ನಮಗೆ ಅರ್ಹತೆಯೇ ಇಲ್ಲ… ರಿಯಾನ್ ಪರಾಗ್ ಬೇಸರ..!
IPL 2026 DC vs RR: ಐಪಿಎಲ್ನ 62ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ 193 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.2 ಓವರ್ಗಳಲ್ಲಿ 197 ರನ್ ಬಾರಿಸಿ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
- Web contact
- Updated on: May 18, 2026
- 12:09 pm
ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ: ಕರಾವಳಿ ಜನರೇ ಎಚ್ಚರ
ಕರ್ನಾಟಕದಲ್ಲಿ ಮುಂದಿನ ಎರಡು ದಿನ ಭಾರಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 40-50 ಕಿ.ಮೀ ವೇಗದ ಬಿರುಗಾಳಿ, ಗುಡುಗು-ಮಿಂಚು ನಿರೀಕ್ಷಿಸಲಾಗಿದೆ. ರೈತರು ಬೆಳೆಗಳನ್ನು ಸಂರಕ್ಷಿಸಲು ಮತ್ತು ಸಾರ್ವಜನಿಕರು ಸುರಕ್ಷಿತವಾಗಿರಲು IMD ಸೂಚಿಸಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ.
- Web contact
- Updated on: May 12, 2026
- 8:30 pm
ಇನ್ನೆರಡೇ ವಾರದಲ್ಲಿ ‘ಜನ ನಾಯಗನ್’ ರಿಲೀಸ್; ವಿಜಯ್ ಸಿಎಂ ಆಗ್ತಿದ್ದಂತೆ ಅಪ್ಡೇಟ್ ಕೊಟ್ಟ ವೆಂಕಟ್ ಪ್ರಭು
ದಳಪತಿ ವಿಜಯ್ ಮುಖ್ಯಮಂತ್ರಿಯಾದ ಬೆನ್ನಲ್ಲೇ ಅವರ ಬಹುನಿರೀಕ್ಷಿತ 'ಜನ ನಾಯಗನ್' ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ವೆಂಕಟ್ ಪ್ರಭು ಪ್ರಕಾರ, ಸಿನಿಮಾ ಸೆನ್ಸಾರ್ ಅಂತಿಮ ಹಂತದಲ್ಲಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಇನ್ನು ಎರಡೇ ವಾರದಲ್ಲಿ ತೆರೆ ಕಾಣಲಿದೆ. ಸಿಎಂ ವಿಜಯ್ ಅವರ ಮೊದಲ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೊಸ ಇತಿಹಾಸ ಸೃಷ್ಟಿಸುವ ನಿರೀಕ್ಷೆಯಿದೆ.
- Web contact
- Updated on: May 11, 2026
- 7:07 am
RR vs GT: ಗುಜರಾತ್ ವಿರುದ್ಧ ಮೊದಲ ಓವರ್ನಲ್ಲೇ ಬೇಡದ ದಾಖಲೆ ಬರೆದ ಆರ್ಚರ್
Jofra Archer's IPL 2026 unwanted Record: ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಜೋಫ್ರಾ ಆರ್ಚರ್ ಬೇಡದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಇನ್ನಿಂಗ್ಸ್ನ ಮೊದಲ ಓವರ್ನಲ್ಲಿ 11 ಎಸೆತಗಳನ್ನು ಎಸೆದು ವೈಡ್ ಮತ್ತು ನೋ-ಬಾಲ್ಗಳಿಂದ ರನ್ ನೀಡಿದರು. ಈ ಅನಿರೀಕ್ಷಿತ ಬೌಲಿಂಗ್ನಿಂದಾಗಿ ಗುಜರಾತ್ ಟೈಟಾನ್ಸ್ ಪವರ್ಪ್ಲೇನಲ್ಲಿ ಉತ್ತಮ ಆರಂಭ ಪಡೆಯಿತು. ಇದು ಐಪಿಎಲ್ ಇತಿಹಾಸದಲ್ಲಿ ಮೊದಲ ಓವರ್ನಲ್ಲಿ ಬೌಲ್ ಮಾಡಿದ ಅತಿ ದೀರ್ಘ ಓವರ್ ಆಗಿದೆ.
- Web contact
- Updated on: May 9, 2026
- 8:38 pm
Chanakya Niti: ಪುರುಷರೇ… ಇಂತಹ ಹೆಣ್ಣನ್ನು ಯಾವ ಕಾರಣಕ್ಕೂ ಮದುವೆಯಾಗಬೇಡಿ
ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ ಎಂದು ಹೇಳಲಾಗುತ್ತದೆ. ಆದರೆ ಇಂತಹ ಹೆಣ್ಣನ್ನು ಮದುವೆಯಾದರೆ ಅಥವಾ ಹೆಂಡತಿಯಾದವಳಿಗೆ ಈ ಗುಣಗಳಿದ್ದರೆ ಗಂಡ ಮಾತ್ರವಲ್ಲ ಇಡೀ ಕುಟುಂಬದ ಶಾಂತಿ ನೆಮ್ಮದಿ ಹಾಳಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಪುರುಷನೂ ಈ ಕೆಲವು ಗುಣಗಳಿರುವ ಮಹಿಳೆಯನ್ನು ಎಂದಿಗೂ ಮದುವೆಯಾಗಬಾರದು ಎಂದಿದ್ದಾರೆ ಆಚಾರ್ಯ ಚಾಣಕ್ಯ. ಹಾಗಿದ್ದರೆ ಎಂತಹ ಹೆಣ್ಣನ್ನು ಮದುವೆಯಾಗಬಾರದು ಎಂಬುದನ್ನು ನೋಡೋಣ ಬನ್ನಿ.
- Web contact
- Updated on: May 9, 2026
- 7:36 pm
‘ಅಮೃತಧಾರೆ’: ಅವನ್ಯಾರು ಗೊತ್ತೇ ಇಲ್ಲ; ಮಗ ಜೆಡಿ ವಿರುದ್ಧ ತಿರುಗಿಬಿದ್ದ ಶಕುಂತಲ
ಅಮೃತಧಾರೆ ಧಾರಾವಾಹಿಯಲ್ಲಿ ಶಕುಂತಲಾ ಜೆಡಿ ವಿರುದ್ಧ ತಿರುಗಿಬಿದ್ದಿದ್ದಾಳೆ. ಮಗ ಜೆಡಿ ಅವಳನ್ನು ತ್ಯಜಿಸಿದಾಗ, ಮಲಮಗ ಗೌತಮ್ ಆಕೆಗೆ ಆಸರೆಯಾದ. ಗೌತಮ್ನ ಒಳ್ಳೆಯತನದಿಂದ ಪಾಠ ಕಲಿತ ಶಕುಂತಲಾ ಈಗ ಜೆಡಿಗೆ ಸಹಾಯ ಮಾಡಲು ನಿರಾಕರಿಸಿದ್ದಾಳೆ. ಈ ಮಹತ್ವದ ತಿರುವು ಧಾರಾವಾಹಿಯ ಅಂತ್ಯಕ್ಕೆ ಕಾರಣವಾಗಬಹುದೇ ಎಂಬ ಕುತೂಹಲ ಮೂಡಿಸಿದೆ.
- Web contact
- Updated on: May 9, 2026
- 8:17 am
ದಿನ ಭವಿಷ್ಯ: ಈ ರಾಶಿಯವರು ಇಂದು ಹಿತಶತ್ರುಗಳಿಂದ ರಕ್ಷಿಸಿಕೊಳ್ಳುವುದು ಕಷ್ಟ
Horoscope Today 06 May: ಇಂದಿನ ದಿನ ಭವಿಷ್ಯ ಮೇ 6, 2024 ರಂದು, ಶಾಲಿವಾಹನ ಶಕೆ 1949 ರ ಪ್ರಕಾರ ಪ್ರತಿ ರಾಶಿಗಳ ಭವಿಷ್ಯ ತಿಳಿಯಿರಿ. ಕೆಲವು ರಾಶಿಗಳಿಗೆ ಆರ್ಥಿಕ ಪ್ರಗತಿ, ವೈವಾಹಿಕ ಸೌಖ್ಯ ಮತ್ತು ಹೊಸ ಅವಕಾಶಗಳು ಲಭ್ಯವಾದರೆ, ಮತ್ತೆ ಕೆಲವು ರಾಶಿಗಳಿಗೆ ಹಿತಶತ್ರುಗಳಿಂದ ರಕ್ಷಣೆ ಮತ್ತು ಆರೋಗ್ಯದ ಬಗ್ಗೆ ಗಮನ ನೀಡುವ ಅಗತ್ಯವಿದೆ. ಪ್ರತಿದಿನದ ಜ್ಯೋತಿಷ್ಯ ಮಾರ್ಗದರ್ಶನದಿಂದ ನಿಮ್ಮ ಸವಾಲುಗಳನ್ನು ಎದುರಿಸಿ, ಯಶಸ್ಸಿಗೆ ಹೆಜ್ಜೆ ಹಾಕಿ.
- Web contact
- Updated on: May 6, 2026
- 6:16 am
ಸಂಜು ಸಿಡಿಲಬ್ಬರ: ಸಿಎಸ್ಕೆ ತಂಡಕ್ಕೆ ಭರ್ಜರಿ ಜಯ
IPL 2026 Delhi Capitals vs Chennai Super Kings: CSK ಮತ್ತು DC ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ 21 ಬಾರಿ ಗೆದ್ದಿದೆ. ಇನ್ನು 12 ಮ್ಯಾಚ್ಗಳಲ್ಲಿ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದಿದೆ.
- Web contact
- Updated on: May 5, 2026
- 11:07 pm
ಸಚಿವ ಜಮೀರ್ ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ್ಯಾರು? ಸ್ಫೋಟಕ ಅಂಶ ಬಯಲಿಗೆ
ಜಮೀರ್ ಅಹ್ಮದ್ ಖಾನ್ ರಾಜ್ಯದ ಪ್ರಭಾವಿ ಸಚಿವರು. ಇತ್ತಿಚೇಗೆ ಕಳೆದ ಕೆಲ ದಿನಗಳ ಹಿಂದೆ ಜಮೀರ್ ತಾಯಿಯ ಚಿನ್ನಾಭರಣ ಕಳುವಾಗಿತ್ತು. ಖುದ್ದು ಸಚಿವರ ತಾಯಿ ಪೊಲೀಸ್ ಠಾಣೆ ಮೆಟ್ಟಿಲೇರಿ ಕಳವು ಪ್ರಕರಣ ದಾಖಲಿಸಿದ್ರು. ಪೊಲೀಸರ ತನಿಖೆ ವೇಳೆ ದೂರದ ಸಂಬಂಧಿಕರ ಕೈಚಳಕ ಪತ್ತೆಯಾಗಿದ್ದು, ಕದ್ದ ಮಾಲ್ ಸಮೇತ ತಗ್ಲಾಕೊಂಡಿದ್ದಾರೆ. ಹಾಗಾದ್ರೆ, ಖದೀಮರ ಕೈ ಚಳಕ ಬಯಲಿಗೆ ಬಂದಿದ್ಹೇಗೆ? ಎನ್ನುವ ಡಿಟೇಲ್ಸ್ ಇಲ್ಲಿದೆ.
- Web contact
- Updated on: May 5, 2026
- 10:16 pm
ಸೈಲೆಂಟ್ ಆಗಿ ಮದುವೆ ಆದ ಸ್ಟಾರ್ ನಟ
ಟಾಲಿವುಡ್ ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಕಾವ್ಯ ರೆಡ್ಡಿ ಅವರನ್ನು ತಿರುಮಲದಲ್ಲಿ ವರಿಸಿದ್ದಾರೆ. ಇವರ ವಿವಾಹದ ಫೋಟೋಗಳು ವೈರಲ್ ಆಗಿವೆ. ಕಾವ್ಯ ರೆಡ್ಡಿ ಚಿತ್ರರಂಗದವರಲ್ಲ, ಪ್ರಮುಖ ವಕೀಲರ ಮಗಳು. ಇದು ಪ್ರೇಮ ವಿವಾಹವಾಗಿದ್ದು, ಎರಡೂ ಕುಟುಂಬಗಳ ಒಪ್ಪಿಗೆಯ ನಂತರ ನಡೆದಿದೆ. ಇವರ ವಯಸ್ಸಿನ ಅಂತರದ ಬಗ್ಗೆ ನೆಟ್ಟಿಗರು ಚರ್ಚಿಸುತ್ತಿದ್ದಾರೆ. ಮೇ 1ರಂದು ಹೈದರಾಬಾದ್ನಲ್ಲಿ ಆರತಕ್ಷತೆ ಏರ್ಪಡಿಸಲಾಗಿದೆ.
- Web contact
- Updated on: May 1, 2026
- 8:50 am
CSK vs GT: ದುಬೆಗೆ 3 ಜೀವದಾನ; 5 ಕ್ಯಾಚ್ ಕೈಚೆಲ್ಲಿದ ಗುಜರಾತ್
IPL 2026 Catches Crisis: ಇತ್ತೀಚಿನ ಐಪಿಎಲ್ ಪಂದ್ಯಗಳಲ್ಲಿ ಬ್ಯಾಟ್ಸ್ಮನ್ಗಳ ಅಬ್ಬರದ ಬದಲಿಗೆ ಆಟಗಾರರ ಕಳಪೆ ಫೀಲ್ಡಿಂಗ್ ಮತ್ತು ಕೈಚೆಲ್ಲಿದ ಕ್ಯಾಚ್ಗಳು ಸುದ್ದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ನಡೆದ ಮೂರು ಪಂದ್ಯಗಳಲ್ಲಿ 20ಕ್ಕೂ ಹೆಚ್ಚು ಕ್ಯಾಚ್ಗಳನ್ನು ಕೈಬಿಡಲಾಗಿದೆ. ಗುಜರಾತ್-ಚೆನ್ನೈ, ಪಂಜಾಬ್-ದೆಹಲಿ, ರಾಜಸ್ಥಾನ-ಹೈದರಾಬಾದ್ ಪಂದ್ಯಗಳಲ್ಲಿ ಈ ಕಳಪೆ ಪ್ರದರ್ಶನ ಎದ್ದು ಕಾಣಿಸಿದ್ದು, ಪಂದ್ಯಗಳ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಿದೆ. ಶಿವಂ ದುಬೆಗೆ 3 ಜೀವದಾನ ಸಿಕ್ಕಿರುವುದು ಇದಕ್ಕೆ ಸ್ಪಷ್ಟ ನಿದರ್ಶನ.
- Web contact
- Updated on: Apr 26, 2026
- 6:58 pm
ಥೈಲ್ಯಾಂಡ್ ಫೋಟೋಗೆ ಕೆಟ್ಟದಾಗಿ ಕಮೆಂಟ್ ಮಾಡಿದವರಿಗೆ ಪಾಯಲ್ ಚೆಂಗಪ್ಪ ಖಡಕ್ ಉತ್ತರ
ಪಾಯಲ್ ಚೆಂಗಪ್ಪ ಅವರ ಥೈಲ್ಯಾಂಡ್ ಬ್ಯಾಕ್ಲೆಸ್ ಫೋಟೋಗೆ ಬಂದ ನಕಾರಾತ್ಮಕ ಕಮೆಂಟ್ಗಳಿಗೆ ಖಡಕ್ ಉತ್ತರ ನೀಡಿದ್ದಾರೆ. ಬೀಚ್ ಡ್ರೆಸ್ ಮತ್ತು ಟ್ರೋಲ್ಗಳ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇಂತಹ ಕಾಮೆಂಟ್ಗಳು ತಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳುವ ಮೂಲಕ, ಸೆಲೆಬ್ರಿಟಿಗಳು ಟೀಕೆಗಳನ್ನು ಹೇಗೆ ನಿರ್ವಹಿಸಬೇಕು ಎಂಬುದಕ್ಕೆ ಉದಾಹರಣೆಯಾಗಿದ್ದಾರೆ. ನಕಲಿ ಖಾತೆಗಳಿಂದ ಬರುವ ಕಮೆಂಟ್ಗಳನ್ನು ನಿರ್ಲಕ್ಷಿಸುವುದನ್ನು ಕಲಿತಿದ್ದಾರೆ.
- Web contact
- Updated on: Apr 25, 2026
- 7:46 am