AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್

Author - TV9 Kannada

surajprasad.narendra@tv9.com

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ: ಹುಲಿರಾಯನ ನೋಡಲು ಮುಗಿಬಿದ್ದ ಜನ

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ: ಹುಲಿರಾಯನ ನೋಡಲು ಮುಗಿಬಿದ್ದ ಜನ

ಚಾಮರಾಜನಗರದ ದೇಪಾಪುರ ಗ್ರಾಮದಲ್ಲಿ ಕಳೆದ ಮೂರು ತಿಂಗಳಿಂದ ಜನರನ್ನು ಭಯಭೀತರನ್ನಾಗಿಸಿದ್ದ ಹುಲಿಯ ಉಪಟಳ ಕೊನೆಗೊಂಡಿದೆ. ಅರಣ್ಯಾಧಿಕಾರಿಗಳು ಇಟ್ಟ ಬೋನಿಗೆ ಹುಲಿ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬೋನಿನಲ್ಲಿದ್ದ ಹುಲಿ ಘರ್ಜನೆಗೆ ಜನರು ಬೆಚ್ಚಿಬಿದ್ದರೂ, ಬಂಡೀಪುರ ಟೈಗರ್ ರಿಸರ್ವ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಹುಲಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಸಿದ್ಧರಾಗಿದ್ದಾರೆ.

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ, ಹೆಬ್ಬುಲಿ ಕಂಡು ಭೀತಿಯಲ್ಲಿ ಗ್ರಾಮಸ್ಥರು

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ, ಹೆಬ್ಬುಲಿ ಕಂಡು ಭೀತಿಯಲ್ಲಿ ಗ್ರಾಮಸ್ಥರು

ಚಾಮರಾಜನಗರ ಹುಲಿ ಮೀಸಲು ಅರಣ್ಯಗಳಲ್ಲಿ ಹುಲಿ ಸಂತತಿ ಗಣನೀಯ ಹೆಚ್ಚಳವಾಗರುವುದು ಗಮನಕ್ಕೆ ಬಂದಿದೆ. ಎಲ್ಲೆಂದರಲ್ಲಿ ಹುಲಿಗಳು ಕಾಣಿಸಿಕೊಂಡು, ಕಾಡಂಚಿನ ಗ್ರಾಮಸ್ಥರಲ್ಲಿ ಭಯಹುಟ್ಟಿಸುತ್ತಿವೆ. ಬೃಹತ್ ಗಂಡು ಹುಲಿಯೊಂದು ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ನ ಕೆ.ಗುಡಿ ಸಮೀಪ ಕಾಣಿಸಿದ್ದು, ಗಡಿಭಾಗದ ಜನರಲ್ಲಿ ಭೀತಿ ಮೂಡಿಸಿದೆ. ಸಾರ್ವಜನಿಕರು ಅರಣ್ಯ ಪ್ರದೇಶಕ್ಕೆ ತೆರಳುವಾಗ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!

ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!

ಚಿರತೆ ಸೆರೆಗೆಂದು ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬರು ಸಿಲುಕಿದ ಘಟನೆ ಯಳಂದೂರು ತಾಲೂಕಿನ ಗಂಗವಾಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅದೃಷ್ಟವಶಾತ್ ಅವರು ಯಾವುದೇ ಪ್ರಾಣಾಪಾಯ ಸಂಭವಿಸದೆ ಪಾರಾಗಿದ್ದಾರೆ. ಅಷ್ಟಕ್ಕೂ ಆ ವ್ಯಕ್ತಿ ಚಿರತೆ ಬೋನಿಗೆ ಬಿದ್ದಿದ್ಹೇಗೆ? ಅಲ್ಲೇನಾಯ್ತು? ಕೊನೆಗೆ ಬಚಾವಾಗಿದ್ಹೇಗೆ? ಎಲ್ಲ ಮಾಹಿತಿ ಇಲ್ಲಿದೆ.

ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ನಿಷೇಧಾಜ್ಞೆ ಜಾರಿ, ಹೊರಬರದಂತೆ ಸೂಚನೆ

ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ನಿಷೇಧಾಜ್ಞೆ ಜಾರಿ, ಹೊರಬರದಂತೆ ಸೂಚನೆ

ಚಾಮರಾಜನಗರ ತಾಲೂಕಿನ ನಂಜೆದೇವಪುರ ಬಳಿ 5 ಹುಲಿಗಳು ಪತ್ತೆಯಾಗಿವೆ. ಸೆರೆಹಿಡಿಯುವ ಕಾರ್ಯಾಚರಣೆ ಹಿನ್ನೆಲೆ ನಂಜೆದೇವಪುರ ಸೇರಿ ಮೂರು ಗ್ರಾಮಗಳಿಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು ನಾಗರಿಕರು ಮನೆಯಲ್ಲೇ ಇರುವಂತೆ ತಹಶೀಲ್ದಾರ್ ಆದೇಶಿಸಿದ್ದಾರೆ. ಇನ್ನು ಶಾಸಕ ಪುಟ್ಟರಂಗಶೆಟ್ಟಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಚಾಮರಾಜನಗರ: ಹುಲಿ ಕಾಟದಿಂದ ಸದ್ಯಕ್ಕಿಲ್ಲ ಮುಕ್ತಿ; ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಅರಣ್ಯ ಇಲಾಖೆ

ಚಾಮರಾಜನಗರ: ಹುಲಿ ಕಾಟದಿಂದ ಸದ್ಯಕ್ಕಿಲ್ಲ ಮುಕ್ತಿ; ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಅರಣ್ಯ ಇಲಾಖೆ

ಚಾಮರಾಜನಗರದಲ್ಲಿ ಅದಲ್ಲದೆ ಕೆಲ ತಿಂಗಳ ಹಿಂದೆ 5 ಹುಲಿಗಳು ವಿಷಪ್ರಾಶನಕ್ಕೊಳಗಾಗಿ ಸತ್ತಿದ್ದವು. ಇದೀಗ ಮತ್ತೊಮ್ಮೆ ಜಿಲ್ಲೆಯಲ್ಲಿ 5 ಹುಲಿಗಳು ಕಾಣಸಿಕ್ಕಿದ್ದು, ಈ ಹಿನ್ನೆಲೆ ವ್ಯಾಘ್ರ ಸೆರೆಗೆ ಮುಂದಾದ ಅರಣ್ಯ ಇಲಾಖೆಗೆ ಪಶು ವೈದ್ಯರ ಕೊರತೆ ಎದುರಾಗಿದ್ದು, ಸದ್ಯಕ್ಕೆ ಹುಲಿ ಸೆರೆ ಹಿಡಿಯಲು ಇಲಾಖೆ ಹಿಂದೇಟು ಹಾಕುತ್ತಿದೆ.

ಸೆಂಟ್ ಜೋಸೆಫ್ ಶಾಲೆಯಲ್ಲೂ ಅಯ್ಯಪ್ಪ ಸ್ವಾಮಿ ಮಾಲೆ ವಿವಾದ: ಮಣಿಕಂಠನಿಗೆ ನಿಂದನೆ

ಸೆಂಟ್ ಜೋಸೆಫ್ ಶಾಲೆಯಲ್ಲೂ ಅಯ್ಯಪ್ಪ ಸ್ವಾಮಿ ಮಾಲೆ ವಿವಾದ: ಮಣಿಕಂಠನಿಗೆ ನಿಂದನೆ

ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಲ್ಲಿ ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಸಂತ ಜೋಸೆಫ್ ಶಾಲೆ ಮತ್ತು ಎಂಇಎಸ್ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಹಾಕಲಾಗಿತ್ತು. ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಗಳನ್ನು ಖಂಡಿಸಿ ಭಜರಂಗದಳ ಹಾಗೂ ಅಯ್ಯಪ್ಪ ಮಾಲಾಧಾರಿಗಳು ಪ್ರತಿಭಟನೆ ನಡೆಸಿದ್ದು, ಸಾರ್ವಜನಿಕರು ತನಿಖೆಗೆ ಆಗ್ರಹಿಸಿದ್ದಾರೆ. ಇದು ಧಾರ್ಮಿಕ ಹಕ್ಕುಗಳ ಮೇಲಿನ ವಿವಾದವನ್ನು ಹುಟ್ಟುಹಾಕಿದೆ.

ಅತ್ತ ಸಿಎಂ ಕುರ್ಚಿಗಾಗಿ ಕದನ: ಇತ್ತ ಚಾಮರಾಜನಗರದಲ್ಲೂ ಸಹ ಕುರ್ಚಿ ಕಿತ್ತಾಟ

ಅತ್ತ ಸಿಎಂ ಕುರ್ಚಿಗಾಗಿ ಕದನ: ಇತ್ತ ಚಾಮರಾಜನಗರದಲ್ಲೂ ಸಹ ಕುರ್ಚಿ ಕಿತ್ತಾಟ

ಚಾಮರಾಜನಗರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸ್ಥಾನಕ್ಕಾಗಿ ಇಬ್ಬರು ಅಧಿಕಾರಿಗಳ ಮಧ್ಯೆ ತೀವ್ರ ಕಾದಾಟ ನಡೆಯುತ್ತಿದೆ. ವರ್ಗಾವಣೆಗೊಂಡ ಅಧಿಕಾರಿ ನ್ಯಾಯಾಲಯದಿಂದ ತಡೆ ತಂದಿದ್ದರೆ, ಮತ್ತೋರ್ವ ಅಧಿಕಾರಿ ಏಕಾಏಕಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ವಿವಾದ ಈಗ ಸಾರ್ವಜನಿಕ ನಗೆಪಾಟಲಿಗೀಡಾಗಿದೆ.

ಚಾಮರಾಜನಗರ: ಪ್ರೀತಿಯಿಂದ ಸಾಕಿದ್ದ ಶ್ವಾನಗಳಿಗೆ ವಿಷವಿಕ್ಕಿ ಕೊಂದ ಕಿರಾತಕರು!

ಚಾಮರಾಜನಗರ: ಪ್ರೀತಿಯಿಂದ ಸಾಕಿದ್ದ ಶ್ವಾನಗಳಿಗೆ ವಿಷವಿಕ್ಕಿ ಕೊಂದ ಕಿರಾತಕರು!

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪ್ರೀತಿಯಿಂದ ಸಾಕಿದ್ದ ಜಿಮ್ಮಿ ಮತ್ತು ಪಮ್ಮಿ ಎಂಬ ಎರಡು ಸಾಕು ನಾಯಿಗಳಿಗೆ ದುಷ್ಕರ್ಮಿಗಳು ವಿಷ ಹಾಕಿ ಹತ್ಯೆ ಮಾಡಿದ್ದಾರೆ. ಮಾಲೀಕ ವಿಷಯ ತಿಳಿದು ತಕ್ಷಣ ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಅಮಾನವೀಯ ಕೃತ್ಯಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಚಾಮರಾಜನಗರ: ಕೆಜಿಗಟ್ಟಲೆ ಚಿನ್ನ ದೋಚಿದ ನಟೋರಿಯಸ್ ಕೇರಳ ಗ್ಯಾಂಗ್ ಅಂದರ್!

ಚಾಮರಾಜನಗರ: ಕೆಜಿಗಟ್ಟಲೆ ಚಿನ್ನ ದೋಚಿದ ನಟೋರಿಯಸ್ ಕೇರಳ ಗ್ಯಾಂಗ್ ಅಂದರ್!

ಚಾಮರಾಜನಗರದಲ್ಲಿ ಸಿನಿಮೀಯ ಶೈಲಿಯಲ್ಲಿ ನಡೆದ 1.3 ಕೆಜಿ ಚಿನ್ನ ದರೋಡೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಡೀಪುರ ಸಮೀಪ ಚಿನ್ನದ ವ್ಯಾಪಾರಿ ವಿನು ಅವರ ಕಾರನ್ನು ಅಡ್ಡಗಟ್ಟಿ ಕೇರಳ ಮೂಲದ ಗ್ಯಾಂಗ್ ಈ ಕೃತ್ಯ ಎಸಗಿತ್ತು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ಪ್ರಮುಖ ಆರೋಪಿಗಾಗಿ ಬಲೆ ಬೀಸಿದ್ದಾರೆ.

Chamarajanagar: ಅಬಕಾರಿ ಇಲಾಖೆಗೆ ಲಾಸ್, ಹೊಸ ವರ್ಷಕ್ಕೆ ಮದ್ಯ ಪ್ರಿಯರಲ್ಲಿಲ್ಲ ಕ್ರೇಜ್

Chamarajanagar: ಅಬಕಾರಿ ಇಲಾಖೆಗೆ ಲಾಸ್, ಹೊಸ ವರ್ಷಕ್ಕೆ ಮದ್ಯ ಪ್ರಿಯರಲ್ಲಿಲ್ಲ ಕ್ರೇಜ್

ಚಾಮರಾಜನಗರದಲ್ಲಿ ಮದ್ಯ ಮಾರಾಟ ಭಾರೀ ಕುಂಠಿತಗೊಂಡಿದ್ದು, ರಾಜ್ಯ ಸರ್ಕಾರದ ಮದ್ಯ ದರ ಏರಿಕೆ ಅಬಕಾರಿ ಇಲಾಖೆಗೆ ನಷ್ಟ ತಂದಿದೆ. ಕಡಿಮೆ ಬೆಲೆಗೆ ಹೆಚ್ಚು ಬಿಯರ್ ಮಾರಾಟವಾಗುತ್ತಿದ್ದ ಜಿಲ್ಲೆಯಲ್ಲೀಗ ಜನರು ಮದ್ಯಪಾನವನ್ನೇ ತ್ಯಜಿಸುತ್ತಿದ್ದಾರೆ. ಕಳೆದ 6 ತಿಂಗಳಲ್ಲಿ ವಿಸ್ಕಿ, ಬಿಯರ್ ಮಾರಾಟದಲ್ಲಿ ಗಣನೀಯ ಕುಸಿತ ಕಂಡಿದೆ ಎಂದು ಅಬಕಾರಿ ಇನ್ಸ್ಪೆಕ್ಟರ್ ಹೇಳಿದ್ದಾರೆ.

ಈ ಸಮಸ್ಯೆಗಳ ಬಗೆಹರಿಸದಿದ್ದರೆ ಮತದಾನ ಬಹಿಷ್ಕರಿಸುತ್ತೇವೆ: ಕಾಡು ಮಕ್ಕಳ ಆಕ್ರೋಶ

ಈ ಸಮಸ್ಯೆಗಳ ಬಗೆಹರಿಸದಿದ್ದರೆ ಮತದಾನ ಬಹಿಷ್ಕರಿಸುತ್ತೇವೆ: ಕಾಡು ಮಕ್ಕಳ ಆಕ್ರೋಶ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಾಮಯ್ಯನಪುರ ಗ್ರಾಮಸ್ಥರು ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಕಾಡು ಪ್ರಾಣಿಗಳ ಕಾಟದಿಂದ ರೋಸಿ ಹೋಗಿದ್ದಾರೆ. ರಸ್ತೆ, ಕುಡಿಯುವ ನೀರಿನ ಸಮಸ್ಯೆಗಳಿಂದಾಗಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಬೇಡಿಕೆಗಳು ಈಡೇರದಿದ್ದರೆ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಕ್ಕಳ ಶಾಲಾ ಸಂಕಷ್ಟ ಮತ್ತು ಪ್ರತಿನಿಧಿಗಳ ನಿರ್ಲಕ್ಷ್ಯ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಬರೋಬ್ಬರಿ ಒಂದು ಕಿಲೋ ಮೀಟರ್ ಈಜಿಕೊಂಡೇ ಬಂದ ಒಂಟಿ ಸಲಗ!

ಬರೋಬ್ಬರಿ ಒಂದು ಕಿಲೋ ಮೀಟರ್ ಈಜಿಕೊಂಡೇ ಬಂದ ಒಂಟಿ ಸಲಗ!

ಚಾಮರಾಜನಗರದ ಸುವರ್ಣಾವತಿ ಜಲಾಶಯ ಹಿನ್ನಿರಿನಲ್ಲಿ ಒಂದು ಕಿಲೋಮೀಟರ್ ದೂರ ಒಂಟಿ ಸಲಗ ಈಜಿ ಬಂದಿದೆ. ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದ ಆನೆಯ ಈಜಾಟ ಸ್ಥಳೀಯರನ್ನು ಅಚ್ಚರಿಗೊಳಿಸಿದೆ. ರೈತರು ಆತಂಕಗೊಂಡಿದ್ದು, ಆನೆಯನ್ನು ತಕ್ಷಣ ಕಾಡಿಗಟ್ಟಲು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಸ್ಥಳೀಯರ ಮೊಬೈಲ್ ಕ್ಯಾಮರದಲ್ಲಿ ಒಂಟಿ ಸಲಗದ ಓಡಾಟದ ದೃಶ್ಯ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ