AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Auto Expo 2023: ಭರ್ಜರಿ ಮೈಲೇಜ್ ನೀಡುವ ಮಾರುತಿ ಸುಜುಕಿ ಇವಿಎಕ್ಸ್ ಅನಾವರಣ

ಬಹುನೀರಿಕ್ಷಿತ 2023ರ ಆಟೋ ಎಕ್ಸ್‌ಪೋ ಇಂದಿನಿಂದ ಆರಂಭಗೊಂಡಿದ್ದು, ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಇವಿಎಕ್ಸ್ ಕಾನ್ಸೆಪ್ಟ್ ಅನಾವರಣಗೊಳಿಸಿದೆ. ಹೊಸ ಕಾರು ಹಲವಾರು ವಿಶೇಷತೆಗಳೊಂದಿಗೆ ಅನಾವರಣಗೊಂಡಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

TV9 Web
| Updated By: Praveen Sannamani|

Updated on:Jan 11, 2023 | 3:41 PM

Share
ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿರುವ ಮಾರುತಿ ಸುಜುಕಿ ಹೊಸ ಇವಿಎಕ್ಸ್ ಕಾನ್ಸೆಪ್ಟ್

ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿರುವ ಮಾರುತಿ ಸುಜುಕಿ ಹೊಸ ಇವಿಎಕ್ಸ್ ಕಾನ್ಸೆಪ್ಟ್

1 / 8
ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್ ಯುವಿ ಕಾರಿನಲ್ಲಿ 60 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಜೋಡಣೆ

ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್ ಯುವಿ ಕಾರಿನಲ್ಲಿ 60 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಜೋಡಣೆ

2 / 8
ಪ್ರತಿ ಚಾರ್ಜ್ ಗೆ ಗರಿಷ್ಠ 550 ಕಿ.ಮೀ ಮೈಲೇಜ್ ನೀಡುತ್ತೆ ಹೊಸ ಇವಿ ಕಾರು

ಪ್ರತಿ ಚಾರ್ಜ್ ಗೆ ಗರಿಷ್ಠ 550 ಕಿ.ಮೀ ಮೈಲೇಜ್ ನೀಡುತ್ತೆ ಹೊಸ ಇವಿ ಕಾರು

3 / 8
ಗ್ರಾಹಕರ ಬೇಡಿಕೆಯೆಂತೆ ಟೂ-ವ್ಹೀಲ್ ಡ್ರೈವ್ ಮತ್ತು ಆಲ್-ವ್ಹೀಲ್ ಡ್ರೈವ್ ಸೌಲಭ್ಯ ಹೊಂದಿರಲಿದೆ ಹೊಸ ಇವಿ ಕಾರು

ಗ್ರಾಹಕರ ಬೇಡಿಕೆಯೆಂತೆ ಟೂ-ವ್ಹೀಲ್ ಡ್ರೈವ್ ಮತ್ತು ಆಲ್-ವ್ಹೀಲ್ ಡ್ರೈವ್ ಸೌಲಭ್ಯ ಹೊಂದಿರಲಿದೆ ಹೊಸ ಇವಿ ಕಾರು

4 / 8
2025ಕ್ಕೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ

2025ಕ್ಕೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ

5 / 8
4.2 ಮೀಟರ್‌ಗಿಂತಲೂ ಹೆಚ್ಚು ಉದ್ದಳತೆಯನ್ನು ಹೊಂದಿರುವ ಹೊಸ ಇವಿ ಕಾರು

4.2 ಮೀಟರ್‌ಗಿಂತಲೂ ಹೆಚ್ಚು ಉದ್ದಳತೆಯನ್ನು ಹೊಂದಿರುವ ಹೊಸ ಇವಿ ಕಾರು

6 / 8
2700 ಎಂಎಂ ವ್ಹೀಲ್ ಬೇಸ್ ನೊಂದಿಗೆ ಅತ್ಯುತ್ತಮ ಒಳಾಂಗಣ ಸೌಲಭ್ಯ ಹೊಂದಿರುವ ಹೊಸ ಕಾರು

2700 ಎಂಎಂ ವ್ಹೀಲ್ ಬೇಸ್ ನೊಂದಿಗೆ ಅತ್ಯುತ್ತಮ ಒಳಾಂಗಣ ಸೌಲಭ್ಯ ಹೊಂದಿರುವ ಹೊಸ ಕಾರು

7 / 8
ರೂ. 15 ಲಕ್ಷ ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೊಸ ಇವಿ ಕಾರು

ರೂ. 15 ಲಕ್ಷ ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೊಸ ಇವಿ ಕಾರು

8 / 8

Published On - 3:31 pm, Wed, 11 January 23

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ