Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunil MH

Sunil MH

Author - TV9 Kannada

sunilmadre.hoovana@tv9.com
ಸಿದ್ದರಾಮಯ್ಯ ಬಜೆಟ್​ಗೆ ನೂರಕ್ಕೆ ನೂರು ಮಾರ್ಕ್ಸ್​​ ಕೊಟ್ಟ ಬಿಜೆಪಿ ಶಾಸಕರು

ಸಿದ್ದರಾಮಯ್ಯ ಬಜೆಟ್​ಗೆ ನೂರಕ್ಕೆ ನೂರು ಮಾರ್ಕ್ಸ್​​ ಕೊಟ್ಟ ಬಿಜೆಪಿ ಶಾಸಕರು

2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ 16ನೇ ಬಾರಿಗೆ ಆಯವ್ಯಯ ಮಂಡಿಸಿದ್ದಾರೆ. ಈ ಬಗ್ಗೆ ಬಿಜೆಜೆ ರೆಬೆಲ್​ ನಾಯಕರು ಹಾಡಿಹೊಗಳಿದ್ದಾರೆ. ಬಜೆಟ್​​ಗೆ ನೂರಕ್ಕೆ ನೂರು ಮಾರ್ಕ್ಸ್ ಕೊಡುತ್ತೇನೆ ಎಂದು ಮಾತು ಮಾತಿಗೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮರ್​ರನ್ನು ಬಿಜೆಪಿ ರೆಬೆಲ್​​ ಶಾಸಕರು ಹೊಗಳಿದ್ದಾರೆ.

  • Sunil MH
  • Updated on: Mar 7, 2025
  • 3:52 pm
ವಿಧಾನಸೌಧ ಮೊಗಸಾಲೆಯಲ್ಲಿ ಶಾಸಕರ ವಿಶ್ರಾಂತಿಗೆ ಬಂತು ರಿಕ್ಲೈನರ್ ಚೇರ್

ವಿಧಾನಸೌಧ ಮೊಗಸಾಲೆಯಲ್ಲಿ ಶಾಸಕರ ವಿಶ್ರಾಂತಿಗೆ ಬಂತು ರಿಕ್ಲೈನರ್ ಚೇರ್

ವಿಧಾನಸೌಧ ಮೊಗಸಾಲೆಯಲ್ಲಿ ಶಾಸಕರಿಗೆ ರಿಕ್ಲೈನರ್ ಚೇರ್ ವ್ಯವಸ್ಥೆ ಮಾಡಲಾಗಿದ್ದು, ಕಡಿಮೆ ಸಂಖ್ಯೆಯ ಚೇರ್​ಗಳನ್ನು ಹಾಕಿದ್ದಕ್ಕೆ ಆಕ್ಷೇಪವೂ ವ್ಯಕ್ತವಾಗಿದೆ. ರಿಕ್ಲೈನರ್ ಚೇರ್ ಹಾಕುವ ಅಗತ್ಯ ಇರಲಿಲ್ಲ. ನಾವು ಇಲ್ಲಿ ರಿಲ್ಯಾಕ್ಸ್ ಮಾಡಲು ಬಂದಿಲ್ಲ, ಜನರ ಸಮಸ್ಯೆ ಆಲಿಸಲು ಬಂದಿದ್ದೇವೆ. ಈ ರೀತಿಯಾದ ಚೇರ್ ವ್ಯವಸ್ಥೆ ಅವಶ್ಯಕತೆ ಇಲ್ಲ. ನಾವು 224 ಶಾಸಕರಿದ್ದೇವೆ, ಐದಾರು ಚೇರ್ ಹಾಕಿದರೆ ಸಾಕಾ ಎಂದು ಶಾಸಕ ಎ ಮಂಜು ಪ್ರಶ್ನಿಸಿದ್ದಾರೆ.

  • Sunil MH
  • Updated on: Mar 4, 2025
  • 11:46 am
ಕಲಾವಿದರು ಯಾರ ಸ್ವತ್ತೂ ಅಲ್ಲ: ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್​ ವಾಗ್ದಾಳಿ

ಕಲಾವಿದರು ಯಾರ ಸ್ವತ್ತೂ ಅಲ್ಲ: ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್​ ವಾಗ್ದಾಳಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನ್ನಡ ಚಲನಚಿತ್ರ ಕಲಾವಿದರಿಗೆ ದಮ್ಕಿ ಹಾಕಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪ ಮಾಡಿದ್ದಾರೆ. ಡಿಕೆ ಶಿವಕುಮಾರ್ ಹೇಳಿಕೆಯನ್ನು ಆರ್​ ಅಶೋಕ್​ ತೀವ್ರವಾಗಿ ಖಂಡಿಸಿದ್ದು, ಕಲಾವಿದರಿಗೆ ತಮ್ಮದೇ ಆದ ಸ್ವಾತಂತ್ರ್ಯವಿದೆ ಎಂದು ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್​ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

  • Sunil MH
  • Updated on: Mar 2, 2025
  • 10:18 am
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್

ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್

ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಚುನಾವಣೆ ಸಮಯದಲ್ಲಿ ಹೇಳಿರಲಿಲ್ಲ. ಹೀಗಾಗಿ ಮುಂದೆ ಆ ರೀತಿ ತಿದ್ದುಪಡಿ ಮಾಡುವುದಾದರೆ ಆ ಬಗ್ಗೆ ಸಾಕಷ್ಟು ಸಮಾಲೋಚನೆ ಮಾಡಬೇಕಾಗುತ್ತದೆ. ಅದರ ಸಾಮಾಜಿಕ, ರಾಜಕೀಯ ಪರಿಣಾಮಗಳನ್ನು ಗಮನಿಸಬೇಕಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ. ಹಾಗೆಂದು ಅನೇಕ ಮಂದಿ ಸ್ವಯಂಪ್ರೇರಣೆಯಿಂದ ಬಿಟ್ಟುಕೊಟ್ಟಿದ್ದಾರೆ ಎಂದೂ ಹೇಳಿದ್ದಾರೆ.

  • Sunil MH
  • Updated on: Feb 25, 2025
  • 12:47 pm
ಅನ್ನಭಾಗ್ಯ ಯೋಜನೆ: ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲು ಅಕ್ಕಿ

ಅನ್ನಭಾಗ್ಯ ಯೋಜನೆ: ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲು ಅಕ್ಕಿ

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ಹಣದ ಬದಲು 10 ಕೆಜಿ ಅಕ್ಕಿಯನ್ನು ನೀಡಲು ನಿರ್ಧರಿಸಿದೆ. ಫೆಬ್ರುವರಿಯಿಂದಲೇ 10 ಕೆಜಿ ಅಕ್ಕಿ ನೀಡಲಾಗುತ್ತಿದೆ. ಮುಂಚೆ ಹೆಚ್ಚುವರಿ 5 ಕೆಜಿ ಅಕ್ಕಿಗೆ 170 ರೂಪಾಯಿ ನೀಡಲಾಗುತ್ತಿತ್ತು. ಈಗ ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪಿಗೆ ನೀಡಿದ್ದರಿಂದ 10 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆಹೆಚ್​ ಮುನಿಯಪ್ಪ ಹೇಳಿದರು.

  • Sunil MH
  • Updated on: Feb 19, 2025
  • 2:03 pm
ದೇವೇಗೌಡೋತ್ಸವ: ಜೆಡಿಎಸ್​ನಿಂದ ಶೀಘ್ರದಲ್ಲೇ ಬೃಹತ್ ಸಮಾವೇಶಕ್ಕೆ ನಿರ್ಧಾರ

ದೇವೇಗೌಡೋತ್ಸವ: ಜೆಡಿಎಸ್​ನಿಂದ ಶೀಘ್ರದಲ್ಲೇ ಬೃಹತ್ ಸಮಾವೇಶಕ್ಕೆ ನಿರ್ಧಾರ

ಹಳೆ ಮೈಸೂರು ಭಾಗದಲ್ಲಿ ಮತ್ತೆ ಪ್ರಾಬಲ್ಯ ಗಟ್ಟಿಗೊಳಿಸುವುದು, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರಿಗೆ ಇರುವ ಪಕ್ಷಾತೀತ ವರ್ಚಸ್ಸನ್ನು ಬಳಸಿಕೊಂಡು ಪಕ್ಷದ ನೆಲೆಯನ್ನು ಗಟ್ಟಿಗೊಳಿಸುವ ತಂತ್ರಗಾರಿಕೆಯ ಭಾಗವಾಗಿ ಶೀಘ್ರದಲ್ಲೇ ಬೃಹತ್ ಸಮಾವೇಶ ಆಯೋಜಿಸಲು ಜೆಡಿಎಸ್ ನಿರ್ಧರಿಸಿದೆ. ದೇವೇಗೌಡರ ಜನ್ಮದಿನದ ಸಂದರ್ಭದಲ್ಲಿ ‘ದೇವೇಗೌಡೋತ್ಸವ’ ಹೆಸರಿನಲ್ಲಿ ಸಮಾವೇಶ ನಡೆಯಲಿದೆ.

  • Sunil MH
  • Updated on: Feb 17, 2025
  • 9:57 am
ನಾಲ್ಕೈದು ವರ್ಷ ಬದುಕಿರುತ್ತೇನೆ: ಅಲ್ಲಿಯವರೆಗೂ ಕರ್ನಾಟಕದ ನೀರಾವರಿಗಾಗಿ ಹೋರಾಟ ಎಂದ ದೇವೇಗೌಡ

ನಾಲ್ಕೈದು ವರ್ಷ ಬದುಕಿರುತ್ತೇನೆ: ಅಲ್ಲಿಯವರೆಗೂ ಕರ್ನಾಟಕದ ನೀರಾವರಿಗಾಗಿ ಹೋರಾಟ ಎಂದ ದೇವೇಗೌಡ

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮಹದಾಯಿ ನದಿ ನೀರಿಗಾಗಿ ಕರ್ನಾಟಕದ ಎಲ್ಲ ಪಕ್ಷಗಳು ಒಗ್ಗಟ್ಟಾಗಿ ಹೋರಾಟ ಮಾಡಬೇಕೆಂದು ಕರೆ ನೀಡಿದ್ದಾರೆ. ಗೋವಾ ಆಕ್ಷೇಪಣೆಯ ಹೊರತಾಗಿಯೂ ಕರ್ನಾಟಕಕ್ಕೆ ಸಿಗಬೇಕಾದ ನೀರಿಗಾಗಿ ನ್ಯಾಯಾಲಯದಲ್ಲಿ ಪ್ರಬಲ ವಾದ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಲಾಗಿದೆ ಮತ್ತು ಎತ್ತಿನಹೊಳೆ ಯೋಜನೆಗಳ ಪ್ರಗತಿಯ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಪಕ್ಷಾತೀತ ಒಗ್ಗಟ್ಟಿನ ಅವಶ್ಯಕತೆಯನ್ನು ಅವರು ಒತ್ತಿ ಹೇಳಿದ್ದಾರೆ.

  • Sunil MH
  • Updated on: Feb 16, 2025
  • 8:30 am
ಯತ್ನಾಳ್​ ಒಬ್ಬ ಗೋಮುಖ ವ್ಯಾಘ್ರ, ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ: ರೇಣುಕಾಚಾರ್ಯ ವಾಗ್ದಾಳಿ

ಯತ್ನಾಳ್​ ಒಬ್ಬ ಗೋಮುಖ ವ್ಯಾಘ್ರ, ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ: ರೇಣುಕಾಚಾರ್ಯ ವಾಗ್ದಾಳಿ

ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಯತ್ನಾಳ್ ಅವರು ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರುದ್ಧ ನಿರಂತರವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ರೇಣುಕಾಚಾರ್ಯ ಆರೋಪಿಸಿದ್ದಾರೆ. ಯತ್ನಾಳ್ ಅವರ ನಡವಳಿಕೆಯನ್ನು ಗೋಮುಖ ವ್ಯಾಘ್ರ ಎಂದು ವಾಗ್ದಾಳಿ ಮಾಡಿದ್ದಾರೆ.

  • Sunil MH
  • Updated on: Jan 19, 2025
  • 7:58 pm
ಗುತ್ತಿಗೆದಾರರು 1 ವರ್ಷ ಯಾವುದೇ ಗುತ್ತಿಗೆ ಪಡೆಯಬೇಡಿ, ಕೆಲಸ ಮಾಡಬೇಡಿ: ಕುಮಾರಸ್ವಾಮಿ

ಗುತ್ತಿಗೆದಾರರು 1 ವರ್ಷ ಯಾವುದೇ ಗುತ್ತಿಗೆ ಪಡೆಯಬೇಡಿ, ಕೆಲಸ ಮಾಡಬೇಡಿ: ಕುಮಾರಸ್ವಾಮಿ

ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣಗಳನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರು ಗುತ್ತಿಗೆದಾರರಿಗೆ ಒಂದು ವರ್ಷ ಕೆಲಸ ಮಾಡದಿರಲು ಮನವಿ ಮಾಡಿದ್ದು, ಸರ್ಕಾರದ ಆಡಳಿತ ವೈಫಲ್ಯವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ತೆರಿಗೆ ಸಂಗ್ರಹದಲ್ಲಿನ ಕೊರತೆ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿನ ನಿಧಾನಗತಿಯನ್ನು ಅವರು ತೀವ್ರವಾಗಿ ಟೀಕಿಸಿದ್ದಾರೆ. ಜಾತಿ ಗಣತಿ ಕುರಿತು ತಮ್ಮ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.

  • Sunil MH
  • Updated on: Jan 15, 2025
  • 1:59 pm
ದೆಹಲಿಯಲ್ಲಿ ಕುಮಾರಸ್ವಾಮಿ ಭೇಟಿಯಾದ ರಮೇಶ್ ಜಾರಕಿಹೊಳಿ: ಬಿಜೆಪಿ ಭಿನ್ನಮತ ಚರ್ಚೆಗೆ ಒಲ್ಲೆ ಎಂದ ಹೆಚ್​ಡಿಕೆ

ದೆಹಲಿಯಲ್ಲಿ ಕುಮಾರಸ್ವಾಮಿ ಭೇಟಿಯಾದ ರಮೇಶ್ ಜಾರಕಿಹೊಳಿ: ಬಿಜೆಪಿ ಭಿನ್ನಮತ ಚರ್ಚೆಗೆ ಒಲ್ಲೆ ಎಂದ ಹೆಚ್​ಡಿಕೆ

ಕರ್ನಾಟಕ ಬಿಜೆಪಿಯಲ್ಲಿನ ಬಣದ ಜಗಳ ಮುಂದುವರೆದಿದ್ದು, ಯತ್ನಾಳ್ ಮತ್ತು ವಿಜಯೇಂದ್ರ ತಂಡದ ಭಿನ್ನಾಭಿಪ್ರಾಯವು ಪಕ್ಷದಲ್ಲಿ ಭಿನ್ನಮತವನ್ನು ಉಂಟುಮಾಡಿದೆ. ಸದ್ಯ ಈ ವಿಚಾರವಾಗಿ ಹೆಚ್‌.ಡಿ. ಕುಮಾರಸ್ವಾಮಿ ಅಂತರ ಕಾಯ್ದುಕೊಂಡಿದ್ದಾರೆ. ರಾಜ್ಯ ಬಿಜೆಪಿ ಭಿನ್ನಮತದ ಚರ್ಚೆ ನಡೆಸಲು ಒಲ್ಲೆ ಎಂದು ಹೇಳಿದ್ದಾರೆ. ಆ ಮೂಲಕ ಆಂತರಿಕ ಜಗಳಕ್ಕೆ ಕೈಹಾಕೋದು ಬೇಡವೆಂದಿದ್ದಾರೆ.

  • Sunil MH
  • Updated on: Jan 11, 2025
  • 3:10 pm
ತಿರುಪತಿಯಲ್ಲಿ ಕಾಲ್ತುಳಿತ: ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ತಿರುಪತಿಯಲ್ಲಿ ಕಾಲ್ತುಳಿತ: ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ತಿರುಪತಿಯಲ್ಲಿ ವೈಕುಂಠ ಏಕಾದಶಿಯ ದಿನದಂದು ಸಂಭವಿಸಿದ ಕಾಲ್ತುಳಿತದಲ್ಲಿ ಆರು ಭಕ್ತರು ಮೃತಪಟ್ಟಿದ್ದಾರೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಟಿವಿ9 ಜೊತೆ ಮಾತನಾಡಿ, ದುರಂತದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಕರ್ನಾಟಕದ ಯಾವುದೇ ಭಕ್ತರಿಗೆ ತೊಂದರೆ ಆಗಿಲ್ಲ. ಅಲ್ಲದೆ, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

  • Sunil MH
  • Updated on: Jan 9, 2025
  • 3:32 pm
ಪರ್ಸಂಟೇಜ್ ವಾರ್: 60% ಕಮೀಷನ್‌ಗೆ ದಾಖಲೆ ಕೇಳಿದ್ದ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು

ಪರ್ಸಂಟೇಜ್ ವಾರ್: 60% ಕಮೀಷನ್‌ಗೆ ದಾಖಲೆ ಕೇಳಿದ್ದ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು

ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಮತ್ತೆ 60% ಕಮಿಷನ್ ಆರೋಪ ಮಾಡಿದ್ದಾರೆ. ಈ ಸಂಬಂಧ ದಾಖಲೆ ನೀಡವಂತೆ ಸಿಎಂ ಕೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ತಮ್ಮ ಆರೋಪಕ್ಕೆ ಆಧಾರವಿದೆ ಎಂದು ಹೇಳಿದ್ದಾರೆ ಮತ್ತು ತುಮಕೂರಿನ ಕಾಂಗ್ರೆಸ್ ಮುಖಂಡರ ಆರೋಪವನ್ನು ಉಲ್ಲೇಖಿಸಿದ್ದಾರೆ.

  • Sunil MH
  • Updated on: Jan 6, 2025
  • 4:52 pm
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ