AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೊಮ್ಮೆ ಇಲಿ ಕಾರಿನ ವೈರಿಂಗ್​ ಕತ್ತರಿಸಿದರೆ ಇನ್ಶೂರೆನ್ಸ್​ ಸಿಗುತ್ತಾ?

ಒಂದೊಮ್ಮೆ ಇಲಿ ಕಾರಿನ ವೈರಿಂಗ್ ಕಟ್ ಮಾಡಿದರೆ ಇನ್ಶೂರೆನ್ಸ್​ ಸಿಗುತ್ತಾ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ಯಾವ ಇನ್ಶೂರೆನ್ಸ್​ ಪಾಲಿಸಿ ನಿಮ್ಮ ಬಳಿ ಇದ್ದರೆ ಹಣ ಪಡೆಯಬಹುದು ಎನ್ನುವ ಮಾಹಿತಿ ಇಲ್ಲಿದೆ.

ಒಂದೊಮ್ಮೆ ಇಲಿ ಕಾರಿನ ವೈರಿಂಗ್​ ಕತ್ತರಿಸಿದರೆ ಇನ್ಶೂರೆನ್ಸ್​ ಸಿಗುತ್ತಾ?
ಕಾರು
ನಯನಾ ರಾಜೀವ್
|

Updated on: Sep 04, 2024 | 12:21 PM

Share

ಸಾಮಾನ್ಯವಾಗಿ ಎಲ್ಲಾ ಕಡೆ ಇಲಿ ಕಾಟ ಇದ್ದೇ ಇರುತ್ತದೆ. ಮನೆಯಲ್ಲಿ ಬಟ್ಟೆಯಿಂದ ಹಿಡಿದು ಕಾರಿನ ವೈರಿಂಗ್​ವರೆಗೂ ಎಲ್ಲವನ್ನೂ ಇಲಿಗಳು ಕಡಿಯುತ್ತವೆ. ವಾಹನದ ವೈರಿಂಗ್ ಕಚ್ಚುವುದರಿಂದ ಕೆಲವೊಮ್ಮೆ ಸೆನ್ಸರ್ ಗಳೂ ಹಾಳಾಗಿ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ.

ವೈರಿಂಗ್ ಕಟ್ ಆದರೆ ಮನಸ್ಸಲ್ಲಿ ಮೂಡುವ ಪ್ರಶ್ನೆ ಇಲಿಗಳಿಂದ ಆಗುವ ಹಾನಿಗೆ ಇನ್ಸೂರೆನ್ಸ್ ಕ್ಲೈಮ್ ಮಾಡಬಹುದೇ ಎಂಬುದು. ಕಾರು ರಿಪೇರಿ ಮಾಡಲು ಇನ್ಶೂರೆನ್ಸ್​ ಕಂಪನಿಯು ಹಣ ಕೊಡುತ್ತಾ ಅಥವಾ ನೀವೇ ನಿಮ್ಮ ಕೈಯಿಂದ ಹಣ ಹಾಕಬೇಕೆ ಎಂಬುದೇ ಮುಖ್ಯ ಪ್ರಶ್ನೆಯಾಗಿರುತ್ತದೆ. ನಿಮ್ಮಲ್ಲಿರುವ ಹಲವು ಗೊಂದಲಗಳಿಗೆ ಉತ್ತರ ಇಲ್ಲಿದೆ.

ಟಿವಿ9 ಹಿಂದಿ​ ಈ ಕುರಿತು ಮಾಹಿತಿ ನೀಡಿದ್ದು, ಕಟಾರಿಯಾ ಇನ್ಶೂರೆನ್ಸ್​ ಮೋಟಾರ್ ಹೆಡ್ ಸಂತೋಷ್ ಸಹಾನಿ ಅವರೊಂದಿಗೆ ಸಂವಾದದ ಕೆಲವು ಮಾಹಿತಿ ಹಂಚಿಕೊಂಡಿದೆ.

ಮತ್ತಷ್ಟು ಓದಿ: ಟಾಟಾದಿಂದ ಹೊಸ ಇನ್ಷೂರೆನ್ಸ್, ಏನಿದು ಕಾರ್ ವಿಮೆ?

ಇಲಿ ಕಡಿತದಿಂದ ಒಂದೊಮ್ಮೆ ಕಾರಿಗೆ ಸಮಸ್ಯೆಯುಂಟಾದಲ್ಲಿ ಇನ್ಶೂರೆನ್ಸ್​ ಕಂಪನಿಗಳು ಹಣವನ್ನು ಭರಿಸುತ್ತದೆ. ಕಂಪನಿಯು ನಿಮ್ಮ ನಷ್ಟವನ್ನು ಸರಿದೂಗಿಸುತ್ತದೆ ಆದರೆ ಕೆಲವು ಕಂಡೀಷನ್ಸ್​ಗಳಿರಲಿವೆ. ನೀವು ವಾಹನಕ್ಕೆ ವ್ಯಕ್ತಿ ಕೇವಲ ಸಮಗ್ರ ಕಾರು ವಿಮಾ ಪಾಲಿಸಿ (Comprehensive Policy) ಹೊಂದಿದ್ದರೆ ಈ ನಷ್ಟವನ್ನು ಈ ಪಾಲಿಯಡಿಯಲ್ಲಿ ಭರಿಸಲಾಗುವುದಿಲ್ಲ.

ಅವರು ಝೀರೋ ಡಿಪ್ರಿಸಿಯೇಷನ್ ಪಾಲಿಸಿ(Zero Depreciation Policy )ಯನ್ನು ಕೂಡ ಹೊಂದಿರಬೇಕು. ಈ ಎರಡು ವಿಮೆಗಳನ್ನು ನೀವು ಹೊಂದಿದ್ದರೆ ಮಾತ್ರ ಇಂತಹ ಸಂದರ್ಭದಲ್ಲಿ ವಿಮೆ ಕಂಪನಿಗಳು ಹಣವನ್ನು ಭರಿಸಲು ಸಾಧ್ಯವಾಗುತ್ತದೆ. ಇಲ್ಲವಾದಲ್ಲಿ ಕಾರಿನ ಚಾಲಕ ಕೈಯಿಂದಲೇ ಹಣವನ್ನು ಭರಿಸಬೇಕಾಗುತ್ತದೆ. ಈ ಹಣವನ್ನು ವಿಮಾ ಕಂಪನಿಯು ನೀಡುವುದಿಲ್ಲ.

ಆಟೊಮೊಬೈಲ್​ಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ