AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝಾಹಿರ್ ಯೂಸುಫ್

ಝಾಹಿರ್ ಯೂಸುಫ್

Chief Sub Editor - TV9 Kannada

zahir.yusuf@tv9.com

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬಿಸಿಸಿಐ ಮಾಸ್ಟರ್ ಪ್ಲ್ಯಾನ್: ಇಂಗ್ಲೆಂಡ್​ಗೆ ಆಖಿಬ್ ನಬಿ..!

ಬಿಸಿಸಿಐ ಮಾಸ್ಟರ್ ಪ್ಲ್ಯಾನ್: ಇಂಗ್ಲೆಂಡ್​ಗೆ ಆಖಿಬ್ ನಬಿ..!

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 19 ರಿಂದ ಡಿಸೆಂಬರ್ 1, 2026 ರವರೆಗೆ ನಡೆಯಲಿದೆ. ಈ ಪ್ರಮುಖ ಸರಣಿಗೂ ಮುನ್ನ ಟೀಮ್ ಇಂಡಿಯಾದ ಯುವ ವೇಗಿ ಆಖಿಬ್ ನಬಿ ಅವರನ್ನು ಇಂಗ್ಲೆಂಡ್‌ಗೆ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ. ಈ ಮೂಲಕ ಕಿವೀಸ್ ಸರಣಿಗೂ ಮುನ್ನವೇ ತನ್ನ ವೇಗದ ಬೌಲಿಂಗ್ ಅಸ್ತ್ರವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಭಾರತೀಯ ಕ್ರಿಕೆಟ್ ಮಂಡಳಿ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.

ಇಶಾನ್ ಕಿಶನ್ ರಿಸ್ಕ್ ತಗೊಂಡ್ರು, ಆದ್ರೆ ನಾನ್ಯಾರು ಅಂತ ತೋರಿಸಿಕೊಟ್ಟೆ!

ಇಶಾನ್ ಕಿಶನ್ ರಿಸ್ಕ್ ತಗೊಂಡ್ರು, ಆದ್ರೆ ನಾನ್ಯಾರು ಅಂತ ತೋರಿಸಿಕೊಟ್ಟೆ!

ವೈಭವ್ ಸೂರ್ಯವಂಶಿ ಅದ್ಭುತ ಬ್ಯಾಟರ್ ಎಂಬುದು ಈಗಾಗಲೇ ಸಾಬೀತಾಗಿರುವ ವಿಚಾರ. ಆದರೆ, ಇದೀಗ ದುಲೀಪ್ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ಮೂಲಕ ತಾವೊಬ್ಬ ಚಾಣಾಕ್ಷ ಬೌಲರ್ ಎಂಬುದನ್ನೂ ಅವರು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ವೈಭವ್ ಟೀಮ್ ಇಂಡಿಯಾದ ನಂಬಿಕಸ್ಥ ಆಲ್‌ರೌಂಡರ್ ಆಗಿ ರೂಪುಗೊಂಡರೂ ಅಚ್ಚರಿಪಡಬೇಕಿಲ್ಲ.

ಏಷ್ಯನ್ ಗೇಮ್ಸ್​ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಬದಲಾವಣೆ?

ಏಷ್ಯನ್ ಗೇಮ್ಸ್​ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಬದಲಾವಣೆ?

Asian Games 2026: ಜಪಾನ್​ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನ (ಏಷ್ಯಾಡ್) ಕ್ರಿಕೆಟ್ ಪಂದ್ಯಾವಳಿಯು ಸೆಪ್ಟೆಂಬರ್ 17 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಅಕ್ಟೋಬರ್ 3 ರಂದು ನಡೆಯಲಿದೆ. ಈ ಟೂರ್ನಿಗಾಗಿ ಈಗಾಗಲೇ ಬಲಿಷ್ಠ ಭಾರತ ತಂಡಗಳನ್ನು ಪ್ರಕಟಿಸಲಾಗಿದೆ. ಆದರೆ ಈ ತಂಡದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ.

ತಂದೆಯನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ: ಇಮ್ರಾನ್ ಖಾನ್ ಮಕ್ಕಳ ಗಂಭೀರ ಆರೋಪ!

ತಂದೆಯನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ: ಇಮ್ರಾನ್ ಖಾನ್ ಮಕ್ಕಳ ಗಂಭೀರ ಆರೋಪ!

ಪಾಕಿಸ್ತಾನ್ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಿಡುಗಡೆಗಾಗಿ ಅವರ ಮೊದಲ ಪತ್ನಿ, ಬ್ರಿಟಿಷ್ ಮೂಲದ ಲೇಖಕಿ ಜೆಮಿಮಾ ಗೋಲ್ಡ್ ಸ್ಮಿತ್ ಅವರ ಮಕ್ಕಳಾದ ಸುಲೈಮಾನ್ ಖಾನ್ ಮತ್ತು ಖಾಸಿಮ್ ಖಾನ್ ಇದೀಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಧ್ವನಿ ಎತ್ತಿದ್ದಾರೆ. ಭ್ರಷ್ಟಾಚಾರ, ಟ್ರಸ್ಟ್ ಹಗರಣ ಹಾಗೂ ಸೈಫರ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಮೂರು ವರ್ಷಗಳಿಂದ ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಜೈಲಿನಲ್ಲಿದ್ದಾರೆ. ಆದರೆ, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಅವರ ವಿರುದ್ಧ ಸುಳ್ಳು ಮತ್ತು ಪ್ರೇರಿತ ಮೊಕದ್ದಮೆಗಳನ್ನು ದಾಖಲಿಸಿ ಜೈಲಿನಲ್ಲಿಡಲಾಗಿದೆ ಎಂದು ಅವರ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ಗಂಭೀರವಾಗಿ ಆರೋಪಿಸುತ್ತಿದೆ.

Forbes India 2026: ಭಾರತದ ಟಾಪ್ 5 ‘ಶ್ರೀಮಂತ’ ಕ್ರಿಕೆಟಿಗರು ಇವರೇ!

Forbes India 2026: ಭಾರತದ ಟಾಪ್ 5 ‘ಶ್ರೀಮಂತ’ ಕ್ರಿಕೆಟಿಗರು ಇವರೇ!

Forbes India 2026: ಪ್ರತಿವರ್ಷದಂತೆ ಈ ಬಾರಿಯೂ ಇಡೀ ಕಾರ್ಪೊರೇಟ್ ಜಗತ್ತು ಕುತೂಹಲದಿಂದ ಕಾಯುತ್ತಿದ್ದ 'ಫೋರ್ಬ್ಸ್ ಇಂಡಿಯಾ ಶೋಸ್ಟಾಪರ್ಸ್' (Forbes India Showstoppers 2026) ಬ್ರ್ಯಾಂಡ್ ಮೌಲ್ಯಮಾಪನ ಪಟ್ಟಿ ಬಿಡುಗಡೆಯಾಗಿದೆ. ನಿರೀಕ್ಷೆಯಂತೆಯೇ ಈ ಬಾರಿಯೂ ಭಾರತೀಯ ಕ್ರಿಕೆಟಿಗರು ಮಾರುಕಟ್ಟೆಯಲ್ಲಿ ತಮ್ಮ ದಶಕಗಳ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಕ್ರೀಡಾ ಲೋಕದ ಸಾಧನೆ ಮಾತ್ರವಲ್ಲದೆ, ಸೋಶಿಯಲ್ ಮೀಡಿಯಾ ಫಾಲೋವರ್ಸ್, ಎಂಡೋರ್ಸ್‌ಮೆಂಟ್‌ಗಳು ಮತ್ತು ಉದ್ಯಮ ರಂಗದ ಹೂಡಿಕೆಗಳ ಆಧಾರದ ಮೇಲೆ ಸಿದ್ಧವಾಗಿರುವ 2026ರ ಭಾರತದ ಮೋಸ್ಟ್ ವ್ಯಾಲ್ಯೂಯೆಬಲ್ ಟಾಪ್ 5 ಕ್ರಿಕೆಟಿಗರ ಸಂಪೂರ್ಣ ವಿವರ ಇಲ್ಲಿದೆ...

Asian Games 2026: ಟೀಮ್ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

Asian Games 2026: ಟೀಮ್ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

Asian Games: ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ 2026 ಕ್ರೀಡಾಕೂಟದ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಪುರುಷರ ಮತ್ತು ಮಹಿಳಾ ತಂಡಗಳು ಕಣಕ್ಕಿಳಿಯಲಿದೆ. ಕಳೆದ ಬಾರಿ ಚಿನ್ನದ ಪದಕ ಗೆದ್ದಿದ್ದ ಟೀಮ್ ಇಂಡಿಯಾ ಈ ಬಾರಿ ಕೂಡ ಗೋಲ್ಡನ್ ಮೆಡಲ್​ಗೆ ಕೊರೊಳೊಡ್ಡುವ ವಿಶ್ವಾಸದಲ್ಲಿದೆ. 

ಮತ್ತೊಂದು ಸೋಲಿನತ್ತ ಪಾಕಿಸ್ತಾನ್!

ಮತ್ತೊಂದು ಸೋಲಿನತ್ತ ಪಾಕಿಸ್ತಾನ್!

ENG vs PAK: ಲೀಡ್ಸ್‌ನ ಹೆಡಿಂಗ್ಲಿ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನವನ್ನು ಇನಿಂಗ್ಸ್ ಮತ್ತು 103 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿತ್ತು. ಇದೀಗ ಲಾರ್ಡ್ಸ್ ಮೈದಾನದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಇಂಗ್ಲೆಂಡ್ ಸಂಪೂರ್ಣ ಹಿಡಿತ ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲೂ ಪಾಕಿಸ್ತಾನ್ ತಂಡ ಸೋಲುವುದು ಬಹುತೇಕ ಖಚಿತ ಎನ್ನಬಹುದು.

ನಮೀಬಿಯಾ ವಿರುದ್ಧ ‘ಸೋತ’ ಆಫ್ರಿಕಾ

ನಮೀಬಿಯಾ ವಿರುದ್ಧ ‘ಸೋತ’ ಆಫ್ರಿಕಾ

Namibia vs South Africa, 1st Match: ನಮೀಬಿಯಾ ನೆಲದಲ್ಲಿ ನಡೆಯುತ್ತಿರುವ ಟಿ20 ತ್ರಿಕೋನ ಸರಣಿಯ ಮೊದಲ ಪಂದ್ಯದಲ್ಲೇ ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ರಸದೌತಣ ಸಿಕ್ಕಿದೆ. ಆತಿಥೇಯ ನಮೀಬಿಯಾ ತಂಡವು ಕರಾರುವಾಕ್ ಬೌಲಿಂಗ್ ಪ್ರದರ್ಶನದ ಮೂಲಕ ಪ್ರವಾಸಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿದೆ.

WTC ಫೈನಲ್‌ಗೇರಲು ಟೀಮ್ ಇಂಡಿಯಾ ಮುಂದಿದೆ 4 ಹಾದಿಗಳಿವು!

WTC ಫೈನಲ್‌ಗೇರಲು ಟೀಮ್ ಇಂಡಿಯಾ ಮುಂದಿದೆ 4 ಹಾದಿಗಳಿವು!

ಟೀಮ್ ಇಂಡಿಯಾ ಮತ್ತೊಮ್ಮೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ತಲುಪುವ ರೇಸ್‌ನಲ್ಲಿದೆ. ಭಾರತ ತಂಡವು ಯಾವುದೇ ಆತಂಕವಿಲ್ಲದೆ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆಯಬೇಕಿದ್ದರೆ, ಮುಂಬರುವ ಪಂದ್ಯಗಳ ಪೈಕಿ ಕನಿಷ್ಠ 6 ಪಂದ್ಯಗಳಲ್ಲಿ ಗೆಲುವು ಸಾಧಿಸುವುದು ಅತ್ಯಂತ ಅನಿವಾರ್ಯವಾಗಿದೆ. ಅದು ಸಹ ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಲ್ಲಿಯೇ ಆಗಬೇಕಿದೆ. ಈ ಹೈ-ವೋಲ್ಟೇಜ್ ಸರಣಿಗಳ ಮೂಲಕವೇ ಟೀಮ್ ಇಂಡಿಯಾದ WTC ಫೈನಲ್ ಭವಿಷ್ಯ ನಿರ್ಧಾರವಾಗಲಿದೆ.

ಟೀಮ್ ಇಂಡಿಯಾದ ಮುಂದಿನ ಸರಣಿ ಯಾವಾಗ? ಯಾರ ವಿರುದ್ಧ?

ಟೀಮ್ ಇಂಡಿಯಾದ ಮುಂದಿನ ಸರಣಿ ಯಾವಾಗ? ಯಾರ ವಿರುದ್ಧ?

IND vs AFG: ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿರುವ ಟೀಮ್ ಇಂಡಿಯಾ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್‌ನ ರೇಸ್‌ನಲ್ಲಿ ತನ್ನ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಲಂಕಾ ಪ್ರವಾಸದ ಈ ಯಶಸ್ವಿ ಮುಕ್ತಾಯದ ಬೆನ್ನಲ್ಲೇ, ಭಾರತ ತಂಡವು ಇದೀಗ ತನ್ನ ಮುಂದಿನ ಕ್ರಿಕೆಟ್ ಸವಾಲಿಗೆ ಸಜ್ಜಾಗಬೇಕಿದೆ. ಟೀಮ್ ಇಂಡಿಯಾದ ಮುಂದಿನ ಎದುರಾಳಿ ಬಲಿಷ್ಠ ಅಫ್ಘಾನಿಸ್ತಾನ್ ಆಗಿದ್ದು, ಉಭಯ ತಂಡಗಳ ನಡುವೆ ರೋಚಕ ಟಿ20 ಸರಣಿ ನಡೆಯಲಿದೆ.

ಟೀಮ್ ಇಂಡಿಯಾ ವಿರುದ್ಧ ಅಬ್ಬರ… 48 ವರ್ಷಗಳ ಹಳೆಯ ದಾಖಲೆ ಧೂಳೀಪಟ

ಟೀಮ್ ಇಂಡಿಯಾ ವಿರುದ್ಧ ಅಬ್ಬರ… 48 ವರ್ಷಗಳ ಹಳೆಯ ದಾಖಲೆ ಧೂಳೀಪಟ

Sonal Dinusha Records: ಕೊಲಂಬೋದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ದ್ವಿತೀಯ ಟೆಸ್ಟ್‌ನ ಅಂತಿಮ ದಿನ, ಲಂಕಾ ಆಲ್-ರೌಂಡರ್ ಸೋನಲ್ ದಿನುಷಾ ಬಲಿಷ್ಠ ಭಾರತೀಯ ಬೌಲಿಂಗ್ ದಾಳಿಯನ್ನು ದಿಟ್ಟವಾಗಿ ಎದುರಿಸಿ 48 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಈ ಪ್ರದರ್ಶನದೊಂದಿಗೆ ದಿನುಷಾ ವಿಶ್ವ ಕ್ರಿಕೆಟ್‌ನಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ಒಲಿಂಪಿಕ್ಸ್​ನಲ್ಲಿ ಭಾರತ ಯಾಕೆ ಹೆಚ್ಚು ಪದಕ ಗೆಲ್ಲುತ್ತಿಲ್ಲ? ಪಿಎಂ ಮೋದಿ ಬಿಚ್ಚಿಟ್ಟ ಕಹಿ ಸತ್ಯ!

ಒಲಿಂಪಿಕ್ಸ್​ನಲ್ಲಿ ಭಾರತ ಯಾಕೆ ಹೆಚ್ಚು ಪದಕ ಗೆಲ್ಲುತ್ತಿಲ್ಲ? ಪಿಎಂ ಮೋದಿ ಬಿಚ್ಚಿಟ್ಟ ಕಹಿ ಸತ್ಯ!

ಒಲಿಂಪಿಕ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆ ಹೆಚ್ಚಾಗುತ್ತಿಲ್ಲ ಯಾಕೆ? 140 ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ದೇಶ ಕ್ರೀಡಾಕೂಟಗಳಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಗೆ ಬರಲು ಎಲ್ಲಿ ಎಡವುತ್ತಿದೆ? ಈ ದೀರ್ಘಕಾಲದ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಅವರು 'ಖೇಲೋ ಇಂಡಿಯಾ ಸಂವಾದ'ದಲ್ಲಿ ಅತ್ಯಂತ ಕಟು ವಾಸ್ತವವನ್ನು ಬಿಚ್ಚಿಟ್ಟಿದ್ದಾರೆ. 

'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ