AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Kashappanavar

Vinay Kashappanavar

Author - TV9 Kannada

vinaykumar.kashappanavar@tv9.com
ಬೆಂಗಳೂರಿನಲ್ಲಿ ಹೆಚ್ಚಾಯ್ತು ಟ್ರೇಡಿಂಗ್ ಅಡಿಕ್ಷನ್: ಡ್ರಗ್ಸ್ ಅಡಿಕ್ಷನ್​ನಂತೆಯೇ ಸಿಟಿ ಜನರಿಗೆ ಈಗ ಟ್ರೇಡಿಂಗ್ ಖಯಾಲಿ

ಬೆಂಗಳೂರಿನಲ್ಲಿ ಹೆಚ್ಚಾಯ್ತು ಟ್ರೇಡಿಂಗ್ ಅಡಿಕ್ಷನ್: ಡ್ರಗ್ಸ್ ಅಡಿಕ್ಷನ್​ನಂತೆಯೇ ಸಿಟಿ ಜನರಿಗೆ ಈಗ ಟ್ರೇಡಿಂಗ್ ಖಯಾಲಿ

ಕೊರೊನಾ ಸಾಂಕ್ರಾಮಿಕದ ಬಳಿಕ ಯುವಕರ ವರ್ತನೆ, ಅಡಿಕ್ಷನ್​ಗಳು ಬದಲಾಗಿ ಹೋಗಿವೆ. ಮನೆಯವರನ್ನಾದರೂ ಮರೆಯಬಹುದು, ಆದರೆ ಮೊಬೈಲ್ ಮರೆಯಲಾಗದು ಎಂಬಂತಾಗಿದೆ ಯುವ ಜನಾಂಗದ ಸದ್ಯದ ಪರಿಸ್ಥಿತಿ. ಮೊಬೈಲ್ ಗೀಳಿನಂತೆಯೇ, ದೀಢೀರ್ ಶ್ರೀಮಂತರಾಗುವ ಆಸೆಯಿಂದ ಯುವ ಸಮೂಹ ಟ್ರೇಡಿಂಗ್ ಮೊರೆ ಹೋಗುತ್ತಿರುವುದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ: ಕರ್ನಾಟಕದಲ್ಲೂ ಶುರುವಾಯತ್ತು H5N1 ಟೆನ್ಷನ್

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ: ಕರ್ನಾಟಕದಲ್ಲೂ ಶುರುವಾಯತ್ತು H5N1 ಟೆನ್ಷನ್

ನೆರೆ ರಾಜ್ಯಗಳಲ್ಲಿ H5N1 ಹಕ್ಕಿ ಜ್ವರದ ಭೀತಿ ಹೆಚ್ಚಿದ್ದು, ಕರ್ನಾಟಕದಲ್ಲೂ H5N1 ವೈರಸ್ ಆತಂಕ ಶುರುವಾಗಿದೆ. ಸೋಂಕಿತ ಪಕ್ಷಿಗಳಿಂದ ಮಾನವರಿಗೆ ಹರಡುವ ಈ ಜ್ವರದಿಂದ ಉಂಟಾಗುವ ಸಾವಿನ ಪ್ರಮಾಣ ಹೆಚ್ಚಿದ್ದು, ರೋಗ ಲಕ್ಷಣಗಳನ್ನು ನಿರ್ಲಕ್ಷಿಸದಂತೆ ವೈದ್ಯರು ಸೂಚಿಸಿದ್ದಾರೆ. ಅಷ್ಟಕ್ಕೂ ಈ ಸೋಂಕಿಗೆ ತುತ್ತಾದವರ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತೆ ಎಂಬ ಮಾಹಿತಿ ಇಲ್ಲಿದೆ.

ಶಾಕಿಂಗ್ ಮಾಹಿತಿ ರಿವೀಲ್ ಮಾಡಿದ ಆರೋಗ್ಯ ಇಲಾಖೆ: ಸಿಟಿ ಜನರಲ್ಲಿ ಹೆಚ್ಚುತ್ತಿದೆ ಮಾನಸಿಕ ಖಿನ್ನತೆ ಸಮಸ್ಯೆ

ಶಾಕಿಂಗ್ ಮಾಹಿತಿ ರಿವೀಲ್ ಮಾಡಿದ ಆರೋಗ್ಯ ಇಲಾಖೆ: ಸಿಟಿ ಜನರಲ್ಲಿ ಹೆಚ್ಚುತ್ತಿದೆ ಮಾನಸಿಕ ಖಿನ್ನತೆ ಸಮಸ್ಯೆ

ಸಿಟಿಯ ವೇಗದ ಜೀವನಶೈಲಿ ಬೆಂಗಳೂರಿನ ಜನರಲ್ಲಿ ಮಾನಸಿಕ ಅನಾರೋಗ್ಯ ಮತ್ತು ಒತ್ತಡವನ್ನು ಹೆಚ್ಚಿಸಿದೆ. ಸಿ.ಜೆ. ರಾಯ್ ಘಟನೆಯ ನಂತರ, ಆತ್ಮಹತ್ಯೆ ಯೋಚನೆಗಳು ಮತ್ತು ಖಿನ್ನತೆ ಪ್ರಕರಣಗಳು ಹೆಚ್ಚಾಗಿರುವುದು ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಟೆಲಿ ಮಾನಸ್ (14416) ಸಹಾಯವಾಣಿ ಆರಂಭಿಸಿದೆ.

ಬಿಎಂಟಿಸಿ ಬಸ್ ಬಳಿಕ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್

ಬಿಎಂಟಿಸಿ ಬಸ್ ಬಳಿಕ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್

ಬಿಎಂಟಿಸಿ (BMTC) ಬಸ್​​ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಯುಪಿಐ ಸ್ಕ್ಯಾನರ್​​ಗಳನ್ನು ಹಾಕಿದೆ. ಆದ್ರೆ, ಕೆಲ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್​​​ಗಳನ್ನು (UPI Scanner) ನೀಡಿ, ತಮ್ಮ ಬ್ಯಾಂಕ್ ಅಕೌಂಟ್​​ಗೆ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಂಡಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಕೆಲ ಕಂಡಕ್ಟರ್​​ಗಳನ್ನು ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಸರದಿ. ಹೌದು...ಆಸ್ಪತ್ರೆಯ ಕೆಲ ಸಿಬ್ಬಂದಿ UPI ಮೂಲಕ 23 ಲಕ್ಷ ರೂಪಾಯಿ ದೋಚಿರುವುದು ಬೆಳಕಿಗೆ ಬಂದಿದೆ.

ರಂಜಾನ್ ಹಿನ್ನೆಲೆ ಉರ್ದು ಶಾಲಾ ಸಮಯ ಬದಲಾವಣೆಗೆ ವಿರೋಧ: ಇದ್ಯಾವ ಸಮಾನತೆ ಎಂದ ಯತ್ನಾಳ್​

ರಂಜಾನ್ ಹಿನ್ನೆಲೆ ಉರ್ದು ಶಾಲಾ ಸಮಯ ಬದಲಾವಣೆಗೆ ವಿರೋಧ: ಇದ್ಯಾವ ಸಮಾನತೆ ಎಂದ ಯತ್ನಾಳ್​

ಕರ್ನಾಟಕದಲ್ಲಿ ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ಉರ್ದು ಶಾಲೆಗಳ ಅವಧಿ ಬದಲಾವಣೆಗೆ ಹಿಂದೂಪರ ಸಂಘಟನೆಗಳಿಂದ ವಿರೋಧ ಕೇಳಿಬಂದಿದೆ. ಹಿಂದೂ ಹಬ್ಬಗಳಿಗೆ ಇದೇ ರೀತಿಯ ಬದಲಾವಣೆ ಇಲ್ಲದಿರುವುದು ಕಾನೂನು ಸಮಾನತೆಯ ಉಲ್ಲಂಘನೆ ಎಂದು ಆರೋಪಿಸಲಾಗಿದ್ದು,ಸುತ್ತೋಲೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಲಾಗಿದೆ. ಈ ನಿರ್ಧಾರ ವ್ಯಾಪಕ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಒಟ್ಟು 3,862 ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕೆಜಿಬಿವಿ ಶಾಲೆಗಳಲ್ಲಿ ಅಂದಾಜು 91.54 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇದರ ಬೆನ್ನಲ್ಲೇ ಇದೀಗ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರ ಮತ್ತೊಂದು ಸಿಹಿ ಸುದ್ದಿಯೊಂದನ್ನು ನೀಡಿದ್ದು, ಸರ್ಕಾರದ ಈ ಮಹತ್ವದ ಕಾರ್ಯದರಿಂದ ಪೋಷಕರ ಹೊರೆ ಸಹ ತಪ್ಪಲಿದೆ.

ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್​ ಕ್ಲಾಸ್ ಭಾಗ್ಯ!

ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್​ ಕ್ಲಾಸ್ ಭಾಗ್ಯ!

ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ ಬಲಪಡಿಸಲು ಸಮಗ್ರ ಶಿಕ್ಷಣ ಕರ್ನಾಟಕದಡಿ 3862 ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಸ್ಥಾಪನೆಗೆ 9 ಸಾವಿರ ಲಕ್ಷ ರೂ. ಹೆಚ್ಚು ಅನುಮೋದನೆ ದೊರೆತಿದೆ. ಇದರಿಂದ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಡಿಜಿಟಲ್ ಶಿಕ್ಷಣ ಸೌಲಭ್ಯ ವಿಸ್ತಾರಗೊಂಡು, ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಿಸಲಿದೆ. ಹಿರಿಯ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯಗಳಿಗೆ ಅನುದಾನ ಹಂಚಿಕೆಯಾಗಿದೆ.

ಮತ್ತೆ ನಿಫಾ ಟೆನ್ಷನ್​: ಕರ್ನಾಟಕದಲ್ಲಿ ಹೈ ಅಲರ್ಟ್​, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್​

ಮತ್ತೆ ನಿಫಾ ಟೆನ್ಷನ್​: ಕರ್ನಾಟಕದಲ್ಲಿ ಹೈ ಅಲರ್ಟ್​, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್​

ಹಲವು ರಾಜ್ಯಗಳಲ್ಲಿ ನಿಫಾ ವೈರಸ್ ಮತ್ತೆ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಬಾವಲಿಗಳು, ಹಂದಿಗಳು ಮತ್ತು ಮನುಷ್ಯರಿಂದ ಮನುಷ್ಯರಿಗೆ ಹರಡುವ ಈ ವೈರಸ್‌ನಿಂದ ಮರಣ ಪ್ರಮಾಣ ಹೆಚ್ಚಿರುವ ಕಾರಣ, ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕದ ಉರ್ದು ಪ್ರಾಥಮಿಕ ಹಾಗು ಪ್ರೌಢ ಶಾಲೆ ಅವಧಿ ಬದಲಾವಣೆ, ಕಾರಣವೇನು?

ಕರ್ನಾಟಕದ ಉರ್ದು ಪ್ರಾಥಮಿಕ ಹಾಗು ಪ್ರೌಢ ಶಾಲೆ ಅವಧಿ ಬದಲಾವಣೆ, ಕಾರಣವೇನು?

2025-26ನೆ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳ ಅವಧಿ (ಶಾಲಾ ವೇಳಾಪಟ್ಟಿ) ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಅಧಿಕೃತ ಸುತ್ತೋಲೆ ಹೊರಡಿಸಿದೆ. ಹಾಗಾದ್ರೆ, ಹೊಸ ವೇಳಾಪಟ್ಟಿ ಹೇಗಿದೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್? ತಮಿಳುನಾಡು ಮಾದರಿ ಶಿಕ್ಷಣ ನೀತಿ ಜಾರಿಗೆ ಒತ್ತಾಯ

ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್? ತಮಿಳುನಾಡು ಮಾದರಿ ಶಿಕ್ಷಣ ನೀತಿ ಜಾರಿಗೆ ಒತ್ತಾಯ

ಖಾಸಗಿ ಶಾಲೆಗಳ ಅನಿಯಂತ್ರಿತ ಶುಲ್ಕ ಏರಿಕೆಯಿಂದ ಪೋಷಕರು ಕಂಗಾಲಾಗಿದ್ದು, ಕರ್ನಾಟಕದಲ್ಲಿ ಶಾಲಾ ಶುಲ್ಕ ನಿಯಂತ್ರಣ ಸಮಿತಿ ಜಾರಿಗೆ ಒತ್ತಾಯ ಹೆಚ್ಚಾಗಿದೆ. ನೆರೆಯ ತಮಿಳುನಾಡಿನ ಮಾದರಿಯಲ್ಲಿ ಸರ್ಕಾರವೇ ಶುಲ್ಕ ಮಿತಿಯನ್ನು ನಿಗದಿಪಡಿಸುವ ಕಾಯ್ದೆಯನ್ನು ರಾಜ್ಯದಲ್ಲಿಯೂ ಅಳವಡಿಸಿಕೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಈ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಪೋಷಕರು ಭರವಸೆ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಆಸ್ಪತ್ರೆ ರೋಗಿಗಳ ಮೊಟ್ಟೆ ಭಾಗ್ಯಕ್ಕೆ ಬ್ರೇಕ್? ಗೊಂದಲ ಮೂಡಿಸಿದ ಇಸ್ಕಾನ್ ನಡೆ

ಸರ್ಕಾರಿ ಆಸ್ಪತ್ರೆ ರೋಗಿಗಳ ಮೊಟ್ಟೆ ಭಾಗ್ಯಕ್ಕೆ ಬ್ರೇಕ್? ಗೊಂದಲ ಮೂಡಿಸಿದ ಇಸ್ಕಾನ್ ನಡೆ

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಊಟದ ಮೆನು ಬದಲಾಗಿದ್ದು, ಆರೋಗ್ಯ ಇಲಾಖೆ ಇಸ್ಕಾನ್ ಜೊತೆ ಒಪ್ಪಂದ ಮಾಡಿಕೊಂಡಿದೆ. ಇದರಿಂದ ಸಪ್ಪೆ ಊಟದ ದೂರುಗಳು ಕಡಿಮೆಯಾಗುವ ನಿರೀಕ್ಷೆ ಇದೆ. ಆದರೆ, ರಾಷ್ಟ್ರೀಯ ಮೊಟ್ಟೆ ಯೋಜನೆ ಅಡಿಯಲ್ಲಿ ನೀಡಲಾಗುತ್ತಿದ್ದ ಮೊಟ್ಟೆ ಬದಲಾಗಿ ಸೋಯಾ ಚಂಕ್ಸ್ ನೀಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಮಹತ್ವದ ಆದೇಶ

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಮಹತ್ವದ ಆದೇಶ

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ನಿಷೇಧಿಸಲಾಗಿದೆ. ಆದರೆ ಕರ್ತವ್ಯ ಸಮಯದ ಹೊರಗೆ ಒಂದು ಖಾಸಗಿ ಕ್ಲಿನಿಕ್ ಅಥವಾ ಆಸ್ಪತ್ರೆಯಲ್ಲಿ ಮಾತ್ರ OPD ಸೇವೆಗೆ ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಇಸ್ಕಾನ್ ಸಹಯೋಗದಲ್ಲಿ ರೋಗಿಗಳಿಗೆ ಪೌಷ್ಟಿಕ ಆಹಾರ ದೊರೆಯಲಿದ್ದು, ಹೊಸ ಮೆನು ಕೂಡ ಸಿದ್ಧವಾಗಿದೆ.