AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips for Car: ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ.. ಒಳ್ಳೆಯ ಫಲಿತಾಂಶ ಸಿಗುತ್ತದೆ

Misfortune and Car Vastu: ಕಾರಿಗೆ ವಾಸ್ತು ಸಲಹೆಗಳು - ಮಾನವ ಜೀವನದಲ್ಲಿ ವಾಸ್ತು ಎಷ್ಟು ಮಹತ್ವದ್ದಾಗಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಅನೇಕ ಜನರು ಮನೆ, ಕಚೇರಿ ಅಥವಾ ಅಂಗಡಿಗೆ ಮಾತ್ರ ವಾಸ್ತು ನಿಯಮಗಳನ್ನು ಅನುಸರಿಸುತ್ತಾರೆ. ಆದರೆ ಕಾರು ಮಾಲೀಕರು ಕೂಡ ತಮ್ಮ ವಾಹನಗಳಲ್ಲಿ ಕೆಲವು ವಾಸ್ತು ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ತಜ್ಞರು. ಈಗ ಕಾರು ಮಾಲೀಕರು ತಮ್ಮ ವಾಹನದ ಬಗ್ಗೆ ಅನುಸರಿಸಬೇಕಾದ ನಿಯಮಗಳನ್ನು ನೋಡೋಣ..

Vastu Tips for Car: ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ.. ಒಳ್ಳೆಯ ಫಲಿತಾಂಶ ಸಿಗುತ್ತದೆ
ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ
ಸಾಧು ಶ್ರೀನಾಥ್​
|

Updated on: Aug 21, 2023 | 4:50 PM

Share

ಕಾರಿಗೆ ವಾಸ್ತು ಸಲಹೆಗಳು: ಮಾನವ ಜೀವನದಲ್ಲಿ ವಾಸ್ತು ಎಷ್ಟು ಮಹತ್ವದ್ದಾಗಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಅನೇಕ ಜನರು ಮನೆ, ಕಚೇರಿ ಅಥವಾ ಅಂಗಡಿಗೆ ಮಾತ್ರ ವಾಸ್ತು ನಿಯಮಗಳನ್ನು (Vastu Tips) ಅನುಸರಿಸುತ್ತಾರೆ. ಆದರೆ ಕಾರು (Car) ಮಾಲೀಕರು ಕೂಡ ತಮ್ಮ ವಾಹನಗಳಲ್ಲಿ ಕೆಲವು ವಾಸ್ತು ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ತಜ್ಞರು. ಈಗ ಕಾರು ಮಾಲೀಕರು ತಮ್ಮ ವಾಹನದ ಬಗ್ಗೆ ಅನುಸರಿಸಬೇಕಾದ ನಿಯಮಗಳನ್ನು ನೋಡೋಣ (Spiritual)..

ವಾಸ್ತು ತಜ್ಞರ ಪ್ರಕಾರ ಕಾರಿನಲ್ಲಿ ಗಣೇಶ ಅಥವಾ ಹನುಮಂತನ ವಿಗ್ರಹವನ್ನು ಪ್ರತಿಷ್ಠಾಪಿಸಬೇಕು. ವಿಘ್ನೇಶ್ವರನು ಪ್ರಯಾಣದ ಸಮಯದಲ್ಲಿ ಎದುರಾಗುವ ಅಡೆತಡೆಗಳನ್ನು ನಿವಾರಿಸುತ್ತಾನೆ ಎಂದು ನಂಬಲಾಗಿದೆ. ಆಂಜನೇಯ ಇರುವ ಕಡೆ ಭೂತ ಪ್ರೇತಗಳಂತಹ ಅಲೌಕಿಕ ಭೀತಿ ಇರುವುದಿಲ್ಲ ಎಂಬ ನಂಬಿಕೆಯೇ ಇದಕ್ಕೆ ಕಾರಣ ಎಂದು ವಾಸ್ತು ತಜ್ಞರು ವಿವರಿಸುತ್ತಾರೆ.

ಕಾರಿನಲ್ಲಿ ಕಪ್ಪು ಆಮೆಯ ಪ್ರತಿಮೆ ಇದ್ದರೆ ವಾಹನ ಮಾಲೀಕರ ಜೀವನದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಕಾರಿನ ಡ್ಯಾಶ್ ಬೋರ್ಡ್ ಮೇಲೆ ಹರಳುಗಳನ್ನು (ಕ್ರಿಸ್ಟಲ್ಸ್​) ಹಾಕುವುದು ಮಂಗಳಕರ. ಇದು ಭೂಮಿಗೆ ಸಂಬಂಧಪಟ್ಟದ್ದಾಗಿರುವುದರಿಂದ ವಾಹನ ತುಂಬಾ ಸೇಫ್ ಆಗಿರುತ್ತದೆ ಎನ್ನುತ್ತಾರೆ.

ಜಲತತ್ತ್ವ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ ಎಂದು ವಾಸ್ತು ತಜ್ಞರು ಹೇಳುವಂತೆ ಕಾರಿನಲ್ಲಿ ನೀರಿನ ಬಾಟಲಿಯನ್ನು ಇಡಬೇಕು.

ಅಲ್ಲದೆ, ಅಪಘಾತಗಳು ಮತ್ತು ದುರಾದೃಷ್ಟವನ್ನು ಆಕರ್ಷಿಸುವ ಕಾರಣ ಮುರಿದ ಅಥವಾ ಹಾನಿಗೊಳಗಾದ ವಸ್ತುಗಳನ್ನು ಕಾರಿನಲ್ಲಿ ಬಿಡಬಾರದು.

ಆಧ್ಯಾತ್ಮ ಕುರಿತಾದ ವಿಷಯಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು