AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೊಮ್ಮೆ ಇಲಿ ಕಾರಿನ ವೈರಿಂಗ್​ ಕತ್ತರಿಸಿದರೆ ಇನ್ಶೂರೆನ್ಸ್​ ಸಿಗುತ್ತಾ?

ಒಂದೊಮ್ಮೆ ಇಲಿ ಕಾರಿನ ವೈರಿಂಗ್ ಕಟ್ ಮಾಡಿದರೆ ಇನ್ಶೂರೆನ್ಸ್​ ಸಿಗುತ್ತಾ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ಯಾವ ಇನ್ಶೂರೆನ್ಸ್​ ಪಾಲಿಸಿ ನಿಮ್ಮ ಬಳಿ ಇದ್ದರೆ ಹಣ ಪಡೆಯಬಹುದು ಎನ್ನುವ ಮಾಹಿತಿ ಇಲ್ಲಿದೆ.

ಒಂದೊಮ್ಮೆ ಇಲಿ ಕಾರಿನ ವೈರಿಂಗ್​ ಕತ್ತರಿಸಿದರೆ ಇನ್ಶೂರೆನ್ಸ್​ ಸಿಗುತ್ತಾ?
ಕಾರು
ನಯನಾ ರಾಜೀವ್
|

Updated on: Sep 04, 2024 | 12:21 PM

Share

ಸಾಮಾನ್ಯವಾಗಿ ಎಲ್ಲಾ ಕಡೆ ಇಲಿ ಕಾಟ ಇದ್ದೇ ಇರುತ್ತದೆ. ಮನೆಯಲ್ಲಿ ಬಟ್ಟೆಯಿಂದ ಹಿಡಿದು ಕಾರಿನ ವೈರಿಂಗ್​ವರೆಗೂ ಎಲ್ಲವನ್ನೂ ಇಲಿಗಳು ಕಡಿಯುತ್ತವೆ. ವಾಹನದ ವೈರಿಂಗ್ ಕಚ್ಚುವುದರಿಂದ ಕೆಲವೊಮ್ಮೆ ಸೆನ್ಸರ್ ಗಳೂ ಹಾಳಾಗಿ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ.

ವೈರಿಂಗ್ ಕಟ್ ಆದರೆ ಮನಸ್ಸಲ್ಲಿ ಮೂಡುವ ಪ್ರಶ್ನೆ ಇಲಿಗಳಿಂದ ಆಗುವ ಹಾನಿಗೆ ಇನ್ಸೂರೆನ್ಸ್ ಕ್ಲೈಮ್ ಮಾಡಬಹುದೇ ಎಂಬುದು. ಕಾರು ರಿಪೇರಿ ಮಾಡಲು ಇನ್ಶೂರೆನ್ಸ್​ ಕಂಪನಿಯು ಹಣ ಕೊಡುತ್ತಾ ಅಥವಾ ನೀವೇ ನಿಮ್ಮ ಕೈಯಿಂದ ಹಣ ಹಾಕಬೇಕೆ ಎಂಬುದೇ ಮುಖ್ಯ ಪ್ರಶ್ನೆಯಾಗಿರುತ್ತದೆ. ನಿಮ್ಮಲ್ಲಿರುವ ಹಲವು ಗೊಂದಲಗಳಿಗೆ ಉತ್ತರ ಇಲ್ಲಿದೆ.

ಟಿವಿ9 ಹಿಂದಿ​ ಈ ಕುರಿತು ಮಾಹಿತಿ ನೀಡಿದ್ದು, ಕಟಾರಿಯಾ ಇನ್ಶೂರೆನ್ಸ್​ ಮೋಟಾರ್ ಹೆಡ್ ಸಂತೋಷ್ ಸಹಾನಿ ಅವರೊಂದಿಗೆ ಸಂವಾದದ ಕೆಲವು ಮಾಹಿತಿ ಹಂಚಿಕೊಂಡಿದೆ.

ಮತ್ತಷ್ಟು ಓದಿ: ಟಾಟಾದಿಂದ ಹೊಸ ಇನ್ಷೂರೆನ್ಸ್, ಏನಿದು ಕಾರ್ ವಿಮೆ?

ಇಲಿ ಕಡಿತದಿಂದ ಒಂದೊಮ್ಮೆ ಕಾರಿಗೆ ಸಮಸ್ಯೆಯುಂಟಾದಲ್ಲಿ ಇನ್ಶೂರೆನ್ಸ್​ ಕಂಪನಿಗಳು ಹಣವನ್ನು ಭರಿಸುತ್ತದೆ. ಕಂಪನಿಯು ನಿಮ್ಮ ನಷ್ಟವನ್ನು ಸರಿದೂಗಿಸುತ್ತದೆ ಆದರೆ ಕೆಲವು ಕಂಡೀಷನ್ಸ್​ಗಳಿರಲಿವೆ. ನೀವು ವಾಹನಕ್ಕೆ ವ್ಯಕ್ತಿ ಕೇವಲ ಸಮಗ್ರ ಕಾರು ವಿಮಾ ಪಾಲಿಸಿ (Comprehensive Policy) ಹೊಂದಿದ್ದರೆ ಈ ನಷ್ಟವನ್ನು ಈ ಪಾಲಿಯಡಿಯಲ್ಲಿ ಭರಿಸಲಾಗುವುದಿಲ್ಲ.

ಅವರು ಝೀರೋ ಡಿಪ್ರಿಸಿಯೇಷನ್ ಪಾಲಿಸಿ(Zero Depreciation Policy )ಯನ್ನು ಕೂಡ ಹೊಂದಿರಬೇಕು. ಈ ಎರಡು ವಿಮೆಗಳನ್ನು ನೀವು ಹೊಂದಿದ್ದರೆ ಮಾತ್ರ ಇಂತಹ ಸಂದರ್ಭದಲ್ಲಿ ವಿಮೆ ಕಂಪನಿಗಳು ಹಣವನ್ನು ಭರಿಸಲು ಸಾಧ್ಯವಾಗುತ್ತದೆ. ಇಲ್ಲವಾದಲ್ಲಿ ಕಾರಿನ ಚಾಲಕ ಕೈಯಿಂದಲೇ ಹಣವನ್ನು ಭರಿಸಬೇಕಾಗುತ್ತದೆ. ಈ ಹಣವನ್ನು ವಿಮಾ ಕಂಪನಿಯು ನೀಡುವುದಿಲ್ಲ.

ಆಟೊಮೊಬೈಲ್​ಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ