AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Renault: ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ

ರೆನಾಲ್ಟ್ ಇಂಡಿಯಾ ಕಂಪನಿಯು ಕೈಗರ್, ಕ್ವಿಡ್ ಮತ್ತು ಟ್ರೈಬರ್ ಕಾರುಗಳಲ್ಲಿ ಹೊಸದಾಗಿ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ.

Renault: ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ
ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ
Praveen Sannamani
|

Updated on: Sep 03, 2023 | 7:54 PM

Share

ಹೊಸ ಕಾರುಗಳ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ರೆನಾಲ್ಟ್ ಇಂಡಿಯಾ(Renult India) ಕಂಪನಿಯು ಕೈಗರ್, ಕ್ವಿಡ್ ಮತ್ತು ಟ್ರೈಬರ್ ಕಾರುಗಳಲ್ಲಿ ಹೊಸದಾಗಿ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ. ಹೊಸ ಲಿಮಿಟೆಡ್ ಎಡಿಷನ್ ಕಾರುಗಳು ಟಾಪ್ ಎಂಡ್ ವೆರಿಯೆಂಟ್ ಆಧರಿಸಿ ಬಿಡುಗಡೆಯಾಗಿದ್ದು, ಬೆಲೆ ಕೂಡಾ ತುಸು ದುಬಾರಿಯಾಗಿರಲಿದೆ.

ಹೊಸ ಫೀಚರ್ಸ್ ಗಳೊಂದಿಗೆ ಆಕರ್ಷಕ ಬಣ್ಣದ ಆಯ್ಕೆ ಹೊಂದಿರುವ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಕಾರುಗಳು ಸ್ಟ್ಯಾಂಡರ್ಡ್ ಕಾರಿನ ಟಾಪ್ ಎಂಡ್ ಮಾದರಿಗಿಂತ ರೂ. 7 ಸಾವಿರದಿಂದ ರೂ. 15 ಸಾವಿರದಷ್ಟು ದುಬಾರಿಯಾಗಿದ್ದು, ಕೆಲವೇ ಕೆಲವು ಯುನಿಟ್ ಗಳು ಮಾತ್ರ ಖರೀದಿಗೆ ಲಭ್ಯವಿರಲಿವೆ.

ರೆನಾಲ್ಟ್ ಕಂಪನಿಯ ಮಾಹಿತಿ ಪ್ರಕಾರ ಪ್ರತಿ ಕಾರು ಮಾದರಿಯಲ್ಲಿ 300 ಯುನಿಟ್ ಲಿಮಿಟೆಡ್ ಎಡಿಷನ್ ಖರೀದಿಗೆ ಲಭ್ಯವಿರಲಿದ್ದು, ಬ್ಲ್ಯಾಕ್ ಬಣ್ಣದೊಂದಿಗೆ ಫ್ರಂಟ್ ಅಂಡ್ ರಿಯರ್ ಬಂಪರ್, ಬೂಟ್ ಲಿಡ್ ಮತ್ತು ಡೋರ್ ಗಳ ಮೇಲೆ ಸಿಲ್ವರ್ ಆಕ್ಸೆಂಟ್ ನೀಡಲಾಗಿದೆ. ಹಾಗೆಯೇ ಹೊಳೆಯುವ ಸ್ಕಫ್ ಪ್ಲೇಟ್ ಮತ್ತು ಪೆಡಲ್ ಲ್ಯಾಂಪ್ ನೀಡಲಾಗಿದ್ದು, ಸುರಕ್ಷತೆಗಾಗಿ ರಿಯರ್ ವ್ಯೂ ಮಿರರ್ ಹೊಂದಿರಲಿವೆ.

ಇದನ್ನೂ ಓದಿ: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಿವು!

ಇನ್ನು ಹೊಸ ಕಾರುಗಳ ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆ ನೀಡಲಾಗಿಲ್ಲ. ಸದ್ಯ ಮಾರುಕಟ್ಟೆಯಲ್ಲಿರುವಂತೆ 1.0 ಲೀಟರ್ ಎನ್ಎ ಪೆಟ್ರೋಲ್ ಮತ್ತು 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ