AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan 2022: ನನ್ನೊಲವನು ತಿಳಿಸುವ ಮುನ್ನ ಅಣ್ಣಾ ಎಂದು ರಾಖಿ ಕಟ್ಟಿ ಹರಸೆಂದಳು

ನಾವು ಎಂದಿನಂತೆ ಆ ದಿನವೂ ಟ್ಯೂಷನ್ ಹೋದೆವು. ಆದ್ರೆ ಅವಳು ಟ್ಯೂಷನ್ ಮುಗಿದ ಮೇಲೆ ಗೆಳೆಯನ ಕೈಗೆ ರಾಖಿ ಕಟ್ಟಿದಳು. ಪ್ರೀತಿ ವ್ಯಕ್ತಪಡಿಸಬೇಕೆಂದ ಗೆಳೆಯ ತಂಗಿ ಎಂದು ಕರೆದ. ಪಾಪ ಪ್ರೀತಿ ಚಿಗುರುವ ಮುನ್ನವೇ ಬಾಡಿ ಹೋಯಿತ್ತು.

Raksha Bandhan 2022: ನನ್ನೊಲವನು ತಿಳಿಸುವ ಮುನ್ನ ಅಣ್ಣಾ ಎಂದು ರಾಖಿ ಕಟ್ಟಿ ಹರಸೆಂದಳು
raksha bandhan
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 11, 2022 | 9:00 AM

ರಕ್ಷಾ ಬಂಧನ ಒಂದು ವಿಶೇಷವಾದ ಹಬ್ಬ, ಅನುಬಂಧಗಳು ಗಟ್ಟಿ ಮಾಡಿ, ಪ್ರೀತಿ ವಾತ್ಸಲ್ಯ ಹೆಚ್ಚಿಸುವ ವಿಶೇಷ ಗಳಿಗೆ. ನಮ್ಮ ಕುಟುಂಬದಲ್ಲಿ ನಾವು ಮೂರು ಜನ ಗಂಡು ಮಕ್ಕಳು. ನಮಗೆ ಪ್ರತಿ ವರ್ಷ ರಕ್ಷಾಬಂಧನದಂದು ರಾಖಿ ಕಟ್ಟಲು ಬರುವ ಜೀವ ಎಂದರೆ ಕವಿತಾ, ನಾವು ಅವರನ್ನು ಪ್ರೀತಿಯಿಂದ ದೀದಿ ಎಂದು ಕರೆಯುತ್ತೇವೆ.‌ ನಮಗೆಲ್ಲ ಪ್ರತಿ ವರ್ಷ ತಪ್ಪದೇ ರಾಖಿ ಕಟ್ಟಿದ್ದಾಗ, ಉಡುಗರೆ ಕೊಟ್ಟು, ಆಶೀರ್ವಾದ ಪಡೆಯುತ್ತಿದ್ದೆವು. ಒಂದು ಬಾರಿ ನಾನು ವಿದ್ಯಾಭ್ಯಾಸಕ್ಕಾಗಿ ಬೇರೆಯ ಊರಿಗೆ ಹೋದ ಕಾರಣ ದೀದಿ ರಾಖಿಯನ್ನು ಕೊರಿಯರ್ ಮೂಲಕ ಕಳಿಸಿಕೊಟ್ಟಿದರು.

ಶಾಲೆ ದಿನಗಳಲ್ಲಿ ನಾನು ಮತ್ತು ನನ್ನ ಗೆಳೆಯ ಟ್ಯೂಷನ್​ಗೆ ಹೋಗುತ್ತಿದ್ದೆವು. ಅಲ್ಲಿ ಅವನಿಗೆ ಒಬ್ಬಳು ಮೇಲೆ ಕ್ರಶ್ ಆಗಿತ್ತು. ನಂತರ ಅವಳೊಡನೆ ಮಾತನಾಡಲು ಶುರು ಮಾಡಿದ. ಆದ್ರೆ ಅವನ ಪ್ರೀತಿಗೆ ಒಂದು ವಿಘ್ನ ಕಾದಿತ್ತು. ಅದೇನೆಂದರೆ ಮುಂದಿನ ವಾರ ರಕ್ಷಾ ಬಂಧನದ ದಿನವಾಗಿತ್ತು. ನಾವು ಎಂದಿನಂತೆ ಆ ದಿನವೂ ಟ್ಯೂಷನ್ ಹೋದೆವು. ಆದ್ರೆ ಅವಳು ಟ್ಯೂಷನ್ ಮುಗಿದ ಮೇಲೆ ಗೆಳೆಯನ ಕೈಗೆ ರಾಖಿ ಕಟ್ಟಿದಳು. ಪ್ರೀತಿ ವ್ಯಕ್ತಪಡಿಸಬೇಕೆಂದ ಗೆಳೆಯ ತಂಗಿ ಎಂದು ಕರೆದ. ಪಾಪ ಪ್ರೀತಿ ಚಿಗುರುವ ಮುನ್ನವೇ ಬಾಡಿ ಹೋಯಿತ್ತು.

ಡಿಗ್ರಿಯಲ್ಲಿ ಬಿಎಸ್ಸಿ ಓದುತ್ತಿರಬೇಕಾದರೆ. ನಮ್ಮ ಪ್ರೀತಿಯ ಸೀನಿಯರ್ ಅಕ್ಕಂದಿರ ಜೊತೆಯಲ್ಲಿ ನಾನು ಊಟ ಮಾಡುವುದು, ಮನಸಲ್ಲಿದ್ದ ಭಾವನೆಗಳನ್ನು ಅವರೊಡನೆ ಚರ್ಚೆ ಮಾಡುತ್ತಿದ್ದೆ. ಅವರು ನನಗೆ ಸ್ವಂತ ತಮ್ಮನ ಹಾಗೆ ಸರಿಯಾದ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ಕಾಳಜಿ ಮಾಡುತ್ತಿದ್ದರು. ರಕ್ಷಾಬಂಧನ ಸಮಯದಲ್ಲಿ ರಾಖಿ ಕಟ್ಟಿದ್ದಾಗ, ನನಗೂ ಅಕ್ಕಂದಿರು ಇದ್ದಾರೆ ಎನ್ನುವ ಅನುಬಂಧದ ಹೆಚ್ಚಾಯ್ತು. ಈಗಲೂ ಅವರು ಬೇರೆ ಕ್ಷೇತ್ರದಲ್ಲಿ ಇದ್ದರು. ಅವರ ಜೊತೆಗಿನ ನಂಟು ಗಟ್ಟಿಯಾಗಿ ಇನ್ನೂ ಹಾಗೆ ಇದೆ.

ಇದನ್ನೂ ಓದಿ
Image
Raksha Bandhan 2022: ರಕ್ಷಾ ಬಂಧನದಂದು ಈ ವಿಶೇಷ ಖಾದ್ಯಗಳನ್ನು ಮನೆಯಲ್ಲಿ ತಯಾರಿಸಿ?
Image
Raksha Bandhan 2022: ರಕ್ಷಾ ಬಂಧನಕ್ಕೆ ಆಕರ್ಷಕ ಮೆಹಂದಿ ಡಿಸೈನ್​ಗಳು ಇಲ್ಲಿವೆ
Image
ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಇಲ್ಲಿವೆ ಫೋಟೋಗಳು
Image
Raksha Bandhan Gift Ideas: ರಕ್ಷಾಬಂಧನದ ದಿನ ನಿಮ್ಮ ಸಹೋದರಿಗೆ ಈ ಗಿಫ್ಟ್​ ಕೊಡಬಹುದಾ ನೋಡಿ

ಆನಂದ ಜೇವೂರ್, ಕಲಬುರಗಿ

ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ