AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyundai Exter vs Tata Punch: ಹ್ಯುಂಡೈ ಎಕ್ಸ್‌ಟರ್ ಮತ್ತು ಟಾಟಾ ಪಂಚ್ ನಡುವೆ ಭರ್ಜರಿ ಪೈಪೋಟಿ ಶುರು!

ಹ್ಯುಂಡೈ ಕಂಪನಿಯು ತನ್ನ ಬಹುನೀರಿಕ್ಷಿತ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ ಮಾಡಿದ್ದು, ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Praveen Sannamani
|

Updated on: Jul 11, 2023 | 10:09 PM

Share

ಹ್ಯುಂಡೈ ಹೊಸ ಎಕ್ಸ್‌ಟರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಇಎಕ್ಸ್, ಎಸ್, ಎಸ್ಎಕ್ಸ್, ಎಸ್ಎಕ್ಸ್(ಆಪ್ಷನ್) ಮತ್ತು ಎಸ್ಎಕ್ಸ್ ಆಪ್ಷನ್(ಕನೆಕ್ಟ್) ಎನ್ನುವ ಪ್ರಮುಖ ಐದು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಬೆಸ್ ವೆರಿಯೆಂಟ್ ಎಕ್ಸ್ ಶೋರೂಂ ಪ್ರಕಾರ ರೂ. 5,99,990 ಬೆಲೆ ಹೊಂದಿದ್ದರೆ ಟಾಪ್ ಎಂಡ್ ವೆರಿಯೆಂಟ್ ರೂ. 10 ಲಕ್ಷ ಬೆಲೆ ಹೊಂದಿದೆ.

ಜೊತೆಗೆ ಹೊಸ ಕಾರು ಪೆಟ್ರೋಲ್ ಮತ್ತು ಸಿಎನ್ ಜಿ ಆವೃತ್ತಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರಿನಲ್ಲಿರುವ ಸಿಎಸ್ ಜಿ ಆವೃತ್ತಿಯು ಪ್ರಮುಖ ಎರಡು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದೆ.

Hyundai Exter (4)

ಹೊಸ ಎಕ್ಸ್‌ಟರ್ ನಲ್ಲಿ 1.2 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಇದು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 83 ಹಾರ್ಸ್ ಪವರ್ 114 ಎನ್ಎಂ ಉತ್ಪಾದನೆ ಮೂಲಕ ಪ್ರತಿ ಲೀಟರ್ ಗೆ ಗರಿಷ್ಠ 19.4 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಹಾಗಾಯೇ ಫಾಕ್ಟರಿ ಸಿಎನ್ ಜಿ ಕಿಟ್ ಜೋಡಣೆ ಹೊಂದಿರುವ ಮಾದರಿಯು ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 69 ಹಾರ್ಸ್ ಪವರ್ ಮತ್ತು 95.2 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪ್ರತಿ ಕೆಜಿ ಸಿಎನ್ ಜಿಗೆ ಗರಿಷ್ಠ 27.10 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ