AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian book of Record: ಚಂದ್ರಹಾಸ ಅವರ ಕೃತಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೌರವ

ಕನ್ನಡ ವರ್ಣಮಾಲೆಯನ್ನಿಟ್ಟುಕ್ಕೊಂಡು ಪ್ರತಿಯೊಂದು ವರ್ಣಮಾಲೆ ಅಕ್ಷರಕ್ಕು ಒಂದೊಂದು ಕವನ ರಚಿಸಿ, ಕವನದ ಎಲ್ಲ ಸಾಲುಗಳ ಪ್ರಥಮ ಅಕ್ಷರ ಒಂದೇ ಬರುವಂತೆ ಜೋಡಿಸಿ ಬಹಳ ವಿಭಿನ್ನವಾಗಿ ಬರೆದ ಅಂತ್ಯ-ಆರಂಭಕ್ಕೊಂದು ಮುನ್ನುಡಿ ಪುಸ್ತಕ ಸಾಹಿತ್ಯ ಲೋಕದ ಅತ್ಯಂತ ವಿಭಿನ್ನ ಪುಸ್ತಕವೆಂದು Indian book of Record ಸಂಸ್ಥೆಯು ಗುರುತಿಸಿದೆ. ಇದೇ ಮೊದಲ ಬಾರಿಗೆ ಇಂತಹ ಪುಸ್ತಕ ಪ್ರಕಟವಾಗಿದೆ.

Indian book of Record:  ಚಂದ್ರಹಾಸ ಅವರ ಕೃತಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೌರವ
ಚಂದ್ರಹಾಸ ಬಳಂಜ
TV9 Web
| Edited By: |

Updated on:Jun 18, 2022 | 1:35 PM

Share

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜರವರ ಸಾಧನೆಯ ಹಾದಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಂಸ್ಥೆ ಗೌರವವನ್ನು ನೀಡಿದೆ.‌ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಮಡಿರುವ ಇವರು ಒಬ್ಬ ಯುವ ಸಾಹಿತಿ, ವಾಗ್ಮಿ, ನಿರೂಪಕ, ಹಾಡುಗಾರ, ನೃತ್ಯಪಟು, ನಟ ಮತ್ತು ತರಬೇತುದಾರ. ಸಾಂಸ್ಕ್ರತಿಕ‌ ಕ್ಷೇತ್ರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುವ ಇವರು ಹಲವಾರು ಕಾರ್ಯಕ್ರಮಗಳನ್ನ ಸಂಯೋಜಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಈಗಾಗಲೇ ಎರಡು ಪುಸ್ತಕಗಳನ್ನ ಬಿಡುಗಡೆ ಮಾಡಿದ್ದು, ಹಲವಾರು ಲೇಖನಗಳು ಪ್ರಕಟಗೊಂಡಿದೆ.

ಸಾಹಿತ್ಯ ಲೋಕದಲ್ಲಿ ಕನ್ನಡ ವರ್ಣಮಾಲೆಯನ್ನಿಟ್ಟುಕೊಂಡು ಪ್ರತಿಯೊಂದು ವರ್ಣಮಾಲೆ ಅಕ್ಷರಕ್ಕೂ ಒಂದೊಂದು ಕವನ ರಚಿಸಿ, ಕವನದ ಎಲ್ಲ ಸಾಲುಗಳ ಪ್ರಥಮ ಅಕ್ಷರ ಒಂದೇ ಬರುವಂತೆ ಜೋಡಿಸಿ ಬಹಳ ವಿಭಿನ್ನವಾಗಿ ಬರೆದ ಅಂತ್ಯ ಆರಂಭಕ್ಕೊಂದು ಮುನ್ನುಡಿ ಪುಸ್ತಕ ಸಾಹಿತ್ಯ ಲೋಕದ ಅತ್ಯಂತ ವಿಭಿನ್ನ ಪುಸ್ತಕವೆಂದು ಇಂಡಿಯನ್ ಬುಕ್ ಆಫ್ ರೆಕಾರ್ಡ್ (Indian book of Record) ಸಂಸ್ಥೆಯು ಇವರನ್ನು ಗುರುತಿಸಿದೆ, ಇದೇ ಮೊದಲ ಬಾರಿಗೆ ಇಂತಹ ಪುಸ್ತಕ ಪ್ರಕಟವಾಗಿದ್ದು ಈ ಪುಸ್ತಕವನ್ನು ಯುವವಾಹಿನಿ‌ ರಿ ಬೆಳ್ತಂಗಡಿಯು ಪ್ರಕಟಿಸಿದೆ.

ಈ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ : ಮೊದಲ ಸೂರ್ಯ ಮುಳುಗದ ಸಾಮ್ರಾಜ್ಯ: ವಸಾಹತುಶಾಹಿ ಆಡಳಿತ ಆರಂಭಿಸಿದ್ದು, ಕೊನೆಗೊಳಿಸಿದ್ದು ಯಾವ ದೇಶ?

ಇದನ್ನೂ ಓದಿ
Image
ನನ್ನ ಮೊದಲ ಸಂಬಳದಿಂದ ನಾನು ಕಲಿತ ಪಾಠ !
Image
ಒಂದಾದ ಮೇಲೊಂದು ಅನಿರೀಕ್ಷಿತ ತಿರುವುಗಳಿದ್ದ ದಾರಿಯ ತುದಿಯಲ್ಲಿತ್ತು ನೆಮ್ಮದಿಯ ಬದುಕು
Image
Today History : ಈ ದಾರಿಯಲ್ಲಿ ಪ್ರಯಾಣಿಸುವಾಗ ವಾಹನದ ಹೆಡ್ ಲೈಟ್ ಆಫ್ ಮಾಡಬೇಕು ! ಇದು ಕೊರಗಜ್ಜನ ಆದೇಶ?
Image
ನಿಮಗಿದು ಗೊತ್ತೇ?: ಮೊದಲ ಸೂರ್ಯ ಮುಳುಗದ ಸಾಮ್ರಾಜ್ಯ: ವಸಾಹತುಶಾಹಿ ಆಡಳಿತ ಆರಂಭಿಸಿದ್ದು, ಕೊನೆಗೊಳಿಸಿದ್ದು ಯಾವ ದೇಶ?

ಇವರ ಬಹುಮುಖ ಸಾಧನೆಗೆ ಈಗಾಗಲೇ ದ.ಕ ಜಿಲ್ಲಾ ಯುವ ಸಾಧಕ ಪ್ರಶಸ್ತಿ, ಪ್ರಭಾಕರ ನೀರುಮಾರ್ಗ ಯುವ ಸಾಹಿತಿ ಪ್ರಶಸ್ತಿ , ಎ.ಪಿ‌.ಜೆ ಅಬ್ದುಲ್ ಕಲಾಂ ಪುರಸ್ಕಾರ, ಜೆಸಿಐ ಸಾಧನಾ ಶ್ರೀ, ಸಾಂಸ್ಕೃತಿಕ ಚೇತನ ಪುರಸ್ಕಾರ ಮತ್ತು ರಾಜ್ಯ, ರಾಷ್ಟ್ರ ಮಟ್ಟದ ಹಲವು ಪ್ರಶಸ್ತಿಗಳು ಲಭಿಸಿವೆ. ಖಾಸಗಿ ಟಿವಿ ಮಾಧ್ಯಮದ ರೀಯಾಲಿಟಿ ಶೋಗಳಲ್ಲಿ ಕ್ರೀಯೆಟಿವ್ ಆಗಿ ಕರ್ತವ್ಯ ನಿರ್ವಾಹಿಸಿರುವ ಇವರು ಜೆಸಿಐ ಮಂಜುಶ್ರೀ, ಯುವವಾಹಿನಿ ಬೆಳ್ತಂಗಡಿ ನಿರ್ದೇಶಕರಾಗಿ ಬಳಂಜ ಬಿಲ್ಲವ ಸಂಘದ ಸಕ್ರೀಯ ಸದಸ್ಯರಾಗಿದ್ದಾರೆ. ಇವರು ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಮನೆಯ ಶ್ರೀಧರ ಪೂಜಾರಿ ಮತ್ತು ಸುಶೀಲ ದಂಪತಿಗಳ ಪುತ್ರ, ಇದೀಗ ಇವರ “ಅಂತ್ಯ ಆರಂಭಕ್ಕೊಂದು ಮುನ್ನುಡಿ” ಎಂಬ ಪುಸ್ತಕ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೆ ಸೇರಿದೆ.

ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Sat, 18 June 22

Follow Us
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ