AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸುದ್ದಿ

ಆನೇಕಲ್​​ ಬಳಿ ಹೊಸ ಕ್ರಿಕೆಟ್​​ ಸ್ಟೇಡಿಯಂ: ಕ್ರೀಡಾಂಗಣದ ವಿಶೇಷತೆಗಳೇನು?

ಆನೇಕಲ್​​ ಬಳಿ ಹೊಸ ಕ್ರಿಕೆಟ್​​ ಸ್ಟೇಡಿಯಂ: ಕ್ರೀಡಾಂಗಣದ ವಿಶೇಷತೆಗಳೇನು?

ಆಣೆ ಪ್ರಮಾಣ ಹಂತಕ್ಕೆ ತಲುಪಿದ ಸಿ.ಟಿ ರವಿ, ತಮ್ಮಯ್ಯ ಫೈಟ್!

ಆಣೆ ಪ್ರಮಾಣ ಹಂತಕ್ಕೆ ತಲುಪಿದ ಸಿ.ಟಿ ರವಿ, ತಮ್ಮಯ್ಯ ಫೈಟ್!

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಬ್ರಿಮ್ಸ್‌ನಲ್ಲಿ ಡಾಕ್ಟರ್ ಮೇಲೆಯೇ ಅಟ್ಯಾಕ್! ಈ ಹೊತ್ತಿನ ಪ್ರಮುಖ ಸುದ್ದಿಗಳು

ಬ್ರಿಮ್ಸ್‌ನಲ್ಲಿ ಡಾಕ್ಟರ್ ಮೇಲೆಯೇ ಅಟ್ಯಾಕ್! ಈ ಹೊತ್ತಿನ ಪ್ರಮುಖ ಸುದ್ದಿಗಳು

52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ: ಬಿಜೆಪಿ ವಿರೋಧ

52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ: ಬಿಜೆಪಿ ವಿರೋಧ

ರಾಜ್ಯದ ಹಲವೆಡೆ ವರುಣಾರ್ಭಟ! ಬೆಂಗಳೂರಲ್ಲಿ ಮರ ಬಿದ್ದು ವಾಹನಗಳು ಚೂರು

ರಾಜ್ಯದ ಹಲವೆಡೆ ವರುಣಾರ್ಭಟ! ಬೆಂಗಳೂರಲ್ಲಿ ಮರ ಬಿದ್ದು ವಾಹನಗಳು ಚೂರು

ಜಾನುವಾರು ಸಂಬಂಧಿತ ಮಾಹಿತಿ ಟ್ರ್ಯಾಕ್​​ಗೂ ಬಂತು ಆಧಾರ್​​ ಮಾದರಿ ವ್ಯವಸ್ಥೆ

ಜಾನುವಾರು ಸಂಬಂಧಿತ ಮಾಹಿತಿ ಟ್ರ್ಯಾಕ್​​ಗೂ ಬಂತು ಆಧಾರ್​​ ಮಾದರಿ ವ್ಯವಸ್ಥೆ

ಆಲಿಕಲ್ಲು ಸಹಿತ ಗಾಳಿ ಮಳೆಗೆ ಪತರುಗುಟ್ಟಿದ ಬೆಂಗಳೂರು

ಆಲಿಕಲ್ಲು ಸಹಿತ ಗಾಳಿ ಮಳೆಗೆ ಪತರುಗುಟ್ಟಿದ ಬೆಂಗಳೂರು

ಬೆಂಗಳೂರು ಮಹಾಜನತೆ ಗಮನಕ್ಕೆ: ಈ ರೋಡ್‌ನಲ್ಲಿ ಸಂಚರಿಸುವ ಮುನ್ನ ಯೋಚಿಸಿ

ಬೆಂಗಳೂರು ಮಹಾಜನತೆ ಗಮನಕ್ಕೆ: ಈ ರೋಡ್‌ನಲ್ಲಿ ಸಂಚರಿಸುವ ಮುನ್ನ ಯೋಚಿಸಿ

ಸಚಿವರಿಗೆ ಕೈಮುಗಿದು ಕಣ್ಣೀರಿಟ್ಟ ವ್ಯಾಪಾರಿ: ಕಾರಣ ಇಲ್ಲಿದೆ

ಸಚಿವರಿಗೆ ಕೈಮುಗಿದು ಕಣ್ಣೀರಿಟ್ಟ ವ್ಯಾಪಾರಿ: ಕಾರಣ ಇಲ್ಲಿದೆ

ಸಫಾರಿಗೆ ತೆರಳಿದ ಪ್ರವಾಸಿಗರ ಮುಂದೆ ಸಕ್ಕತ್ತಾಗಿ ಪೋಸ್ ಕೊಟ್ಟ ಹುಲಿ!

ಸಫಾರಿಗೆ ತೆರಳಿದ ಪ್ರವಾಸಿಗರ ಮುಂದೆ ಸಕ್ಕತ್ತಾಗಿ ಪೋಸ್ ಕೊಟ್ಟ ಹುಲಿ!

ರಾಜ್ಯ, ದೇಶ ಸೇರಿ ಈ ಹೊತ್ತಿನ ಟಾಪ್​​ ಸುದ್ದಿಗಳು

ರಾಜ್ಯ, ದೇಶ ಸೇರಿ ಈ ಹೊತ್ತಿನ ಟಾಪ್​​ ಸುದ್ದಿಗಳು

ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ!

ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ!

ಬೆಂಗಳೂರಿಗರೇ ಎಚ್ಚರ! ಮುಂದಿನ 3 ದಿನಗಳ ಕಾಲ ನಗರದಲ್ಲಿ ವರುಣಾರ್ಭಟ

ಬೆಂಗಳೂರಿಗರೇ ಎಚ್ಚರ! ಮುಂದಿನ 3 ದಿನಗಳ ಕಾಲ ನಗರದಲ್ಲಿ ವರುಣಾರ್ಭಟ

'ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ'

'ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ'

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​

ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್

ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್

ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ

ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ

ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯ ಸುಳಿವು ಕೊಟ್ಟ ಉಸ್ತುವಾರಿ

ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯ ಸುಳಿವು ಕೊಟ್ಟ ಉಸ್ತುವಾರಿ

ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!

ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!

ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ

ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ

ಕೊನೆಗೂ ಕೊಪ್ಪಳದಲ್ಲಿ ಎರಡು ಕಾರ್ಖಾನೆಗಳು ಸೀಜ್: ದಶಕಗಳ ಹೋರಾಟಕ್ಕೆ ಜಯ!

ಕೊನೆಗೂ ಕೊಪ್ಪಳದಲ್ಲಿ ಎರಡು ಕಾರ್ಖಾನೆಗಳು ಸೀಜ್: ದಶಕಗಳ ಹೋರಾಟಕ್ಕೆ ಜಯ!

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಂಪುಟ ಅನುಮೋದನೆ

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಂಪುಟ ಅನುಮೋದನೆ

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!

ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.

ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.

ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.

ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.