AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Day 2022: ನಮ್ಮ ಕಣ್ಣಿನಿಗೆ ಹೀರೋ ನನ್ನ ಅಪ್ಪ

ಪ್ರತಿಯೊಬ್ಬ ವ್ಯಕ್ತಿಯ ಬದುಕಿನಲ್ಲೂ ಮಹೋನ್ನತ ಸ್ಥಾನವನ್ನು ನಿರ್ವಹಿಸುವ, ಪ್ರೀತಿಯನ್ನು ಅವ್ಯಕ್ತವಾಗಿಯೇ ಉಳಿಸಿಕೊಳ್ಳುವ ಅಪ್ಪ, ಭಾಷೆಗೆ ನಿಲುಕದ, ಮಾತಿಗೆ ಮೀರಿದ, ಪ್ರಶ್ನಾತೀತ ವ್ಯಕ್ತಿತ್ವದ ಬಗ್ಗೆ ಎಷ್ಟು ಬರೆದರೂ ಮುಗಿಯದು.

Father’s Day 2022: ನಮ್ಮ ಕಣ್ಣಿನಿಗೆ ಹೀರೋ ನನ್ನ ಅಪ್ಪ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 19, 2022 | 7:50 AM

Share
ಅಪ್ಪ ನಾವು ಚಿಕ್ಕವರಿದ್ದಾಗಿನಿಂದಲೂ ನಮ್ಮ ಕಣ್ಣಲ್ಲಿ ಹೀರೋ ಆಗಿಯೇ ಉಳಿದು ಬಿಟ್ಟಿದ್ದಾನೆ! ನಮ್ಮ  ಬದುಕಿನ ಪಯಣದಲ್ಲಿ ಲೆಕ್ಕವಿಲ್ಲದಷ್ಟು ತಿರುವಿನಲ್ಲಿ ಸಿಕ್ಕ ಸಾವಿರಾರು ಜನರೂ ಅಪ್ಪನ ಸಮಕ್ಕೆ ನಿಲ್ಲುವುದಕ್ಕೆ ಸಾಧ್ಯವೇ ಇಲ್ಲದಷ್ಟು ನಮ್ಮ ಬದುಕನ್ನು ಅಪ್ಪ ಆವರಿಸಿಬಿಟ್ಟ.  ಅಪ್ಪ ಜೊತೆಯಲ್ಲಿದ್ದರೆ ಅದೇನೋ ಹೇಳ ತೀರದ ಧೈರ್ಯ. ಹೌದು, ಈ ಅಪ್ಪ ಎಂಬ ಮುತ್ತು. ನೂರಾರು ಕಷ್ಟಗಳನ್ನೂ ಎದೆಯಲ್ಲೇ ಬಚ್ಚಿಟ್ಟುಕೊಂಡು ನಗುತ್ತಲೇ ಇರುವವನು ಅಪ್ಪ. ಮನೆಯ ಎಲ್ಲಾ ಜವಾಬ್ದಾರಿಗಳನ್ನು ಹೊತ್ತರೂ, ತಾನು ಸಂತೋಷವಾಗಿಯೇ ಇದ್ದೀನೆಂದು ಮನೆ ಜನರನ್ನು ಸಂತೋಷದಲ್ಲಿ ಇಡುವ ವ್ಯಕ್ತಿ ಅಪ್ಪ.
ಈ ಸುದ್ದಿಯನ್ನು ಓದಲು ಇಲ್ಲಿ  ಕ್ಲಿಕ್ ಮಾಡಿ : ನೆನಪಿನ ಭಿತ್ತಿಯಲ್ಲಿ ಅಪ್ಪನ ಚಿತ್ರ
ಪ್ರತಿಯೊಬ್ಬ ವ್ಯಕ್ತಿಯ ಬದುಕಿನಲ್ಲೂ ಮಹೋನ್ನತ ಸ್ಥಾನವನ್ನು ನಿರ್ವಹಿಸುವ, ಪ್ರೀತಿಯನ್ನು ಅವ್ಯಕ್ತವಾಗಿಯೇ ಉಳಿಸಿಕೊಳ್ಳುವ ಅಪ್ಪ, ಭಾಷೆಗೆ ನಿಲುಕದ, ಮಾತಿಗೆ ಮೀರಿದ, ಪ್ರಶ್ನಾತೀತ ವ್ಯಕ್ತಿತ್ವದ ಬಗ್ಗೆ ಎಷ್ಟು ಬರೆದರೂ ಮುಗಿಯದು. ಎಲ್ಲವನ್ನೂ ಹೇಳಿದ ಮೇಲೂ ಏನೋ ಉಳಿದು ಬಿಡುವಂಥ ವ್ಯಕ್ತಿತ್ವ ಅಪ್ಪನದು.  ಅಪ್ಪ ಅಂದ್ರೆ ಆಕಾಶವೇ ಅಲ್ಲ, ಆಕಾಶವನ್ನು ಮೀರಿದ ವ್ಯಕ್ತಿತ್ವ ಅಪ್ಪನದು.  ಅಂಥ ಅಪ್ಪನನ್ನು ಪಡೆದ ನಾವೆಲ್ಲರೂ ಧನ್ಯರು.  ನಮ್ಮೆಲ್ಲರ ಬದುಕಿಗೊಂದು ಅರ್ಥ ನೀಡಿದ ಅಪ್ಪನಿಗೆ ಕೋಟಿ ನಮನ.  ಎಲ್ಲಾ ಅಪ್ಪಂದಿರಿಗೂ ಅಪ್ಪಂದಿರ ದಿನದ ಶುಭಾಶಯಗಳು
ಸುಮಾ ನರಸಿಂಹಮೂರ್ತಿ
ದೊಡ್ಡಬಳ್ಳಾಪುರ

Published On - 7:15 am, Sun, 19 June 22

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು