AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Kashappanavar

Vinay Kashappanavar

Author - TV9 Kannada

vinaykumar.kashappanavar@tv9.com
ಬೆಂಗಳೂರಿನಲ್ಲೂ ಅಂಡಾಣು ಮಾರಾಟ ದಂಧೆ? ಐವಿಎಫ್ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾಕ್ಕೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರಿನಲ್ಲೂ ಅಂಡಾಣು ಮಾರಾಟ ದಂಧೆ? ಐವಿಎಫ್ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾಕ್ಕೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರಿನ ಐವಿಎಫ್ ಕೇಂದ್ರಗಳಲ್ಲಿ ಅಂಡಾಣು ಮಾರಾಟ ದಂಧೆ ನಡೆಯುವ ಶಂಕೆ ವ್ಯಕ್ತವಾಗಿದೆ. ಮಹಿಳೆಯರ ಆರೋಗ್ಯಕ್ಕೆ ಧಕ್ಕೆಯುಂಟುಮಾಡುವ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ, ಕಟ್ಟುನಿಟ್ಟಿನ ನಿಗಾಕ್ಕೆ ಸೂಚನೆ ನೀಡಿದೆ. ಅಲ್ಲದೆ, ಅಕ್ರಮ ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.

ಮುಷ್ಕರಕ್ಕೆ ಸಜ್ಜಾಗಿರುವ ಸರ್ಕಾರಿ ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ ಆರೋಗ್ಯ ಇಲಾಖೆ

ಮುಷ್ಕರಕ್ಕೆ ಸಜ್ಜಾಗಿರುವ ಸರ್ಕಾರಿ ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ ಆರೋಗ್ಯ ಇಲಾಖೆ

ಆರೋಗ್ಯ ಇಲಾಖೆಯಲ್ಲಿನ ವೇತನ, ಮುಂಬಡ್ತಿ ಹಾಗೂ ನೇಮಕಾತಿ ವಿಚಾರವಾಗಿ ಸರ್ಕಾರಿ ವೈದ್ಯರು ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಈ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ, ಮುಷ್ಕರ ಕೈಬಿಟ್ಟು ಕಾನೂನು ಅಡಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದು, ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತಂದ್ರೆ ಕಾನೂನು ಕ್ರಮದ ಎಚ್ಚರಿಕೆ ಕೂಡ ನೀಡಲಾಗಿದೆ.

ಕಡ್ಡಾಯ ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಂಡ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಶಾಕ್!

ಕಡ್ಡಾಯ ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಂಡ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಶಾಕ್!

ಕರ್ನಾಟಕದಲ್ಲಿ ಕಡ್ಡಾಯ ಒಂದು ವರ್ಷದ ಗ್ರಾಮೀಣ ಸೇವೆಗೆ ಹಾಜರಾಗದ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಸರ್ಕಾರ ತಲಾ 15 ಲಕ್ಷ ರೂ ದಂಡ ಕಟ್ಟುವಂತೆ ನೋಟಿಸ್ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಈ ನೋಟಿಸ್‌ಗೆ 30 ದಿನಗಳೊಳಗೆ ಪ್ರತಿಕ್ರಿಯಿಸದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಕರ್ನಾಟಕದಲ್ಲಿ ಈ ಬಾರಿ ಬೇಸಿಗೆಯಲ್ಲಿ ಭಾರೀ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ ಏನು?

ಕರ್ನಾಟಕದಲ್ಲಿ ಈ ಬಾರಿ ಬೇಸಿಗೆಯಲ್ಲಿ ಭಾರೀ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ ಏನು?

Karnataka weather foreast: ಕರ್ನಾಟಕದಲ್ಲಿ ಫೆಬ್ರವರಿ ತಿಂಗಳಿನಲ್ಲೇ ತಾಪಮಾನ ಹೆಚ್ಚಾಗಿದೆ. ಈ ವರ್ಷದ ಬೇಸಿಗೆ ಕಾಲ ಆರಂಭವಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಜನರಿಗೆ ನೆತ್ತಿ ಸುಡಲಾರಂಭಿಸಿದೆ. ಬಿಸಿಲನ್ನು ತಡೆದುಕೊಂಡು ಇರುವ ಜನರಿಗೆ ಮುಂದಿನ ದಿನದಲ್ಲಿ ಸೂರ್ಯ ಇನ್ನಷ್ಟು ಸುಡಲಿದ್ದಾನೆ. ಬಗ್ಗೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ಬೇಸಿಗೆ ಅಂತ ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಬಿ ಕೇರ್​ಫುಲ್ ಎಂದ ಆರೋಗ್ಯ ಇಲಾಖೆ: ಏಕೆ?

ಬೇಸಿಗೆ ಅಂತ ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಬಿ ಕೇರ್​ಫುಲ್ ಎಂದ ಆರೋಗ್ಯ ಇಲಾಖೆ: ಏಕೆ?

ಬೆಂಗಳೂರಿನಲ್ಲಿ ಬೇಸಿಗೆ ಆರಂಭದಲ್ಲೇ ಕಲ್ಲಂಗಡಿ, ಐಸ್ ಕ್ರೀಂ ಹಾಗೂ ಜ್ಯೂಸ್‌ಗಳ ಸುರಕ್ಷತೆ ಬಗ್ಗೆ ಆರೋಗ್ಯ ಇಲಾಖೆ ಸಂಶಯ ವ್ಯಕ್ತಪಡಿಸಿದೆ. ಕಲ್ಲಂಗಡಿ ಹಣ್ಣುಗಳಲ್ಲಿ ಕೃತಕ ಬಣ್ಣಗಳು ಮತ್ತು ರಾಸಾಯನಿಕಗಳ (ಎರಿಥ್ರೋಸಿನ್, ನೈಟ್ರೇಟ್) ಬಳಕೆಯಾಗುವ ಸಾಧ್ಯತೆ ಇದೆ. ಇದು ಆರೋಗ್ಯಕ್ಕೆ ಅಪಾಯಕಾರಿ. ಮಾರ್ಚ್‌ನಲ್ಲಿ ಈ ಆಹಾರಗಳ ಮಾದರಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಗ್ರಾಹಕರು ಎಚ್ಚರದಿಂದಿರಲು ಸೂಚಿಸಲಾಗಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ರೋಗಿಗಳ ಪರದಾಟ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ರೋಗಿಗಳ ಪರದಾಟ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನ್ ಯಂತ್ರ ಸ್ಥಗಿತಗೊಂಡಿರುವುದರಿಂದ ನೂರಾರು ರೋಗಿಗಳು ಪರದಾಡುತ್ತಿದ್ದಾರೆ. ರಾಜ್ಯದ 13 ಜಿಲ್ಲಾಸ್ಪತ್ರೆಗಳಲ್ಲೂ ಸ್ಕ್ಯಾನಿಂಗ್ ಸೌಲಭ್ಯಗಳ ಕೊರತೆಯಿದ್ದು, ವೈದ್ಯಕೀಯ ಸೇವೆಗಳಲ್ಲಿ ವಿಳಂಬ ಉಂಟಾಗಿದೆ. ಬಡ ರೋಗಿಗಳು ಇದರಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಕೊನೆಗೂ ಎಚ್ಚೆತ್ತ ಆರೋಗ್ಯ ಇಲಾಖೆ: ಉಚಿತ ಸ್ಕ್ಯಾನಿಂಗ್‌ಗೆ ಪರ್ಯಾಯ ವ್ಯವಸ್ಥೆ

ಕೊನೆಗೂ ಎಚ್ಚೆತ್ತ ಆರೋಗ್ಯ ಇಲಾಖೆ: ಉಚಿತ ಸ್ಕ್ಯಾನಿಂಗ್‌ಗೆ ಪರ್ಯಾಯ ವ್ಯವಸ್ಥೆ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಉಚಿತ ಸ್ಕ್ಯಾನಿಂಗ್ ಸ್ಥಗಿತಗೊಂಡಿದ್ದರಿಂದ ಬಡ ರೋಗಿಗಳಿಗೆ ಹಣಕಾಸಿನ ಹೊರೆಯಾಗಿತ್ತು. ಟಿವಿ9 ನಿರಂತರ ವರದಿ ನಂತರ, ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು, ಖಾಸಗಿ ಆಸ್ಪತ್ರೆಗಳು ಮತ್ತು ಕಾಲೇಜುಗಳಲ್ಲಿ ತಾತ್ಕಾಲಿಕ ಪರ್ಯಾಯ ವ್ಯವಸ್ಥೆ ಕಲ್ಪಿಸಿದೆ. ಕ್ರಶ್ನಾ ಡೈಯಾಗ್ನೋಸ್ಟಿಕ್ ಕಂಪನಿಗೆ ಬಾಕಿ ಪಾವತಿ ವಿವಾದವೂ ಇದ್ದು, ಶೀಘ್ರದಲ್ಲೇ ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಲಾಗಿದೆ.

ಸರ್ಕಾರಿ ಆಸ್ಪತ್ರೆ ವೈದ್ಯರ ಕಳ್ಳಾಟಕ್ಕೆ  ಬ್ರೇಕ್: ಏನಿದು ಹಾಜರಾತಿಗೆ ಸ್ಯಾಲರಿ ಲಿಂಕ್?

ಸರ್ಕಾರಿ ಆಸ್ಪತ್ರೆ ವೈದ್ಯರ ಕಳ್ಳಾಟಕ್ಕೆ ಬ್ರೇಕ್: ಏನಿದು ಹಾಜರಾತಿಗೆ ಸ್ಯಾಲರಿ ಲಿಂಕ್?

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಂದ್ರೆ ಹೇಳೊರಿಲ್ಲ ಕೇಳೊರಿಲ್ಲ ಎಂಬಂತೆ ಇದೆ.. ಆಸ್ಪತ್ರೆಗೆ ಬಂತು ಅಟೆಂಡೆನ್ಸ್ ಪಂಚ್ ಮಾಡಿ ಹೋಗಿ ಬೀಡ್ತಾರೆ ಹೀಗೆ ಕಳ್ಳಾಟವಾಡುವ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಇನ್ಮುಂದೆ ಬೀಳಲಿದೆ ಬ್ರೇಕ್.. ಯಾಕಂದ್ರೆ ಇನ್ಮುಂದೆ ಸರ್ಕಾರಿ ಆಸ್ಪತ್ರೆ ವೈದ್ಯರ ಹಾಜಾರಾತಿಗೆ ಲಿಂಕ್ ಆಗಲಿದೆ ಸ್ಯಾಲರಿ. ಏನಿದು ಸ್ಯಾಲರಿ ಲಿಂಕ್ ಅಂತೀರಾ? ಈ ಸ್ಟೋರಿ ಓದಿ.

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತಾ? ಅಂತೆ-ಕಂತೆಗಳಿಗೆ ಕೆಎಂಎಫ್‌ ಎಂಡಿ ಸ್ಪಷ್ಟನೆ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತಾ? ಅಂತೆ-ಕಂತೆಗಳಿಗೆ ಕೆಎಂಎಫ್‌ ಎಂಡಿ ಸ್ಪಷ್ಟನೆ

ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್​​ ಕೆಎಂಎಫ್​​ ಉತ್ಪನ್ನಗಳು ಸೇವಿಸಿದರೆ ಕ್ಯಾನ್ಸರ್​ ಬರುತ್ತದೆ ಎಂಬ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಜನ ಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಇದು ಶುದ್ಧ ಸುಳ್ಳು ಎಂದಿದ್ದಾರೆ. ಜೊತೆಗೆ ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.​

ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್​ 1: ಆತಂಕಕಾರಿ ಮಾಹಿತಿ ಬಹಿರಂಗ

ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್​ 1: ಆತಂಕಕಾರಿ ಮಾಹಿತಿ ಬಹಿರಂಗ

ಕಲುಷಿತ ನೀರಿನಿಂದ ಹರಡುವ ಕಾಯಿಲೆಗಳಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಟೈಫಾಯ್ಡ್ ಮತ್ತು ಅತಿಸಾರ ಪ್ರಕರಣಗಳು ಹೆಚ್ಚಾಗಿದ್ದು, ಗ್ರಾಮೀಣ ಪ್ರದೇಶಗಳಿಗಿಂತಲೂ ನಗರದಲ್ಲೇ ಹೆಚ್ಚು ವರದಿಯಾಗುತ್ತಿವೆ. ಟ್ಯಾಂಕರ್ ನೀರು, ಒಳಚರಂಡಿ ಮಿಶ್ರಿತ ನೀರು ಮುಖ್ಯ ಕಾರಣಗಳಾಗಿವೆ. ಬೇಸಿಗೆಯಲ್ಲಿ ಈ ಪ್ರಕರಣಗಳು ಮತ್ತಷ್ಟು ಹೆಚ್ಚಾಗುವ ಆತಂಕವಿದ್ದು, ಮಕ್ಕಳು ಮತ್ತು ಹಿರಿಯರೇ ಹೆಚ್ಚು ಬಾಧಿತರಾಗಿದ್ದಾರೆ.

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ

ಕರ್ನಾಟಕ SSLC, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ: ಕರ್ನಾಟಕ ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟವಾಗಿದೆ. ಈಗಾಗಲೇ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮತ್ತೊಮ್ಮೆ ದ್ವಿತೀಯ ಪಿಯುಸಿ, 10ನೇ ತರಗತಿ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ. ಇನ್ನು ಈ ಬಾರಿ ಎಷ್ಟು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ? ಪರೀಕ್ಷೆ ಸಮಯದ ಬಗ್ಗೆ ವಿವರಿಸಿದ್ದು, ಅದು ಈ ಕೆಳಗಿನಂತಿದೆ.

ಪೋಷಕರಿಗೆ ದೊಡ್ಡ ಸವಾಲಾದ ಮಕ್ಕಳ ಮೊಬೈಲ್ ಅಡಿಕ್ಷನ್: ನಿಮ್ಹಾನ್ಸ್ ಮೊರೆ ಹೋದ ಹೆತ್ತವರು

ಪೋಷಕರಿಗೆ ದೊಡ್ಡ ಸವಾಲಾದ ಮಕ್ಕಳ ಮೊಬೈಲ್ ಅಡಿಕ್ಷನ್: ನಿಮ್ಹಾನ್ಸ್ ಮೊರೆ ಹೋದ ಹೆತ್ತವರು

ಕೋವಿಡ್ ನಂತರ ಮಕ್ಕಳಲ್ಲಿ ಮೊಬೈಲ್ ವ್ಯಸನ ವ್ಯಾಪಕವಾಗಿ ಹೆಚ್ಚಿದ್ದು, ಪೋಷಕರಿಗೆ ದೊಡ್ಡ ಸವಾಲಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ ನಿಮ್ಹಾನ್ಸ್ ‘ಶಟ್’ ಎಂಬ ಕ್ಲಿನಿಕ್ ಮೂಲಕ ಪೋಷಕರಿಗೆ ಆನ್‌ಲೈನ್ ತರಬೇತಿ ನೀಡುತ್ತಿದೆ. ಗೇಮಿಂಗ್, ಅಶ್ಲೀಲತೆಯಂತಹ ಚಟಗಳಿಂದ ಮಕ್ಕಳನ್ನು ದೂರವಿಡಲು ಈ ತರಬೇತಿ ಸಹಕಾರಿಯಾಗಿದೆ.

ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ