AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Renault: ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ

ರೆನಾಲ್ಟ್ ಇಂಡಿಯಾ ಕಂಪನಿಯು ಕೈಗರ್, ಕ್ವಿಡ್ ಮತ್ತು ಟ್ರೈಬರ್ ಕಾರುಗಳಲ್ಲಿ ಹೊಸದಾಗಿ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ.

Renault: ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ
ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ
Praveen Sannamani
Praveen Sannamani|

Updated on: Sep 03, 2023 | 7:54 PM

Share

ಹೊಸ ಕಾರುಗಳ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ರೆನಾಲ್ಟ್ ಇಂಡಿಯಾ(Renult India) ಕಂಪನಿಯು ಕೈಗರ್, ಕ್ವಿಡ್ ಮತ್ತು ಟ್ರೈಬರ್ ಕಾರುಗಳಲ್ಲಿ ಹೊಸದಾಗಿ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ. ಹೊಸ ಲಿಮಿಟೆಡ್ ಎಡಿಷನ್ ಕಾರುಗಳು ಟಾಪ್ ಎಂಡ್ ವೆರಿಯೆಂಟ್ ಆಧರಿಸಿ ಬಿಡುಗಡೆಯಾಗಿದ್ದು, ಬೆಲೆ ಕೂಡಾ ತುಸು ದುಬಾರಿಯಾಗಿರಲಿದೆ.

ಹೊಸ ಫೀಚರ್ಸ್ ಗಳೊಂದಿಗೆ ಆಕರ್ಷಕ ಬಣ್ಣದ ಆಯ್ಕೆ ಹೊಂದಿರುವ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಕಾರುಗಳು ಸ್ಟ್ಯಾಂಡರ್ಡ್ ಕಾರಿನ ಟಾಪ್ ಎಂಡ್ ಮಾದರಿಗಿಂತ ರೂ. 7 ಸಾವಿರದಿಂದ ರೂ. 15 ಸಾವಿರದಷ್ಟು ದುಬಾರಿಯಾಗಿದ್ದು, ಕೆಲವೇ ಕೆಲವು ಯುನಿಟ್ ಗಳು ಮಾತ್ರ ಖರೀದಿಗೆ ಲಭ್ಯವಿರಲಿವೆ.

ರೆನಾಲ್ಟ್ ಕಂಪನಿಯ ಮಾಹಿತಿ ಪ್ರಕಾರ ಪ್ರತಿ ಕಾರು ಮಾದರಿಯಲ್ಲಿ 300 ಯುನಿಟ್ ಲಿಮಿಟೆಡ್ ಎಡಿಷನ್ ಖರೀದಿಗೆ ಲಭ್ಯವಿರಲಿದ್ದು, ಬ್ಲ್ಯಾಕ್ ಬಣ್ಣದೊಂದಿಗೆ ಫ್ರಂಟ್ ಅಂಡ್ ರಿಯರ್ ಬಂಪರ್, ಬೂಟ್ ಲಿಡ್ ಮತ್ತು ಡೋರ್ ಗಳ ಮೇಲೆ ಸಿಲ್ವರ್ ಆಕ್ಸೆಂಟ್ ನೀಡಲಾಗಿದೆ. ಹಾಗೆಯೇ ಹೊಳೆಯುವ ಸ್ಕಫ್ ಪ್ಲೇಟ್ ಮತ್ತು ಪೆಡಲ್ ಲ್ಯಾಂಪ್ ನೀಡಲಾಗಿದ್ದು, ಸುರಕ್ಷತೆಗಾಗಿ ರಿಯರ್ ವ್ಯೂ ಮಿರರ್ ಹೊಂದಿರಲಿವೆ.

ಇದನ್ನೂ ಓದಿ: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಿವು!

ಇನ್ನು ಹೊಸ ಕಾರುಗಳ ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆ ನೀಡಲಾಗಿಲ್ಲ. ಸದ್ಯ ಮಾರುಕಟ್ಟೆಯಲ್ಲಿರುವಂತೆ 1.0 ಲೀಟರ್ ಎನ್ಎ ಪೆಟ್ರೋಲ್ ಮತ್ತು 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ.

Follow Us
Praveen Sannamani
Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!