Sign In

By signing in or creating an account, you agree with Associated Broadcasting Company's Terms & Conditions and Privacy Policy.

Renault: ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ

ರೆನಾಲ್ಟ್ ಇಂಡಿಯಾ ಕಂಪನಿಯು ಕೈಗರ್, ಕ್ವಿಡ್ ಮತ್ತು ಟ್ರೈಬರ್ ಕಾರುಗಳಲ್ಲಿ ಹೊಸದಾಗಿ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ.

Renault: ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ
ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ
Follow us
Praveen Sannamani
|

Updated on: Sep 03, 2023 | 7:54 PM

ಹೊಸ ಕಾರುಗಳ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ರೆನಾಲ್ಟ್ ಇಂಡಿಯಾ(Renult India) ಕಂಪನಿಯು ಕೈಗರ್, ಕ್ವಿಡ್ ಮತ್ತು ಟ್ರೈಬರ್ ಕಾರುಗಳಲ್ಲಿ ಹೊಸದಾಗಿ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ. ಹೊಸ ಲಿಮಿಟೆಡ್ ಎಡಿಷನ್ ಕಾರುಗಳು ಟಾಪ್ ಎಂಡ್ ವೆರಿಯೆಂಟ್ ಆಧರಿಸಿ ಬಿಡುಗಡೆಯಾಗಿದ್ದು, ಬೆಲೆ ಕೂಡಾ ತುಸು ದುಬಾರಿಯಾಗಿರಲಿದೆ.

ಹೊಸ ಫೀಚರ್ಸ್ ಗಳೊಂದಿಗೆ ಆಕರ್ಷಕ ಬಣ್ಣದ ಆಯ್ಕೆ ಹೊಂದಿರುವ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಕಾರುಗಳು ಸ್ಟ್ಯಾಂಡರ್ಡ್ ಕಾರಿನ ಟಾಪ್ ಎಂಡ್ ಮಾದರಿಗಿಂತ ರೂ. 7 ಸಾವಿರದಿಂದ ರೂ. 15 ಸಾವಿರದಷ್ಟು ದುಬಾರಿಯಾಗಿದ್ದು, ಕೆಲವೇ ಕೆಲವು ಯುನಿಟ್ ಗಳು ಮಾತ್ರ ಖರೀದಿಗೆ ಲಭ್ಯವಿರಲಿವೆ.

ರೆನಾಲ್ಟ್ ಕಂಪನಿಯ ಮಾಹಿತಿ ಪ್ರಕಾರ ಪ್ರತಿ ಕಾರು ಮಾದರಿಯಲ್ಲಿ 300 ಯುನಿಟ್ ಲಿಮಿಟೆಡ್ ಎಡಿಷನ್ ಖರೀದಿಗೆ ಲಭ್ಯವಿರಲಿದ್ದು, ಬ್ಲ್ಯಾಕ್ ಬಣ್ಣದೊಂದಿಗೆ ಫ್ರಂಟ್ ಅಂಡ್ ರಿಯರ್ ಬಂಪರ್, ಬೂಟ್ ಲಿಡ್ ಮತ್ತು ಡೋರ್ ಗಳ ಮೇಲೆ ಸಿಲ್ವರ್ ಆಕ್ಸೆಂಟ್ ನೀಡಲಾಗಿದೆ. ಹಾಗೆಯೇ ಹೊಳೆಯುವ ಸ್ಕಫ್ ಪ್ಲೇಟ್ ಮತ್ತು ಪೆಡಲ್ ಲ್ಯಾಂಪ್ ನೀಡಲಾಗಿದ್ದು, ಸುರಕ್ಷತೆಗಾಗಿ ರಿಯರ್ ವ್ಯೂ ಮಿರರ್ ಹೊಂದಿರಲಿವೆ.

ಇದನ್ನೂ ಓದಿ: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಿವು!

ಇನ್ನು ಹೊಸ ಕಾರುಗಳ ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆ ನೀಡಲಾಗಿಲ್ಲ. ಸದ್ಯ ಮಾರುಕಟ್ಟೆಯಲ್ಲಿರುವಂತೆ 1.0 ಲೀಟರ್ ಎನ್ಎ ಪೆಟ್ರೋಲ್ ಮತ್ತು 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ.

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ