AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Registered Vehicle Scrapping Policy: ಸರ್ಕಾರದ ಅಸಡ್ಡೆ – ಹಳೆಯ ವಾಹನಗಳ ಸ್ಕ್ರಾಪ್​ ನೀತಿಯೇ ಸ್ಕ್ರಾಪ್ ಆಗುತ್ತದಾ?

ಹಳೆಯ ವಾಹನಗಳ ಸ್ಕ್ರಾಪಿಂಗ್ ಕಡ್ಡಾಯಗೊಳಿಸಿಲ್ಲ. ಹಾಗಾಗಿ ಜನ ಸ್ವಯಂಪ್ರೇರಿತವಾಗಿ ಮುಂದೆ ಬರುತ್ತಿಲ್ಲ. ಸಾರಿಗೆ ಇಲಾಖೆಯ ಅಧಿಕಾರಿಗಳೂ ಈ ನೀತಿಯನ್ನು ಜಾರಿಗೊಳಿಸುವ ಬಗ್ಗೆ ಹೆಚ್ಚು ಚಿಂತಿತರಾಗಿಲ್ಲ. ಜನರನ್ನು ಪ್ರೇರೇಪಿಸಲು ಜಾಹೀರಾತುಗಳ ಮೂಲಕ ಜಾಗೃತಿ ಮೂಡಿಸುವ ಸಾಹಸಕ್ಕೂ ಕೈಹಾಕುತ್ತಿಲ್ಲ. ಹೆಚ್ಚು ಕೇಳಿದರೆ ಕರ್ನಾಟಕದಲ್ಲಿ ವಾಹನಗಳ ಸ್ಕ್ರಾಪಿಂಗ್ ಜಾರಿಗೊಳಿಸುವ ಜವಾಬ್ದಾರಿಯನ್ನು ಹೊತ್ತಿರುವುದು ಎರಡು ಖಾಸಗಿ ಕಂಪನಿಗಳು ಅವುಗಳೇ ಜಾಗೃತಿ/ ಪ್ರಚಾರದಲ್ಲಿ ತೊಡಗಬೇಕು ಎಂದು ಕಡ್ಡಿ ಮುರಿದಂತೆ ಹೇಳುತ್ತಾರೆ ಇಲಾಖೆಯ ಉನ್ನತಾಧಿಕಾರಿಗಳು.

Registered Vehicle Scrapping Policy: ಸರ್ಕಾರದ ಅಸಡ್ಡೆ - ಹಳೆಯ ವಾಹನಗಳ ಸ್ಕ್ರಾಪ್​ ನೀತಿಯೇ ಸ್ಕ್ರಾಪ್ ಆಗುತ್ತದಾ?
ಹಳೆಯ ವಾಹನಗಳ ಸ್ಕ್ರಾಪ್​ ನೀತಿಯೇ ಸ್ಕ್ರಾಪ್ ಆಗುತ್ತದಾ?
ಸಾಧು ಶ್ರೀನಾಥ್​
|

Updated on:Jul 13, 2024 | 10:40 AM

Share

ಬೆಂಗಳೂರು: ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ನೀತಿಯನ್ನು ಕರ್ನಾಟಕ ಸರ್ಕಾರ ( Karnataka Registered Vehicle Scrapping Policy) ಇತ್ತೀಚೆಗೆ ಮಾರ್ಪಡಿಸಿದೆ. ಹಳೆಯ ವಾಹನವನ್ನು ಸ್ಕ್ರಾಪ್ ಮಾಡಿದ ನಂತರ ಅದರ ಮಾಲೀಕರು ನೂತನ ವಾಹನ ತೆಗೆದುಕೊಳ್ಳುವಾಗ ಮೋಟಾರು ವಾಹನ ತೆರಿಗೆಯಲ್ಲಿ ಪರಿಷ್ಕೃತ ದರಗಳ ರಿಯಾಯಿತಿ ಈ ಹಿಂದಿನಂತೆ ಮುಂದುವರಿಯಲಿದೆ . ಟ್ರಾಕ್ಟರ್ ಸೇರಿದಂತೆ ಎಲ್ಲಾ ನಿರ್ಮಾಣ ಸಲಕರಣೆಗಳ ವಾಹನಗಳ ಮೇಲೆ 10% ತೆರಿಗೆ ರಿಯಾಯಿತಿ ಸಿಗಲಿದೆ. ಹೊಸದಾಗಿ ನೋಂದಾಯಿಸಲಾದ ಸಾರಿಗೆ ವಾಹನಗಳಿಗೆ ಜೀವಿತಾವಧಿ ತೆರಿಗೆ (ಎಲ್‌ಟಿಟಿ) ಮೇಲೆ 10 % ತೆರಿಗೆ ರಿಯಾಯಿತಿ, ಪಾವತಿಸಬೇಕಾದ ಒಟ್ಟು ತೆರಿಗೆಯ ಮೇಲೆ 10 % ತೆರಿಗೆ ರಿಯಾಯಿತಿ ಸಿಗಲಿದೆ. ಹೊಸದಾಗಿ ನೋಂದಾಯಿಸಲಾದ ಸಾರಿಗೆ ವಾಹನಗಳಿಗೆ 8 ವರ್ಷಗಳವರೆಗೆ ವಾರ್ಷಿಕವಾಗಿ 50 ರೂಪಾಯಿ ತೆರಿಗೆ ರಿಯಾಯಿತಿಯನ್ನು (ತ್ರೈಮಾಸಿಕದಲ್ಲಿ) ನೀಡಲಾಗುತ್ತದೆ. ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ನೀತಿ ಕರ್ನಾಟಕ-2022 ರ ಪ್ರಕಾರ ಕರ್ನಾಟಕದ ಮೊದಲ ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯ (Karnataka’s first Registered Vehicles Scrapping Facility -RVSF) ) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ವಿಜಯಪುರದಲ್ಲಿದೆ. ಇದು ಖಾಸಗಿ ಮರುಬಳಕೆ ಕೇಂದ್ರವಾಗಿದ್ದು, ಸಂಸ್ಥೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹಳೆಯ ವಾಹನಗಳ ಮಾಲೀಕರು ಸ್ವಯಂಪ್ರೇರಣೆಯಿಂದ ತಮ್ಮ ಹಳೆಯ ಮತ್ತು ಸಂಚಾರ ಯೋಗ್ಯವಲ್ಲದ ವಾಹನಗಳನ್ನು ಸ್ಕ್ರ್ಯಾಪ್ ಮಾಡಬಹುದು. (function(v,d,o,ai){ ai=d.createElement("script"); ai.defer=true; ai.async=true; ai.src=v.location.protocol+o; d.head.appendChild(ai); })(window, document, "//a.vdo.ai/core/v-tv9kannada-v0/vdo.ai.js"); ಈ ಕೇಂದ್ರವು ಆರಂಭದಲ್ಲಿ ಸೀಮಿತ ಸ್ಕ್ರ್ಯಾಪಿಂಗ್ ಸಾಮರ್ಥ್ಯವನ್ನು ಹೊಂದಿದೆ. ಇನ್ನೊಂದು ಸ್ಕ್ರ್ಯಾಪಿಂಗ್ ಕೇಂದ್ರವು ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಕೊಳಲ ಹೋಬಳಿಯಲ್ಲಿವೆ. ಕರ್ನಾಟಕದ ಎಲ್ಲಾ ಸ್ಕ್ರ್ಯಾಪ್ ವಾಹನಗಳನ್ನು ಸಂಸ್ಕರಿಸುವ...

Published On - 10:35 am, Sat, 13 July 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ