ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳ ಪೈಕಿ ಯಾವುದು ಹೆಚ್ಚು ಪರಿಣಾಮಕಾರಿ ಎನ್ನುವುದರ ಬಗ್ಗೆಯೂ ಅಧ್ಯಯನವು ಬೆಳಕು ಚೆಲ್ಲಿದೆ.
ಬೆಂಗಳೂರು:ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇಂದು ಕಬ್ಬು ಬೆಳೆಗಾರರ ಜೊತೆಗೆ ಸಭೆ ನಡೆಸಿದ್ದು, ಹೋರಾಟ ಕೈಬಿಡುವಂತೆ ಮನವಿ ಮಾಡಿದ್ದಾರೆ. ಸಕ್ಕರೆ ಕಾರ್ಖಾನೆಗಳ ಬಾಕಿ ಹಣ ಪಾವತಿಗೆ ಪಟ್ಟುಹಿಡಿದಿರುವ ಕಬ್ಬು ಬೆಳೆಗಾರರ ಜೊತೆ ಒಂದು ಗಂಟೆ ಕಾಲ ಚರ್ಚಿಸಿದ ಹೆಚ್ಡಿಕೆ, ಕೂಡಲೇ ಕಾರ್ಖಾನೆಗಳಿಂದ ಬಾಕಿ ಹಣ ವಸೂಲಿಗೆ ಕ್ರಮ ಕೈಗೊಳ್ಳುವೆ. ಚುನಾವಣಾ ನೀತಿ ಸಂಹಿತೆ ಅಡ್ಡಿ ಹಿನ್ನೆಲೆಯಲ್ಲಿ ವಿಳಂಬವಾಗಿ�
ಬೆಂಗಳೂರು: ಇತ್ತೀಚೆಗೆ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಗ್ರೆನೇಡ್ ಸೇನೆಗೆ ಸೇರಿದ್ದು ಎಂದು ತಿಳಿದುಬಂದಿದೆ. ಅದು ಆರ್ಮಿಯ ಬಾಕ್ಸ್ನಿಂದ ಕೆಳಗೆ ಬಿದ್ದಿದ್ದು ಎಂಬ ಸತ್ಯ ರೈಲ್ವೆ ಪೊಲೀಸರ ತನಿಖೆಯಲ್ಲಿ ಬಯಲುಗೊಂಡಿದೆ. ರೈಲ್ವೆ ನಿಲ್ದಾಣದಲ್ಲಿ ಸಿಕ್ಕಿದ್ದು ಸೇನೆಗೆ ಸೇರಿದ ಗ್ರೆನೇಡ್. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿತ್ತು. ಭಾರತೀಯ ಸೇನೆಗೆ ಸೇರಿದ ಗ್ರೆನೇಡ್ ಎಂ
ಸದ್ಯ ಉತ್ತರಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿರುವ ಎಸ್ಪಿ-ಬಿಎಸ್ಪಿ ಕಾಂಗ್ರೆಸ್ನಿಂದ ಅಂತರ ಕಾಯ್ದುಕೊಂಡಿವೆ. ಇಲ್ಲಿನ ಒಟ್ಟು 80 ಲೋಕಸಭಾ ಕ್ಷೇತ್ರಗಳ ಪೈಕಿ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ಅಮೇಥಿ ಮತ್ತು ಸೋನಿಯಾ ಗಾಂಧಿ ಕಣಕ್ಕಿಳಿದಿರುವ ರಾಯ್ ಬರೇಲಿ ಮೈತ್ರಿ ಅಭ್ಯರ್ಥಿ ಹಾಕದೇ ಕಾಂಗ್ರೆಸ್ಗೆ ಮತ ಹಾಕುವಂತೆ ಕರೆ ನೀಡಿವೆ. ಈ ಎರಡು ಹೊರತುಪಡಿಸಿ ಇನ್ನುಳಿದ ಕ್ಷೇತ್ರಗಳ
ನವದೆಹಲಿ ಅನಗತ್ಯ ನನ್ನ ಪೌರತ್ವದ ಬಗ್ಗೆ ವಿವಾದ ಸೃಷ್ಟಿಸಲಾಗುತ್ತಿದೆ. ಇದು ನನಗೆ ಬೇಸರ ತರಿಸಿದೆ. ಪೌರತ್ವನನ್ನಖಾಸಗಿವಿಚಾರ. ಇದು ರಾಜಕೀಯ ಮಾಡಬೇಕಾದ ವಿಷಯವಲ್ಲ.ದೇಶದ ಒಳಿತಿಗಾಗಿ ನಾನು ಶ್ರಮಿಸುತ್ತಿದ್ದೇನೆ ಎಂದು ಅಕ್ಷಯ್ ಚರ್ಚೆಗೆತೆರೆ ಎಳೆದಿದ್ದಾರೆ. ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಈಗಾಗಲೇ ಮುಗಿದಿದೆ. ದೇಶಾದ್ಯಂತ ಏಪ್ರಿಲ್ 29 ರಂದು ನಡೆದ ನಾಲ್ಕನೇ ಹಂತದ ಚುನಾವಣೆ�
ಮುಂದಿನ ವರ್ಷದಿಂದ ಬಿಎಸ್-6 ನಿಯಮವು ಜಾರಿಯಾಗಲಿದ್ದು, ಇದರಿಂದ ಸಣ್ಣ ಡೀಸೆಲ್ ಕಾರುಗಳು ಮತ್ತಷ್ಟು ದುಬಾರಿಯಾಗಲಿದೆ. ಇದರಿಂದ ಡೀಸೆಲ್ ಕಾರುಗಳನ್ನು ಖರೀದಿಸಲು ಗ್ರಾಹಕರು ಆಸಕ್ತಿ ತೋರಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಕಡಿಮೆ ಡಿಮ್ಯಾಂಡ್ ಇರುವ ಡೀಸೆಲ್ ಕಾರುಗಳ ಉತ್ಪಾದನಾ ಘಟಕಗಳನ್ನು ಮುಂದಿನ ವರ್ಷದಿಂದ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ದೇ
ಪ್ಲೇ ಆಫ್ಗೇರಲು ನಿರ್ಣಾಯಕವಾಗಿರುವ ಪಂದ್ಯದಲ್ಲಿ ಮುಂಬೈ ವಿರುದ್ಧ ಕೆಕೆಆರ್ ಟಾಸ್ ಸೋತು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಆರಂಭಿಕರಾಗಿ ಕಣಕ್ಕಿಳಿದ ಕ್ರಿಸ್ ಲಿನ್ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಿದ್ದರು. ಆದರೆ ಕಳೆದ ಪಂದ್ಯದಲ್ಲಿ ಮಿಂಚಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಗಿಲ್ ಈ ಬಾರಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹಾರ್ದಿಕ್ ಪಾಂಡ್ಯ ಎಸೆತವನ್ನು ಗುರುತಿಸಲು ಎಡ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡ ಸೆಣೆಸಾಟ ನಡೆಸಲಿದೆ. ಇಂದಿನ ಪಂದ್ಯ ಗೆದ್ದು 12ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ವಿದಾಯ ಹೇಳಲು ಆರ್ಸಿಬಿ ಎದುರು ನೋಡುತ್ತಿದೆ. ಇತ್ತ ಹೈದರಾಬಾದ್ ಪ್ಲೇ ಆಫ್ ಕನಸಿನಲ್ಲಿದೆ. ನಾಲ್ಕನೇ ಸ್ಥಾನದಲ್ಲಿರುವ ಹೈದರಾಬಾದ್ 12 ಅಂಕ ಸಂಪಾದಿಸಿದೆ. ಈ ಸ್ಥಾನಕ್ಕಾಗಿ ಭಾರೀ ಪೈಪ�
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ದಕ್ಷಿಣದ ಗಡಿನಾಡು ಚಾಮರಾಜನಗರದಿಂದ ಇಂದಿನಿಂದ ಆರಂಭವಾಗಿದೆ. ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ಪ್ರಥಮ ಬಿಜೆಪಿ ಸಾರ್ವಜನಿಕ ಸಮಾವೇಶ ಉದ್ಘಾಟಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತನಾಡಿದರು. ಕನ್ನಡ ನಾಡಿನ ಜನತೆಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಹೇಳಿದ ನರೇಂದ್ರ ಮೋದಿ ಚಾಮರಾಜನಗರ ಜಿಲ್ಲೆಯ ಐತಿಹಾಸಿ ಪ್ರಸಿದ�
ಬೆಂಗಳೂರು: ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 42ನೇ ವರ್ಷದ ಹುಟ್ಟುಹಬ್ಬಕ್ಕೆ ಸ್ಯಾಂಡಲ್ವುಡ್ ಸ್ಟಾರ್ಸ್ ಗಳು ಹಾಗೂ ನಿರ್ದೇಶಕ, ನಿರ್ಮಾಪಕರು ತುಂಬು ಹೃದಯದಿಂದ ಶುಭಾಶಯ ಕೋರಿದ್ದಾರೆ. ನಟಿ ಸುಮಲತಾ, ರಕ್ಷಿತಾ ಪ್ರೇಮ್, ನಟ ಜಗ್ಗೇಶ್, ನೆನಪಿರಲಿ ಪ್ರೇಮ್, ಧ್ರುವ ಸರ್ಜಾ, ಆದಿತ್ಯ, ನಿರ್ದೇಶಕರಾದ ಪವನ್ ಒಡೆಯರ್, ಸಂತೋಷ್ ಆನಂದ್ ರಾಮ್, ಎಪಿ ಅರ್ಜುನ್ ಸೇರಿದಂತೆ ಕನ್ನಡ ಚ�