AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಾಯಕ ಬಡಿಗೇರ್​

ವಿನಾಯಕ ಬಡಿಗೇರ್​

Author - TV9 Kannada

vinayak.badiger@tv9.com
ಬಳ್ಳಾರಿಯಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿಗೆ ಮುಜುಗರ: ಪ್ರವಚನ ಮಧ್ಯದಲ್ಲೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀಗಳು

ಬಳ್ಳಾರಿಯಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿಗೆ ಮುಜುಗರ: ಪ್ರವಚನ ಮಧ್ಯದಲ್ಲೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀಗಳು

ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಸಿದ್ಧ ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ತೀವ್ರ ಮುಜುಗರ ಉಂಟಾಗಿದೆ. ಮೈಕ್ ತೊಂದರೆ ಮತ್ತು ವೇದಿಕೆಯಲ್ಲಿನ ಗದ್ದಲದಿಂದ ಶ್ರೀಗಳು ತಮ್ಮ ಆಶೀರ್ವಚನವನ್ನು ಅರ್ಧಕ್ಕೆ ನಿಲ್ಲಿಸಿ ನಿರ್ಗಮಿಸಿದರು. ರಾಜಕೀಯ ನಾಯಕರ ಆಗಮನದ ವೇಳೆ ಆದ ಹೆಚ್ಚುವರಿ ಗಲಾಟೆಯಿಂದ ಭಕ್ತರಲ್ಲಿ ಆಕ್ರೋಶ ಭುಗಿಲೆದ್ದಿದ್ದು, ವ್ಯವಸ್ಥಾಪಕರ ನಿರ್ಲಕ್ಷ್ಯದ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.

ಬಳ್ಳಾರಿಯಲ್ಲಿ ಪಾಳು ಬಿದ್ದ ₹4 ಕೋಟಿ ಹಾಸ್ಟೆಲ್‌! ವಿದ್ಯಾರ್ಥಿಗಳ ಬಳಕೆಗೆ ಸಿಗದ ವಸತಿ ನಿಲಯ

ಬಳ್ಳಾರಿಯಲ್ಲಿ ಪಾಳು ಬಿದ್ದ ₹4 ಕೋಟಿ ಹಾಸ್ಟೆಲ್‌! ವಿದ್ಯಾರ್ಥಿಗಳ ಬಳಕೆಗೆ ಸಿಗದ ವಸತಿ ನಿಲಯ

Ballari News: ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಬಾಲಕರ ಹಾಸ್ಟೆಲ್‌ 2023ರಲ್ಲಿ ಉದ್ಘಾಟನೆಯಾದರೂ ಇದುವರೆಗೆ ವಿದ್ಯಾರ್ಥಿಗಳ ಬಳಕೆಗೆ ಸಿಕ್ಕಿಲ್ಲ. ಕಟ್ಟಡ ಪಾಳು ಬೀಳುತ್ತಿದ್ದು, 12 ಲಕ್ಷ ರೂ. ಮೌಲ್ಯದ ವಿದ್ಯುತ್ ಉಪಕರಣಗಳ ಕಳ್ಳತನವೂ ನಡೆದಿದೆ. ಕಟ್ಟಡವನ್ನು ಮತ್ತಷ್ಟು ಹಾಳಾಗಲು ಬಿಡದೆ, ವಿದ್ಯಾರ್ಥಿಗಳಿಗೆ ಒದಗಿಸಿಕೊಡುವಂತೆ ಆಗ್ರಹ ವಗಯಕ್ತವಾಗಿದೆ.

‘ನಾಗೇಂದ್ರರನ್ನು ಪುನಃ ಮಂತ್ರಿ ಮಾಡಿದ್ದು ಇದೇ ಕಾರಣಕ್ಕೆ’: ಸ್ಫೋಟಕ ಆರೋಪ ಮಾಡಿದ ಜನಾರ್ದನ ರೆಡ್ಡಿ

‘ನಾಗೇಂದ್ರರನ್ನು ಪುನಃ ಮಂತ್ರಿ ಮಾಡಿದ್ದು ಇದೇ ಕಾರಣಕ್ಕೆ’: ಸ್ಫೋಟಕ ಆರೋಪ ಮಾಡಿದ ಜನಾರ್ದನ ರೆಡ್ಡಿ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪ ಎದುರಿಸಿ ಈ ಹಿಂದೆ ರಾಜೀನಾಮೆ ನೀಡಿದ್ದ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರನ್ನು ಸಿಎಂ ಡಿ.ಕೆ. ಶಿವಕುಮಾರ್ ಅವರ ನೂತನ ಸಂಪುಟಕ್ಕೆ ಮತ್ತೆ ಸೇರ್ಪಡೆಗೊಳಿಸಿರುವುದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಬಿಜೆಪಿ ನಾಯಕರು ಸರ್ಕಾರದ ಈ ನಡೆಗೆ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ.

ಕೈಕೊಟ್ಟ ಮಳೆ: ಬಳ್ಳಾರಿ, ವಿಜಯನಗರದಿಂದ ಬರೋಬ್ಬರಿ 13,000 ಮಂದಿ ಗುಳೆ?

ಕೈಕೊಟ್ಟ ಮಳೆ: ಬಳ್ಳಾರಿ, ವಿಜಯನಗರದಿಂದ ಬರೋಬ್ಬರಿ 13,000 ಮಂದಿ ಗುಳೆ?

ಮುಂಗಾರು ಮಳೆ ಅಭಾವ ಮತ್ತು ಸ್ಥಳೀಯವಾಗಿ ಕೆಲಸ ಸಿಗದ ಕಾರಣ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ನೂರಾರು ತಾಂಡಾಗಳಿಂದ ಸುಮಾರು 13,000ಕ್ಕೂ ಹೆಚ್ಚು ಜನರು ಬೆಂಗಳೂರು, ಗೋವಾ ಹಾಗೂ ಮಹಾರಾಷ್ಟ್ರಕ್ಕೆ ಗುಳೆ ಹೊರಟಿದ್ದಾರೆ ಎನ್ನಲಾಗಿದೆ. ಮಳೆ ಇಲ್ಲದೆ ಕೃಷಿ ಚಟುವಟಿಕೆಗಳನ್ನು ಮಾಡಲು ಸಾಧ್ಯವಿಲ್ಲ. ಇದುವರೆಗೂ ಬಿತ್ತನೆ ಕಾರ್ಯವೂ ಆರಂಭವಾಗಿಲ್ಲ. ಇತ್ತ ಉದ್ಯೋಗ ಖಾತ್ರಿ ಯೋಜನೆಗಳಡಿಯೂ ಸಮರ್ಪಕವಾಗಿ ಕೆಲಸ ಸಿಗದ ಕಾರಣ ಈ ನಿರ್ಧಾರ ಅನಿವಾರ್ಯ ಎಂಬ ಮಾತುಗಳು ಕೇಳಿಬಂದಿವೆ.

ಬೆಚ್ಚಿಬಿದ್ದ ಬಳ್ಳಾರಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತನ ಬರ್ಬರ ಕೊಲೆ

ಬೆಚ್ಚಿಬಿದ್ದ ಬಳ್ಳಾರಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತನ ಬರ್ಬರ ಕೊಲೆ

ಬಳ್ಳಾರಿಯಲ್ಲಿ ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತ ನಬಿ ರಸೂಲ್ ರಿಸೆಪ್ಷನ್ ಮುಗಿದ ಕೆಲವೇ ಗಂಟೆಗಳಲ್ಲಿ ಬರ್ಬರವಾಗಿ ಕೊಲೆಯಾಗಿದ್ದಾರೆ. ರಾತ್ರಿ 11.30ರ ಸುಮಾರಿಗೆ ಸ್ನೇಹಿತ ಕರೆದ ಅಂತಾ ರಸೂಲ್​​ ಹೊರಹೋಗಿದ್ದರು. ಆದರೆ ಅವರು ರಾತ್ರಿ 2 ಗಂಟೆ ಆದ್ರೂ ಬಂದಿರಲಿಲ್ಲ. ಹೀಗಾಗಿ ಮನೆ ಸುತ್ತ ಪೋಷಕರು ಮತ್ತು ಸಂಬಂಧಿಕರು ಹುಡುಕಾಡಿದಾಗ ಮನೆಯಿಂದ 700 ಮೀಟರ್ ದೂರದಲ್ಲಿ ರಸೂಲ್ ಶವ ಪತ್ತೆಯಾಗಿದೆ.

ಅಕ್ರಮ ಗಣಿಗಾರಿಕೆ ಕೇಸ್​: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ?

ಅಕ್ರಮ ಗಣಿಗಾರಿಕೆ ಕೇಸ್​: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ?

ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಮತ್ತು ಗಡಿ ಅತಿಕ್ರಮಣದ ಕುರಿತು ವರದಿ ನೀಡಲು ಕೇಂದ್ರ ಪರಿಸರ ಸಚಿವಾಲಯವು ರಾಜ್ಯ ಅರಣ್ಯ ಇಲಾಖೆಗೆ ಸೂಚನೆ ನೀಡಿರುವುದರಿಂದ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೆಲ ತಿಂಗಳ ಹಿಂದೆ ನಿವೃತ್ತ ನ್ಯಾಯಾಧೀಶ ಸುಧಾಂಶ ಧುಲಿಯಾ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಆಂಧ್ರದ ರಾಯದುರ್ಗ ತಾಲೂಕಿನ ಮಲಪನಗುಡಿ ಗ್ರಾಮಕ್ಕೆ ಭೇಟಿ ನೀಡಿ ಡ್ರೋನ್ ಮೂಲಕ ಸರ್ವೇ ನಡೆಸಿತ್ತು. ಇದು ನೀಡಿದ್ದ ವರದಿಯನ್ನು ದೂರುದಾರ ಟಪಾಲ್ ಗಣೇಶ ಕೇಂದ್ರ ಸರ್ಕಾರದ ಪರಿಸರ ಸಚಿವಾಲಯಕ್ಕೆ ಸಲ್ಲಿಸಿದ್ದರು.

ವಾರಕ್ಕೊಂದು ಬೈಕ್ ಕದ್ದು ನಕಲಿ ಆರ್‌ಸಿ ಸೃಷ್ಟಿಸಿ ಮಾರುತ್ತಿದ್ದ ಸ್ಪ್ಲೆಂಡರ್ ಸಿದ್ದಾರೆಡ್ಡಿ ಅರೆಸ್ಟ್: 41 ಬೈಕ್​ಗಳು ಜಪ್ತಿ

ವಾರಕ್ಕೊಂದು ಬೈಕ್ ಕದ್ದು ನಕಲಿ ಆರ್‌ಸಿ ಸೃಷ್ಟಿಸಿ ಮಾರುತ್ತಿದ್ದ ಸ್ಪ್ಲೆಂಡರ್ ಸಿದ್ದಾರೆಡ್ಡಿ ಅರೆಸ್ಟ್: 41 ಬೈಕ್​ಗಳು ಜಪ್ತಿ

Ballari News: ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಕಳೆದ ಒಂದೂವರೆ ವರ್ಷದಿಂದ ಬೈಕ್ ಕಳ್ಳತನದಲ್ಲಿ ತೊಡಗಿದ್ದ ಕುಖ್ಯಾತ ‘ಸ್ಪ್ಲೆಂಡರ್’ ಸಿದ್ದಾರೆಡ್ಡಿ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ 20.50 ಲಕ್ಷ ರೂ. ಮೌಲ್ಯದ 41 ಬೈಕ್‌ಗಳನ್ನು ಜಪ್ತಿ ಮಾಡಲಾಗಿದ್ದು, ಈತ ‘ಕರ್ನಾಟಕ ಒನ್’ ಮೂಲಕ ನಕಲಿ ಆರ್‌ಸಿ ಸೃಷ್ಟಿಸಿ ಅಮಾಯಕ ರೈತರಿಗೆ ಬೈಕ್ ಮಾರಾಟ ಮಾಡುತ್ತಿದ್ದ ಎಂಬುದು ಬಯಲಾಗಿದೆ.

ಸರ್ವಿಸ್ ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದವರ ವಿರುದ್ಧ ಅಶ್ಲೀಲ ಪದ ಬಳಸಿದ ಕಾಂಗ್ರೆಸ್​​ ಸಂಸದ ಇ. ತುಕಾರಾಂ

ಸರ್ವಿಸ್ ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದವರ ವಿರುದ್ಧ ಅಶ್ಲೀಲ ಪದ ಬಳಸಿದ ಕಾಂಗ್ರೆಸ್​​ ಸಂಸದ ಇ. ತುಕಾರಾಂ

ಕಳಪೆ ಕಾಮಗಾರಿ ಪ್ರಶ್ನಿಸಿದ ಸ್ಥಳೀಯ ನಿವಾಸಿಗಳ ವಿರುದ್ಧ ಸಂಸದ ಇ. ತುಕಾರಾಂ ಅಶ್ಲೀಲ ಪದ ಬಳಸಿ ನಿಂದಿಸಿರುವ ಘಟನೆ ನಡೆದಿದೆ. ಹೊಸಪೇಟೆ ಬಳಿ ಕುಸಿದ ಸರ್ವಿಸ್ ರಸ್ತೆ ವೀಕ್ಷಿಸಲು ತೆರಳಿದ್ದಾಗ, ಕಾಮಗಾರಿ ಬಗ್ಗೆ ಪ್ರಶ್ನೆ ಎತ್ತಿದ ಕೆಲವರನ್ನು ಗುರುಯಾಗಿಸಿ ಸಂಸದರು ಕೆಟ್ಟ ಪದ ಬಳಸಿದ್ದಾರೆ. ನಿಂದನೆ ಮಾಡಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

6 ಸಾವಿರ ಕೊಟ್ರೆ ಒಂದು ವಿಷಯ ಪಾಸ್​​: ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮತ್ತೊಂದು ಕಳ್ಳಾಟ ಬಯಲು

6 ಸಾವಿರ ಕೊಟ್ರೆ ಒಂದು ವಿಷಯ ಪಾಸ್​​: ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮತ್ತೊಂದು ಕಳ್ಳಾಟ ಬಯಲು

ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಫೇಲಾದ ವಿದ್ಯಾರ್ಥಿಗಳನ್ನು ಹಣ ಪಡೆದು ಪಾಸ್ ಮಾಡುವ ಹಗರಣ ಬಯಲಾಗಿದ್ದು, ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ತನಿಖೆಗೆ ಎಬಿವಿಪಿ (ABVP) ಆಗ್ರಹಿಸಿದೆ. ಹಲವು ವರ್ಷಗಳಿಂದ ಈ ದಂಧೆ ನಡೆಯುತ್ತಿರುವ ಬಗ್ಗೆ ದೂರಲಾಗಿದ್ದು, ಅನೇಕ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಬಳ್ಳಾರಿಯಲ್ಲಿ ಮುಂಗಾರು ಮಳೆ ಅಬ್ಬರ, ಭಾರಿ ಅವಾಂತರ: ವಿಮ್ಸ್ ಆಸ್ಪತ್ರೆ, ಕೆಇಬಿ ಕಚೇರಿಗಳಿಗೆ ನುಗ್ಗಿದ ನೀರು

ಬಳ್ಳಾರಿಯಲ್ಲಿ ಮುಂಗಾರು ಮಳೆ ಅಬ್ಬರ, ಭಾರಿ ಅವಾಂತರ: ವಿಮ್ಸ್ ಆಸ್ಪತ್ರೆ, ಕೆಇಬಿ ಕಚೇರಿಗಳಿಗೆ ನುಗ್ಗಿದ ನೀರು

ಬಳ್ಳಾರಿಯಲ್ಲಿ ಸುರಿದ ಭಾರಿ ಮಳೆಗೆ ವಿಮ್ಸ್ ಆಸ್ಪತ್ರೆ ಮತ್ತು ಕೆಇಬಿ ಕೇಂದ್ರಗಳು ಜಲಾವೃತಗೊಂಡಿವೆ. ಆಸ್ಪತ್ರೆಯೊಳಗೆ ನೀರು ನುಗ್ಗಿದ್ದರಿಂದ ರೋಗಿಗಳು ಪರದಾಡುವಂತಾಯಿತು. ಇಡೀ ನಗರದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರ ನಡುವೆ, ಹಂದ್ರಾಳ ಹಳ್ಳದಲ್ಲಿ ಪ್ರಗತಿ ಬ್ಯಾಂಕ್ ಉದ್ಯೋಗಿ ಅನಿಷಾ ಫಾತೀಮಾ ಮೃತದೇಹ ಪತ್ತೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಟಾರ್ ನಟಿಯರ ಡಿಸೈನರ್ ಅಂಜಲಿ ಕೈಚಳಕಕ್ಕೆ ಆರ್‌ಸಿಬಿ ಫ್ಯಾನ್ಸ್ ಫಿದಾ! ಬ್ಲೌಸ್ ಹಿಂದೆ ಮೂಡಿತು ‘ಈ ಸಲ ಕಪ್ ನಮ್ದೇ’ ಡಿಸೈನ್

ಸ್ಟಾರ್ ನಟಿಯರ ಡಿಸೈನರ್ ಅಂಜಲಿ ಕೈಚಳಕಕ್ಕೆ ಆರ್‌ಸಿಬಿ ಫ್ಯಾನ್ಸ್ ಫಿದಾ! ಬ್ಲೌಸ್ ಹಿಂದೆ ಮೂಡಿತು ‘ಈ ಸಲ ಕಪ್ ನಮ್ದೇ’ ಡಿಸೈನ್

ಬೆಂಗಳೂರಿನ ಖ್ಯಾತ ಡಿಸೈನರ್ ಅಂಜಲಿ ಅವರು RCB ತಂಡದ ಮೇಲಿನ ಅಭಿಮಾನದಿಂದ ವಿಶೇಷ ಬ್ಲೌಸ್‌ಗಳನ್ನು ವಿನ್ಯಾಸಗೊಳಿಸಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ನೀಲಿ, ಕೆಂಪು ಮತ್ತು ಚಿನ್ನದ ಬಣ್ಣಗಳ ಸಂಯೋಜನೆಯಲ್ಲಿ 'ಈ ಸಲ ಕಪ್ ನಮ್ದೇ' ಎಂಬ ಸ್ಲೋಗನ್‌ನೊಂದಿಗೆ ತಯಾರಿಸಿದ ಈ ಸ್ಟೈಲಿಶ್ ಬ್ಲೌಸ್‌ಗಳಿಗೆ ಮಹಿಳಾ ಅಭಿಮಾನಿಗಳು ಮಾರುಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫ್ಯಾಷನ್ ಟ್ರೆಂಡ್ ವೈರಲ್ ಆಗಿದ್ದು, ಭಾರಿ ಬೇಡಿಕೆ ಸೃಷ್ಟಿಸಿದೆ.

ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!

ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!

ಜಿಲ್ಲೆಯ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯೆ ಉಮಾದೇವಿ ಅವರ ಪತಿ ಶಿವರಾಜ್ ವಿರುದ್ಧ ಬಡವರಿಗೆ ಭೂಮಿ ನೀಡುವ ನೆಪದಲ್ಲಿ ಮಹಾ ವಂಚನೆ ನಡೆಸಿದ ಆರೋಪ ಕೇಳಿಬಂದಿದೆ. ಬೂದಿಹಾಳ ಸರ್ವೇ ನಂಬರ್ 125ರಲ್ಲಿ ಸುಮಾರು 7.87 ಎಕರೆ ಸರ್ಕಾರಿ ಹಳ್ಳದ ಜಾಗವನ್ನು ಒತ್ತುವರಿ ಮಾಡಿ ಶಿವರಾಜ್ ಅವರು ಲೇಔಟ್ ನಿರ್ಮಿಸಿದ್ದರು. ಈ ಲೇಔಟ್‌ನಲ್ಲಿ ಬಡ ಕುಟುಂಬಗಳಿಗೆ ಒಂದೂವರೆಯಿಂದ ಎರಡು ಲಕ್ಷ ರೂಪಾಯಿಗಳಿಗೆ ಪ್ಲಾಟ್‌ಗಳನ್ನು ಮಾರಾಟ ಮಾಡಿದ್ದರು.

ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ