AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maruti Suzuki Offers: ಮಾರುತಿ ಸುಜುಕಿ ಇಂಡಿಯಾ ನೆಕ್ಸಾನಲ್ಲಿ 44,000 ರೂ.ವರೆಗೆ ರಿಯಾಯಿತಿ

Maruti Suzuki: ಮಾರುತಿ ಸುಜುಕಿ ಇಂಡಿಯಾ ನೆಕ್ಸಾ ಮೂಲಕ ಮಾರಾಟವಾಗುವ ಕಾರುಗಳ ಮೇಲೆ ಏಪ್ರಿಲ್‌ನಿಂದ ಭಾರೀ ರಿಯಾಯಿತಿ ನೀಡುತ್ತಿದೆ, ಹೌದು ಮಾರುತಿ ಸುಜುಕಿ ಇಂಡಿಯಾ ನೆಕ್ಸಾ 44,000 ರೂ.ವರೆಗೆ ರಿಯಾಯಿತಿಯನ್ನು ನೀಡುತ್ತಿದೆ.

Maruti Suzuki Offers: ಮಾರುತಿ ಸುಜುಕಿ ಇಂಡಿಯಾ ನೆಕ್ಸಾನಲ್ಲಿ 44,000 ರೂ.ವರೆಗೆ ರಿಯಾಯಿತಿ
ಸಾಮದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 26, 2023 | 12:11 PM

Share

ಮಾರುತಿ ಸುಜುಕಿ ಇಂಡಿಯಾ ನೆಕ್ಸಾ (Maruti Suzuki India Nexa) ಮೂಲಕ ಮಾರಾಟವಾಗುವ ಕಾರುಗಳ ಮೇಲೆ ಏಪ್ರಿಲ್‌ನಿಂದ ಭಾರೀ ರಿಯಾಯಿತಿ ನೀಡುತ್ತಿದೆ, ಹೌದು ಮಾರುತಿ ಸುಜುಕಿ ಇಂಡಿಯಾ ನೆಕ್ಸಾ 44,000 ರೂ.ವರೆಗೆ ರಿಯಾಯಿತಿಯನ್ನು ನೀಡುತ್ತಿದೆ. ಪ್ರಸ್ತುತ, ನೆಕ್ಸಾ ಮಾದರಿಗಳಲ್ಲಿ ಫ್ರಾಂಕ್ಸ್ , ಬಲೆನೊ, ಗ್ರಾಂಡ್ ವಿಟಾರಾ, ಇಗ್ನಿಸ್, ಸಿಯಾಜ್ ಮತ್ತು ಎಕ್ಸ್‌ಎಲ್ 6 ಕಾರುಗಳು ಮಾರುಕಟ್ಟೆಗೆ ಬಂದಿದೆ. ಯಾವೆಲ್ಲ ಮಾದರಿಯ ಕಾರುಗಳಿಗೆ ರಿಯಾಯಿತಿ ಇದೆ ಎಂದು ನೋಡೋಣ

ಮಾರುತಿ ಸುಜುಕಿ ಫ್ರಾಂಕ್ಸ್

ಹೊಸದಾಗಿ ಪ್ರಾರಂಭಿಸಲಾದ Fronx ನಲ್ಲಿ ಯಾವುದೇ ರಿಯಾಯಿತಿ ಇಲ್ಲ ಎಂದು ಹೇಳಿದೆ.

ಮಾರುತಿ ಸುಜುಕಿ ಬಲೆನೋ

ಬಲೆನೊ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮತ್ತು ದೇಶದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಕಾರಿನ ಮೇಲೆ 10,000 ರೂ.ವರೆಗೆ ರಿಯಾಯಿತಿ ನೀಡಲಾಗಿದೆ.

ಇದನ್ನೂ ಓದಿ:Maruti Suzuki Fronx: ಭರ್ಜರಿ ಮೈಲೇಜ್ ನೀಡುತ್ತದೆ ಮಾರುತಿ ಸುಜುಕಿ ಫ್ರಾಂಕ್ಸ್!

ಮಾರುತಿ ಸುಜುಕಿ ಗ್ರಾಂಡ್ ವಿಟಾರಾ

ಗ್ರ್ಯಾಂಡ್ ವಿಟಾರಾ ಕೂಡ ಏಪ್ರಿಲ್‌ನಲ್ಲಿ ಯಾವುದೇ ಕೊಡುಗೆಗಳನ್ನು ಹೊಂದಿಲ್ಲ. ಇದರ ಬೆಲೆಯಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಹೇಳಲಾಗಿದೆ.

ಮಾರುತಿ ಸುಜುಕಿ ಇಗ್ನಿಸ್

ಮಾರುತಿ ಸುಜುಕಿ ಇಗ್ನಿಸ್​​ಗೆ ಈ ತಿಂಗಳು ಇಗ್ನಿಸ್‌ನಲ್ಲಿ 44,000 ರೂ.ವರೆಗೆ ರಿಯಾಯಿತಿಗಳಿವೆ.

ಮಾರುತಿ ಸುಜುಕಿ ಸಿಯಾಜ್

ಮಾರುತಿ ಸುಜುಕಿ ಸಿಯಾಜ್​​ ಕಾರಿಗೆ ಏಪ್ರಿಲ್‌ನಲ್ಲಿ 28,000 ರೂ.ಗಳಷ್ಟು ಹೆಚ್ಚಿನ ರಿಯಾಯಿತಿಗಳನ್ನು ನೀಡಲಾಗುವುದು ಎಂದು ಕಂಪನಿ ಹೇಳಿದೆ.

ಮಾರುತಿ ಸುಜುಕಿ XL6

ಮಾರುತಿ ಸುಜುಕಿ XL6 ಏಪ್ರಿಲ್‌ನಲ್ಲಿ ಯಾವುದೇ ಹೆಚ್ಚಿನ ರಿಯಾಯಿತಿ ನೀಡಿಲ್ಲ.

ಮತ್ತಷ್ಟು ಆಟೋಮೊಬೈಲ್  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 11:11 am, Wed, 26 April 23

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ