AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಗ್ಗನಹಳ್ಳಿ ವಿಜಯಸಾರಥಿ

ಸುಗ್ಗನಹಳ್ಳಿ ವಿಜಯಸಾರಥಿ

Chief Sub Editor - TV9 Kannada

vijayasarathy.nanjappa@tv9.com

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow On:
ಪ್ರಿ-ರೈಡ್ ಟಿಪ್ಸ್ ಬಂದ್‌: ಓಲಾ, ಉಬರ್, ರ‍್ಯಾಪಿಡೋ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಬಿಗ್ ರಿಲೀಫ್

ಪ್ರಿ-ರೈಡ್ ಟಿಪ್ಸ್ ಬಂದ್‌: ಓಲಾ, ಉಬರ್, ರ‍್ಯಾಪಿಡೋ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಬಿಗ್ ರಿಲೀಫ್

Ola, Uber, Other Apps Can't Ask You to Tip Before Your Ride: ರೈಡ್ ಹೈಲಿಂಗ್ ಆ್ಯಪ್​ಗಳಲ್ಲಿ ಕ್ಯಾಬ್ ಬುಕಿಂಗ್ ಮಾಡುವಾಗ ಚಾಲಕರಿಗೆ ಮುಂಚಿತವಾಗಿ ಟಿಪ್ಸ್ ನೀಡುವಂತೆ ಗ್ರಾಹಕರನ್ನು ಒತ್ತಾಯಪಡಿಸುವ ಕ್ರಮಕ್ಕೆ ಸರ್ಕಾರ ಬ್ರೇಕ್ ಹಾಕುತ್ತಿದೆ. ರೇಡ್​ಗೆ ಮುನ್ನ ಯಾವುದೇ ರೀತಿಯಲ್ಲಿ ಟಿಪ್ಸ್ ನೀಡಲು ಬಲವಂತಪಡಿಸುವಂತಿಲ್ಲ ಎಂದು ರಸ್ತೆ ಸಾರಿಗೆ ಸಚಿವಾಲಯವು ಆದೇಶಿಸಿದೆ. ರೇಡ್ ನಂತರ ಗ್ರಾಹಕರು ಬೇಕಾದರೆ ಡ್ರೈವರ್​ಗೆ ಟಿಪ್ಸ್ ನೀಡಲು ಅಡ್ಡಿ ಇಲ್ಲ.

ಕರ್ನಾಟಕದಲ್ಲಿ ಬಹಳ ಹೆಚ್ಚಾಗುತ್ತಿವೆ ಎಲೆಕ್ಟ್ರಿಕ್ ಸ್ಕೂಟರ್, ಬೈಕುಗಳು; ರಾಜ್ಯದ ಇವಿ ನೀತಿಗಳೇ ಇದಕ್ಕೆ ಕಾರಣವಾ?

ಕರ್ನಾಟಕದಲ್ಲಿ ಬಹಳ ಹೆಚ್ಚಾಗುತ್ತಿವೆ ಎಲೆಕ್ಟ್ರಿಕ್ ಸ್ಕೂಟರ್, ಬೈಕುಗಳು; ರಾಜ್ಯದ ಇವಿ ನೀತಿಗಳೇ ಇದಕ್ಕೆ ಕಾರಣವಾ?

How Are Karnataka’s EV Policies Changing Two-Wheeler Ownership: ಕರ್ನಾಟಕದಲ್ಲಿ ದ್ವಿಚಕ್ರ ವಾಹನಗಳನ್ನು ಬಳಸುವವರಲ್ಲಿ ಹೆಚ್ಚೆಚ್ಚು ಮಂದಿ ಎಲೆಕ್ಟ್ರಿಕ್ ಗಾಡಿಗಳನ್ನು ಅಪ್ಪಿದ್ದಾರೆ. ರಾಜ್ಯವು ಇವಿ ತಯಾರಕರ ಪ್ರಮುಖ ಸೆಂಟರ್ ಆಗಿ ರೂಪುಗೊಂಡಿದೆ. ಕರ್ನಾಟಕ ಸರ್ಕಾರದ ಇವಿ ನೀತಿಗಳು ಹೊಸ ಕ್ರಾಂತಿಗೆ ನೀರೆರೆದಿವೆ. ರಾಜ್ಯದ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಸದ್ಯದ ಸ್ಥಿತಿ, ಮುಂದಿನ ಸವಾಲುಗಳ ಚಿತ್ರಣ ಇಲ್ಲಿದೆ.

ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಭಾರತೀಯ ಮಜ್ದೂರ್ ಸಂಘ ಆಗ್ರಹ; ಆಗಸ್ಟ್ 17ಕ್ಕೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ

ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಭಾರತೀಯ ಮಜ್ದೂರ್ ಸಂಘ ಆಗ್ರಹ; ಆಗಸ್ಟ್ 17ಕ್ಕೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ

Bharatiya Mazdoor Sangh calls for nationwide demonstrations on August 17th: ಆರೆಸ್ಸೆಸ್​ನ ಕಾರ್ಮಿಕ ವಿಭಾಗವಾದ ಭಾರತೀಯ ಮಜ್ದೂರ್ ಸಂಘವು ಆಗಸ್ಟ್ 17ರಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಈ ಪ್ರತಿಭಟನೆ ಆಯೋಜಿಸಲಾಗಿದೆ. ಕಾರ್ಮಿಕರಿಗೆ ಕನಿಷ್ಠ ಪಿಂಚಣಿ ಏರಿಸುವುದು, ಸ್ಕೀಮ್ ವರ್ಕ್ಸ್​ಗೆ ಗೌರವಧನ ಹೆಚ್ಚಿಸುವುದು, ಹಳೆಯ ಪಿಂಚಣಿ ಸ್ಕೀಮ್ ಮರಳಿ ತರುವುದು ಇತ್ಯಾದಿ ವಿವಿಧ ಬೇಡಿಕೆಗಳನ್ನು ಮುಂದಿಡಲಾಗಿದೆ.

ಏರ್​ಟೆಲ್​ನ ಜನಪ್ರಿಯ 299 ರೂ ಪ್ಲಾನ್ ರದ್ದು; ಕನಿಷ್ಠ ಅನ್​ಲಿಮಿಟೆಡ್ ಡೇಟಾ ಪ್ಲಾನ್ ಈಗ 349 ರೂ

ಏರ್​ಟೆಲ್​ನ ಜನಪ್ರಿಯ 299 ರೂ ಪ್ಲಾನ್ ರದ್ದು; ಕನಿಷ್ಠ ಅನ್​ಲಿಮಿಟೆಡ್ ಡೇಟಾ ಪ್ಲಾನ್ ಈಗ 349 ರೂ

Airtel scraps its popular Rs 299 plan: ದಿನಕ್ಕೆ 1 ಜಿಬಿ ಡೇಟಾವನ್ನು 28 ದಿನಗಳ ಕಾಲ ನೀಡುತ್ತಿದ್ದ 299 ರೂ ಪ್ಲಾನ್ ಅನ್ನು ಏರ್​ಟೆಲ್ ಕೈಬಿಟ್ಟಿದೆ. ಈಗ ದಿನವೂ ಡೇಟಾ ಬಯಸುವವರು ಕನಿಷ್ಠ 349 ರೂ ಪ್ಲಾನ್ ಖರೀದಿಸಬೇಕಾಗುತ್ತದೆ. ಈ ಪ್ಲಾನ್​ನಲ್ಲಿ ದಿನಕ್ಕೆ 1.5 ಜಿಬಿ ಡೇಟಾ ಸಿಗುತ್ತದೆ. ಏರ್​ಟೆಲ್ ಇನ್ನೂ ಕೆಲ ಪ್ಲಾನ್​ಗಳನ್ನು ಕೈಬಿಟ್ಟಿದೆ. ಆದರೆ, 199 ರೂ ಮತ್ತು 219 ರೂಗಳ ಪ್ಲಾನ್ ಅನ್ನು ಉಳಿಸಿಕೊಂಡಿದೆ.

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ: ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ, ದಲಿತರಿಗೆ ಜಾಗ ಇಲ್ಲ ಎಂದು ಖರ್ಗೆ ಕಿಡಿ

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ: ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ, ದಲಿತರಿಗೆ ಜಾಗ ಇಲ್ಲ ಎಂದು ಖರ್ಗೆ ಕಿಡಿ

Haldwani ‘Shuddhikaran’ Row: Kharge Accuses BJP Of ‘Untouchability’: ಉತ್ತರಾಖಂಡ್ ರಾಜ್ಯದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶ್ರೀರಾಮಸೇನಾ ಸದಸ್ಯರು ಹವನದಿಂದ ಶುದ್ಧೀಕರಣ ಮಾಡಿದ್ದರು. ಈ ಘಟನೆಯ ವಿರುದ್ಧ ಖರ್ಗೆ ಕಿಡಿ ಕಾರಿದ್ದು, ರಾಜ್ಯಸಭೆಯಲ್ಲಿ ಇವತ್ತು ಆ ವಿಚಾರ ಪ್ರಸ್ತಾಪಿಸಿದ್ದಾರೆ. ಇದು ಸಂವಿಧಾನಕ್ಕೆ ಮಾಡಿದ ಅಪಚಾರ. ತನ್ನ ವಿರುದ್ಧ ತೋರಿದ ಅಸ್ಪೃಶ್ಯತೆ. ಈ ದೇಶದಲ್ಲಿ ದಲಿತರಿಗೆ ಜಾಗವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Gold Rates 13 Aug: ಭಾರತದಲ್ಲಿ ಚಿನ್ನದ ಬೆಲೆ ತುಸು ಹೆಚ್ಚಳ; ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ

Gold Rates 13 Aug: ಭಾರತದಲ್ಲಿ ಚಿನ್ನದ ಬೆಲೆ ತುಸು ಹೆಚ್ಚಳ; ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ

Gold Price 13 August 2026: ನಿನ್ನೆ ತುಸು ಇಳಿದಿದ್ದ ಚಿನ್ನದ ಬೆಲೆ ಬೆಲೆ ಇಂದು ಗುರುವಾರ ಅಲ್ಪ ಹೆಚ್ಚಳ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 14,195 ರೂನಿಂದ 14,220 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,513 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 255 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.

ಲಲಿತಾ ಜ್ಯುವೆಲ್ಲರಿ ಐಪಿಒ ಆಗಸ್ಟ್ 17ರಿಂದ 19ರವರೆಗೆ; ಶೇರು ಬೆಲೆ 190-201 ರೂ; ಕನಿಷ್ಠ ಹೂಡಿಕೆ 14,060 ರೂ

ಲಲಿತಾ ಜ್ಯುವೆಲ್ಲರಿ ಐಪಿಒ ಆಗಸ್ಟ್ 17ರಿಂದ 19ರವರೆಗೆ; ಶೇರು ಬೆಲೆ 190-201 ರೂ; ಕನಿಷ್ಠ ಹೂಡಿಕೆ 14,060 ರೂ

Lalithaa Jewellery IPO from 2026 August 17th to 19th: ಭಾರತದ ಪ್ರಮುಖ ಆಭರಣ ಸಂಸ್ಥೆಗಳಲ್ಲಿ ಒಂದೆನಿಸಿರುವ ಲಲಿತಾ ಜ್ಯುವೆಲ್ಲರಿ ಮಾರ್ಟ್ ಲಿಮಿಟೆಡ್​ನ ಐಪಿಒ ದಿನಾಂಕ, ಶೇರು ಬೆಲೆ ಇತ್ಯಾದಿ ಮಾಹಿತಿ ಹೊರಬಂದಿದೆ. ಇದರ ಐಪಿಒ ಆಗಸ್ಟ್ 17, ಸೋಮವಾರ ಶುರುವಾಗಿ ದಿನಾಂಕ 19, ಬುಧವಾರ ಮುಗಿಯುತ್ತದೆ. ಶೇರು ಬೆಲೆ 190-201 ಶ್ರೇಣಿಯಲ್ಲಿದೆ. ಹೂಡಿಕೆಗೆ ಇರುವ ಒಂದು ಲಾಟ್​ನಲ್ಲಿ 74 ಶೇರುಗಳಿದ್ದು, ಕನಿಷ್ಠ ಹೂಡಿಕೆ 14,060 ರೂ ಆಗಿದೆ.

ಸ್ಮಾಲ್ ಫೈನಾನ್ಸ್ ಬ್ಯಾಂಕ್ vs ಕಾರ್ಪೊರೇಟ್ ಎಫ್​ಡಿ, ಎರಡರಲ್ಲೂ ಶೇ. 8ಕ್ಕಿಂತ ಹೆಚ್ಚು ಬಡ್ಡಿ; ಯಾವುದರಲ್ಲಿ ಹೂಡಿಕೆ ಸೂಕ್ತ?

ಸ್ಮಾಲ್ ಫೈನಾನ್ಸ್ ಬ್ಯಾಂಕ್ vs ಕಾರ್ಪೊರೇಟ್ ಎಫ್​ಡಿ, ಎರಡರಲ್ಲೂ ಶೇ. 8ಕ್ಕಿಂತ ಹೆಚ್ಚು ಬಡ್ಡಿ; ಯಾವುದರಲ್ಲಿ ಹೂಡಿಕೆ ಸೂಕ್ತ?

Small Finance Bank FDs vs Corporate FDs: ರೆಗ್ಯುಲರ್ ಬ್ಯಾಂಕುಗಳು ಫಿಕ್ಸೆಡ್ ಡೆಪಾಸಿಟ್​ಗಳಿಗೆ ಶೇ. 8ರವರೆಗೆ ಬಡ್ಡಿ ನೀಡುತ್ತವೆ. ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮತ್ತು ಕಾರ್ಪೊರೇಟ್ ಎಫ್​ಡಿಗಳು ಶೇ. 8ಕ್ಕಿಂತಲೂ ಹೆಚ್ಚು ಬಡ್ಡಿ ಕೊಡುತ್ತವೆ. ಆದರೆ, ಯಾವುದರಲ್ಲಿ ಹೂಡಿಕೆ ಮಾಡುವುದು ಸೂಕ್ತ? ಕಾರ್ಪೊರೇಟ್ ಎಫ್​​ಡಿಗಳು ಉತ್ತಮ ಬಡ್ಡಿ ಆಫರ್ ಮಾಡುತ್ತವಾದರೂ ರಿಸ್ಕ್ ಅಂಶ ಹೆಚ್ಚು. ಇದನ್ನು ಗಮನದಲ್ಲಿಟ್ಟು ಹೂಡಿಕೆ ಮಾಡಿ.

ರೀಟೇಲ್ ಹಣದುಬ್ಬರ ಜುಲೈನಲ್ಲಿ ಶೇ. 4.45ಕ್ಕೆ ಏರಿಕೆ; ಆರ್​ಬಿಐನ ತಾಳಿಕೆ ಮಿತಿಯೊಳಗಿದೆ ಬೆಲೆ ಏರಿಕೆ ದರ

ರೀಟೇಲ್ ಹಣದುಬ್ಬರ ಜುಲೈನಲ್ಲಿ ಶೇ. 4.45ಕ್ಕೆ ಏರಿಕೆ; ಆರ್​ಬಿಐನ ತಾಳಿಕೆ ಮಿತಿಯೊಳಗಿದೆ ಬೆಲೆ ಏರಿಕೆ ದರ

Retail Inflation in July 2026 rise to 4.45pc: ಗ್ರಾಹಕ ಬೆಲೆ ಅನುಸೂಚಿ ಆಧಾರಿತ ರೀಟೇಲ್ ಹಣದುಬ್ಬರ ಜುಲೈ ತಿಂಗಳಲ್ಲಿ ಶೇ. 4.45ರಷ್ಟಿದೆ. ಜೂನ್ ತಿಂಗಳಲ್ಲಿ ಇದು ಶೇ. 4.38ರಷ್ಟಿತ್ತು. ಜುಲೈನಲ್ಲಿ ಹಣದುಬ್ಬರ ಮೇಲೆ ಹೋಗಲು ಆಹಾರವಸ್ತುಗಳ ಬೆಲೆ ಏರಿಕೆ ಪ್ರಮುಖ ಕಾರಣವಾಗಿದೆ. ಮುಂಗಾರು ಮಳೆ ನಿರೀಕ್ಷಿತ ರೀತಿಯಲ್ಲಿ ಬಂದಿಲ್ಲದಿರುವುದು ಇನ್ನೊಂದು ಕಾರಣವಿರಬಹುದು.

ಟಾಟಾ ಸನ್ಸ್ ಉನ್ನತ ಸ್ಥಾನ ತೊರೆದ ಎನ್ ಚಂದ್ರಶೇಖರನ್ ಅವರ ವೇತನ, ಕಮಿಷನ್ ಇತ್ಯಾದಿ ವರಮಾನ ಎಷ್ಟು ಗೊತ್ತಾ?

ಟಾಟಾ ಸನ್ಸ್ ಉನ್ನತ ಸ್ಥಾನ ತೊರೆದ ಎನ್ ಚಂದ್ರಶೇಖರನ್ ಅವರ ವೇತನ, ಕಮಿಷನ್ ಇತ್ಯಾದಿ ವರಮಾನ ಎಷ್ಟು ಗೊತ್ತಾ?

Tata Sons Chairman N Chandrasekaran's remuneration: ಟಾಟಾ ಸನ್ಸ್ ಛೇರ್ಮನ್ ಸ್ಥಾನದಿಂದ ಕೆಳಗೆ ಇಳಿಯುತ್ತಿರುವ ಎನ್ ಚಂದ್ರಶೇಖರನ್ ಅವರು ಭಾರತದಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುವ ಕಾರ್ಪೊರೇಟ್ ಮುಖ್ಯಸ್ಥರಲ್ಲಿ ಒಬ್ಬರು. ಒಂದು ವರ್ಷದಲ್ಲಿ ಅವರು 100 ಕೋಟಿ ರೂಗೂ ಹೆಚ್ಚಿನ ಸಂಭಾವನೆ, ಕಮಿಷನ್​ಗಳನ್ನು ಪಡೆಯುತ್ತಿದ್ದರು. ಐದು ವರ್ಷದಲ್ಲಿ ಹತ್ತಿರ ಹತ್ತರ 700 ಕೋಟಿ ರೂ ವರಮಾನ ಪಡೆದಿದ್ದಾರೆ.

ಚಂದ್ರನಲ್ಲಿ ಮಾನವನ ವಸಾಹತು; ಅಮೆರಿಕದ ಮೂನ್ ಬೇಸ್ ಯೋಜನೆಗೆ ನಾಸಾ ಜೊತೆ ಕೈಜೋಡಿಸಲು ಇಸ್ರೋಗೆ ಆಹ್ವಾನ

ಚಂದ್ರನಲ್ಲಿ ಮಾನವನ ವಸಾಹತು; ಅಮೆರಿಕದ ಮೂನ್ ಬೇಸ್ ಯೋಜನೆಗೆ ನಾಸಾ ಜೊತೆ ಕೈಜೋಡಿಸಲು ಇಸ್ರೋಗೆ ಆಹ್ವಾನ

US invites ISRO to join NASA in its Moon Base project: ಅಮೆರಿಕದ ನಾಸಾ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ತನ್ನ ಮಹತ್ವಾಕಾಂಕ್ಷೆಯ 'ಮೂನ್ ಬೇಸ್' (ಚಂದ್ರನಲ್ಲಿ ಮಾನವ ನೆಲೆ) ಯೋಜನೆಗೆ ಸೇರ್ಪಡೆಯಾಗಲು ಅಧಿಕೃತ ಆಹ್ವಾನ ನೀಡಿದೆ. ಬೆಂಗಳೂರಿನ ಇಸ್ರೋ ಕಚೇರಿಯಲ್ಲಿ ನಡೆದ ಭಾರತ ಅಮೆರಿಕ ಜಂಟಿ ಕಾರ್ಯಪಡೆ ಸಭೆಯಲ್ಲಿ ನಾಸಾದಿಂದ ಈ ಆಹ್ವಾನ ಬಂದಿದೆ.

ಹಿಮಾಚಲದಲ್ಲಿ ಪೆಟ್ರೋಲ್, ಡೀಸಲ್ ಮೇಲೆ ವಿಧವೆ ಅನಾಥರ ಕಲ್ಯಾಣ ಸೆಸ್; ವ್ಯಾಟ್, ಸೆಸ್​ಗಳಿಂದಾಗಿ ಇಂಧನ ದುಬಾರಿ

ಹಿಮಾಚಲದಲ್ಲಿ ಪೆಟ್ರೋಲ್, ಡೀಸಲ್ ಮೇಲೆ ವಿಧವೆ ಅನಾಥರ ಕಲ್ಯಾಣ ಸೆಸ್; ವ್ಯಾಟ್, ಸೆಸ್​ಗಳಿಂದಾಗಿ ಇಂಧನ ದುಬಾರಿ

Himachal government imposes Widow-Orphan cess on Petrol and Diesel: ಹಿಮಾಚಲಪ್ರದೇಶ ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸಲ್ ಮೇಲೆ ವಿಧವೆ ಮತ್ತು ಅನಾಥರ ಕಲ್ಯಾಣ ಸೆಸ್ ವಿಧಿಸಿದೆ. ಇತ್ತೀಚೆಗಷ್ಟೇ ಇಲ್ಲಿ ಡೀಸಲ್ ಮೇಲೆ ವ್ಯಾಟ್ ತೆರಿಗೆಯನ್ನು ಎರಡು ಹಂತಗಳಲ್ಲಿ ಏರಿಸಲಾಗಿತ್ತು. ವ್ಯಾಟ್ ಮತ್ತು ಸೆಸ್ ಸೇರಿಸಿದರೆ ಈ ರಾಜ್ಯದಲ್ಲಿ ಡೀಸಲ್ ಬೆಲೆ 15 ರೂ ಏರಿದಂತಾಗುತ್ತದೆ.

ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?
ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ
ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ
ಬೀದಿಗಿಳಿದು ರೈತರ ಹೋರಾಟಕ್ಕೆ ಕೈಜೋಡಿಸಿದ ವಿದ್ಯಾರ್ಥಿ ಪಡೆ
ಬೀದಿಗಿಳಿದು ರೈತರ ಹೋರಾಟಕ್ಕೆ ಕೈಜೋಡಿಸಿದ ವಿದ್ಯಾರ್ಥಿ ಪಡೆ
‘ಬಿಗ್ ಬಾಸ್ ಅಗ್ನಿಪರೀಕ್ಷೆ’; 72 ವರ್ಷದ ರತ್ನ ಹಾಗೂ 20 ವರ್ಷ ಕುಮಾರಿ ಪಾಸ್
‘ಬಿಗ್ ಬಾಸ್ ಅಗ್ನಿಪರೀಕ್ಷೆ’; 72 ವರ್ಷದ ರತ್ನ ಹಾಗೂ 20 ವರ್ಷ ಕುಮಾರಿ ಪಾಸ್