AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Registered Vehicle Scrapping Policy: ಸರ್ಕಾರದ ಅಸಡ್ಡೆ – ಹಳೆಯ ವಾಹನಗಳ ಸ್ಕ್ರಾಪ್​ ನೀತಿಯೇ ಸ್ಕ್ರಾಪ್ ಆಗುತ್ತದಾ?

ಹಳೆಯ ವಾಹನಗಳ ಸ್ಕ್ರಾಪಿಂಗ್ ಕಡ್ಡಾಯಗೊಳಿಸಿಲ್ಲ. ಹಾಗಾಗಿ ಜನ ಸ್ವಯಂಪ್ರೇರಿತವಾಗಿ ಮುಂದೆ ಬರುತ್ತಿಲ್ಲ. ಸಾರಿಗೆ ಇಲಾಖೆಯ ಅಧಿಕಾರಿಗಳೂ ಈ ನೀತಿಯನ್ನು ಜಾರಿಗೊಳಿಸುವ ಬಗ್ಗೆ ಹೆಚ್ಚು ಚಿಂತಿತರಾಗಿಲ್ಲ. ಜನರನ್ನು ಪ್ರೇರೇಪಿಸಲು ಜಾಹೀರಾತುಗಳ ಮೂಲಕ ಜಾಗೃತಿ ಮೂಡಿಸುವ ಸಾಹಸಕ್ಕೂ ಕೈಹಾಕುತ್ತಿಲ್ಲ. ಹೆಚ್ಚು ಕೇಳಿದರೆ ಕರ್ನಾಟಕದಲ್ಲಿ ವಾಹನಗಳ ಸ್ಕ್ರಾಪಿಂಗ್ ಜಾರಿಗೊಳಿಸುವ ಜವಾಬ್ದಾರಿಯನ್ನು ಹೊತ್ತಿರುವುದು ಎರಡು ಖಾಸಗಿ ಕಂಪನಿಗಳು ಅವುಗಳೇ ಜಾಗೃತಿ/ ಪ್ರಚಾರದಲ್ಲಿ ತೊಡಗಬೇಕು ಎಂದು ಕಡ್ಡಿ ಮುರಿದಂತೆ ಹೇಳುತ್ತಾರೆ ಇಲಾಖೆಯ ಉನ್ನತಾಧಿಕಾರಿಗಳು.

Registered Vehicle Scrapping Policy: ಸರ್ಕಾರದ ಅಸಡ್ಡೆ - ಹಳೆಯ ವಾಹನಗಳ ಸ್ಕ್ರಾಪ್​ ನೀತಿಯೇ ಸ್ಕ್ರಾಪ್ ಆಗುತ್ತದಾ?
ಹಳೆಯ ವಾಹನಗಳ ಸ್ಕ್ರಾಪ್​ ನೀತಿಯೇ ಸ್ಕ್ರಾಪ್ ಆಗುತ್ತದಾ?
ಸಾಧು ಶ್ರೀನಾಥ್​
|

Updated on:Jul 13, 2024 | 10:40 AM

Share

ಬೆಂಗಳೂರು: ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ನೀತಿಯನ್ನು ಕರ್ನಾಟಕ ಸರ್ಕಾರ ( Karnataka Registered Vehicle Scrapping Policy) ಇತ್ತೀಚೆಗೆ ಮಾರ್ಪಡಿಸಿದೆ. ಹಳೆಯ ವಾಹನವನ್ನು ಸ್ಕ್ರಾಪ್ ಮಾಡಿದ ನಂತರ ಅದರ ಮಾಲೀಕರು ನೂತನ ವಾಹನ ತೆಗೆದುಕೊಳ್ಳುವಾಗ ಮೋಟಾರು ವಾಹನ ತೆರಿಗೆಯಲ್ಲಿ ಪರಿಷ್ಕೃತ ದರಗಳ ರಿಯಾಯಿತಿ ಈ ಹಿಂದಿನಂತೆ ಮುಂದುವರಿಯಲಿದೆ . ಟ್ರಾಕ್ಟರ್ ಸೇರಿದಂತೆ ಎಲ್ಲಾ ನಿರ್ಮಾಣ ಸಲಕರಣೆಗಳ ವಾಹನಗಳ ಮೇಲೆ 10% ತೆರಿಗೆ ರಿಯಾಯಿತಿ ಸಿಗಲಿದೆ. ಹೊಸದಾಗಿ ನೋಂದಾಯಿಸಲಾದ ಸಾರಿಗೆ ವಾಹನಗಳಿಗೆ ಜೀವಿತಾವಧಿ ತೆರಿಗೆ (ಎಲ್‌ಟಿಟಿ) ಮೇಲೆ 10 % ತೆರಿಗೆ ರಿಯಾಯಿತಿ, ಪಾವತಿಸಬೇಕಾದ ಒಟ್ಟು ತೆರಿಗೆಯ ಮೇಲೆ 10 % ತೆರಿಗೆ ರಿಯಾಯಿತಿ ಸಿಗಲಿದೆ. ಹೊಸದಾಗಿ ನೋಂದಾಯಿಸಲಾದ ಸಾರಿಗೆ ವಾಹನಗಳಿಗೆ 8 ವರ್ಷಗಳವರೆಗೆ ವಾರ್ಷಿಕವಾಗಿ 50 ರೂಪಾಯಿ ತೆರಿಗೆ ರಿಯಾಯಿತಿಯನ್ನು (ತ್ರೈಮಾಸಿಕದಲ್ಲಿ) ನೀಡಲಾಗುತ್ತದೆ. ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ನೀತಿ ಕರ್ನಾಟಕ-2022 ರ ಪ್ರಕಾರ ಕರ್ನಾಟಕದ ಮೊದಲ ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯ (Karnataka’s first Registered Vehicles Scrapping Facility -RVSF) ) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ವಿಜಯಪುರದಲ್ಲಿದೆ. ಇದು ಖಾಸಗಿ ಮರುಬಳಕೆ ಕೇಂದ್ರವಾಗಿದ್ದು, ಸಂಸ್ಥೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹಳೆಯ ವಾಹನಗಳ ಮಾಲೀಕರು ಸ್ವಯಂಪ್ರೇರಣೆಯಿಂದ ತಮ್ಮ ಹಳೆಯ ಮತ್ತು ಸಂಚಾರ ಯೋಗ್ಯವಲ್ಲದ ವಾಹನಗಳನ್ನು ಸ್ಕ್ರ್ಯಾಪ್ ಮಾಡಬಹುದು. ಈ ಕೇಂದ್ರವು ಆರಂಭದಲ್ಲಿ ಸೀಮಿತ ಸ್ಕ್ರ್ಯಾಪಿಂಗ್ ಸಾಮರ್ಥ್ಯವನ್ನು ಹೊಂದಿದೆ. ಇನ್ನೊಂದು ಸ್ಕ್ರ್ಯಾಪಿಂಗ್ ಕೇಂದ್ರವು ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಕೊಳಲ ಹೋಬಳಿಯಲ್ಲಿವೆ. ಕರ್ನಾಟಕದ ಎಲ್ಲಾ ಸ್ಕ್ರ್ಯಾಪ್ ವಾಹನಗಳನ್ನು ಸಂಸ್ಕರಿಸುವ ಹೊರೆ ಈ...

Published On - 10:35 am, Sat, 13 July 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು