ಸುಗ್ಗನಹಳ್ಳಿ ವಿಜಯಸಾರಥಿ

ಸುಗ್ಗನಹಳ್ಳಿ ವಿಜಯಸಾರಥಿ

Chief Sub Editor - TV9 Kannada

vijayasarathy.nanjappa@tv9.com

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow On:
ಎಲೆಕ್ಟ್ರಿಕ್ ಬಸ್, ಸೈಕ್ಲಿಂಗ್ ಟ್ರ್ಯಾಕ್, ವಾಕಿಂಗ್… ಹೇಗಿದೆ ನೋಡಿ ಕೇಂದ್ರದ ಅರ್ಬನ್ ಮೊಬಿಲಿಟಿ ಮಿಷನ್

ಎಲೆಕ್ಟ್ರಿಕ್ ಬಸ್, ಸೈಕ್ಲಿಂಗ್ ಟ್ರ್ಯಾಕ್, ವಾಕಿಂಗ್… ಹೇಗಿದೆ ನೋಡಿ ಕೇಂದ್ರದ ಅರ್ಬನ್ ಮೊಬಿಲಿಟಿ ಮಿಷನ್

Urban mobility mission: ನಗರ ಭಾಗದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲು ಕೇಂದ್ರ ಸರ್ಕಾರ ಅರ್ಬನ್ ಮೊಬಿಲಿಟಿ ಮಿಷನ್ ಅನ್ನು ಮುಂದಿನವ ವರ್ಷ ಜಾರಿಗೊಳಿಸುತ್ತಿದೆ. ಇದರಲ್ಲಿ ಮೆಗಾಬಸ್ ಮಿಷನ್ ಇತ್ಯಾದಿ ವಿವಿಧ ಉಪಕ್ರಮಗಳೂ ಇವೆ. 10 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ನಗರಗಳಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರ ಹೆಚ್ಚಿಸುವುದು, ವಿವಿಧೆಡೆ ಪ್ರತ್ಯೇಕ ಸೈಕ್ಲಿಂಗ್ ಟ್ರ್ಯಾಕ್, ವಾಕಿಂಗ್ ಪಾತ್​​ಗಳನ್ನು ನಿರ್ಮಿಸುವುದು ಇವೇ ಮುಂತಾದ ಕಾರ್ಯಗಳು ಈ ಯೋಜನೆಯಲ್ಲಿವೆ.

ಎಂಟು ವರ್ಷದಲ್ಲಿ ಆರು ಲಕ್ಷಕ್ಕೂ ಹೆಚ್ಚು ಗ್ರಾಮಗಳ ಭೂದಾಖಲೆಗಳ ಡಿಜಿಟೀಕರಣವಾಗಿದೆ: ಗ್ರಾಮೀಣಾಭಿವೃದ್ಧಿ ಸಚಿವ

ಎಂಟು ವರ್ಷದಲ್ಲಿ ಆರು ಲಕ್ಷಕ್ಕೂ ಹೆಚ್ಚು ಗ್ರಾಮಗಳ ಭೂದಾಖಲೆಗಳ ಡಿಜಿಟೀಕರಣವಾಗಿದೆ: ಗ್ರಾಮೀಣಾಭಿವೃದ್ಧಿ ಸಚಿವ

Digitization of land records: 2016ರ ಏಪ್ರಿಲ್​ನಲ್ಲಿ ಆರಂಭವಾದ ಡಿಜಿಟಲ್ ಇಂಡಿಯಾ ಲ್ಯಾಂಡ್ ರೆಕಾರ್ಡ್ಸ್ ಮಾಡರ್ನೈಸೇಶನ್ ಪ್ರೋಗ್ರಾಮ್ ಅಡಿಯಲ್ಲಿ ಈವರೆಗೂ 6,26,000 ಗ್ರಾಮಗಳ ಭೂದಾಖಲೆಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ. ಭೂವ್ಯಾಜ್ಯಗಳಿಂದಾಗಿ ಬಹಳಷ್ಟು ಯೋಜನೆಗಳು ಸ್ಥಗಿತಗೊಂಡಿದ್ದು ಅದರಿಂದ ಆರ್ಥಿಕ ನಷ್ಟ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಸುಧಾರಣಾ ಕ್ರಮವನ್ನು ಜಾರಿಗೊಳಿಸಿದೆ.

ದೇಶಾದ್ಯಂತ ಜನೌಷಧ ಕೇಂದ್ರಗಳಲ್ಲಿ ಆದ ಒಟ್ಟು ಬಿಸಿನೆಸ್ ಈ ವರ್ಷ 1,000 ಕೋಟಿ ರೂಗಿಂತಲೂ ಹೆಚ್ಚು

ದೇಶಾದ್ಯಂತ ಜನೌಷಧ ಕೇಂದ್ರಗಳಲ್ಲಿ ಆದ ಒಟ್ಟು ಬಿಸಿನೆಸ್ ಈ ವರ್ಷ 1,000 ಕೋಟಿ ರೂಗಿಂತಲೂ ಹೆಚ್ಚು

Jan Aushadhi outlets total business this year: ಈ ವರ್ಷ ಅಕ್ಟೋಬರ್​ವರೆಗೂ ದೇಶಾದ್ಯಂತ ಜನೌಷಧಿ ಕೇಂದ್ರಗಳಲ್ಲಿ ನಡೆದಿರುವ ಒಟ್ಟಾರೆ ಬಿಸಿನೆಸ್ 1,000 ಕೋಟಿ ರೂ ದಾಟಿದೆ. ಸೆಪ್ಟೆಂಬರ್ ತಿಂಗಳೊಂದರಲ್ಲೇ 200 ಕೋಟಿ ರೂ ಬಿಸಿನೆಸ್ ನಡೆದಿತ್ತು. ದೇಶಾದ್ಯಂತ ಜನೌಷಧಿ ಮಳಿಗೆಗಳ ಸಂಖ್ಯೆ 14,000 ಇದೆ. ಮುಂದಿನ ಎರಡು ವರ್ಷದಲ್ಲಿ ಇನ್ನೂ 10,000ಕ್ಕೂ ಹೆಚ್ಚು ಮಳಿಗೆಗಳ ಸ್ಥಾಪನೆಯಾಗುವ ಸಾಧ್ಯತೆ ಇದೆ.

ಎಚ್​​ಎಸ್​ಬಿಸಿ 160 ವರ್ಷ ಇತಿಹಾಸದಲ್ಲಿ ಸಿಎಫ್​ಒ ಆದ ಮೊದಲ ಮಹಿಳೆ; ಭಾರತ ಮೂಲದ ಕೌರ್ ಹೊಸ ಇತಿಹಾಸ

ಎಚ್​​ಎಸ್​ಬಿಸಿ 160 ವರ್ಷ ಇತಿಹಾಸದಲ್ಲಿ ಸಿಎಫ್​ಒ ಆದ ಮೊದಲ ಮಹಿಳೆ; ಭಾರತ ಮೂಲದ ಕೌರ್ ಹೊಸ ಇತಿಹಾಸ

Pam Kaur first woman to become CFO of HSBC holdings: ಯುಕೆ ಮೂಲದ ಎಚ್​ಎಸ್​ಬಿಸಿ ಬ್ಯಾಂಕ್​ನ 159 ವರ್ಷ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರು ಎಕ್ಸಿಕ್ಯೂಟಿವ್ ಹುದ್ದೆ ಅಲಂಕರಿಸಿದ್ದಾರೆ. ಅದೂ ಭಾರತದ ಮೂಲದ ಮಹಿಳೆಯೇ ಈ ಗೌರವ ಪಡೆದಿರುವುದು. ಪಂಜಾಬ್ ಸಂಜಾತೆಯಾದ ಪಾಮ್ ಕೌರ್ ಅವರು ಎಚ್​ಎಸ್​ಬಿಸಿ ಹೋಲ್ಡಿಂಗ್ಸ್​ನ ಸಿಎಫ್​ಒ ಆಗಿ ನೇಮಕವಾಗಿದ್ದಾರೆ. ಈ ಬಗ್ಗೆ ಒಂದು ವರದಿ...

ಅತಿದೊಡ್ಡ ಐಪಿಒಗಳಲ್ಲಿ ಗೆದ್ದವೆಷ್ಟು, ಸೋತವೆಷ್ಟು? ಪ್ರಾಥಮಿಕ ಮಾರುಕಟ್ಟೆಯಲ್ಲಿ ಹಣ ಹಾಕುವ ಮುನ್ನ ಹುಷಾರ್

ಅತಿದೊಡ್ಡ ಐಪಿಒಗಳಲ್ಲಿ ಗೆದ್ದವೆಷ್ಟು, ಸೋತವೆಷ್ಟು? ಪ್ರಾಥಮಿಕ ಮಾರುಕಟ್ಟೆಯಲ್ಲಿ ಹಣ ಹಾಕುವ ಮುನ್ನ ಹುಷಾರ್

Performance report of top-30 IPOs: ಐಪಿಒ ಎಂಬುದು ಕಂಪನಿಗಳು ಸಾರ್ವಜನಿಕವಾಗಿ ಷೇರುಗಳನ್ನು ಹಂಚಿ ಬಂಡವಾಳ ಸಂಗ್ರಹಿಸುವ ಪ್ರಾಥಮಿಕ ಮಾರುಕಟ್ಟೆ. ಇಲ್ಲಿ ಅಡಿ ಇಡುತ್ತಿರುವ ಕಂಪನಿಗಳ ಸಂಖ್ಯೆ ಹೆಚ್ಚುತ್ತಿದೆ. ಐಪಿಒ ಮೂಲಕ ಅತಿಹೆಚ್ಚು ಬಂಡವಾಳ ಸಂಗ್ರಹಿಸಿದ 30 ಕಂಪನಿಗಳ ಷೇರುಗಳಲ್ಲಿ ನಿರೀಕ್ಷೆ ಹುಸಿಗಳಿಸದವು ಎಷ್ಟು? ಗೆದ್ದವೆಷ್ಟು ಎನ್ನುವ ಮಾಹಿತಿಯನ್ನು ಕ್ಯಾಪಿಟಲ್ ಮೈಂಡ್ ಕಲೆಹಾಕಿದೆ.

3 ವರ್ಷದ ಬ್ಯಾಂಕ್ ಎಫ್​ಡಿ ದರಗಳು

3 ವರ್ಷದ ಬ್ಯಾಂಕ್ ಎಫ್​ಡಿ ದರಗಳು

ಆರ್​ಬಿಐ ಸದ್ಯದಲ್ಲೇ ಬಡ್ಡಿದರ ಕಡಿತಗೊಳಿಸಬಹುದು. ಈಗಲೇ ಎಫ್​ಡಿಯಲ್ಲಿ ಹಣ ಇಡುವುದು ಸೂಕ್ತ; 3 ವರ್ಷದ ಬ್ಯಾಂಕ್ ಎಫ್​ಡಿ ದರ ಎಷ್ಟಿದೆ, ಪಟ್ಟಿ...

‘ಮಹತ್ವದ ಜಾಗತಿಕ ಪಾತ್ರಕ್ಕೆ ಭಾರತ ಸಿದ್ಧ’: ಅಮೆರಿಕದ ಕೊಲಂಬಿಯಾ ಯೂನಿವರ್ಸಿಟಿಯಲ್ಲಿ ನಿರ್ಮಲಾ ಸೀತಾರಾಮನ್ ಭಾಷಣ

‘ಮಹತ್ವದ ಜಾಗತಿಕ ಪಾತ್ರಕ್ಕೆ ಭಾರತ ಸಿದ್ಧ’: ಅಮೆರಿಕದ ಕೊಲಂಬಿಯಾ ಯೂನಿವರ್ಸಿಟಿಯಲ್ಲಿ ನಿರ್ಮಲಾ ಸೀತಾರಾಮನ್ ಭಾಷಣ

Nirmala Sitharaman at Columbia University, USA: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಮೆರಿಕದ ನ್ಯೂಯಾರ್ಕ್​ನ ಕೊಲಂಬಿಯಾ ಯೂನಿವರ್ಸಿಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ಜಾಗತಿಕ ಪಾತ್ರದ ಕುರಿತು ಮಾತನಾಡಿದರು. ಭಾರತದ ಆರ್ಥಿಕತೆ ಹೇಗೆ ಬೆಳೆಯುತ್ತಿದೆ, ಜಾಗತಿವಾಗಿ ಅದು ಯಾವ ಪಾತ್ರ ವಹಿಸುತ್ತಿದೆ ಎಂಬಿತ್ಯಾದಿ ಅಂಶಗಳ ಬಗ್ಗೆ ಅವರು ಬೆಳಕು ಚೆಲ್ಲಿದರು.

Gold Silver Price on 22nd October: ಚಿನ್ನ, ಬೆಳ್ಳಿ ಬೆಲೆಗಳ ದಾಖಲೆ ಓಟ ಮುಂದುವರಿಕೆ

Gold Silver Price on 22nd October: ಚಿನ್ನ, ಬೆಳ್ಳಿ ಬೆಲೆಗಳ ದಾಖಲೆ ಓಟ ಮುಂದುವರಿಕೆ

Bullion Market 2024 October 22nd: ಚಿನ್ನದ ಬೆಲೆ ಇಂದು ಮಂಗಳವಾರ 7,310 ರೂಗೆ ಏರಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 7,965 ರೂ ತಲುಪಿದೆ. ಬೆಳ್ಳಿ ಬೆಲೆ ಚೆನ್ನೈ ಮೊದಲಾದೆಡೆ 110 ರೂ ಗಡಿ ಸಮೀಪ ದೌಡಾಯಿಸಿದೆ. 18 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​ಗೆ 5,974 ರೂಗೆ ಏರಿದೆ.

50 ಲಕ್ಷ ರೂ ಇದ್ದರೆ ಏನ್ ಮಾಡ್ತೀರಿ..?

Warikoo shorts video on car buying: ನಿಮ್ಮ ಬಳಿ 50 ಲಕ್ಷ ರೂ ಇದ್ದು ಕಾರ್ ಖರೀದಿಸಬೇಕೆಂದಿದ್ದೀರಾ? ಕಾರು ಖರೀದಿಸುವ ಬದಲು ಹೂಡಿಕೆ ಮಾಡಿದರೆ 10 ವರ್ಷದ ಬಳಿಕ ಐಷಾರಾಮಿ ಕಾರನ್ನೇ ಖರೀದಿಸಬಹುದು ಎನ್ನುತ್ತಾರೆ ವಾರಿಕೂ.

ಮಾರುಕಟ್ಟೆ ಬೀಳ್ತಿದೆ, ಖರೀದಿಸುವ ಸಮಯವಾ? ಇದು ಸಾಕಾಗಲ್ಲ, ಇನ್ನೂ ಬೀಳಬೇಕು ಎನ್ನುತ್ತಾರೆ ದೀಪಕ್ ಶೆಣೈ

ಮಾರುಕಟ್ಟೆ ಬೀಳ್ತಿದೆ, ಖರೀದಿಸುವ ಸಮಯವಾ? ಇದು ಸಾಕಾಗಲ್ಲ, ಇನ್ನೂ ಬೀಳಬೇಕು ಎನ್ನುತ್ತಾರೆ ದೀಪಕ್ ಶೆಣೈ

Deepak Shenoy opinion on stock market: ಷೇರುಪೇಟೆಯಲ್ಲಿ ಈಗ ದೊಡ್ಡದಾಗಿ ಮಾರ್ಕೆಟ್ ಕರೆಕ್ಷನ್ ಆಗುತ್ತಿದೆಯಾ? ಕಳೆದ ಮೂರ್ನಾಲ್ಕು ತಿಂಗಳಿಂದ ಷೇರು ಮಾರುಕಟ್ಟೆ ಒಂದಷ್ಟು ಹಿನ್ನಡೆ ಕಂಡಿದೆ. ಆದರೆ, ಕ್ಯಾಪಿಟಲ್ ಮೈಂಡ್ ಸಂಸ್ಥಾಪಕ ದೀಪಕ್ ಶೆಣೈ ಪ್ರಕಾರ ಇಷ್ಟು ಮಾರ್ಕೆಟ್ ಕರೆಕ್ಷನ್ ಸಾಕಾಗಲ್ಲ, ಇನ್ನಷ್ಟು ಕುಸಿಯಬೇಕು. ಆಗ ಷೇರು ಖರೀದಿಸಬಹುದು ಎನ್ನುತ್ತಾರೆ.

ಉಡಾನ್ ಸ್ಕೀಮ್ ಮತ್ತಷ್ಟು 10 ವರ್ಷ ವಿಸ್ತರಿಸಿದ ಸರ್ಕಾರ; ಏನಿದು ಯೋಜನೆ?

ಉಡಾನ್ ಸ್ಕೀಮ್ ಮತ್ತಷ್ಟು 10 ವರ್ಷ ವಿಸ್ತರಿಸಿದ ಸರ್ಕಾರ; ಏನಿದು ಯೋಜನೆ?

UDAN scheme updates: ದೇಶದ ವಿವಿಧ ಪ್ರದೇಶಗಳಿಗೆ ವೈಮಾನಿಕ ಸಂಪರ್ಕ ಕಲ್ಪಿಸಲು ನೆರವಾಗುವ ಉಡಾನ್ ಸ್ಕೀಮ್ ಅನ್ನು ಕೇಂದ್ರ ಸರ್ಕಾರ ಇನ್ನೂ 10 ವರ್ಷ ವಿಸ್ತರಿಸಲು ನಿರ್ಧರಿಸಿದೆ. 2016ರ ಅಕ್ಟೋಬರ್ 21ಕ್ಕೆ ಆರಂಭವಾದ ಈ ಯೋಜನೆ ಇವತ್ತಿಗೆ 8 ವರ್ಷ ಪೂರ್ಣಗೊಳಿಸಿದೆ. 2026ರವರೆಗೂ ಜಾರಿಯಲ್ಲಿರುವ ಉಡಾನ್ ಸ್ಕೀಮ್​ನ ಅವಧಿ ಈಗ 2036ರವರೆಗೂ ವಿಸ್ತರಣೆ ಆಗುತ್ತಿದೆ.

ರೆಗ್ಯುಲರ್ ಆದಾಯ ಕೊಡುವ ಮ್ಯೂಚುವಲ್ ಫಂಡ್ ಎಸ್​ಡಬ್ಲ್ಯುಪಿ ಹೇಗೆ ಕೆಲಸ ಮಾಡುತ್ತೆ ನೋಡಿ

ರೆಗ್ಯುಲರ್ ಆದಾಯ ಕೊಡುವ ಮ್ಯೂಚುವಲ್ ಫಂಡ್ ಎಸ್​ಡಬ್ಲ್ಯುಪಿ ಹೇಗೆ ಕೆಲಸ ಮಾಡುತ್ತೆ ನೋಡಿ

Mutual Fund SWP details: ರಿಟೈರ್ಮೆಂಟ್ ಪ್ಲಾನ್ ಮಾಡುತ್ತಿರುವವರಿಗೆ ಅಥವಾ ರೆಗ್ಯುಲರ್ ಆಗಿ ಪಾಸಿವ್ ಇನ್ಕಮ್ ಸೃಷ್ಟಿಸಿಕೊಳ್ಳಲು ಬಯಸುವವರಿಗೆ ಮ್ಯುಚುವಲ್ ಫಂಡ್ ಎಸ್​ಡಬ್ಲ್ಯುಪಿ ಪ್ಲಾನ್ ಬಗ್ಗೆ ತಿಳಿದಿರಲಿ. ಇದು ರೆಗ್ಯುಲರ್ ಮ್ಯುಚುವಲ್ ಫಂಡ್​ನಂತೆಯೇ ಆದರೂ ನಿಯಮಿತವಾಗಿ ಹೂಡಿಕೆ ಹಿಂಪಡೆಯಲು ಸುಲಭ ಮಾಡಿಕೊಡುತ್ತದೆ. ನಿಮ್ಮ ಹೂಡಿಕೆ ಮುಂದುವರಿಯುತ್ತಿರುವಂತೆಯೇ, ನಿಗದಿತ ಹಣವನ್ನು ಹಿಂಪಡೆಯುತ್ತಾ ಹೋಗಬಹುದು.

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ