AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rajyotsava 2022: ಮಾತೃ ಭಾಷೆ -ಹೆತ್ತ ತಾಯಿಯ ಮರೆಯದಿರೋಣ

ಕನ್ನಡ ಭಾಷೆ ಉಳಿಸಲು ಹೊರಟ ಸರಕಾರ ವರ್ಷದಲ್ಲಿ ಸಾವಿರಕ್ಕಿಂತ ಮಿಗಿಲು ಕನ್ನಡ ಮಾಧ್ಯಮ ಶಾಲೆಗಳನ್ನು ಬಂದ್ ಮಾಡ್ತಾ ಇರೋದು ಬೇಸರದ ಸಂಗತಿ.

Karnataka Rajyotsava 2022: ಮಾತೃ ಭಾಷೆ -ಹೆತ್ತ ತಾಯಿಯ ಮರೆಯದಿರೋಣ
Kannada Rajyotsava
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Nov 01, 2022 | 9:43 AM

Share

ಕನ್ನಡ ಭಾಷೆ ಉಳಿಸಲು ಹೊರಟ ಸರಕಾರ ವರ್ಷದಲ್ಲಿ ಸಾವಿರಕ್ಕಿಂತ ಮಿಗಿಲು ಕನ್ನಡ ಮಾಧ್ಯಮ ಶಾಲೆಗಳನ್ನು ಬಂದ್ ಮಾಡ್ತಾ ಇರೋದು ಬೇಸರದ ಸಂಗತಿ. ಇಂದು ಕನ್ನಡ ಭಾಷೆ ಉಳಿದಿದೆ ಅಂದ್ರೆ ಯಕ್ಷಗಾನ ಮತ್ತು ರಂಗ ಭೂಮಿಯಿಂದ ಮಾತ್ರ.

ಪ್ರತಿ ಸರ್ಕಾರಿ ಕಚೇರಿ ಮತ್ತು ಖಾಸಗಿ ಇನ್ನಿತರ ಸಂಸ್ಥೆಗಳು ನಾಮಫಲಕ ಕಡ್ಡಾಯವಾಗಿ ಹಾಕುವುದರ ಮೂಲಕ, ಕಚೇರಿ ಬ್ಯಾಂಕ್ಗಳಲ್ಲಿ ಕನ್ನಡದವರಿಗೆ ಉದ್ಯೋಗ ನೀಡುವ ಮೂಲಕ ಕನ್ನಡ ಭಾಷೆ ಉಳಿಸುವ ಪ್ರಯತ್ನ ಮಾಡಬಹುದು. ಪ್ರತಿ ಹಳ್ಳಿ ಹಳ್ಳಿಗಳಲ್ಲಿ, ಗ್ರಾಮ ಗ್ರಾಮಗಳಲ್ಲಿ ಸಾಹಿತ್ಯದ ಕಾರ್ಯಕ್ರಮ ಹಮ್ಮಿಕೊಂಡು ಮಕ್ಕಳಿಗೆ ನಮ್ಮ ನಾಡಿನ ಭಾಷೆಯ ಬಗ್ಗೆ ಅರಿವು ಮೂಡಿಸೋಣ.

ಅಚ್ಚ ಕನ್ನಡದ ಸ್ವಚ್ಛ ಭಾಷೆಯ ಉಳಿಸಿ ಬೆಳೆಸುವಲ್ಲಿ ಯುವ ಜನರು ಆಸಕ್ತಿ ಹೊಂದಬೇಕು. ನಮ್ಮ ಮಾತೃ ಭಾಷೆ ನಮ್ಮ ನಾಡಿನ ಬಗ್ಗೆ ಹೆಮ್ಮೆ ಮೂಡಲಿ. ರಾಜ್ಯೋತ್ಸವದ ಒಂದು ದಿನ ಮಾತ್ರ ಉದ್ದುದ್ದ ಭಾಷಣ ಮಾಡೋ ಬದಲು ಸಮಗ್ರ ಕರ್ನಾಟಕ ನಿರ್ಮಾಣದ ಕೈಂಕರ್ಯ ಮಾಡೋಣ.

ಸರ್ಕಾರದ ಜೊತೆಗೆ ನಮ್ಮ ಕರ್ತವ್ಯವು ಇದೆ, ಕನ್ನಡ ಉಳಿಸಲು ಬೆಳೆಸಲು ಅನೇಕ ರೀತಿ ಕಾರ್ಯಕ್ರಮಗಳನ್ನು ಸಂಘಟನೆಗಳು ಮಾಡಬೇಕಿದೆ. ಮೊದಲು ನಾವು ಕನ್ನಡದಲ್ಲಿ ಮಾತನಾಡುವ, ಮತ್ತೊಬ್ಬರಿಗೆ ಕನ್ನಡವನ್ನು ಕಲಿಸುವ. ಮಾತೃ ಭಾಷೆ ಹೆತ್ತ ತಾಯಿಯ ಗೌರವಿಸೋಣ.

ನಾರಾಯಣ ಕುಂಬ್ರ

Published On - 9:42 am, Tue, 1 November 22

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ