AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುನಿಲ್​ ಎಮ್​ ಹೆಚ್​

ಸುನಿಲ್​ ಎಮ್​ ಹೆಚ್​

ಹಿರಿಯ ವರದಿಗಾರ - TV9 Kannada

sunilmadre.hoovana@tv9.com
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ ಸಂಘಟನೆ ಹಾಗೂ ಮುಸ್ಲಿಂ ಯುವಕ ನಡುವೆ ಗಲಾಟೆಯಾಗಿದ್ದು, ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಈ ಪ್ರಕರಣದ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ನಾನು ಈ ಹಿಂದೆ ಸ್ಪಷ್ಟವಾಗಿ ಮನವಿ ಮಾಡಿದ್ದೆ. ಯಾರ ಆಚರಣೆಗೂ ಯಾರೂ ಅಡ್ಡಿ ಮಾಡಬಾರದು. ಮುಸ್ಲಿಂ, ಹಿಂದೂ ಅಥವಾ ಬೇರೆ ಯಾವುದೇ ಧರ್ಮದವರಿಗೂ ಕಾನೂನು ಕೈ ಗೆ ತೆಗೆದುಕೊಳ್ಳುವ ಹಕ್ಕಿಲ್ಲ. ಒಂದು ಕಾನೂನು ಅಂತ ಇದೆ ಅದನ್ನ ಪಾಲನೆ ಮಾಡಿದರೆ ಎಲ್ಲರಿಗೂ ಒಳ್ಳೆಯದು. ಸಂವಿಧಾನದಲ್ಲಿ ನಿಮ್ಮ ಹಾಗೂ ನಮ್ಮ ಆಚರಣೆಗೆ ಅವಕಾಶ ಇದೆ. ದಯವಿಟ್ಟು ಸೌಹಾರ್ದತೆಯನ್ನು ಕಾಯ್ದುಕೊಂಡು ಎಲ್ಲರೂ ನಡೆಯಬೇಕು. ಯಾರು ಈ ಸಮಾಜದಲ್ಲಿ ವಿಷ ಬೀಜವನ್ನು ಬಿತ್ತುತ್ತಾರೆ. ಅವರ ಮೇಲೆ ನಾವು ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

  • Sunil MH
  • Updated on: Aug 27, 2026
  • 3:03 pm
ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಹೋರಾಟ ಮತ್ತಷ್ಟು ತೀವ್ರಗೊಳಿಸಲು ಮೈತ್ರಿಪಡೆ ಸಜ್ಜು

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಹೋರಾಟ ಮತ್ತಷ್ಟು ತೀವ್ರಗೊಳಿಸಲು ಮೈತ್ರಿಪಡೆ ಸಜ್ಜು

ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಪಡೆ ಹೋರಾಟ ತೀವ್ರಗೊಳಿಸಿದ್ದು, ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಮತ್ತೊಂದೆಡೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಪಾದಯಾತ್ರೆಗೆ ನಿರ್ಧರಿಸಿರುವ ಬಿಜೆಪಿಗರು, ಎರಡು ಮಾರ್ಗದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಸಂಬಂಧ ಆಗಸ್ಟ್ 26ರಂದು ದಿನಾಂಕ ಮತ್ತು ಮಾರ್ಗವನ್ನು ಬಿಜೆಪಿ ಅಂತಿಮ‌ಗೊಳಿಸಲಿದೆ ಎನ್ನಲಾಗಿದೆ.

  • Sunil MH
  • Updated on: Aug 23, 2026
  • 12:14 pm
ವಿಪಕ್ಷಗಳ ಪ್ರತಿಭಟನೆ ನಡುವೆಯೇ ವಿಧಾನ ಸಭೆಯಲ್ಲಿ ಅಪಾರ್ಟ್‌ಮೆಂಟ್‌ ವಿಧೇಯಕ-2026 ಅಂಗೀಕಾರ

ವಿಪಕ್ಷಗಳ ಪ್ರತಿಭಟನೆ ನಡುವೆಯೇ ವಿಧಾನ ಸಭೆಯಲ್ಲಿ ಅಪಾರ್ಟ್‌ಮೆಂಟ್‌ ವಿಧೇಯಕ-2026 ಅಂಗೀಕಾರ

Apartment Bill 2026: ಅಪಾರ್ಟ್‌ಮೆಂಟ್‌ಗಳ ಆಡಳಿತಕ್ಕೆ ಸಂಬಂಧಿಸಿ ನಿರ್ದಿಷ್ಟ ಕಾರ್ಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬುಧಾವರ ವಿಧಾನ ಸಭೆಯಲ್ಲಿ ಮಂಡಿಸಿದ್ದ ಅಪಾರ್ಟ್‌ಮೆಂಟ್‌(ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ-2026 ಇಂದು ಅಂಗೀಕಾರಗೊಂಡಿದೆ. ಅಪಾರ್ಟ್‌ಮೆಂಟ್‌ ಸಂಘಗಳ ನೋಂದಣಿ ಕಡ್ಡಾಯದ ಜೊತೆಗೆ ಹಲವು ಪ್ರಮುಖ ವಿಚಾರಗಳನ್ನು ವಿಧೇಯಕ ಒಳಗೊಂಡಿದೆ.

  • Sunil MH
  • Updated on: Aug 21, 2026
  • 3:54 pm
ಟೌನ್​ಶಿಪ್, ನೈಸ್ ರಸ್ತೆ ವಿವಾದ: ಬಹಿರಂಗ ಚರ್ಚೆಗೆ ನಾನು ಸಿದ್ಧ; ಸರ್ಕಾರಕ್ಕೆ ಸವಾಲೆಸೆದ ಹೆಚ್​​ಡಿ ಕುಮಾರಸ್ವಾಮಿ

ಟೌನ್​ಶಿಪ್, ನೈಸ್ ರಸ್ತೆ ವಿವಾದ: ಬಹಿರಂಗ ಚರ್ಚೆಗೆ ನಾನು ಸಿದ್ಧ; ಸರ್ಕಾರಕ್ಕೆ ಸವಾಲೆಸೆದ ಹೆಚ್​​ಡಿ ಕುಮಾರಸ್ವಾಮಿ

HD Kumaraswamy Challenges Congress: ಬೆಂಗಳೂರಿನ ನೈಸ್ ರಸ್ತೆ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ವಿಚಾರವಾಗಿ ಪ್ರತಿಪಕ್ಷಗಳು ಸಿಡಿದೆದ್ದಿವೆ. ಬಿಡದಿ ಟೌನ್‌ಶಿಪ್ ಮತ್ತು ನೈಸ್ ಯೋಜನೆಗಳ ಕುರಿತು ಕಾಂಗ್ರೆಸ್ ಆರೋಪಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಬಹಿರಂಗ ಚರ್ಚೆಗೆ ಬರುವಂತೆ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

  • Sunil MH
  • Updated on: Aug 18, 2026
  • 4:13 pm
ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರ ಬಲಿ ಪ್ರಕರಣ: ಘಟನೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ!

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರ ಬಲಿ ಪ್ರಕರಣ: ಘಟನೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ!

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಮೂವರು ಕಳ್ಳಬೇಟೆಗಾರರು ಮೃತಪಟ್ಟ ಶೂಟೌಟ್ ಪ್ರಕರಣದ ಕುರಿತು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಸಿಬ್ಬಂದಿ ಆತ್ಮರಕ್ಷಣೆಗಾಗಿ ಮರುದಾಳಿ ನಡೆಸಿದ್ದು, ಯಾರನ್ನೂ ಹತ್ತಿರದಿಂದ ಶೂಟ್ ಮಾಡಿಲ್ಲ. ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ಸಿಬ್ಬಂದಿ ತಪ್ಪಿದ್ದರೆ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

  • Sunil MH
  • Updated on: Aug 17, 2026
  • 1:44 pm
ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂ ಡಿ.ಕೆ. ಶಿವಕುಮಾರ್​​ಗೆ ಹೆಚ್​​.ಡಿ. ಕುಮಾರಸ್ವಾಮಿ ಪತ್ರ

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂ ಡಿ.ಕೆ. ಶಿವಕುಮಾರ್​​ಗೆ ಹೆಚ್​​.ಡಿ. ಕುಮಾರಸ್ವಾಮಿ ಪತ್ರ

ನೈಸ್ (NICE) ರಸ್ತೆಯಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿ ಮತ್ತು ಅದನ್ನು ತಕ್ಷಣವೇ ಸ್ಥಗಿತಗೊಳಿಸಿ ಯೋಜನೆಯನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಸಿಎಂ ಡಿಕೆ ಶಿವಕುಮಾರ್​​ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಭೂಸ್ವಾಧೀನ ಮಾಡಿಕೊಂಡು 23 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡದಿರುವುದರಿಂದ ಅವರೆಲ್ಲರೂ ಬೀದಿ ಪಾಲಾಗಿದ್ದಾರೆ ಎಂದವರು ದೂರಿದ್ದಾರೆ.

  • Sunil MH
  • Updated on: Aug 16, 2026
  • 12:32 pm
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂ ಡಿಕೆ ಶಿವಕುಮಾರ್​​ಗೆ ದೇವೇಗೌಡ ಪ್ರಶ್ನೆ

ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂ ಡಿಕೆ ಶಿವಕುಮಾರ್​​ಗೆ ದೇವೇಗೌಡ ಪ್ರಶ್ನೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬಿಡದಿ ಟೌನ್‌ಶಿಪ್‌ ಯೋಜನೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರ ಆತುರವನ್ನು ಪ್ರಶ್ನಿಸಿದ್ದಾರೆ. ಜೆಡಿಎಸ್ ಹಮ್ಮಿಕೊಂಡಿರುವ ರೈತರ ಪರ ಪಾದಯಾತ್ರೆಯಲ್ಲಿ ಮಾತನಾಡಿದ ದೇವೇಗೌಡರು, ಬೆಂಗಳೂರಿನಲ್ಲಿ 20,000ಕ್ಕೂ ಹೆಚ್ಚು ಬಿಡಿಎ ನಿವೇಶನಗಳು ಖಾಲಿಯಿದ್ದರೂ, 60 ದಿನಗಳಲ್ಲಿ ಟೌನ್‌ಶಿಪ್ ಮಾಡುವ ಅವಶ್ಯಕತೆ ಏನು ಎಂದು ಪ್ರಶ್ನಿಸಿದ್ದಾರೆ.

  • Sunil MH
  • Updated on: Aug 10, 2026
  • 3:54 pm
ಸಭಾಪತಿ ಹುದ್ದೆ ತೊರೆಯಲು ಮುಂದಾದ ಬಸವರಾಜ ಹೊರಟ್ಟಿ: ಆಗಸ್ಟ್ 14ರಂದು ರಾಜೀನಾಮೆಗೆ ನಿರ್ಧಾರ

ಸಭಾಪತಿ ಹುದ್ದೆ ತೊರೆಯಲು ಮುಂದಾದ ಬಸವರಾಜ ಹೊರಟ್ಟಿ: ಆಗಸ್ಟ್ 14ರಂದು ರಾಜೀನಾಮೆಗೆ ನಿರ್ಧಾರ

Basavaraj Horatti: ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಸ್ಥಾನದಿಂದ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ನಿರ್ಗಮಿಸುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸಲೀಂ ಅಹ್ಮದ್ ಅವರ ಹೆಸರನ್ನು ಸಭಾಪತಿ ಹುದ್ದೆಗೆ ಶಿಫಾರಸು ಮಾಡಿದ ಬೆನ್ನಲ್ಲೇ ಈ ಬೆಳವಣಿಗೆಗಳು ನಡೆದಿದ್ದು, ಆಗಸ್ಟ್ 14ರಂದು ತಾವು ರಾಜೀನಾಮೆ ನೀಡಲಿರುವುದಾಗಿ ಹೊರಟ್ಟಿ ಅವರು ಪ್ರಕಟಿಸಿದ್ದಾರೆ.

  • Sunil MH
  • Updated on: Aug 6, 2026
  • 3:50 pm
ಜಲ ಮಾಲಿನ್ಯದ ಆತಂಕ: ಗ್ರಾಮ ಪಂಚಾಯತ್​​ ವ್ಯಾಪ್ತಿಯಲ್ಲಿ ಪಿಒಪಿ ಗಣೇಶ ಮೂರ್ತಿ ಸ್ಥಾಪನೆಗಿಲ್ಲ ಅವಕಾಶ

ಜಲ ಮಾಲಿನ್ಯದ ಆತಂಕ: ಗ್ರಾಮ ಪಂಚಾಯತ್​​ ವ್ಯಾಪ್ತಿಯಲ್ಲಿ ಪಿಒಪಿ ಗಣೇಶ ಮೂರ್ತಿ ಸ್ಥಾಪನೆಗಿಲ್ಲ ಅವಕಾಶ

ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜಲಮೂಲಗಳು ಹಾಗೂ ಪರಿಸರ ಸಂರಕ್ಷಣೆಗಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ತಯಾರಿಕೆ, ಸಾಗಾಟ ಹಾಗೂ ವಿಸರ್ಜನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸಚಿವ ಈಶ್ವರ್​​ ಖಂಡ್ರೆ ನಿರ್ದೇಶನ ನೀಡಿದ್ದಾರೆ. ಆ ಕುರಿತ ಮಾಹಿತ ಇಲ್ಲಿದೆ.

  • Sunil MH
  • Updated on: Aug 6, 2026
  • 3:49 pm
ನಮ್ಮಲ್ಲಿ ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಿಲ್ಲ ಎಂದ ಬಿ‌ಕೆ ಹರಿಪ್ರಸಾದ್

ನಮ್ಮಲ್ಲಿ ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಿಲ್ಲ ಎಂದ ಬಿ‌ಕೆ ಹರಿಪ್ರಸಾದ್

Karnataka Cabinet Expansion: ಎಲ್ಲಾ ಸಮುದಾಯಕ್ಕೆ ಪ್ರಾತಿನಿಧ್ಯ ಕೊಟ್ಟು ಸಚಿವ ಸಂಪುಟ ವಿಸ್ತರಣೆ ಆದ್ರೂ ಹಿರಿಯ ಶಾಸಕರ ಅಸಮಾಧಾನ ಭುಗಿಲೆದ್ದಿದೆ. ಕೆಲವರು ಅಂತೂ ರಾಜೀನಾಮೆಗೆ ಮುಂದಾಗಿದ್ದಾರೆ. ಇತ್ತ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​​ ಮಾತ್ರ ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ಕೂಡ ನೀಡಿಲ್ಲ ಎಂದಿದ್ದಾರೆ.

  • Sunil MH
  • Updated on: Aug 4, 2026
  • 3:18 pm
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಶಾಸಕರ ಬೆಂಬಲಿಗರಿಂದ ಕೆಪಿಸಿಸಿ ಕಚೇರಿ ಬಳಿ ಪ್ರತಿಭಟನೆ

ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಶಾಸಕರ ಬೆಂಬಲಿಗರಿಂದ ಕೆಪಿಸಿಸಿ ಕಚೇರಿ ಬಳಿ ಪ್ರತಿಭಟನೆ

ಸಚಿವ ಸಂಪುಟ ವಿಸ್ತರಣೆಯಲ್ಲಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ, ಅವರ ಬೆಂಬಲಿಗರು ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬ್ರಾಹ್ಮಣ ಸಮುದಾಯಕ್ಕೆ ಅನ್ಯಾಯವಾಗಿದೆ, ದಿನೇಶ್ ಗುಂಡೂರಾವ್ ಅವರಿಗೆ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ಹಿರಿಯ ನಾಯಕರು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

  • Sunil MH
  • Updated on: Aug 4, 2026
  • 3:01 pm
ಬಿಜೆಪಿ ರಾಜ್ಯ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ: ಯಾವೆಲ್ಲ ಪ್ರಮುಖ ವಿಷಯಗಳು ಚರ್ಚೆ?

ಬಿಜೆಪಿ ರಾಜ್ಯ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ: ಯಾವೆಲ್ಲ ಪ್ರಮುಖ ವಿಷಯಗಳು ಚರ್ಚೆ?

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಮಹತ್ವದ ಕೋರ್ ಕಮಿಟಿ ಸಭೆಯಲ್ಲಿ, ರಾಜ್ಯದ ಮಳೆ ಕೊರತೆ, ಪಿಂಚಣಿ ವಿವಾದ ಮತ್ತು ಮುಂಬರುವ ಉಪಚುನಾವಣೆ ಸೇರಿದಂತೆ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಬೇಕಾದ ಹೋರಾಟಗಳ ಕುರಿತು ಚರ್ಚಿಸಲಾಗಿದೆ. ಕರ್ನಾಟಕದಲ್ಲಿ ಭೀಕರ ಬರವಿದ್ರೂ ಸರ್ಕಾರ ಕೈಕಟ್ಟಿಕುಳಿತಿದೆ. ಹೀಗಾಗಿ ಸದನವನ್ನ ರೈತರ ಧ್ವನಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

  • Sunil MH
  • Updated on: Aug 2, 2026
  • 12:45 pm
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್