AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಿಕ್ ಸ್ಕೂಟರ್ ಖರೀದಿದಾರರಿಗೆ ಹೊಸ ಆಫರ್ ಘೋಷಿಸಿದ ಎಥರ್ ಎನರ್ಜಿ..

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇವಿ ವಾಹನ ಖರೀದಿಗೆ ಉತ್ತೇಜಿಸಲು ಎಥರ್ ಎನರ್ಜಿ ಹೊಸ ಆಫರ್ ಘೋಷಣೆ ಮಾಡಿದೆ.

Praveen Sannamani
|

Updated on: Jul 17, 2023 | 9:33 PM

Share

ಪ್ರೀಮಿಯಂ ಇವಿ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಥರ್ ಎನರ್ಜಿ ಕಂಪನಿಯು ಗ್ರಾಹಕರಿಗೆ ಹೊಸ ಆಫರ್ ಘೋಷಣೆ ಮಾಡಿದ್ದು, ವಿವಿಧ ಹಣಕಾಸು ಸಂಸ್ಥೆಗಳೊಂದಿಗೆ ಜೊತೆಗೂಡಿ ಶೇ.100 ರಷ್ಟು ಆನ್ ರೋಡ್ ಲೋನ್ ಸೌಲಭ್ಯ ಪರಿಚಯಿಸಿದೆ. ಹೊಸ ಯೋಜನೆಯಿಂದ ಗ್ರಾಹಕರು ಸುಲಭವಾಗಿ ಮಾಲೀಕತ್ವ ಹೊಂದಬಹುದಾಗಿದ್ದು, ಹೊಸ ಸಾಲ ಸೌಲಭ್ಯಗಳ ಮೇಲೆ ಆಕರ್ಷಕ ಇಎಂಐ ವಿಧಿಸಲಾಗುತ್ತಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ 450ಎಕ್ಸ್ ಮತ್ತು 450ಎಸ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದೊಂದಿಗೆ ಪ್ರೀಮಿಯಂ ಇವಿ ಸ್ಕೂಟರ್ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಎಥರ್ ಎನರ್ಜಿ ಕಂಪನಿಯು ಪ್ರಮುಖ ಬ್ಯಾಂಕ್ ಗಳೊಂದಿಗೆ ಜೊತೆಗೂಡಿ ಶೇ.100 ರಷ್ಟು ಆನ್ ರೋಡ್ ಲೋನ್ ಆಫರ್ ನೀಡುತ್ತಿದೆ. ಐಡಿಎಫ್ ಸಿ ಫಸ್ಟ್ ಬ್ಯಾಂಕ್, ಹೆಚ್ ಡಿಎಫ್ ಸಿ, ಐಸಿಐಸಿ ಬ್ಯಾಂಕ್, ಬಜಾಜ್ ಫೈನಾನ್ಸ್, ಆಕ್ಸಿಸ್ ಬ್ಯಾಂಕ್, ಹೀರೋ ಫಿನ್ ಕಾರ್ಪ್, ಚೋಳಮಂಡಲಂ ಫೈನಾನ್ಸ್ ಮೂಲಕ ಶೇ.100 ಆನ್ ರೋಡ್ ಲೋನ್ ನೀಡಲಾಗುತ್ತಿದೆ.

ಹೊಸ ಇವಿ ಸ್ಕೂಟರ್ ಖರೀದಿದಾರರು ಗರಿಷ್ಠ 60 ತಿಂಗಳಿಗೆ ಅನ್ವಯಿಸುವಂತೆ ಹೊಸ ಲೋನ್ ಆಯ್ಕೆ ಮಾಡಬಹುದಾಗಿದ್ದು, ಪ್ರತಿ ತಿಂಗಳಿಗೆ ಕನಿಷ್ಠ ರೂ. 2,999 ಇಎಂಐ ದರ ನಿಗದಿ ಮಾಡಲಾಗಿದೆ. ಹೀಗಾಗಿ ಎಥರ್ ಕಂಪನಿಯ ಇವಿ ಸ್ಕೂಟರ್ ಮಾರಾಟವು ಮುಂಬರುವ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಗಳಿದ್ದು, ಇದು ಪ್ರತಿಸ್ಪರ್ಧಿ ಮಾದರಿಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ