Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyundai Exter vs Tata Punch: ಹ್ಯುಂಡೈ ಎಕ್ಸ್‌ಟರ್ ಮತ್ತು ಟಾಟಾ ಪಂಚ್ ನಡುವೆ ಭರ್ಜರಿ ಪೈಪೋಟಿ ಶುರು!

ಹ್ಯುಂಡೈ ಕಂಪನಿಯು ತನ್ನ ಬಹುನೀರಿಕ್ಷಿತ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ ಮಾಡಿದ್ದು, ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Follow us
Praveen Sannamani
|

Updated on: Jul 11, 2023 | 10:09 PM

ಹ್ಯುಂಡೈ ಹೊಸ ಎಕ್ಸ್‌ಟರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಇಎಕ್ಸ್, ಎಸ್, ಎಸ್ಎಕ್ಸ್, ಎಸ್ಎಕ್ಸ್(ಆಪ್ಷನ್) ಮತ್ತು ಎಸ್ಎಕ್ಸ್ ಆಪ್ಷನ್(ಕನೆಕ್ಟ್) ಎನ್ನುವ ಪ್ರಮುಖ ಐದು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಬೆಸ್ ವೆರಿಯೆಂಟ್ ಎಕ್ಸ್ ಶೋರೂಂ ಪ್ರಕಾರ ರೂ. 5,99,990 ಬೆಲೆ ಹೊಂದಿದ್ದರೆ ಟಾಪ್ ಎಂಡ್ ವೆರಿಯೆಂಟ್ ರೂ. 10 ಲಕ್ಷ ಬೆಲೆ ಹೊಂದಿದೆ.

ಜೊತೆಗೆ ಹೊಸ ಕಾರು ಪೆಟ್ರೋಲ್ ಮತ್ತು ಸಿಎನ್ ಜಿ ಆವೃತ್ತಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರಿನಲ್ಲಿರುವ ಸಿಎಸ್ ಜಿ ಆವೃತ್ತಿಯು ಪ್ರಮುಖ ಎರಡು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದೆ.

Hyundai Exter (4)

ಹೊಸ ಎಕ್ಸ್‌ಟರ್ ನಲ್ಲಿ 1.2 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಇದು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 83 ಹಾರ್ಸ್ ಪವರ್ 114 ಎನ್ಎಂ ಉತ್ಪಾದನೆ ಮೂಲಕ ಪ್ರತಿ ಲೀಟರ್ ಗೆ ಗರಿಷ್ಠ 19.4 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಹಾಗಾಯೇ ಫಾಕ್ಟರಿ ಸಿಎನ್ ಜಿ ಕಿಟ್ ಜೋಡಣೆ ಹೊಂದಿರುವ ಮಾದರಿಯು ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 69 ಹಾರ್ಸ್ ಪವರ್ ಮತ್ತು 95.2 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪ್ರತಿ ಕೆಜಿ ಸಿಎನ್ ಜಿಗೆ ಗರಿಷ್ಠ 27.10 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ