AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunil MH

Sunil MH

Author - TV9 Kannada

sunilmadre.hoovana@tv9.com
ಯುದ್ಧಕ್ಕೆ ಸಿದ್ಧ: ಸುದೀಪ್ ಮಾತಿನ ನಿಜವಾದ ಅರ್ಥ ಏನು? ವಿವರಿಸಿದ ಕಿಚ್ಚನ ಆಪ್ತ ರಾಜು ಗೌಡ

ಯುದ್ಧಕ್ಕೆ ಸಿದ್ಧ: ಸುದೀಪ್ ಮಾತಿನ ನಿಜವಾದ ಅರ್ಥ ಏನು? ವಿವರಿಸಿದ ಕಿಚ್ಚನ ಆಪ್ತ ರಾಜು ಗೌಡ

ಕಿಚ್ಚ ಸುದೀಪ್ ಅವರು ‘ಮಾರ್ಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಹೇಳಿದ ಮಾತುಗಳು ವಿವಾದಕ್ಕೆ ಕಾರಣ ಆಗಿವೆ. ದರ್ಶನ್ ಅಭಿಮಾನಿಗಳನ್ನು ಉದ್ದೇಶಿಸಿ ಸುದೀಪ್ ಅವರು ಮಾತನಾಡಿದರು ಎಂಬುದು ಕೆಲವರ ವಾದ ಆಗಿದೆ. ಅದರೆ ಸುದೀಪ್ ಮಾತನಾಡಿದ್ದು ಪೈರಸಿ ಮಾಡುವವರ ವಿರುದ್ಧ ಎಂದು ಅವರ ಆಪ್ತ ರಾಜು ಗೌಡ ಹೇಳಿದ್ದಾರೆ.

  • Sunil MH
  • Updated on: Dec 22, 2025
  • 3:56 pm
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್: ಡಿಕೆ ಶಿವಕುಮಾರ್ ಗುಡ್ ನ್ಯೂಸ್

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್: ಡಿಕೆ ಶಿವಕುಮಾರ್ ಗುಡ್ ನ್ಯೂಸ್

ಬೆಂಗಳೂರಿನಲ್ಲಿ ಐಪಿಎಲ್ ಮತ್ತು ಇತರೆ ಕ್ರಿಕೆಟ್ ಪಂದ್ಯಗಳ ಆಯೋಜನೆ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (KSCA) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದ ತಂಡ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದೆ. ಪಂದ್ಯಗಳಿಗೆ ಅನುಮತಿ ಕೋರಲಾಗಿದ್ದು, ನಾಳೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಕೆಶಿ ತಿಳಿಸಿದ್ದಾರೆ.

  • Sunil MH
  • Updated on: Dec 10, 2025
  • 12:05 pm
ಲಕ್ಷಾಂತರ ದುಡಿಯೋ ಹೆಣ್ಮಕ್ಕಳಿಗೂ ಬಸ್ ಫ್ರೀ ಬೇಕಾ? ಸಿಎಲ್​ಪಿ ಸಭೆಯಲ್ಲೇ ಕಾಂಗ್ರೆಸ್ ಶಾಸಕರ ಆಕ್ಷೇಪ!

ಲಕ್ಷಾಂತರ ದುಡಿಯೋ ಹೆಣ್ಮಕ್ಕಳಿಗೂ ಬಸ್ ಫ್ರೀ ಬೇಕಾ? ಸಿಎಲ್​ಪಿ ಸಭೆಯಲ್ಲೇ ಕಾಂಗ್ರೆಸ್ ಶಾಸಕರ ಆಕ್ಷೇಪ!

ಬೆಳಗಾವಿಯಲ್ಲಿ ಮಂಗಳವಾರ ರಾತ್ರಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ಕೇವಲ ಗ್ಯಾರಂಟಿಗಳನ್ನು ನೆಚ್ಚಿಕೊಂಡರೆ ಗೆಲುವು ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಮುಂದೆಯೇ ಬೇಸರ ತೋಡಿಕೊಂಡಿದ್ದಾರೆ. ಅಭಿವೃದ್ಧಿ ಯೋಜನೆಗಳತ್ತ ಗಮನ ಹರಿಸುವಂತೆ ಆಗ್ರಹಿಸಿ, ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಗೆ ಒತ್ತಾಯಿಸಿದ್ದಾರೆ.

  • Sunil MH
  • Updated on: Dec 10, 2025
  • 9:22 am
ಸಿದ್ದರಾಮಯ್ಯಗೆ ಟಕ್ಕರ್​: ಡಿಕೆಶಿ ನೇತೃತ್ವದಲ್ಲಿ ಅತಿ ಹಿಂದುಳಿದ ವರ್ಗಗಳ ಸಮಾವೇಶ?

ಸಿದ್ದರಾಮಯ್ಯಗೆ ಟಕ್ಕರ್​: ಡಿಕೆಶಿ ನೇತೃತ್ವದಲ್ಲಿ ಅತಿ ಹಿಂದುಳಿದ ವರ್ಗಗಳ ಸಮಾವೇಶ?

ಅತಿ ಹಿಂದುಳಿದ ವರ್ಗಗಳ 11 ಸ್ವಾಮೀಜಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಅವರು ಸಿಎಂ ಆಗಬೇಕೆಂದು ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಡಿಕೆಶಿ ನೇತೃತ್ವದಲ್ಲಿ ಸಮಾವೇಶದ ಬೇಡಿಕೆಯನ್ನೂ ಇಟ್ಟಿದ್ದಾರೆ. ಹೀಗಾಗಿ ಒಂದೊಮ್ಮೆ ಸಿಎಂ ಸ್ಥಾನಕ್ಕೆ ಕುತ್ತು ಬಂದರೆ ಅಹಿಂದ ದಾಳ ಉರುಳಿಸಲು ಪ್ಲ್ಯಾನ್​​ ಮಾಡಿದ್ದ ಸಿದ್ದರಾಮಯ್ಯನವರಿಗೆ ಟಕ್ಕರ್​​ ನೀಡಲು ಸಿದ್ಧತೆ ನಡೆದಿದ್ಯಾ ಎನ್ನುವ ಪ್ರಶ್ನೆ ಉದ್ಭವಿಸಿದೆ.

  • Sunil MH
  • Updated on: Dec 5, 2025
  • 7:40 pm
ಅಧಿಕಾರ ಹಂಚಿಕೆ: ಡಿಕೆ ಶಿವಕುಮಾರ್ ಜತೆಗಿನ ಮಾತುಕತೆ ರಹಸ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ಅಧಿಕಾರ ಹಂಚಿಕೆ: ಡಿಕೆ ಶಿವಕುಮಾರ್ ಜತೆಗಿನ ಮಾತುಕತೆ ರಹಸ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಬಣದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಡಿಕೆಶಿ ಜತೆಗೆ ಏನೇನು ಮಾತುಕತೆ ನಡೆಯಿತು ಎಂಬ ಬಗ್ಗೆ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ವಿವರಗಳು ಇಲ್ಲಿವೆ.

  • Sunil MH
  • Updated on: Nov 26, 2025
  • 2:11 pm
ಕಬ್ಬು ದರ ಬಗ್ಗೆ ಸಿಎಂ ಸಭೆಯಲ್ಲಿ ಏನಾಯ್ತು? ಶುಗರ್ ಫ್ಯಾಕ್ಟರಿ ಓನರ್ ನಿರಾಣಿ ಹೇಳಿದ್ದಿಷ್ಟು

ಕಬ್ಬು ದರ ಬಗ್ಗೆ ಸಿಎಂ ಸಭೆಯಲ್ಲಿ ಏನಾಯ್ತು? ಶುಗರ್ ಫ್ಯಾಕ್ಟರಿ ಓನರ್ ನಿರಾಣಿ ಹೇಳಿದ್ದಿಷ್ಟು

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಮುಕ್ತಾಯಗೊಂಡಿದೆ. ಸಭೆ ಬಳಿಕ ಪ್ರತಿಕ್ರಿಯಿಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಸಿಎಂ ಜೊತೆ ಕಾರ್ಖಾನೆ ಮಾಲೀಕರ ಮೊದಲ ಹಂತದ ಸಭೆ ನಡೆದಿದೆ. ರೈತರ ಜೊತೆಗಿನ ಸಭೆ ಮುಗಿದ ಬಳಿಕ ಅಂತಿಮ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.

  • Sunil MH
  • Updated on: Nov 7, 2025
  • 4:13 pm
ಕಬ್ಬಿನ ಗಾಣಕ್ಕೆ ಸಿಲುಕಿದ ಸರ್ಕಾರ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಕಬ್ಬಿನ ಗಾಣಕ್ಕೆ ಸಿಲುಕಿದ ಸರ್ಕಾರ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಪ್ರತೀ ಟನ್ ಕಬ್ಬಿಗೆ 3500 ರೂ. ದರ ನಿಗದಿ ಮಾಡುವಂತೆ ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡುತ್ತಿದ್ದಾರೆ. ಸದ್ಯ ರೈತರ ಈ ಹೋರಾಟ ರಾಷ್ಟ್ರಮಟ್ಟದಲ್ಲೂ ಚರ್ಚೆ ಆಗುತ್ತಿದೆ. ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ನೆರವಿಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

  • Sunil MH
  • Updated on: Nov 6, 2025
  • 10:23 pm
ಬಿಹಾರ ಸಂಘಕ್ಕೆ ಬೆಂಗಳೂರಲ್ಲಿ ಜಾಗ: ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿಕೆಗೆ JDS ಕೆಂಡ

ಬಿಹಾರ ಸಂಘಕ್ಕೆ ಬೆಂಗಳೂರಲ್ಲಿ ಜಾಗ: ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿಕೆಗೆ JDS ಕೆಂಡ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಹಾರ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ನೀಡುವ ಭರವಸೆ ನೀಡಿದ ಬೆನ್ನಲ್ಲೇ ಜಾತ್ಯಾತೀತ ಜನತಾದಳ (ಜೆಡಿಎಸ್) ಆಕ್ರೋಶ ವ್ಯಕ್ತಪಡಿಸಿದೆ. ಕನ್ನಡಿಗರ ಹಿತಾಸಕ್ತಿ ಕಡೆಗಣಿಸಿ, ಬಿಹಾರ ಚುನಾವಣೆಯಲ್ಲಿ ಮತ ಗಳಿಕೆಗಾಗಿ ವಲಸಿಗರಿಗೆ ಭೂಮಿ ನೀಡುವ ಮೂಲಕ ಕಾಂಗ್ರೆಸ್ 'ಓಲೈಕೆ ರಾಜಕಾರಣ' ಮಾಡುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ. ಈ ನಿರ್ಧಾರವು ಕನ್ನಡಿಗರ ತೆರಿಗೆ ಹಣದ ದುರ್ಬಳಕೆ ಎಂದು ಟೀಕಿಸಿದೆ.

  • Sunil MH
  • Updated on: Nov 3, 2025
  • 1:54 pm
ಶಾಸಕರ ಅನುದಾನ ತಾರತಮ್ಯ ಸಮರ: ಕೋರ್ಟ್​ನಲ್ಲೇ ತೀರ್ಮಾನವಾಗಲಿ ಎಂದ ಸಿಎಂ ಸಿದ್ದರಾಮಯ್ಯ

ಶಾಸಕರ ಅನುದಾನ ತಾರತಮ್ಯ ಸಮರ: ಕೋರ್ಟ್​ನಲ್ಲೇ ತೀರ್ಮಾನವಾಗಲಿ ಎಂದ ಸಿಎಂ ಸಿದ್ದರಾಮಯ್ಯ

ವಿಪಕ್ಷ ಶಾಸಕರು ಮತ್ತು ಆಡಳಿತ ಪಕ್ಷದ ಶಾಸಕರಿಗೆ ನೀಡಲಾಗುತ್ತಿರುವ ಅನುದಾನದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಜೆಡಿಎಸ್​ ಶಾಸಕ ವೆಂಕಟಶಿವಾರೆಡ್ಡಿ ಕೋರ್ಟ್​ ಮೊರೆ ಹೋಗಿದ್ದರೆ, ನಿಖಿಲ್​ ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆದ್ರೆ ಸಿಎಂ ಸಿದ್ದರಾಮಯ್ಯ ಮಾತ್ರ ಈ ಬಗ್ಗೆ ಕೋರ್ಟ್​ನಲ್ಲೇ ತೀರ್ಮಾನವಾಗಲಿ ಎಂದಿದ್ದಾರೆ.

  • Sunil MH
  • Updated on: Oct 15, 2025
  • 6:43 pm
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಆರೋಗ್ಯದಲ್ಲಿ ಸುಧಾರಣೆ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಆರೋಗ್ಯದಲ್ಲಿ ಸುಧಾರಣೆ, ಆಸ್ಪತ್ರೆಯಿಂದ ಡಿಸ್ಚಾರ್ಜ್

HD Deve Gowda health update: ಜ್ವರ ಹಾಗೂ ಯೂರಿನ್ ಇನ್​ಫೆಕ್ಷನ್​​ನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಚೇತರಿಸಿಕೊಂಡಿದ್ದು, ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರ ಆರೋಗ್ಯ ಚೇತರಿಕೆಯಾಗಿದೆ. ಮುಂದಿನ ಕೆಲವು ದಿನಗಳ ಕಾಲ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂಉ ಮೂಲಗಳು ತಿಳಿಸಿವೆ.

  • Sunil MH
  • Updated on: Oct 13, 2025
  • 1:01 pm
ಬಂಡೆ ಕಲ್ಲಿನಂತ ಹೃದಯದವರಿಗೆ ಜನರ ಕಷ್ಟ ಅರ್ಥವಾಗಲ್ಲ: ಜೆಡಿಎಸ್​ ಕಿಡಿ

ಬಂಡೆ ಕಲ್ಲಿನಂತ ಹೃದಯದವರಿಗೆ ಜನರ ಕಷ್ಟ ಅರ್ಥವಾಗಲ್ಲ: ಜೆಡಿಎಸ್​ ಕಿಡಿ

ಸಿಎಂ ಡಿ.ಕೆ. ಶಿವಕುಮಾರ್​ ಅವರ ಬೆಂಗಳೂರು ನಡಿಗೆ ಕಾರ್ಯಕ್ರಮದ ಬಗ್ಗೆ ಜೆಡಿಎಸ್​ ಟೀಕಾಪ್ರಹಾರ ನಡೆಸಿದೆ. ಬೆಂಗಳೂರು ಉಸ್ತುವಾರಿ ಸಚಿವರಾಗಿರುವ ಡಿಕೆಶಿ, ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಕಷ್ಟಗಳನ್ನು ಆಲಿಸಬೇಕಿತ್ತು. ಅವರಿಗೆ ಸಾಂತ್ವನ ಹೇಳಿ, ಶಾಶ್ವತ ಪರಿಹಾರ ಕಲ್ಪಿಸುವ ಭರವಸೆ ನೀಡಬೇಕಿತ್ತು. ಅದರ ಬದಲು ನಡಿಗೆ ಮಾಡಿದರೆ ವಾಸ್ತವ ಪರಿಸ್ಥಿತಿ ಅರ್ಥವಾಗುತ್ತದೆಯೇ ? ಎಂದು ಜೆಡಿಎಸ್​  ಪ್ರಶ್ನಿಸಿದೆ.

  • Sunil MH
  • Updated on: Oct 12, 2025
  • 12:03 pm
ಉತ್ತರ ಕರ್ನಾಟಕ ಪ್ರವಾಹ, ಬೆಳೆಹಾನಿ: ಪ್ರಧಾನಿ ಮೋದಿ, ಶಾ ಜತೆ ಕುಮಾರಸ್ವಾಮಿ ಚರ್ಚೆ, ತಕ್ಷಣದ ಪರಿಹಾರಕ್ಕೆ ಆಗ್ರಹ

ಉತ್ತರ ಕರ್ನಾಟಕ ಪ್ರವಾಹ, ಬೆಳೆಹಾನಿ: ಪ್ರಧಾನಿ ಮೋದಿ, ಶಾ ಜತೆ ಕುಮಾರಸ್ವಾಮಿ ಚರ್ಚೆ, ತಕ್ಷಣದ ಪರಿಹಾರಕ್ಕೆ ಆಗ್ರಹ

ಉತ್ತರ ಕರ್ನಾಟಕದಲ್ಲಿ ನಿರಂತರ ಮಳೆಯಿಂದಾಗಿ ಭಾರಿ ಬೆಳೆ ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿದೆ. ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಮನವಿ ಮಾಡಿದ್ದು, ಕೇಂದ್ರದಿಂದ ಅಧ್ಯಯನ ತಂಡ ಕಳುಹಿಸಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

  • Sunil MH
  • Updated on: Oct 11, 2025
  • 11:39 am