AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Registered Vehicle Scrapping Policy: ಸರ್ಕಾರದ ಅಸಡ್ಡೆ – ಹಳೆಯ ವಾಹನಗಳ ಸ್ಕ್ರಾಪ್​ ನೀತಿಯೇ ಸ್ಕ್ರಾಪ್ ಆಗುತ್ತದಾ?

ಹಳೆಯ ವಾಹನಗಳ ಸ್ಕ್ರಾಪಿಂಗ್ ಕಡ್ಡಾಯಗೊಳಿಸಿಲ್ಲ. ಹಾಗಾಗಿ ಜನ ಸ್ವಯಂಪ್ರೇರಿತವಾಗಿ ಮುಂದೆ ಬರುತ್ತಿಲ್ಲ. ಸಾರಿಗೆ ಇಲಾಖೆಯ ಅಧಿಕಾರಿಗಳೂ ಈ ನೀತಿಯನ್ನು ಜಾರಿಗೊಳಿಸುವ ಬಗ್ಗೆ ಹೆಚ್ಚು ಚಿಂತಿತರಾಗಿಲ್ಲ. ಜನರನ್ನು ಪ್ರೇರೇಪಿಸಲು ಜಾಹೀರಾತುಗಳ ಮೂಲಕ ಜಾಗೃತಿ ಮೂಡಿಸುವ ಸಾಹಸಕ್ಕೂ ಕೈಹಾಕುತ್ತಿಲ್ಲ. ಹೆಚ್ಚು ಕೇಳಿದರೆ ಕರ್ನಾಟಕದಲ್ಲಿ ವಾಹನಗಳ ಸ್ಕ್ರಾಪಿಂಗ್ ಜಾರಿಗೊಳಿಸುವ ಜವಾಬ್ದಾರಿಯನ್ನು ಹೊತ್ತಿರುವುದು ಎರಡು ಖಾಸಗಿ ಕಂಪನಿಗಳು ಅವುಗಳೇ ಜಾಗೃತಿ/ ಪ್ರಚಾರದಲ್ಲಿ ತೊಡಗಬೇಕು ಎಂದು ಕಡ್ಡಿ ಮುರಿದಂತೆ ಹೇಳುತ್ತಾರೆ ಇಲಾಖೆಯ ಉನ್ನತಾಧಿಕಾರಿಗಳು.

Registered Vehicle Scrapping Policy: ಸರ್ಕಾರದ ಅಸಡ್ಡೆ - ಹಳೆಯ ವಾಹನಗಳ ಸ್ಕ್ರಾಪ್​ ನೀತಿಯೇ ಸ್ಕ್ರಾಪ್ ಆಗುತ್ತದಾ?
ಹಳೆಯ ವಾಹನಗಳ ಸ್ಕ್ರಾಪ್​ ನೀತಿಯೇ ಸ್ಕ್ರಾಪ್ ಆಗುತ್ತದಾ?
Follow us
ಸಾಧು ಶ್ರೀನಾಥ್​
|

Updated on:Jul 13, 2024 | 10:40 AM

ಬೆಂಗಳೂರು: ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ನೀತಿಯನ್ನು ಕರ್ನಾಟಕ ಸರ್ಕಾರ ( Karnataka Registered Vehicle Scrapping Policy) ಇತ್ತೀಚೆಗೆ ಮಾರ್ಪಡಿಸಿದೆ. ಹಳೆಯ ವಾಹನವನ್ನು ಸ್ಕ್ರಾಪ್ ಮಾಡಿದ ನಂತರ ಅದರ ಮಾಲೀಕರು ನೂತನ ವಾಹನ ತೆಗೆದುಕೊಳ್ಳುವಾಗ ಮೋಟಾರು ವಾಹನ ತೆರಿಗೆಯಲ್ಲಿ ಪರಿಷ್ಕೃತ ದರಗಳ ರಿಯಾಯಿತಿ ಈ ಹಿಂದಿನಂತೆ ಮುಂದುವರಿಯಲಿದೆ . ಟ್ರಾಕ್ಟರ್ ಸೇರಿದಂತೆ ಎಲ್ಲಾ ನಿರ್ಮಾಣ ಸಲಕರಣೆಗಳ ವಾಹನಗಳ ಮೇಲೆ 10% ತೆರಿಗೆ ರಿಯಾಯಿತಿ ಸಿಗಲಿದೆ. ಹೊಸದಾಗಿ ನೋಂದಾಯಿಸಲಾದ ಸಾರಿಗೆ ವಾಹನಗಳಿಗೆ ಜೀವಿತಾವಧಿ ತೆರಿಗೆ (ಎಲ್‌ಟಿಟಿ) ಮೇಲೆ 10 % ತೆರಿಗೆ ರಿಯಾಯಿತಿ, ಪಾವತಿಸಬೇಕಾದ ಒಟ್ಟು ತೆರಿಗೆಯ ಮೇಲೆ 10 % ತೆರಿಗೆ ರಿಯಾಯಿತಿ ಸಿಗಲಿದೆ. ಹೊಸದಾಗಿ ನೋಂದಾಯಿಸಲಾದ ಸಾರಿಗೆ ವಾಹನಗಳಿಗೆ 8 ವರ್ಷಗಳವರೆಗೆ ವಾರ್ಷಿಕವಾಗಿ 50 ರೂಪಾಯಿ ತೆರಿಗೆ ರಿಯಾಯಿತಿಯನ್ನು (ತ್ರೈಮಾಸಿಕದಲ್ಲಿ) ನೀಡಲಾಗುತ್ತದೆ. ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ನೀತಿ ಕರ್ನಾಟಕ-2022 ರ ಪ್ರಕಾರ ಕರ್ನಾಟಕದ ಮೊದಲ ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯ (Karnataka’s first Registered Vehicles Scrapping Facility -RVSF) ) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ವಿಜಯಪುರದಲ್ಲಿದೆ. ಇದು ಖಾಸಗಿ ಮರುಬಳಕೆ ಕೇಂದ್ರವಾಗಿದ್ದು, ಸಂಸ್ಥೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹಳೆಯ ವಾಹನಗಳ ಮಾಲೀಕರು ಸ್ವಯಂಪ್ರೇರಣೆಯಿಂದ ತಮ್ಮ ಹಳೆಯ ಮತ್ತು ಸಂಚಾರ ಯೋಗ್ಯವಲ್ಲದ ವಾಹನಗಳನ್ನು ಸ್ಕ್ರ್ಯಾಪ್ ಮಾಡಬಹುದು. ಈ ಕೇಂದ್ರವು ಆರಂಭದಲ್ಲಿ ಸೀಮಿತ ಸ್ಕ್ರ್ಯಾಪಿಂಗ್ ಸಾಮರ್ಥ್ಯವನ್ನು ಹೊಂದಿದೆ. ಇನ್ನೊಂದು ಸ್ಕ್ರ್ಯಾಪಿಂಗ್ ಕೇಂದ್ರವು ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಕೊಳಲ ಹೋಬಳಿಯಲ್ಲಿವೆ. ಕರ್ನಾಟಕದ ಎಲ್ಲಾ ಸ್ಕ್ರ್ಯಾಪ್ ವಾಹನಗಳನ್ನು ಸಂಸ್ಕರಿಸುವ ಹೊರೆ ಈ...

Published On - 10:35 am, Sat, 13 July 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್