AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Triumph Speed 400: ಟ್ರಯಂಫ್ ಹೊಸ ಸ್ಪೀಡ್ 400, ಸ್ಕ್ರ್ಯಾಂಬ್ಲರ್ 400 ಎಕ್ಸ್ ಬೈಕ್ ಬಿಡುಗಡೆ

ಬ್ರಿಟಿಷ್ ಬೈಕ್ ಉತ್ಪಾದನಾ ಕಂಪನಿಯಾಗಿರುವ ಟ್ರಯಂಫ್ ಮೋಟಾರ್ ಸೈಕಲ್ ಭಾರತದಲ್ಲಿ ಹೊಚ್ಚ ಹೊಸ ಸ್ಪೀಡ್ 400 ಮತ್ತು ಸ್ಕ್ರ್ಯಾಂಬ್ಲರ್ 400 ಎಕ್ಸ್ ಬೈಕ್ ಗಳನ್ನು ಬಿಡುಗಡೆಗೊಳಿಸಿದೆ.

Praveen Sannamani
Praveen Sannamani|

Updated on: Jul 06, 2023 | 4:33 PM

Share

ಟ್ರಯಂಫ್ ಮೋಟಾರ್ ಸೈಕಲ್(Triumph Motorcycles) ಕಂಪನಿಯು ಬಜಾಜ್ ಆಟೋ ಕಂಪನಿ ಜೊತೆಗೂಡಿ ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಬೈಕ್ ಉತ್ಪಾದನಾ ಮಾದರಿಗಳನ್ನು ಅಭಿವೃದ್ದಿಪಡಿಸುತ್ತಿದ್ದು, ಹೊಸ ಯೋಜನೆಯ ಭಾಗವಾಗಿ ಮೊದಲ ಹಂತದಲ್ಲಿ ಸ್ಪೀಡ್ 400, ಸ್ಕ್ರ್ಯಾಂಬ್ಲರ್ 400 ಎಕ್ಸ್ ಬೈಕ್ ಬಿಡುಗಡೆ ಮಾಡಿದೆ. ದೆಹಲಿ ಎಕ್ಸ್ ಶೋರೂಂ ಪ್ರಕಾರ ಹೊಸ ಬೈಕ್ ರೂ 2.33 ಲಕ್ಷ ಆರಂಭಿಕ ಬೆಲೆ ಹೊಂದಿದ್ದು, ಸದ್ಯಕ್ಕೆ ಸ್ಪೀಡ್ 400 ಬೈಕ್ ಮಾದರಿಯ ಬೆಲೆ ಮಾತ್ರ ಘೋಷಣೆ ಮಾಡಲಾಗಿದೆ.

ಶೀಘ್ರದಲ್ಲಿಯೇ ಹೈ ಎಂಡ್ ಸ್ಕ್ರ್ಯಾಂಬ್ಲರ್ 400 ಎಕ್ಸ್ ಬೆಲೆಯನ್ನು ಸಹ ಘೋಷಣೆ ಮಾಡಲಿದ್ದು, ಇವು ರಾಯಲ್ ಎನ್‌ಫೀಲ್ಡ್ ಮೋಟಾರ್‌ಸೈಕಲ್‌ಗಳಿಗೆ ಭರ್ಜರಿ ಪೈಪೋಟಿ ನೀಡಲಿವೆ. ಹೊಸ ಬೈಕ್ ಮಾದರಿಯಲ್ಲಿ ಟ್ರಯಂಫ್ ಕಂಪನಿಯು 398 ಸಿಸಿ ಲಿಕ್ವಿಡ್ ಕೋಲ್ಡ್ ಎಂಜಿನ್ ಜೋಡಣೆ ಮಾಡಿದ್ದು, ಇದು 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ 39.5 ಹಾರ್ಸ್ ಪವರ್ ಉತ್ಪಾದಿಸುತ್ತವೆ.

Triumph Speed 400

ಇದರೊಂದಿಗೆ ಹೊಸ ಬೈಕ್ ಮಾದರಿಯಲ್ಲಿ 43 ಎಂಎಂ ಪಿಸ್ಟನ್ ಅಪ್ ಸೈಡ್ ಡೌನ್ ಫ್ರಂಟ್ ಫೋರ್ಕ್‌ ಮತ್ತು ರಿಯರ್ ಮೊನೊ-ಶಾಕ್ ಸಸ್ಷೆಷನ್ ಜೋಡಣೆ ಮಾಡಲಾಗಿದ್ದು, ಸುರಕ್ಷತೆಗಾಗಿ 300 ಎಂಎಂ ಫ್ರಂಟ್ ಮತ್ತು 230 ಎಂಎಂ ರಿಯರ್ ಡಿಸ್ಕ್ ಬ್ರೇಕ್, ಸಿಂಗಲ್ ಚಾನೆಲ್ ಎಬಿಎಸ್ ಸೇರಿದಂತೆ ಹಲವಾರು ಅತ್ಯಾಧುನಿಕ ಫೀಚರ್ಸ್ ಜೋಡಣೆ ಮಾಡಲಾಗಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ