ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.
ಸದ್ದಿಲ್ಲದೆ ಮದುವೆ ಆದ ಕಿರುತೆರೆ ನಟಿ ಗೀತಾ ಭಾರತಿ ಭಟ್; ಫೋಟೋ ನೋಡಿ
‘ಬ್ರಹ್ಮಗಂಟು’ ಧಾರಾವಾಹಿ 2017ರಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಂಡಿತು. ಧಾರಾವಾಹಿಯಲ್ಲಿ ಗೀತಾ ಅವರು ಗುಂಡಮ್ಮ ಹೆಸರಿನ ಪಾತ್ರ ಮಾಡಿದರು. ಅವರು 2021ರವರೆಗೆ ಧಾರಾವಾಹಿ ಪ್ರಸಾರ ಕಂಡಿದೆ. ಆ ಬಳಿಕ ಅವರು ಬಿಗ್ ಬಾಸ್ ಕನ್ನಡದಲ್ಲಿ ಭಾಗಿ ಆದರು. 2021ರಲ್ಲಿ ಸೀಸನ್ 8 ಪ್ರಸಾರ ಕಂಡಿತು. ಅವರು ಮೂರನೇ ವಾರವೇ ಹೊರ ಹೋದರು. ಈಗ ಅವರು ಮದುವೆ ಆಗಿ ಅಚ್ಚರಿ ಮೂಡಿಸಿದ್ದಾರೆ.
- Shreelaxmi H
- Updated on: Dec 14, 2025
- 8:36 pm
ಅಕ್ಕ-ತಂಗಿ ಬಳಿ ಹೀಗೆ ಮಾತಾಡ್ತಿದ್ರಾ? ಸೂರಜ್ ಮಾತು ರಾಶಿಕಾ ಎದೆಗೆ ಚುಚ್ತು
ಈ ವಾರ ರಾಶಿಕಾ ಅವರು ಕ್ಯಾಪ್ಟನ್ ಆದರು. ಈ ಆಟದಲ್ಲಿ ಉಸ್ತುವಾರಿ ವಹಿಸಿಕೊಂಡಿದ್ದು ಚೈತ್ರಾ ಅವರಾಗಿತ್ತು. ಚೈತ್ರಾ ಅವರು ಸರಿಯಾಗಿ ಉಸ್ತುವಾರಿ ಮಾಡಿದ್ದಾರೆ ಎಂಬ ವಾದ ಸೂರಜ್ ಅವರದ್ದಾಗಿತ್ತು. ಇದನ್ನು ಸೂರಜ್ ಅವರು ಮನಸ್ಸಿನಲ್ಲೇ ಇಟ್ಟುಕೊಂಡಿದ್ದರು. ಮನಸ್ಸಿನಲ್ಲಿ ಇದ್ದಿದ್ದನ್ನು ನೇರವಾಗಿ ಹೇಳಿಲ್ಲ ಸೂರಜ್. ಇದು ಕಿತ್ತಾಟಕ್ಕೆ ಅನುವು ಮಾಡಿಕೊಟ್ಟಿತ್ತು.
- Shreelaxmi H
- Updated on: Dec 14, 2025
- 6:21 am
‘ಧುರಂಧರ್’ ಬಗ್ಗೆ ಹೃತಿಕ್ ಹೇಳಿದ ಮಾತಿಗೆ ಪ್ರತಿಕ್ರಿಯಿಸಿದ ಆದಿತ್ಯ ಧಾರ್
Hritik Roshan: ‘ಧುರಂಧರ್’ ಚಿತ್ರವನ್ನು ಜನರು ತುಂಬಾ ಇಷ್ಟಪಟ್ಟಿದ್ದಾರೆ. ಇತ್ತೀಚೆಗೆ, ಈ ಚಿತ್ರವನ್ನು ನೋಡಿದ ನಂತರ ಹೃತಿಕ್ ರೋಷನ್ ಒಂದು ಪೋಸ್ಟ್ ಹಂಚಿಕೊಂಡಿದ್ದರು. ಅವರು ನಿರ್ದೇಶಕ ಆದಿತ್ಯ ಧರ್ ಅವರನ್ನು ಹೊಗಳಿದರು. ಇದೇ ವೇಳೆ ಜನರಿಗೆ ಅರ್ಥವಾಗದ ಒಂದು ವಿಷಯ ಹೇಳಿದರು. ಅದಕ್ಕಾಗಿ ಹೃತಿಕ್ನ ಟ್ರೋಲ್ ಮಾಡಿದರು. ಇದಕ್ಕೆ ಹೃತಿಕ್ ರೋಷನ್ ಸ್ಪಷ್ಟನೆ ನೀಡಬೇಕಾಯಿತು.
- Shreelaxmi H
- Updated on: Dec 13, 2025
- 9:25 pm
‘ಧುರಂಧರ್’ ಚಿತ್ರವನ್ನು ಹಾಡಿ ಹೊಗಳಿದ ಅಲ್ಲು ಅರ್ಜುನ್
ಅಲ್ಲು ಅರ್ಜುನ್ ಅವರು ಇತ್ತೀಚೆಗೆ 'ಧುರಂಧರ್' ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾ ಡಿಸೆಂಬರ್ 5ರಂದು ತೆರೆಕಂಡು ದೇಶಾದ್ಯಂತ 239 ಕೋಟಿ ರೂಪಾಯಿ ಗಳಿಸಿದೆ. ಅಲ್ಲು ಅರ್ಜುನ್, ರಣವೀರ್ ಸಿಂಗ್, ಅಕ್ಷಯ್ ಖನ್ನಾ ಸೇರಿದಂತೆ ಇಡೀ ತಾರಾಗಣ ಹಾಗೂ ನಿರ್ದೇಶಕ ಆದಿತ್ಯ ಧರ್ ಅವರ ಅದ್ಭುತ ಕೆಲಸವನ್ನು ಶ್ಲಾಘಿಸಿದ್ದಾರೆ.
- Shreelaxmi H
- Updated on: Dec 13, 2025
- 12:40 pm
ನಿಮ್ರತ್ ಕೌರ್ ಜೊತೆಗಿನ ವಿವಾಹೇತರ ಸಂಬಂಧದ ಬಗ್ಗೆ ಮೌನ ಮುರಿದ ಅಭಿಷೇಕ್ ಬಚ್ಚನ್
ನಟ ಅಭಿಷೇಕ್ ಬಚ್ಚನ್ ನಿಮ್ರತ್ ಕೌರ್ ಜೊತೆಗಿನ ವಿವಾಹೇತರ ಸಂಬಂಧದ ವದಂತಿಗಳ ಬಗ್ಗೆ ಮೌನ ಮುರಿದಿದ್ದಾರೆ. ಈ ಸುಳ್ಳು ಸುದ್ದಿಗಳು ತಮ್ಮ ಕುಟುಂಬಕ್ಕೆ ತಂದ ಕಷ್ಟದ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ನಕಾರಾತ್ಮಕ ಪ್ರಚಾರವು ತಮ್ಮ ವೈಯಕ್ತಿಕ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಅಭಿಷೇಕ್ ಹೇಳಿದ್ದು, ಕುಟುಂಬದ ಸಮಗ್ರತೆಗಾಗಿ ನಿಲ್ಲುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ.
- Shreelaxmi H
- Updated on: Dec 13, 2025
- 8:49 am
ಗಿಲ್ಲಿ ಜೊತೆ ಒಂದು ಸಿನಿಮಾ ಮಾಡ್ತೀನಿ; ಶಿವರಾಜ್ಕುಮಾರ್ ಹೀಗೆ ಹೇಳಿದ್ರು
ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟರ ಜನಪ್ರಿಯತೆ ಹೆಚ್ಚಿದೆ. ಶಿವಣ್ಣನ ಮೆಚ್ಚುಗೆ ಹಾಗೂ ಸಿನಿಮಾ ಆಫರ್ ಪಡೆದ ಗಿಲ್ಲಿ, 'ಡೆವಿಲ್' ಚಿತ್ರದಲ್ಲಿ ಗಮನ ಸೆಳೆದಿದ್ದಾರೆ. ರಿಯಾಲಿಟಿ ಶೋಗಳಿಂದ ಸ್ಯಾಂಡಲ್ವುಡ್ಗೆ ಕಾಲಿಟ್ಟ ಇವರಿಗೆ ಈಗ ಹೆಚ್ಚಿನ ಸಿನಿಮಾ ಆಫರ್ಗಳು ಬರುತ್ತಿವೆ. ಗಿಲ್ಲಿಯ ವಿಶಿಷ್ಟ ಕಾಮಿಡಿ ಟೈಮಿಂಗ್ ಜನರನ್ನು ಸೆಳೆದಿದೆ, ಅವರ ವೃತ್ತಿಜೀವನಕ್ಕೆ ಹೊಸ ತಿರುವು ನೀಡುತ್ತಿದೆ.
- Shreelaxmi H
- Updated on: Dec 13, 2025
- 8:29 am
ಆರಾಧ್ಯಾಳನ್ನು ಎಷ್ಟು ಸ್ಟ್ರಿಕ್ಟ್ ಆಗಿ ಬೆಳೆಸಲಾಗುತ್ತಿದೆ? ಅರ್ಥವಾಗಲು ಈ ಒಂದು ಉದಾಹರಣೆ ಸಾಕು
Aaradhya Bachchan: ಅಭಿಷೇಕ್ ಬಚ್ಚನ್ ಮಗಳು ಆರಾಧ್ಯರ ಪಾಲನೆ ಕುರಿತು ಮಾತನಾಡಿದ್ದಾರೆ. ವಿಚ್ಛೇದನ ವದಂತಿಗಳ ಬಗ್ಗೆ ಆರಾಧ್ಯಗೆ ಮಾಹಿತಿ ಇಲ್ಲ. ಆರಾಧ್ಯಗೆ ಫೋನ್ ಇಲ್ಲ, ತಾಯಿಯ ಫೋನ್ ಸ್ನೇಹಿತರಿಗೆ ಕರೆ ಮಾಡಲು ಮಾತ್ರ ಬಳಸುತ್ತಾರೆ. ಐಶ್ವರ್ಯಾ ಉತ್ತಮ ಮೌಲ್ಯಗಳನ್ನು ನೀಡಿದ್ದಾರೆ. ಗೂಗಲ್ನಲ್ಲಿ ತಮ್ಮ ಹೆಸರು ಹುಡುಕದಂತೆ ಅಭಿಷೇಕ್ ಎಚ್ಚರ ವಹಿಸಿದ್ದಾರೆ, ಇದು ಕಟ್ಟುನಿಟ್ಟಾದ ಪೋಷಣೆಯನ್ನು ಸೂಚಿಸುತ್ತದೆ.
- Shreelaxmi H
- Updated on: Dec 12, 2025
- 8:11 pm
ರಜನಿಕಾಂತ್ ಜನ್ಮದಿನ: ಸೂಪರ್ಸ್ಟಾರ್ ಎಷ್ಟು ಶ್ರೀಮಂತ ಗೊತ್ತಾ?
ಸೂಪರ್ಸ್ಟಾರ್ ರಜನಿಕಾಂತ್ಗೆ 74ನೇ ಜನ್ಮದಿನ. ಬಸ್ ಕಂಡಕ್ಟರ್ನಿಂದ 430 ಕೋಟಿ ಒಡೆಯನಾಗಿ ಬೆಳೆದ ತಲೈವಾ ಜೀವನ ಕಥೆ ಸ್ಫೂರ್ತಿದಾಯಕ. 75ನೇ ವಯಸ್ಸಿನಲ್ಲೂ ಕೋಟಿಗಟ್ಟಲೆ ಸಂಭಾವನೆ ಪಡೆಯುವ ರಜನಿಕಾಂತ್ ಅವರ ವೃತ್ತಿಜೀವನ, ಆಸ್ತಿ, ಬ್ಲಾಕ್ಬಸ್ಟರ್ ಚಿತ್ರಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಅವರ ಜನಪ್ರಿಯತೆ ಇಂದಿಗೂ ಕಡಿಮೆಯಾಗಿಲ್ಲ.
- Shreelaxmi H
- Updated on: Dec 12, 2025
- 9:15 am
ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರ ಆರು ದೇಶಗಳಲ್ಲಿ ಬ್ಯಾನ್
ರಣವೀರ್ ಸಿಂಗ್ ಅವರ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆ ಮಾಡುತ್ತಿದ್ದರೂ, ಒಂದು ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಭಾರತ-ಪಾಕ್ ಬೇಹುಗಾರಿಕೆ ಆಧಾರಿತ ಈ ಚಿತ್ರಕ್ಕೆ ಪಾಕಿಸ್ತಾನ ವಿರೋಧಿ ಅಂಶಗಳ ಕಾರಣ 6 ದೇಶಗಳು ನಿಷೇಧ ಹೇರಿವೆ. ಈ ಸವಾಲಿನ ನಡುವೆಯೂ ಚಿತ್ರ ಜಾಗತಿಕವಾಗಿ 300 ಕೋಟಿ ರೂ. ಗಳಿಸಿ ಯಶಸ್ಸು ಕಂಡಿದೆ.
- Shreelaxmi H
- Updated on: Dec 12, 2025
- 8:05 am
ನಟನೆ ಇಷ್ಟವೋ ನಿರ್ದೇಶನವೋ? ಸುದೀಪ್ ಕೊಟ್ಟರು ತೂಕದ ಉತ್ತರ
ಕಿಚ್ಚ ಸುದೀಪ್ಗೆ ನಟನೆ ಅಥವಾ ನಿರ್ದೇಶನಕ್ಕಿಂತಲೂ 'ಸಿನಿಮಾ' ಎಂಬುದು ಹೆಚ್ಚು ಇಷ್ಟ. ಅವರು ತಾನು ಚಿತ್ರರಂಗದ ಒಂದು ಬಣ್ಣವಾಗಿರಲು ಬಯಸುತ್ತಾರೆ. ನಿರ್ದೇಶಕನಾಗಲು ಬಂದವರು ಇಂದು ಯಶಸ್ವಿ ನಟ. ಚಿತ್ರರಂಗದ ಪ್ರತಿಯೊಂದು ಅಂಶವನ್ನೂ ಆಳವಾಗಿ ಪ್ರೀತಿಸುತ್ತಾರೆ. ಇದು ಅವರ ದೀರ್ಘಕಾಲದ ಯಶಸ್ಸಿನ ಗುಟ್ಟು. ಅವರ ಮುಂಬರುವ 'ಮಾರ್ಕ್' ಚಿತ್ರದ ಬಗ್ಗೆಯೂ ನಿರೀಕ್ಷೆ ಹೆಚ್ಚಿದೆ.
- Shreelaxmi H
- Updated on: Dec 12, 2025
- 7:44 am
ಖ್ಯಾತ ನಾಮನ ಕಿರುಕುಳದ ಬಗ್ಗೆ ಹೇಳಿದ್ದೇ ತಪ್ಪಾಯ್ತು; ಗಾಯಕಿಯ ಬೆತ್ತಲೆ ಫೋಟೋ ಹರಿಬಿಟ್ಟ ಕಿಡಿಗೇಡಿಗಳು
ಗಾಯಕಿ ಚಿನ್ಮಯಿ ಶ್ರೀಪಾದಾ ಆನ್ಲೈನ್ನಲ್ಲಿ ತೀವ್ರ ಕಿರುಕುಳಕ್ಕೆ ಒಳಗಾಗಿದ್ದಾರೆ. ಅವರ ಮಾರ್ಫ್ ಮಾಡಿದ ನಗ್ನ ಫೋಟೋ ಹಂಚಿಕೊಂಡ ನಂತರ, ಹೈದರಾಬಾದ್ ಪೊಲೀಸರಿಗೆ ದೂರು ನೀಡಿದ್ದಾರೆ. ಪತಿಯ ಮಂಗಳಸೂತ್ರದ ಬಗ್ಗೆ ಮಾಡಿದ ಕಾಮೆಂಟ್ಗಳಿಂದ ಈ ಕಿರುಕುಳ ಹೆಚ್ಚಾಗಿದೆ. ಮಹಿಳೆಯರನ್ನು ಗುರಿಯಾಗಿಸಲು ತಂತ್ರಜ್ಞಾನವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದನ್ನು ಚಿನ್ಮಯಿ ವಿವರಿಸಿದ್ದಾರೆ.
- Shreelaxmi H
- Updated on: Dec 11, 2025
- 1:15 pm
ಬಿಗ್ ಬಾಸ್ ಮನೆಯಲ್ಲಿ ವಿಲನ್ ಯಾರು ಎಂದು ನಿರ್ಧರಿಸೋ ಸಮಯ
ಬಿಗ್ ಬಾಸ್ ಮನೆಯಲ್ಲಿ ವಿಲನ್ ಯಾರು ಎಂಬುದನ್ನು ನಿರ್ಧರಿಸಬೇಕು. ಈ ರೀತಿಯ ಟಾಸ್ಕ್ ಅನ್ನು ನೀಡಲಾಗಿತ್ತು. ಇದನ್ನು ಯಶಸ್ವಿಯಾಗಿ ಸ್ಪರ್ಧಿಗಳು ನಿರ್ವಹಿಸಿದ್ದಾರೆ. ಹಾಗಾದರೆ ಬಿಗ್ ಬಾಸ್ ಮನೆಯ ಈ ಚಟುವಟಿಕೆಯಲ್ಲಿ ವಿಲನ್ ಯಾರು? ಇದನ್ನು ನಿರ್ಧರಿಸಬೇಕಾದ ಅನಿವಾರ್ಯತೆ ಸ್ಪರ್ಧಿಗಳಿಗೆ ಇದೆ ಅನ್ನೋದು ವಿಶೇಷ.
- Shreelaxmi H
- Updated on: Dec 11, 2025
- 10:12 am