AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Kashappanavar

Vinay Kashappanavar

ಹಿರಿಯ ವರದಿಗಾರ - TV9 Kannada

vinaykumar.Kashappanavar@tv9.com

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಶಿಕ್ಷಣ ಸಚಿವರಿಲ್ಲದೆ ಇಲಾಖೆಯ ಚಟುವಟಿಕೆಗಳಿಗೆ ಅಡ್ಡಿ: ಸರ್ಕಾರಿ ಶಾಲೆಯ 30 ಸಾವಿರ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಶಿಕ್ಷಣ ಸಚಿವರಿಲ್ಲದೆ ಇಲಾಖೆಯ ಚಟುವಟಿಕೆಗಳಿಗೆ ಅಡ್ಡಿ: ಸರ್ಕಾರಿ ಶಾಲೆಯ 30 ಸಾವಿರ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ವಾರಗಳು ಕಳೆದರೂ ಶಿಕ್ಷಣ ಸಚಿವರ ನೇಮಕವಾಗದ ಕಾರಣ ನೀತಿ ನಿರ್ಧಾರಗಳಿಲ್ಲದೆ ಇಲಾಖೆ ಅಸ್ತವ್ಯಸ್ತಗೊಂಡಿದೆ. ಇದರ ನಡುವೆ, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ 7ನೇ ತರಗತಿ ಮುಗಿಸಿದ ಸುಮಾರು 30 ಸಾವಿರ ಬಡ ವಿದ್ಯಾರ್ಥಿಗಳಿಗೆ ಮುಂದಿನ 8ನೇ ತರಗತಿಗೆ ಪ್ರೌಢಶಾಲಾ ಹಂತದಲ್ಲಿ ಆಂಗ್ಲ ಮಾಧ್ಯಮವಿಲ್ಲದೆ ಭವಿಷ್ಯ ಅತಂತ್ರಗೊಂಡಿದೆ.

ಸರ್ಕಾರಿ ಶಾಲೆಯಲ್ಲಿ ಓದಿದ 30 ಸಾವಿರ ಮಕ್ಕಳು ಅತಂತ್ರ! ಸರ್ಕಾರದ ಎಡವಟ್ಟಿಗೆ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?

ಸರ್ಕಾರಿ ಶಾಲೆಯಲ್ಲಿ ಓದಿದ 30 ಸಾವಿರ ಮಕ್ಕಳು ಅತಂತ್ರ! ಸರ್ಕಾರದ ಎಡವಟ್ಟಿಗೆ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?

ಕರ್ನಾಟಕದ 1001 ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 1 ರಿಂದ 7ನೇ ತರಗತಿವರೆಗೆ ಓದಿದ ಸುಮಾರು 30 ಸಾವಿರ ವಿದ್ಯಾರ್ಥಿಗಳು ಇದೀಗ 8ನೇ ತರಗತಿಗೆ ಸೇರಲು ಪರದಾಡುತ್ತಿದ್ದಾರೆ. ಸರ್ಕಾರ 8ನೇ ತರಗತಿಯ ಇಂಗ್ಲಿಷ್​ ಮಾಧ್ಯಮವನ್ನು ಪ್ರಾರಂಭಿಸಿಲ್ಲ. ಇದರಿಂದ ಮಕ್ಕಳು ಕನ್ನಡ ಮಾಧ್ಯಮಕ್ಕೆ ಮರಳುವ ಅಥವಾ ಖಾಸಗಿ ಶಾಲೆ ಸೇರುವ ಪರಿಸ್ಥಿತಿ ಎದುರಾಗಿದ್ದು, ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ಶಾಲಾ ಮಕ್ಕಳಿಗಿನ್ನು ಚಪ್ಪಲಿ ಭಾಗ್ಯ!: ಮಕ್ಕಳ ಆರೋಗ್ಯ ಗಮನದಲ್ಲಿರಿಸಿ ಶಿಕ್ಷಣ ಇಲಾಖೆಯಿಂದ ಹೊಸ ಚಿಂತನೆ

ಶಾಲಾ ಮಕ್ಕಳಿಗಿನ್ನು ಚಪ್ಪಲಿ ಭಾಗ್ಯ!: ಮಕ್ಕಳ ಆರೋಗ್ಯ ಗಮನದಲ್ಲಿರಿಸಿ ಶಿಕ್ಷಣ ಇಲಾಖೆಯಿಂದ ಹೊಸ ಚಿಂತನೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ ಅಥವಾ ಚಪ್ಪಲಿ ವಿತರಿಸಲು ಶಿಕ್ಷಣ ಇಲಾಖೆ ಹೊಸ ಚಿಂತನೆ ನಡೆಸಿದ್ದು, ಈ ಬಗ್ಗೆ ಜಿಲ್ಲಾ ಉಪನಿರ್ದೇಶಕರಿಂದ ಮಾಹಿತಿ ಕೋರಿದೆ. ಮಕ್ಕಳ ಆರೋಗ್ಯ ಸೇರಿ ಕೆಲ ಅಂಶಗಳನ್ನು ಪರಿಗಣಿಸಿ ಇಲಾಖೆ ಈ ಬಗ್ಗೆ ಯೋಚನೆ ರೂಪಿಸಿದ್ದು, ಮಳೆ ಮತ್ತು ಬೇಸಿಗೆ ಕಾಲಗಳೆರಡರಲ್ಲೂ ಚಪ್ಪಲಿಯನ್ನು ಧರಿಸೋದು ವಿದ್ಯಾರ್ಥಿಗಳಿಗೆ ಸುಲಭವಾಗಲಿದೆ ಎಂಬ ಲೆಕ್ಕಾಚಾರವೂ ಇದೆ ಎನ್ನಲಾಗಿದೆ.

ಪಿಯುಸಿ ಹಾಗೂ ಸಿಇಟಿ ವಿದ್ಯಾರ್ಥಿಗಳಿಗೆ ಕೆಇಎ ಬಿಗ್ ರಿಲೀಫ್: ಇನ್ಮುಂದೆ ‘ಒಂದು ಅರ್ಜಿ, ಎರಡು ಪರೀಕ್ಷೆ’; ಸಾಲು ಸಾಲು ಎಡವಟ್ಟುಗಳಿಗೆ ಬ್ರೇಕ್

ಪಿಯುಸಿ ಹಾಗೂ ಸಿಇಟಿ ವಿದ್ಯಾರ್ಥಿಗಳಿಗೆ ಕೆಇಎ ಬಿಗ್ ರಿಲೀಫ್: ಇನ್ಮುಂದೆ ‘ಒಂದು ಅರ್ಜಿ, ಎರಡು ಪರೀಕ್ಷೆ’; ಸಾಲು ಸಾಲು ಎಡವಟ್ಟುಗಳಿಗೆ ಬ್ರೇಕ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದ್ವಿತೀಯ ಪಿಯುಸಿ ಮತ್ತು UG-CET ಗೆ 'ಒಂದೇ ಅರ್ಜಿ' ಸಲ್ಲಿಸುವ ಹೊಸ ನಿಯಮ ಜಾರಿಗೊಳಿಸಿದೆ. ಇದರಿಂದ ವಿದ್ಯಾರ್ಥಿಗಳ ಸರ್ವರ್ ಸಮಸ್ಯೆ, ತಪ್ಪು ಮಾಹಿತಿ ಸಲ್ಲಿಕೆ ಹಾಗೂ ಮಾನಸಿಕ ಒತ್ತಡ ನಿವಾರಣೆಯಾಗಲಿದೆ. ಪಿಯುಸಿ ಪ್ರವೇಶ ಪಡೆಯುವಾಗಲೇ CET ಆಯ್ಕೆ ನಮೂದಿಸಿ, ಶುಲ್ಕ ಪಾವತಿಸಿ ನೇರವಾಗಿ ಪ್ರವೇಶಪತ್ರ ಪಡೆಯಬಹುದು. ಇದು ಲಕ್ಷಾಂತರ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಗ್ರಾಮೀಣ ಭಾಗದವರಿಗೆ ವರದಾನವಾಗಲಿದೆ.

ಎಂಬಿಬಿಎಸ್ ವೈದ್ಯರ ಕಳ್ಳಾಟಕ್ಕೆ ಆರೋಗ್ಯ ಇಲಾಖೆ ಬ್ರೇಕ್: ಕಡ್ಡಾಯ ಸೇವೆ ತಪ್ಪಿಸಿದ 450 ವೈದ್ಯರಿಗೆ 15 ಲಕ್ಷ ರೂ. ದಂಡ!

ಎಂಬಿಬಿಎಸ್ ವೈದ್ಯರ ಕಳ್ಳಾಟಕ್ಕೆ ಆರೋಗ್ಯ ಇಲಾಖೆ ಬ್ರೇಕ್: ಕಡ್ಡಾಯ ಸೇವೆ ತಪ್ಪಿಸಿದ 450 ವೈದ್ಯರಿಗೆ 15 ಲಕ್ಷ ರೂ. ದಂಡ!

ಕರ್ನಾಟಕದಲ್ಲಿ ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ಆರೋಗ್ಯ ಇಲಾಖೆ ತಲಾ 15 ಲಕ್ಷ ರೂಪಾಯಿ ದಂಡ ವಿಧಿಸಿ ಲೀಗಲ್ ನೋಟಿಸ್ ನೀಡಿದೆ. ನಿಯಮ ಉಲ್ಲಂಘಿಸುವ ವೈದ್ಯರ ಪದವಿ ಸರ್ಟಿಫಿಕೇಟ್‌ಗಳನ್ನು ತಡೆಹಿಡಿಯುವ ಕಠಿಣ ಷರತ್ತು ಜಾರಿಗೆ ತರಲು ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಜೊತೆ ಚರ್ಚೆ ನಡೆಸಲಾಗುತ್ತಿದ್ದು, ಕರ್ತವ್ಯಕ್ಕೆ ಬಾರದವರ ವಿರುದ್ಧ ದಂಡದ ಜೊತೆಗೆ ಕೇಸ್ ದಾಖಲಿಸಲು ಸಚಿವ ಯು.ಟಿ. ಖಾದರ್ ಸೂಚಿಸಿದ್ದಾರೆ.

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈ ಹೈಅಲರ್ಟ್, ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈ ಹೈಅಲರ್ಟ್, ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

ನೆರೆರಾಜ್ಯ ಕೇರಳದಲ್ಲಿ ಭೀತಿ ಹುಟ್ಟಿಸಿರುವ ಸಾಂಕ್ರಾಮಿಕ ‘ಶಿಗೆಲ್ಲಾ’ ಬ್ಯಾಕ್ಟೀರಿಯಾ ಸೋಂಕಿಗೆ ನಾಲ್ಕು ವರ್ಷದ ಮಗು ಬಲಿಯಾಗಿದ್ದು, 300ಕ್ಕೂ ಹೆಚ್ಚು ಮಕ್ಕಳಲ್ಲಿ ಲಕ್ಷಣಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ತೀವ್ರ ನಿಗಾ ವಹಿಸಿದೆ. ಕಲುಷಿತ ನೀರು ಮತ್ತು ಆಹಾರದ ಮೂಲಕ ಹರಡುವ ಈ ಕರುಳಿನ ಸೋಂಕಿನ ವಿರುದ್ಧ ಪೋಷಕರು ಕಟ್ಟುನಿಟ್ಟಿನ ನೈರ್ಮಲ್ಯ ಕ್ರಮಗಳನ್ನು ಕೈಗೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: 1,280 ವೈದ್ಯರು, ನರ್ಸ್‌ಗಳ ಭರ್ತಿಗೆ ಯು.ಟಿ. ಖಾದರ್ ಆದೇಶ

ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: 1,280 ವೈದ್ಯರು, ನರ್ಸ್‌ಗಳ ಭರ್ತಿಗೆ ಯು.ಟಿ. ಖಾದರ್ ಆದೇಶ

ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು ಮತ್ತು ಸಿಬ್ಬಂದಿ ಕೊರತೆ ನೀಗಿಸಲು ಚುರುಕಿನ ಕ್ರಮ ಕೈಗೊಂಡಿದ್ದಾರೆ. 1,280 ಎಂಬಿಬಿಎಸ್ ವೈದ್ಯರು, 924 ತಜ್ಞ ವೈದ್ಯರು, 892 ನರ್ಸ್‌ಗಳು ಸೇರಿದಂತೆ ಒಟ್ಟು 3000+ ಸಿಬ್ಬಂದಿ ನೇಮಕಾತಿಗೆ ಚಾಲನೆ ನೀಡಲಾಗಿದೆ. ಕೆಇಎ ಮೂಲಕ ಹಾಗೂ 'ವಾಕ್-ಇನ್ ಇಂಟರ್ವ್ಯೂ' ಮೂಲಕ ವೈದ್ಯರ ನೇಮಕ ನಡೆಯಲಿದೆ. ಔಷಧ ಗುಣಮಟ್ಟ ಮತ್ತು ಬೆಲೆ ನಿಯಂತ್ರಣವೂ ಸಚಿವರ ಆದ್ಯತೆ.

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: 100 ದಿನಗಳೊಳಗೆ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ!

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: 100 ದಿನಗಳೊಳಗೆ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ!

ಕರ್ನಾಟಕ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. ಮುಂದಿನ 100 ದಿನಗಳ ಒಳಗೆ 15,000 ಪ್ರಾಥಮಿಕ ಶಿಕ್ಷಕರು ಹಾಗೂ 2,500 ಐಟಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಮುಂದಿನ ವಾರವೇ ಅಧಿಕೃತ ಅಧಿಸೂಚನೆ ಹೊರಬೀಳಲಿದ್ದು, ಎರಡು ತಿಂಗಳೊಳಗೆ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟವಾಗಲಿದೆ.

ಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಯುಟಿ ಖಾದರ್ ಫುಲ್ ಆಕ್ಟಿವ್​​​: ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಪ್ಲ್ಯಾನ್​

ಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಯುಟಿ ಖಾದರ್ ಫುಲ್ ಆಕ್ಟಿವ್​​​: ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಪ್ಲ್ಯಾನ್​

ನೂತನ ಆರೋಗ್ಯ ಸಚಿವ ಯು.ಟಿ. ಖಾದರ್​ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆರೋಗ್ಯ ಇಲಾಖೆಯಲ್ಲಿ ಸುಧಾರಣೆ ತರಲು ಮುಂದಾಗಿದ್ದಾರೆ. ವೈದ್ಯರ ಕೊರತೆ ನೀಗಿಸಲು ಪ್ಲ್ಯಾನ್​ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ಮಾಡಿ ಖಡಕ್​ ಸೂಚನೆಗಳನ್ನು ನೀಡಿದ್ದಾರೆ. ಡಿಹೆಚ್‌ಓಗಳಿಗೆ ಮಾಸ್ಟರ್ ಸ್ಟ್ರೋಕ್ ನೀಡಿದ್ದಾರೆ.

ಸಿಇಟಿ ಫಲಿತಾಂಶ ಪ್ರಕಟ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ: ರಿಸಲ್ಟ್​​ ನೋಡಲು ಸಾಧ್ಯವಾಗದೆ ವಿದ್ಯಾರ್ಥಿಗಳು ಪರದಾಟ

ಸಿಇಟಿ ಫಲಿತಾಂಶ ಪ್ರಕಟ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ: ರಿಸಲ್ಟ್​​ ನೋಡಲು ಸಾಧ್ಯವಾಗದೆ ವಿದ್ಯಾರ್ಥಿಗಳು ಪರದಾಟ

ಎಂಜಿನಿಯರ್​​ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ಏಪ್ರಿಲ್​​ನಲ್ಲಿ ನಡೆದಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಗೊಂಡಿದೆ. ಆದರೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಫಲಿತಾಂಶ ನೋಡಲು ಸಾಧ್ಯವಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. KEA ಸದ್ಯ ಪರ್ಯಾಯ ವ್ಯವಸ್ಥೆಯೊಂದು ಕಲ್ಪಿಸಿದೆ.

ಬೆಲೆ ಏರಿಕೆಯ ಬಿಸಿ: ಗೋಲ್ಡ್ ಸ್ಕೀಮ್ ಗಳಿಂದ ಹಿಂದೆ ಸರಿಯುತ್ತಿರುವ ಸಿಟಿ ಮಂದಿ

ಬೆಲೆ ಏರಿಕೆಯ ಬಿಸಿ: ಗೋಲ್ಡ್ ಸ್ಕೀಮ್ ಗಳಿಂದ ಹಿಂದೆ ಸರಿಯುತ್ತಿರುವ ಸಿಟಿ ಮಂದಿ

ಮಧ್ಯಮ ವರ್ಗದ ಜನರ ಜೀವನವೇ ಹಾಗೆ ಬಂಗಾರ ಇಷ್ಟ ಆದರೂ ಅದನ್ನ ಖರೀದಿ ಮಾಡಲು ಕಷ್ಟ ಪಡಬೇಕಾಗುತ್ತೆ. ಹೀಗಾಗಿ ಒಂದೇ ಸಲ ಅಷ್ಟೊಂದು ಹಣ ನೀಡಿ ಚಿನ್ನ ಖರೀದಿ ಮಾಡೋಕೆ ಆಗೋದಿಲ್ಲ ಅಂತ ಅನೇಕರು ಗೋಲ್ಡ್ ಸ್ಕೀಂಗಳ ಮೂಲಕ ಚಿನ್ನ ಖರೀದಿ ಮಾಡುತ್ತಿದ್ದರು. ಆದ್ರೆ, ಇದೀಗ ಈ ಸ್ಕೀಂಗಳಿಂದಲೂ ಕೂಡ ಜನರು ಹಿಂದೆ ಸರಿಯುವ ಪರಿಸ್ಥಿತಿ ಬಂದಿದ್ದು, ಜನರ ಜೀವನ ಬಲು ಕಷ್ಟ ಎನ್ನುವಂತಾಗಿದೆ. ಯಾಕೆ ಅಂತೀರಾ? ಈ ಕೆಳಗಿನಂತಿದೆ ನೋಡಿ.

ಬೆಂಗಳೂರು ವಾತಾವರಣದಲ್ಲಿ ಬದಲಾವಣೆ: ಮಕ್ಕಳಲ್ಲಿ ಹೆಚ್ಚಿದ ಸಾಂಕ್ರಾಮಿಕ ರೋಗಗಳ ಭೀತಿ

ಬೆಂಗಳೂರು ವಾತಾವರಣದಲ್ಲಿ ಬದಲಾವಣೆ: ಮಕ್ಕಳಲ್ಲಿ ಹೆಚ್ಚಿದ ಸಾಂಕ್ರಾಮಿಕ ರೋಗಗಳ ಭೀತಿ

ಬೆಂಗಳೂರಿನಲ್ಲಿ ಮಳೆ ಹಾಗೂ ಸೆಕೆ ಮಿಶ್ರಿತ ವಾತಾವರಣದಿಂದ ಮಕ್ಕಳಲ್ಲಿ ಸಾಂಕ್ರಾಮಿಕ ರೋಗಗಳು, ಡೆಂಗ್ಯೂ, ವೈರಲ್ ಜ್ವರಗಳು ಹೆಚ್ಚಾಗಿವೆ. ಕೆಮ್ಮು, ನೆಗಡಿ, ಗಂಟಲು ನೋವು, ವಾಂತಿ ಪ್ರಕರಣಗಳು ಉಲ್ಬಣಿಸಿವೆ. ಹೀಗಾಗಿ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ವೈದ್ಯರು ಪೋಷಕರಿಗೆ ಸಲಹೆ ನೀಡಿದ್ದಾರೆ.

ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ