AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan 2022: ನನ್ನೊಲವನು ತಿಳಿಸುವ ಮುನ್ನ ಅಣ್ಣಾ ಎಂದು ರಾಖಿ ಕಟ್ಟಿ ಹರಸೆಂದಳು

ನಾವು ಎಂದಿನಂತೆ ಆ ದಿನವೂ ಟ್ಯೂಷನ್ ಹೋದೆವು. ಆದ್ರೆ ಅವಳು ಟ್ಯೂಷನ್ ಮುಗಿದ ಮೇಲೆ ಗೆಳೆಯನ ಕೈಗೆ ರಾಖಿ ಕಟ್ಟಿದಳು. ಪ್ರೀತಿ ವ್ಯಕ್ತಪಡಿಸಬೇಕೆಂದ ಗೆಳೆಯ ತಂಗಿ ಎಂದು ಕರೆದ. ಪಾಪ ಪ್ರೀತಿ ಚಿಗುರುವ ಮುನ್ನವೇ ಬಾಡಿ ಹೋಯಿತ್ತು.

Raksha Bandhan 2022: ನನ್ನೊಲವನು ತಿಳಿಸುವ ಮುನ್ನ ಅಣ್ಣಾ ಎಂದು ರಾಖಿ ಕಟ್ಟಿ ಹರಸೆಂದಳು
raksha bandhan
TV9 Web
| Edited By: |

Updated on: Aug 11, 2022 | 9:00 AM

Share

ರಕ್ಷಾ ಬಂಧನ ಒಂದು ವಿಶೇಷವಾದ ಹಬ್ಬ, ಅನುಬಂಧಗಳು ಗಟ್ಟಿ ಮಾಡಿ, ಪ್ರೀತಿ ವಾತ್ಸಲ್ಯ ಹೆಚ್ಚಿಸುವ ವಿಶೇಷ ಗಳಿಗೆ. ನಮ್ಮ ಕುಟುಂಬದಲ್ಲಿ ನಾವು ಮೂರು ಜನ ಗಂಡು ಮಕ್ಕಳು. ನಮಗೆ ಪ್ರತಿ ವರ್ಷ ರಕ್ಷಾಬಂಧನದಂದು ರಾಖಿ ಕಟ್ಟಲು ಬರುವ ಜೀವ ಎಂದರೆ ಕವಿತಾ, ನಾವು ಅವರನ್ನು ಪ್ರೀತಿಯಿಂದ ದೀದಿ ಎಂದು ಕರೆಯುತ್ತೇವೆ.‌ ನಮಗೆಲ್ಲ ಪ್ರತಿ ವರ್ಷ ತಪ್ಪದೇ ರಾಖಿ ಕಟ್ಟಿದ್ದಾಗ, ಉಡುಗರೆ ಕೊಟ್ಟು, ಆಶೀರ್ವಾದ ಪಡೆಯುತ್ತಿದ್ದೆವು. ಒಂದು ಬಾರಿ ನಾನು ವಿದ್ಯಾಭ್ಯಾಸಕ್ಕಾಗಿ ಬೇರೆಯ ಊರಿಗೆ ಹೋದ ಕಾರಣ ದೀದಿ ರಾಖಿಯನ್ನು ಕೊರಿಯರ್ ಮೂಲಕ ಕಳಿಸಿಕೊಟ್ಟಿದರು.

ಶಾಲೆ ದಿನಗಳಲ್ಲಿ ನಾನು ಮತ್ತು ನನ್ನ ಗೆಳೆಯ ಟ್ಯೂಷನ್​ಗೆ ಹೋಗುತ್ತಿದ್ದೆವು. ಅಲ್ಲಿ ಅವನಿಗೆ ಒಬ್ಬಳು ಮೇಲೆ ಕ್ರಶ್ ಆಗಿತ್ತು. ನಂತರ ಅವಳೊಡನೆ ಮಾತನಾಡಲು ಶುರು ಮಾಡಿದ. ಆದ್ರೆ ಅವನ ಪ್ರೀತಿಗೆ ಒಂದು ವಿಘ್ನ ಕಾದಿತ್ತು. ಅದೇನೆಂದರೆ ಮುಂದಿನ ವಾರ ರಕ್ಷಾ ಬಂಧನದ ದಿನವಾಗಿತ್ತು. ನಾವು ಎಂದಿನಂತೆ ಆ ದಿನವೂ ಟ್ಯೂಷನ್ ಹೋದೆವು. ಆದ್ರೆ ಅವಳು ಟ್ಯೂಷನ್ ಮುಗಿದ ಮೇಲೆ ಗೆಳೆಯನ ಕೈಗೆ ರಾಖಿ ಕಟ್ಟಿದಳು. ಪ್ರೀತಿ ವ್ಯಕ್ತಪಡಿಸಬೇಕೆಂದ ಗೆಳೆಯ ತಂಗಿ ಎಂದು ಕರೆದ. ಪಾಪ ಪ್ರೀತಿ ಚಿಗುರುವ ಮುನ್ನವೇ ಬಾಡಿ ಹೋಯಿತ್ತು.

ಡಿಗ್ರಿಯಲ್ಲಿ ಬಿಎಸ್ಸಿ ಓದುತ್ತಿರಬೇಕಾದರೆ. ನಮ್ಮ ಪ್ರೀತಿಯ ಸೀನಿಯರ್ ಅಕ್ಕಂದಿರ ಜೊತೆಯಲ್ಲಿ ನಾನು ಊಟ ಮಾಡುವುದು, ಮನಸಲ್ಲಿದ್ದ ಭಾವನೆಗಳನ್ನು ಅವರೊಡನೆ ಚರ್ಚೆ ಮಾಡುತ್ತಿದ್ದೆ. ಅವರು ನನಗೆ ಸ್ವಂತ ತಮ್ಮನ ಹಾಗೆ ಸರಿಯಾದ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ಕಾಳಜಿ ಮಾಡುತ್ತಿದ್ದರು. ರಕ್ಷಾಬಂಧನ ಸಮಯದಲ್ಲಿ ರಾಖಿ ಕಟ್ಟಿದ್ದಾಗ, ನನಗೂ ಅಕ್ಕಂದಿರು ಇದ್ದಾರೆ ಎನ್ನುವ ಅನುಬಂಧದ ಹೆಚ್ಚಾಯ್ತು. ಈಗಲೂ ಅವರು ಬೇರೆ ಕ್ಷೇತ್ರದಲ್ಲಿ ಇದ್ದರು. ಅವರ ಜೊತೆಗಿನ ನಂಟು ಗಟ್ಟಿಯಾಗಿ ಇನ್ನೂ ಹಾಗೆ ಇದೆ.

ಇದನ್ನೂ ಓದಿ
Image
Raksha Bandhan 2022: ರಕ್ಷಾ ಬಂಧನದಂದು ಈ ವಿಶೇಷ ಖಾದ್ಯಗಳನ್ನು ಮನೆಯಲ್ಲಿ ತಯಾರಿಸಿ?
Image
Raksha Bandhan 2022: ರಕ್ಷಾ ಬಂಧನಕ್ಕೆ ಆಕರ್ಷಕ ಮೆಹಂದಿ ಡಿಸೈನ್​ಗಳು ಇಲ್ಲಿವೆ
Image
ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಇಲ್ಲಿವೆ ಫೋಟೋಗಳು
Image
Raksha Bandhan Gift Ideas: ರಕ್ಷಾಬಂಧನದ ದಿನ ನಿಮ್ಮ ಸಹೋದರಿಗೆ ಈ ಗಿಫ್ಟ್​ ಕೊಡಬಹುದಾ ನೋಡಿ

ಆನಂದ ಜೇವೂರ್, ಕಲಬುರಗಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ