AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯುತ್ತಮ ಮೈಲೇಜ್ ಪ್ರೇರಿತ ಹೋಂಡಾ ಎಸ್ ಪಿ125 ಬಿಡುಗಡೆ

ಹೋಂಡಾ ದ್ವಿಚಕ್ರ ವಾಹನ ಕಂಪನಿಯು ಹೊಸ OBD-2 ಮಾನದಂಡ ಪೂರೈಸಿರುವ ಎಸ್ ಸಿ 125 ಬೈಕ್ ಬಿಡುಗಡೆ ಮಾಡಿದ್ದು, ಹೊಸ ಬೈಕ್ ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 85,131 ಆರಂಭಿಕ ಬೆಲೆ ಹೊಂದಿದೆ.

Praveen Sannamani
|

Updated on:Mar 31, 2023 | 9:13 PM

Share

ದೇಶಾದ್ಯಂತ ಏಪ್ರಿಲ್ 1ರಿಂದಲೇ ಬಿಎಸ್ 6 2ನೇ ಹಂತದ ಮಾಲಿನ್ಯ ನಿಯಂತ್ರಣ ಮಾನದಂಡ ಜಾರಿಗೆ ಬರುತ್ತಿದ್ದು, ಹೊಸ ಮಾನದಂಡದೊಂದಿಗೆ ಇದೀಗ ಹೋಂಡಾ ಎಸ್ ಪಿ 125 ಬಿಡುಗಡೆಯಾಗಿದೆ. ಹೊಸ ಬೈಕ್ ಮಾದರಿಯಲ್ಲಿ ಹೋಂಡಾ ಕಂಪನಿಯು ಡಿಸ್ಕ್ ಮತ್ತು ಡ್ರಮ್ ವೆರಿಯೆಂಟ್ ಗಳನ್ನ ಪರಿಚಯಿಸಿದ್ದು, ಹೊಸ ಬೈಕ್ ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 85,131 ರಿಂದ ರೂ. 89,131 ಬೆಲೆ ಪಡೆದುಕೊಂಡಿದೆ.

ಹೊಸ ಮಾನದಂಡ ಪೂರೈಸಿರುವ ಎಸ್ ಪಿ 125 ಬೈಕ್ ಮಾದರಿಯಲ್ಲಿ ನವೀಕೃತ 123.94 ಸಿಸಿ ಎಂಜಿನ್ ಜೋಡಣೆ ಮಾಡಲಾಗಿದ್ದು, ಇದು 5-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ 10.8 ಹಾರ್ಸ್ ಪವರ್ ಮತ್ತು 10.9 ಎನ್ಎಂ ಉತ್ಪಾದನೆಯೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಹಿಂದಿರುಗಿಸಲಿದೆ.

ಇನ್ನು ಹೊಸ ಬೈಕಿನಲ್ಲಿ ಎಲ್ ಇಡಿ ಹೆಡ್ ಲೈಟ್, ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ರಿಯರ್ ಟೈಮ್ ಫ್ಯೂಲ್ ಇಂಡಿಕೇಟರ್ ಸೇರಿದಂತೆ ಹಲವು ಹೊಸ ಫೀಚರ್ಸ್ ಜೋಡಣೆ ಮಾಡಲಾಗಿದ್ದು, ಈ ಬಾರಿಗೆ 100 ಎಂಎಂ ವೈಡ್ ರಿಯರ್ ಟೈರ್ ನೀಡಲಾಗಿದೆ.

Published On - 9:13 pm, Fri, 31 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ