AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips for Car: ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ.. ಒಳ್ಳೆಯ ಫಲಿತಾಂಶ ಸಿಗುತ್ತದೆ

Misfortune and Car Vastu: ಕಾರಿಗೆ ವಾಸ್ತು ಸಲಹೆಗಳು - ಮಾನವ ಜೀವನದಲ್ಲಿ ವಾಸ್ತು ಎಷ್ಟು ಮಹತ್ವದ್ದಾಗಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಅನೇಕ ಜನರು ಮನೆ, ಕಚೇರಿ ಅಥವಾ ಅಂಗಡಿಗೆ ಮಾತ್ರ ವಾಸ್ತು ನಿಯಮಗಳನ್ನು ಅನುಸರಿಸುತ್ತಾರೆ. ಆದರೆ ಕಾರು ಮಾಲೀಕರು ಕೂಡ ತಮ್ಮ ವಾಹನಗಳಲ್ಲಿ ಕೆಲವು ವಾಸ್ತು ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ತಜ್ಞರು. ಈಗ ಕಾರು ಮಾಲೀಕರು ತಮ್ಮ ವಾಹನದ ಬಗ್ಗೆ ಅನುಸರಿಸಬೇಕಾದ ನಿಯಮಗಳನ್ನು ನೋಡೋಣ..

Vastu Tips for Car: ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ.. ಒಳ್ಳೆಯ ಫಲಿತಾಂಶ ಸಿಗುತ್ತದೆ
ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ
Follow us
ಸಾಧು ಶ್ರೀನಾಥ್​
|

Updated on: Aug 21, 2023 | 4:50 PM

ಕಾರಿಗೆ ವಾಸ್ತು ಸಲಹೆಗಳು: ಮಾನವ ಜೀವನದಲ್ಲಿ ವಾಸ್ತು ಎಷ್ಟು ಮಹತ್ವದ್ದಾಗಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಅನೇಕ ಜನರು ಮನೆ, ಕಚೇರಿ ಅಥವಾ ಅಂಗಡಿಗೆ ಮಾತ್ರ ವಾಸ್ತು ನಿಯಮಗಳನ್ನು (Vastu Tips) ಅನುಸರಿಸುತ್ತಾರೆ. ಆದರೆ ಕಾರು (Car) ಮಾಲೀಕರು ಕೂಡ ತಮ್ಮ ವಾಹನಗಳಲ್ಲಿ ಕೆಲವು ವಾಸ್ತು ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ತಜ್ಞರು. ಈಗ ಕಾರು ಮಾಲೀಕರು ತಮ್ಮ ವಾಹನದ ಬಗ್ಗೆ ಅನುಸರಿಸಬೇಕಾದ ನಿಯಮಗಳನ್ನು ನೋಡೋಣ (Spiritual)..

ವಾಸ್ತು ತಜ್ಞರ ಪ್ರಕಾರ ಕಾರಿನಲ್ಲಿ ಗಣೇಶ ಅಥವಾ ಹನುಮಂತನ ವಿಗ್ರಹವನ್ನು ಪ್ರತಿಷ್ಠಾಪಿಸಬೇಕು. ವಿಘ್ನೇಶ್ವರನು ಪ್ರಯಾಣದ ಸಮಯದಲ್ಲಿ ಎದುರಾಗುವ ಅಡೆತಡೆಗಳನ್ನು ನಿವಾರಿಸುತ್ತಾನೆ ಎಂದು ನಂಬಲಾಗಿದೆ. ಆಂಜನೇಯ ಇರುವ ಕಡೆ ಭೂತ ಪ್ರೇತಗಳಂತಹ ಅಲೌಕಿಕ ಭೀತಿ ಇರುವುದಿಲ್ಲ ಎಂಬ ನಂಬಿಕೆಯೇ ಇದಕ್ಕೆ ಕಾರಣ ಎಂದು ವಾಸ್ತು ತಜ್ಞರು ವಿವರಿಸುತ್ತಾರೆ.

ಕಾರಿನಲ್ಲಿ ಕಪ್ಪು ಆಮೆಯ ಪ್ರತಿಮೆ ಇದ್ದರೆ ವಾಹನ ಮಾಲೀಕರ ಜೀವನದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಕಾರಿನ ಡ್ಯಾಶ್ ಬೋರ್ಡ್ ಮೇಲೆ ಹರಳುಗಳನ್ನು (ಕ್ರಿಸ್ಟಲ್ಸ್​) ಹಾಕುವುದು ಮಂಗಳಕರ. ಇದು ಭೂಮಿಗೆ ಸಂಬಂಧಪಟ್ಟದ್ದಾಗಿರುವುದರಿಂದ ವಾಹನ ತುಂಬಾ ಸೇಫ್ ಆಗಿರುತ್ತದೆ ಎನ್ನುತ್ತಾರೆ.

ಜಲತತ್ತ್ವ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ ಎಂದು ವಾಸ್ತು ತಜ್ಞರು ಹೇಳುವಂತೆ ಕಾರಿನಲ್ಲಿ ನೀರಿನ ಬಾಟಲಿಯನ್ನು ಇಡಬೇಕು.

ಅಲ್ಲದೆ, ಅಪಘಾತಗಳು ಮತ್ತು ದುರಾದೃಷ್ಟವನ್ನು ಆಕರ್ಷಿಸುವ ಕಾರಣ ಮುರಿದ ಅಥವಾ ಹಾನಿಗೊಳಗಾದ ವಸ್ತುಗಳನ್ನು ಕಾರಿನಲ್ಲಿ ಬಿಡಬಾರದು.

ಆಧ್ಯಾತ್ಮ ಕುರಿತಾದ ವಿಷಯಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ