Maruti Suzuki Offers: ಮಾರುತಿ ಸುಜುಕಿ ಇಂಡಿಯಾ ನೆಕ್ಸಾನಲ್ಲಿ 44,000 ರೂ.ವರೆಗೆ ರಿಯಾಯಿತಿ

Maruti Suzuki: ಮಾರುತಿ ಸುಜುಕಿ ಇಂಡಿಯಾ ನೆಕ್ಸಾ ಮೂಲಕ ಮಾರಾಟವಾಗುವ ಕಾರುಗಳ ಮೇಲೆ ಏಪ್ರಿಲ್‌ನಿಂದ ಭಾರೀ ರಿಯಾಯಿತಿ ನೀಡುತ್ತಿದೆ, ಹೌದು ಮಾರುತಿ ಸುಜುಕಿ ಇಂಡಿಯಾ ನೆಕ್ಸಾ 44,000 ರೂ.ವರೆಗೆ ರಿಯಾಯಿತಿಯನ್ನು ನೀಡುತ್ತಿದೆ.

Maruti Suzuki Offers: ಮಾರುತಿ ಸುಜುಕಿ ಇಂಡಿಯಾ ನೆಕ್ಸಾನಲ್ಲಿ 44,000 ರೂ.ವರೆಗೆ ರಿಯಾಯಿತಿ
ಸಾಮದರ್ಭಿಕ ಚಿತ್ರ
Follow us
|

Updated on:Apr 26, 2023 | 12:11 PM

ಮಾರುತಿ ಸುಜುಕಿ ಇಂಡಿಯಾ ನೆಕ್ಸಾ (Maruti Suzuki India Nexa) ಮೂಲಕ ಮಾರಾಟವಾಗುವ ಕಾರುಗಳ ಮೇಲೆ ಏಪ್ರಿಲ್‌ನಿಂದ ಭಾರೀ ರಿಯಾಯಿತಿ ನೀಡುತ್ತಿದೆ, ಹೌದು ಮಾರುತಿ ಸುಜುಕಿ ಇಂಡಿಯಾ ನೆಕ್ಸಾ 44,000 ರೂ.ವರೆಗೆ ರಿಯಾಯಿತಿಯನ್ನು ನೀಡುತ್ತಿದೆ. ಪ್ರಸ್ತುತ, ನೆಕ್ಸಾ ಮಾದರಿಗಳಲ್ಲಿ ಫ್ರಾಂಕ್ಸ್ , ಬಲೆನೊ, ಗ್ರಾಂಡ್ ವಿಟಾರಾ, ಇಗ್ನಿಸ್, ಸಿಯಾಜ್ ಮತ್ತು ಎಕ್ಸ್‌ಎಲ್ 6 ಕಾರುಗಳು ಮಾರುಕಟ್ಟೆಗೆ ಬಂದಿದೆ. ಯಾವೆಲ್ಲ ಮಾದರಿಯ ಕಾರುಗಳಿಗೆ ರಿಯಾಯಿತಿ ಇದೆ ಎಂದು ನೋಡೋಣ

ಮಾರುತಿ ಸುಜುಕಿ ಫ್ರಾಂಕ್ಸ್

ಹೊಸದಾಗಿ ಪ್ರಾರಂಭಿಸಲಾದ Fronx ನಲ್ಲಿ ಯಾವುದೇ ರಿಯಾಯಿತಿ ಇಲ್ಲ ಎಂದು ಹೇಳಿದೆ.

ಮಾರುತಿ ಸುಜುಕಿ ಬಲೆನೋ

ಬಲೆನೊ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮತ್ತು ದೇಶದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಕಾರಿನ ಮೇಲೆ 10,000 ರೂ.ವರೆಗೆ ರಿಯಾಯಿತಿ ನೀಡಲಾಗಿದೆ.

ಇದನ್ನೂ ಓದಿ:Maruti Suzuki Fronx: ಭರ್ಜರಿ ಮೈಲೇಜ್ ನೀಡುತ್ತದೆ ಮಾರುತಿ ಸುಜುಕಿ ಫ್ರಾಂಕ್ಸ್!

ಮಾರುತಿ ಸುಜುಕಿ ಗ್ರಾಂಡ್ ವಿಟಾರಾ

ಗ್ರ್ಯಾಂಡ್ ವಿಟಾರಾ ಕೂಡ ಏಪ್ರಿಲ್‌ನಲ್ಲಿ ಯಾವುದೇ ಕೊಡುಗೆಗಳನ್ನು ಹೊಂದಿಲ್ಲ. ಇದರ ಬೆಲೆಯಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಹೇಳಲಾಗಿದೆ.

ಮಾರುತಿ ಸುಜುಕಿ ಇಗ್ನಿಸ್

ಮಾರುತಿ ಸುಜುಕಿ ಇಗ್ನಿಸ್​​ಗೆ ಈ ತಿಂಗಳು ಇಗ್ನಿಸ್‌ನಲ್ಲಿ 44,000 ರೂ.ವರೆಗೆ ರಿಯಾಯಿತಿಗಳಿವೆ.

ಮಾರುತಿ ಸುಜುಕಿ ಸಿಯಾಜ್

ಮಾರುತಿ ಸುಜುಕಿ ಸಿಯಾಜ್​​ ಕಾರಿಗೆ ಏಪ್ರಿಲ್‌ನಲ್ಲಿ 28,000 ರೂ.ಗಳಷ್ಟು ಹೆಚ್ಚಿನ ರಿಯಾಯಿತಿಗಳನ್ನು ನೀಡಲಾಗುವುದು ಎಂದು ಕಂಪನಿ ಹೇಳಿದೆ.

ಮಾರುತಿ ಸುಜುಕಿ XL6

ಮಾರುತಿ ಸುಜುಕಿ XL6 ಏಪ್ರಿಲ್‌ನಲ್ಲಿ ಯಾವುದೇ ಹೆಚ್ಚಿನ ರಿಯಾಯಿತಿ ನೀಡಿಲ್ಲ.

ಮತ್ತಷ್ಟು ಆಟೋಮೊಬೈಲ್  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 11:11 am, Wed, 26 April 23

ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?