AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Web

TV9 Web

tv9 - TV9 Kannada

webcontact@tv9.com

TV9 Kannada

Follow On:
ಬೆಂಗಳೂರು ವಿಶ್ವವಿದ್ಯಾಲಯದ 100 ಎಕರೆ ಜಾಗದ ಮೇಲೆ ಕಣ್ಣಾಕಿದ ಕೇಂದ್ರ ಸರ್ಕಾರ!

ಬೆಂಗಳೂರು ವಿಶ್ವವಿದ್ಯಾಲಯದ 100 ಎಕರೆ ಜಾಗದ ಮೇಲೆ ಕಣ್ಣಾಕಿದ ಕೇಂದ್ರ ಸರ್ಕಾರ!

ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಜಾಗದ ಮೇಲೆ ಮೇಲಿಂದ ಮೇಲೆ ಕಣ್ಣು ಬೀಳುತ್ತಿದೆ. ಶೈಕ್ಷಣಿಕ ಉದ್ದೇಶಕ್ಕೆ ಮಾತ್ರ ಮೀಸಲಾಗಿರುವ ವಿವಿ ಕ್ಯಾಂಪಸ್​ನಲ್ಲಿ ಹಲವಾರು ಸಂಸ್ಥೆಗಳು ತಲೆ ಎತ್ತಿದ್ದು, ಕ್ಯಾಂಪಸ್ ಕಿರಿದಾಗಿದೆ. ಈಗ 100 ಎಕರೆ ಜಾಗ ಬೇಕೆಂದು ಕೇಂದ್ರ ಸರ್ಕಾರ ಪ್ರಸ್ತಾವನೆ ಸಲ್ಲಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಅಷ್ಟಕ್ಕೂ ಕೇಂದ್ರ 100 ಎಕರೆ ಕೊಡಿ ಎಂದು ಕೇಳಿದ್ಯಾಕೆ? ಪ್ಲ್ಯಾನ್ ಏನು? ಇದಕ್ಕೆ ವಿವಿ ಆಡಳಿ ಮಂಡಳಿ ಹೇಳಿದ್ದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ನೇರಳೆ ಹಣ್ಣು ಮಧುಮೇಹ, ಜೀರ್ಣಕ್ರಿಯೆಗೆ ರಾಮಬಾಣ; ಸಂಪೂರ್ಣ ಆರೋಗ್ಯ ಲಾಭಗಳ ಬಗ್ಗೆ ಇಲ್ಲಿದೆ ಮಾಹಿತಿ

ನೇರಳೆ ಹಣ್ಣು ಮಧುಮೇಹ, ಜೀರ್ಣಕ್ರಿಯೆಗೆ ರಾಮಬಾಣ; ಸಂಪೂರ್ಣ ಆರೋಗ್ಯ ಲಾಭಗಳ ಬಗ್ಗೆ ಇಲ್ಲಿದೆ ಮಾಹಿತಿ

ನೇರಳೆ ಹಣ್ಣು ಭಾರತೀಯ ಸಂಸ್ಕೃತಿಯಲ್ಲಿ ಅತೀ ಮಹತ್ವದ ಔಷಧೀಯ ಫಲ. ಇದರ ಹಣ್ಣು, ಬೀಜ, ಎಲೆ ಮತ್ತು ತೊಗಟೆ—ಎಲ್ಲವೂ ಮಧುಮೇಹ ನಿಯಂತ್ರಣ, ಜೀರ್ಣಕ್ರಿಯೆ ಸುಧಾರಣೆ, ರಕ್ತ ಶುದ್ಧೀಕರಣ ಹಾಗೂ ಬಾಯಿಯ ಆರೋಗ್ಯಕ್ಕೆ ಸಹಕಾರಿ. ಆಯುರ್ವೇದದಲ್ಲಿ ಕಷಾಯ ಗುಣ ಹೊಂದಿರುವ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿಡಲು ನೆರವಾಗುತ್ತದೆ. ಅತಿ ಸೇವನೆಯಿಂದಾಗುವ ಅಡ್ಡ ಪರಿಣಾಮಗಳ ಬಗ್ಗೆ ಜಾಗರೂಕರಾಗಿರುವುದು ಅವಶ್ಯಕ.

ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್; ‘ನನಗೂ ಹೀಗೇ ಆಗಿತ್ತು’ ಎಂದ ನಟಿ

ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್; ‘ನನಗೂ ಹೀಗೇ ಆಗಿತ್ತು’ ಎಂದ ನಟಿ

ರಣವೀರ್ ಸಿಂಗ್ 'ಡಾನ್ 3' ಚಿತ್ರದಿಂದ ನಿರ್ಗಮಿಸಿದ ನಂತರ ಬಾಲಿವುಡ್‌ನಲ್ಲಿ ದೊಡ್ಡ ವಿವಾದ ಸೃಷ್ಟಿಯಾಗಿದೆ. FWICE ಅಸಹಕಾರ ಆದೇಶ ಹೊರಡಿಸಿದ್ದು, ಎಕ್ಸೆಲ್ ಎಂಟರ್‌ಟೈನ್‌ಮೆಂಟ್ ₹45 ಕೋಟಿ ಪರಿಹಾರ ಕೇಳಿದೆ. ಸಂಭಾವನೆ ಹಾಗೂ ಸ್ಕ್ರಿಪ್ಟ್ ಭಿನ್ನಾಭಿಪ್ರಾಯ ಇದಕ್ಕೆ ಕಾರಣ. ಈ ವಿವಾದದ ಮಧ್ಯೆ, ನಟಿ ಕಂಗನಾ ರಣಾವತ್ ರಣವೀರ್‌ಗೆ ಸಾರ್ವಜನಿಕವಾಗಿ ಬೆಂಬಲ ಸೂಚಿಸಿ ಧೈರ್ಯ ತುಂಬಿದ್ದಾರೆ.

International Potato Day 2026: ಅಂತರರಾಷ್ಟ್ರೀಯ ಆಲೂಗಡ್ಡೆ ದಿನ; ಆರೋಗ್ಯದ ರಹಸ್ಯ ಮತ್ತು ಆಯುರ್ವೇದದ ಮಹಿಮೆ!

International Potato Day 2026: ಅಂತರರಾಷ್ಟ್ರೀಯ ಆಲೂಗಡ್ಡೆ ದಿನ; ಆರೋಗ್ಯದ ರಹಸ್ಯ ಮತ್ತು ಆಯುರ್ವೇದದ ಮಹಿಮೆ!

ಅಂತರರಾಷ್ಟ್ರೀಯ ಆಲೂಗಡ್ಡೆ ದಿನ: ಮೇ 30ರಂದು ಆಚರಿಸಲಾಗುವ ಈ ದಿನ ಆಲೂಗಡ್ಡೆಯ ಜಾಗತಿಕ ಮಹತ್ವವನ್ನು ಸಾರುತ್ತದೆ. ಇದು ಕೇವಲ ತರಕಾರಿಯಲ್ಲ, ಕೋಟ್ಯಂತರ ಜನರ ಆಹಾರ ಭದ್ರತೆ ಮತ್ತು ರೈತರ ಜೀವನಾಧಾರ. ಕಡಿಮೆ ನೀರು, ಹೆಚ್ಚು ಪೌಷ್ಟಿಕಾಂಶ ನೀಡುವ ಆಲೂಗಡ್ಡೆಯ ಇತಿಹಾಸ, ಆರೋಗ್ಯಕರ ಬಳಕೆ ಹಾಗೂ ಆಯುರ್ವೇದದ ದೃಷ್ಟಿಕೋನಗಳನ್ನು ಈ ಲೇಖನದಲ್ಲಿ ತಿಳಿಯಿರಿ. ಇದರ ಸರಿಯಾದ ಸೇವನೆ ನಮ್ಮ ಆರೋಗ್ಯಕ್ಕೆ ಉತ್ತಮ ಮಿತ್ರ.

ಕೊನೆಗೂ ಗೆದ್ದ ಸಲ್ಮಾನ್ ಖಾನ್? ‘ಮಾತೃಭೂಮಿ’ ಚಿತ್ರಕ್ಕೆ ಭರ್ಜರಿ ಪಾಸಿಟಿವ್ ವಿಮರ್ಶೆ

ಕೊನೆಗೂ ಗೆದ್ದ ಸಲ್ಮಾನ್ ಖಾನ್? ‘ಮಾತೃಭೂಮಿ’ ಚಿತ್ರಕ್ಕೆ ಭರ್ಜರಿ ಪಾಸಿಟಿವ್ ವಿಮರ್ಶೆ

ಇತ್ತೀಚಿನ ಸೋಲುಗಳ ನಂತರ, ಸಲ್ಮಾನ್ ಖಾನ್ 'ಮಾತೃಭೂಮಿ' ಚಿತ್ರದ ಮೂಲಕ ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಅಪೂರ್ವ ಲಖಿಯಾ ನಿರ್ದೇಶನದ ಈ ಸಿನಿಮಾವನ್ನು ಸುಭಾಷ್ ಘಾಯ್, ಕಬೀರ್ ಖಾನ್ ಸೇರಿದಂತೆ ಅನೇಕ ಗಣ್ಯರು ವೀಕ್ಷಿಸಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಭಾರತ-ಚೀನಾ ಸೈನಿಕರ ಶಾಂತಿ-ಗೌರವದ ಕಥಾಹಂದರ ಹೊಂದಿರುವ ಈ ಚಿತ್ರ ಸಲ್ಮಾನ್ ಖಾನ್ ಕಮ್‌ಬ್ಯಾಕ್‌ಗೆ ಭರವಸೆ ಮೂಡಿಸಿದೆ.

ತುಮಕೂರು ಮೆಟ್ರೋ ವಿಸ್ತರಣೆ ಬಗ್ಗೆ ಬಿಗ್​​​​ ಅಪ್ಡೇಟ್​ ನೀಡಿದ ಗೃಹಸಚಿವ ಡಾ. ಜಿ. ಪರಮೇಶ್ವರ್

ತುಮಕೂರು ಮೆಟ್ರೋ ವಿಸ್ತರಣೆ ಬಗ್ಗೆ ಬಿಗ್​​​​ ಅಪ್ಡೇಟ್​ ನೀಡಿದ ಗೃಹಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆಯ ಬಹುನಿರೀಕ್ಷಿತ ಡಿಪಿಆರ್ (ವಿವರವಾದ ಯೋಜನಾ ವರದಿ) ಸಿದ್ಧವಾಗಿದೆ. ಮಾದಾವರದಿಂದ ತುಮಕೂರಿನವರೆಗೆ ಮೆಟ್ರೋ ಮಾರ್ಗ ನಿರ್ಮಿಸಲು ಅಂದಾಜು 20,000 ಕೋಟಿ ರೂ. ವೆಚ್ಚವಾಗಲಿದ್ದು, ಪಿಪಿಪಿ ಮಾದರಿ ಚಿಂತನೆಯಲ್ಲಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆದ ನಂತರ, ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇದು ತುಮಕೂರಿನ ಕೈಗಾರಿಕಾ ವಲಯ ಹಾಗೂ ಪ್ರಯಾಣಿಕರಿಗೆ ಭಾರಿ ಅನುಕೂಲ ಒದಗಿಸಲಿದೆ.

ಮರಾಠಿಗೆ ‘ಸು ಫ್ರಮ್ ಸೋ’ ರಿಮೇಕ್; ಹಿಂದಿ ಯಶಸ್ವಿ ಸಿನಿಮಾಗೆ ಲಿಂಕ್

ಮರಾಠಿಗೆ ‘ಸು ಫ್ರಮ್ ಸೋ’ ರಿಮೇಕ್; ಹಿಂದಿ ಯಶಸ್ವಿ ಸಿನಿಮಾಗೆ ಲಿಂಕ್

'ಸು ಫ್ರಮ್ ಸೋ' ಸಿನಿಮಾ ಕೇವಲ 5 ಕೋಟಿ ಬಜೆಟ್‌ನಲ್ಲಿ ನೂರಾರು ಕೋಟಿ ಗಳಿಸಿ ಭಾರಿ ಯಶಸ್ಸು ಕಂಡಿತು. ಈಗ ಈ ಕನ್ನಡ ಹಿಟ್ ಚಿತ್ರ ಮರಾಠಿಗೆ 'ತುಂಬಾಡ್ಚಿ ಮಂಜುಳಾ' ಹೆಸರಿನಲ್ಲಿ ರಿಮೇಕ್ ಆಗಿದೆ. ಹಿಂದಿಯ 'ತುಂಬಾಡ್' ಸಿನಿಮಾದ ಹೆಸರಿನ ಕನೆಕ್ಷನ್ ಮೂಲಕ ಈ ರಿಮೇಕ್ ಗಮನ ಸೆಳೆದಿದೆ. ಹಳ್ಳಿ ಕಥೆ, ಕಾಮಿಡಿ ಅಂಶಗಳುಳ್ಳ ಮರಾಠಿ ಟ್ರೇಲರ್ ಭಾರಿ ಮೆಚ್ಚುಗೆ ಗಳಿಸುತ್ತಿದೆ.

ಅಪಘಾತದಲ್ಲಿ ಕಾಲು ಹೋದರೂ ಸ್ಟ್ರೇಚರ್‌ನಲ್ಲೇ ಮಲಗಿ SSLC ಪರೀಕ್ಷೆ ಬರೆದು ಪಾಸ್ ಆದ ಕುಸುಮಾಗೆ ಶಾಸಕಿ ರೂಪಕಲಾ ಬಂಪರ್ ಗಿಫ್ಟ್!

ಅಪಘಾತದಲ್ಲಿ ಕಾಲು ಹೋದರೂ ಸ್ಟ್ರೇಚರ್‌ನಲ್ಲೇ ಮಲಗಿ SSLC ಪರೀಕ್ಷೆ ಬರೆದು ಪಾಸ್ ಆದ ಕುಸುಮಾಗೆ ಶಾಸಕಿ ರೂಪಕಲಾ ಬಂಪರ್ ಗಿಫ್ಟ್!

ಅಪಘಾತದಲ್ಲಿ ಕಾಲು ಕಳೆದುಕೊಂಡರೂ, ಕೋಲಾರದ ಕುಸುಮಾ ದೃಢ ಸಂಕಲ್ಪದಿಂದ ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಥಮ ದರ್ಜೆ ಗಳಿಸಿದ್ದಾರೆ. ಆಸ್ಪತ್ರೆಯಿಂದಲೇ ಪರೀಕ್ಷೆಗೆ ಬಂದ ಈಕೆಯ ಸಾಧನೆಗೆ ಶಾಸಕಿ ರೂಪಕಲಾ ಶಶಿಧರ್ ಸ್ಪಂದಿಸಿದ್ದಾರೆ. ಅವರಿಗೆ ವೈದ್ಯಕೀಯ ಹಾಗೂ 'ಲೈಫ್ ಸೇವರ್' ಸಹಯೋಗದೊಂದಿಗೆ ರೋಬೋಟಿಕ್ ಕೃತಕ ಕಾಲುಗಳನ್ನು ಜೋಡಿಸಲು ವ್ಯವಸ್ಥೆ ಮಾಡಿದ್ದಾರೆ. ಕುಸುಮಾಳ ಛಲ ಮತ್ತು ಶಾಸಕಿಯ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Bengaluru Air Quality: ಮಳೆ ಎಫೆಕ್ಟ್, ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ

Bengaluru Air Quality: ಮಳೆ ಎಫೆಕ್ಟ್, ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇಂದು ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಉತ್ತಮ ಹಾಗೂ ಸಾಧಾರಣ ಮಟ್ಟದಲ್ಲಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಬಂದಿದ್ದು, ಬೆಂಗಳೂರಿನ ಸರಾಸರಿ AQI 55 ರಿಂದ 65 ರಷ್ಟಿದೆ. ಲಾಲ್‌ಬಾಗ್, ಜಯನಗರದಲ್ಲಿ ಅತ್ಯಂತ ಶುದ್ಧ ಗಾಳಿ ದಾಖಲಾಗಿದೆ.

ನಮಗೆ ಅರ್ಹತೆಯೇ ಇಲ್ಲ… ರಿಯಾನ್ ಪರಾಗ್ ಬೇಸರ..!

ನಮಗೆ ಅರ್ಹತೆಯೇ ಇಲ್ಲ… ರಿಯಾನ್ ಪರಾಗ್ ಬೇಸರ..!

IPL 2026 DC vs RR: ಐಪಿಎಲ್​ನ 62ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 193 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.2 ಓವರ್​ಗಳಲ್ಲಿ 197 ರನ್ ಬಾರಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ: ಕರಾವಳಿ ಜನರೇ ಎಚ್ಚರ

ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ: ಕರಾವಳಿ ಜನರೇ ಎಚ್ಚರ

ಕರ್ನಾಟಕದಲ್ಲಿ ಮುಂದಿನ ಎರಡು ದಿನ ಭಾರಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 40-50 ಕಿ.ಮೀ ವೇಗದ ಬಿರುಗಾಳಿ, ಗುಡುಗು-ಮಿಂಚು ನಿರೀಕ್ಷಿಸಲಾಗಿದೆ. ರೈತರು ಬೆಳೆಗಳನ್ನು ಸಂರಕ್ಷಿಸಲು ಮತ್ತು ಸಾರ್ವಜನಿಕರು ಸುರಕ್ಷಿತವಾಗಿರಲು IMD ಸೂಚಿಸಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ.

ಇನ್ನೆರಡೇ ವಾರದಲ್ಲಿ ‘ಜನ ನಾಯಗನ್’ ರಿಲೀಸ್; ವಿಜಯ್ ಸಿಎಂ ಆಗ್ತಿದ್ದಂತೆ ಅಪ್​​​ಡೇಟ್ ಕೊಟ್ಟ ವೆಂಕಟ್ ಪ್ರಭು

ಇನ್ನೆರಡೇ ವಾರದಲ್ಲಿ ‘ಜನ ನಾಯಗನ್’ ರಿಲೀಸ್; ವಿಜಯ್ ಸಿಎಂ ಆಗ್ತಿದ್ದಂತೆ ಅಪ್​​​ಡೇಟ್ ಕೊಟ್ಟ ವೆಂಕಟ್ ಪ್ರಭು

ದಳಪತಿ ವಿಜಯ್ ಮುಖ್ಯಮಂತ್ರಿಯಾದ ಬೆನ್ನಲ್ಲೇ ಅವರ ಬಹುನಿರೀಕ್ಷಿತ 'ಜನ ನಾಯಗನ್' ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ವೆಂಕಟ್ ಪ್ರಭು ಪ್ರಕಾರ, ಸಿನಿಮಾ ಸೆನ್ಸಾರ್ ಅಂತಿಮ ಹಂತದಲ್ಲಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಇನ್ನು ಎರಡೇ ವಾರದಲ್ಲಿ ತೆರೆ ಕಾಣಲಿದೆ. ಸಿಎಂ ವಿಜಯ್ ಅವರ ಮೊದಲ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸುವ ನಿರೀಕ್ಷೆಯಿದೆ.