AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೊಮ್ಮೆ ಇಲಿ ಕಾರಿನ ವೈರಿಂಗ್​ ಕತ್ತರಿಸಿದರೆ ಇನ್ಶೂರೆನ್ಸ್​ ಸಿಗುತ್ತಾ?

ಒಂದೊಮ್ಮೆ ಇಲಿ ಕಾರಿನ ವೈರಿಂಗ್ ಕಟ್ ಮಾಡಿದರೆ ಇನ್ಶೂರೆನ್ಸ್​ ಸಿಗುತ್ತಾ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ಯಾವ ಇನ್ಶೂರೆನ್ಸ್​ ಪಾಲಿಸಿ ನಿಮ್ಮ ಬಳಿ ಇದ್ದರೆ ಹಣ ಪಡೆಯಬಹುದು ಎನ್ನುವ ಮಾಹಿತಿ ಇಲ್ಲಿದೆ.

ಒಂದೊಮ್ಮೆ ಇಲಿ ಕಾರಿನ ವೈರಿಂಗ್​ ಕತ್ತರಿಸಿದರೆ ಇನ್ಶೂರೆನ್ಸ್​ ಸಿಗುತ್ತಾ?
ಕಾರು
ನಯನಾ ರಾಜೀವ್
|

Updated on: Sep 04, 2024 | 12:21 PM

Share

ಸಾಮಾನ್ಯವಾಗಿ ಎಲ್ಲಾ ಕಡೆ ಇಲಿ ಕಾಟ ಇದ್ದೇ ಇರುತ್ತದೆ. ಮನೆಯಲ್ಲಿ ಬಟ್ಟೆಯಿಂದ ಹಿಡಿದು ಕಾರಿನ ವೈರಿಂಗ್​ವರೆಗೂ ಎಲ್ಲವನ್ನೂ ಇಲಿಗಳು ಕಡಿಯುತ್ತವೆ. ವಾಹನದ ವೈರಿಂಗ್ ಕಚ್ಚುವುದರಿಂದ ಕೆಲವೊಮ್ಮೆ ಸೆನ್ಸರ್ ಗಳೂ ಹಾಳಾಗಿ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ.

ವೈರಿಂಗ್ ಕಟ್ ಆದರೆ ಮನಸ್ಸಲ್ಲಿ ಮೂಡುವ ಪ್ರಶ್ನೆ ಇಲಿಗಳಿಂದ ಆಗುವ ಹಾನಿಗೆ ಇನ್ಸೂರೆನ್ಸ್ ಕ್ಲೈಮ್ ಮಾಡಬಹುದೇ ಎಂಬುದು. ಕಾರು ರಿಪೇರಿ ಮಾಡಲು ಇನ್ಶೂರೆನ್ಸ್​ ಕಂಪನಿಯು ಹಣ ಕೊಡುತ್ತಾ ಅಥವಾ ನೀವೇ ನಿಮ್ಮ ಕೈಯಿಂದ ಹಣ ಹಾಕಬೇಕೆ ಎಂಬುದೇ ಮುಖ್ಯ ಪ್ರಶ್ನೆಯಾಗಿರುತ್ತದೆ. ನಿಮ್ಮಲ್ಲಿರುವ ಹಲವು ಗೊಂದಲಗಳಿಗೆ ಉತ್ತರ ಇಲ್ಲಿದೆ.

ಟಿವಿ9 ಹಿಂದಿ​ ಈ ಕುರಿತು ಮಾಹಿತಿ ನೀಡಿದ್ದು, ಕಟಾರಿಯಾ ಇನ್ಶೂರೆನ್ಸ್​ ಮೋಟಾರ್ ಹೆಡ್ ಸಂತೋಷ್ ಸಹಾನಿ ಅವರೊಂದಿಗೆ ಸಂವಾದದ ಕೆಲವು ಮಾಹಿತಿ ಹಂಚಿಕೊಂಡಿದೆ.

ಮತ್ತಷ್ಟು ಓದಿ: ಟಾಟಾದಿಂದ ಹೊಸ ಇನ್ಷೂರೆನ್ಸ್, ಏನಿದು ಕಾರ್ ವಿಮೆ?

ಇಲಿ ಕಡಿತದಿಂದ ಒಂದೊಮ್ಮೆ ಕಾರಿಗೆ ಸಮಸ್ಯೆಯುಂಟಾದಲ್ಲಿ ಇನ್ಶೂರೆನ್ಸ್​ ಕಂಪನಿಗಳು ಹಣವನ್ನು ಭರಿಸುತ್ತದೆ. ಕಂಪನಿಯು ನಿಮ್ಮ ನಷ್ಟವನ್ನು ಸರಿದೂಗಿಸುತ್ತದೆ ಆದರೆ ಕೆಲವು ಕಂಡೀಷನ್ಸ್​ಗಳಿರಲಿವೆ. ನೀವು ವಾಹನಕ್ಕೆ ವ್ಯಕ್ತಿ ಕೇವಲ ಸಮಗ್ರ ಕಾರು ವಿಮಾ ಪಾಲಿಸಿ (Comprehensive Policy) ಹೊಂದಿದ್ದರೆ ಈ ನಷ್ಟವನ್ನು ಈ ಪಾಲಿಯಡಿಯಲ್ಲಿ ಭರಿಸಲಾಗುವುದಿಲ್ಲ.

ಅವರು ಝೀರೋ ಡಿಪ್ರಿಸಿಯೇಷನ್ ಪಾಲಿಸಿ(Zero Depreciation Policy )ಯನ್ನು ಕೂಡ ಹೊಂದಿರಬೇಕು. ಈ ಎರಡು ವಿಮೆಗಳನ್ನು ನೀವು ಹೊಂದಿದ್ದರೆ ಮಾತ್ರ ಇಂತಹ ಸಂದರ್ಭದಲ್ಲಿ ವಿಮೆ ಕಂಪನಿಗಳು ಹಣವನ್ನು ಭರಿಸಲು ಸಾಧ್ಯವಾಗುತ್ತದೆ. ಇಲ್ಲವಾದಲ್ಲಿ ಕಾರಿನ ಚಾಲಕ ಕೈಯಿಂದಲೇ ಹಣವನ್ನು ಭರಿಸಬೇಕಾಗುತ್ತದೆ. ಈ ಹಣವನ್ನು ವಿಮಾ ಕಂಪನಿಯು ನೀಡುವುದಿಲ್ಲ.

ಆಟೊಮೊಬೈಲ್​ಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?