AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips for Car: ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ.. ಒಳ್ಳೆಯ ಫಲಿತಾಂಶ ಸಿಗುತ್ತದೆ

Misfortune and Car Vastu: ಕಾರಿಗೆ ವಾಸ್ತು ಸಲಹೆಗಳು - ಮಾನವ ಜೀವನದಲ್ಲಿ ವಾಸ್ತು ಎಷ್ಟು ಮಹತ್ವದ್ದಾಗಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಅನೇಕ ಜನರು ಮನೆ, ಕಚೇರಿ ಅಥವಾ ಅಂಗಡಿಗೆ ಮಾತ್ರ ವಾಸ್ತು ನಿಯಮಗಳನ್ನು ಅನುಸರಿಸುತ್ತಾರೆ. ಆದರೆ ಕಾರು ಮಾಲೀಕರು ಕೂಡ ತಮ್ಮ ವಾಹನಗಳಲ್ಲಿ ಕೆಲವು ವಾಸ್ತು ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ತಜ್ಞರು. ಈಗ ಕಾರು ಮಾಲೀಕರು ತಮ್ಮ ವಾಹನದ ಬಗ್ಗೆ ಅನುಸರಿಸಬೇಕಾದ ನಿಯಮಗಳನ್ನು ನೋಡೋಣ..

Vastu Tips for Car: ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ.. ಒಳ್ಳೆಯ ಫಲಿತಾಂಶ ಸಿಗುತ್ತದೆ
ಕಾರಿನಲ್ಲಿ ಈ ವಾಸ್ತು ನಿಯಮಗಳನ್ನು ಪಾಲಿಸಿ
ಸಾಧು ಶ್ರೀನಾಥ್​
|

Updated on: Aug 21, 2023 | 4:50 PM

Share

ಕಾರಿಗೆ ವಾಸ್ತು ಸಲಹೆಗಳು: ಮಾನವ ಜೀವನದಲ್ಲಿ ವಾಸ್ತು ಎಷ್ಟು ಮಹತ್ವದ್ದಾಗಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಅನೇಕ ಜನರು ಮನೆ, ಕಚೇರಿ ಅಥವಾ ಅಂಗಡಿಗೆ ಮಾತ್ರ ವಾಸ್ತು ನಿಯಮಗಳನ್ನು (Vastu Tips) ಅನುಸರಿಸುತ್ತಾರೆ. ಆದರೆ ಕಾರು (Car) ಮಾಲೀಕರು ಕೂಡ ತಮ್ಮ ವಾಹನಗಳಲ್ಲಿ ಕೆಲವು ವಾಸ್ತು ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ತಜ್ಞರು. ಈಗ ಕಾರು ಮಾಲೀಕರು ತಮ್ಮ ವಾಹನದ ಬಗ್ಗೆ ಅನುಸರಿಸಬೇಕಾದ ನಿಯಮಗಳನ್ನು ನೋಡೋಣ (Spiritual)..

ವಾಸ್ತು ತಜ್ಞರ ಪ್ರಕಾರ ಕಾರಿನಲ್ಲಿ ಗಣೇಶ ಅಥವಾ ಹನುಮಂತನ ವಿಗ್ರಹವನ್ನು ಪ್ರತಿಷ್ಠಾಪಿಸಬೇಕು. ವಿಘ್ನೇಶ್ವರನು ಪ್ರಯಾಣದ ಸಮಯದಲ್ಲಿ ಎದುರಾಗುವ ಅಡೆತಡೆಗಳನ್ನು ನಿವಾರಿಸುತ್ತಾನೆ ಎಂದು ನಂಬಲಾಗಿದೆ. ಆಂಜನೇಯ ಇರುವ ಕಡೆ ಭೂತ ಪ್ರೇತಗಳಂತಹ ಅಲೌಕಿಕ ಭೀತಿ ಇರುವುದಿಲ್ಲ ಎಂಬ ನಂಬಿಕೆಯೇ ಇದಕ್ಕೆ ಕಾರಣ ಎಂದು ವಾಸ್ತು ತಜ್ಞರು ವಿವರಿಸುತ್ತಾರೆ.

ಕಾರಿನಲ್ಲಿ ಕಪ್ಪು ಆಮೆಯ ಪ್ರತಿಮೆ ಇದ್ದರೆ ವಾಹನ ಮಾಲೀಕರ ಜೀವನದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಕಾರಿನ ಡ್ಯಾಶ್ ಬೋರ್ಡ್ ಮೇಲೆ ಹರಳುಗಳನ್ನು (ಕ್ರಿಸ್ಟಲ್ಸ್​) ಹಾಕುವುದು ಮಂಗಳಕರ. ಇದು ಭೂಮಿಗೆ ಸಂಬಂಧಪಟ್ಟದ್ದಾಗಿರುವುದರಿಂದ ವಾಹನ ತುಂಬಾ ಸೇಫ್ ಆಗಿರುತ್ತದೆ ಎನ್ನುತ್ತಾರೆ.

ಜಲತತ್ತ್ವ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ ಎಂದು ವಾಸ್ತು ತಜ್ಞರು ಹೇಳುವಂತೆ ಕಾರಿನಲ್ಲಿ ನೀರಿನ ಬಾಟಲಿಯನ್ನು ಇಡಬೇಕು.

ಅಲ್ಲದೆ, ಅಪಘಾತಗಳು ಮತ್ತು ದುರಾದೃಷ್ಟವನ್ನು ಆಕರ್ಷಿಸುವ ಕಾರಣ ಮುರಿದ ಅಥವಾ ಹಾನಿಗೊಳಗಾದ ವಸ್ತುಗಳನ್ನು ಕಾರಿನಲ್ಲಿ ಬಿಡಬಾರದು.

ಆಧ್ಯಾತ್ಮ ಕುರಿತಾದ ವಿಷಯಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ