AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan 2022: ನನ್ನೊಲವನು ತಿಳಿಸುವ ಮುನ್ನ ಅಣ್ಣಾ ಎಂದು ರಾಖಿ ಕಟ್ಟಿ ಹರಸೆಂದಳು

ನಾವು ಎಂದಿನಂತೆ ಆ ದಿನವೂ ಟ್ಯೂಷನ್ ಹೋದೆವು. ಆದ್ರೆ ಅವಳು ಟ್ಯೂಷನ್ ಮುಗಿದ ಮೇಲೆ ಗೆಳೆಯನ ಕೈಗೆ ರಾಖಿ ಕಟ್ಟಿದಳು. ಪ್ರೀತಿ ವ್ಯಕ್ತಪಡಿಸಬೇಕೆಂದ ಗೆಳೆಯ ತಂಗಿ ಎಂದು ಕರೆದ. ಪಾಪ ಪ್ರೀತಿ ಚಿಗುರುವ ಮುನ್ನವೇ ಬಾಡಿ ಹೋಯಿತ್ತು.

Raksha Bandhan 2022: ನನ್ನೊಲವನು ತಿಳಿಸುವ ಮುನ್ನ ಅಣ್ಣಾ ಎಂದು ರಾಖಿ ಕಟ್ಟಿ ಹರಸೆಂದಳು
raksha bandhan
TV9 Web
| Edited By: |

Updated on: Aug 11, 2022 | 9:00 AM

Share

ರಕ್ಷಾ ಬಂಧನ ಒಂದು ವಿಶೇಷವಾದ ಹಬ್ಬ, ಅನುಬಂಧಗಳು ಗಟ್ಟಿ ಮಾಡಿ, ಪ್ರೀತಿ ವಾತ್ಸಲ್ಯ ಹೆಚ್ಚಿಸುವ ವಿಶೇಷ ಗಳಿಗೆ. ನಮ್ಮ ಕುಟುಂಬದಲ್ಲಿ ನಾವು ಮೂರು ಜನ ಗಂಡು ಮಕ್ಕಳು. ನಮಗೆ ಪ್ರತಿ ವರ್ಷ ರಕ್ಷಾಬಂಧನದಂದು ರಾಖಿ ಕಟ್ಟಲು ಬರುವ ಜೀವ ಎಂದರೆ ಕವಿತಾ, ನಾವು ಅವರನ್ನು ಪ್ರೀತಿಯಿಂದ ದೀದಿ ಎಂದು ಕರೆಯುತ್ತೇವೆ.‌ ನಮಗೆಲ್ಲ ಪ್ರತಿ ವರ್ಷ ತಪ್ಪದೇ ರಾಖಿ ಕಟ್ಟಿದ್ದಾಗ, ಉಡುಗರೆ ಕೊಟ್ಟು, ಆಶೀರ್ವಾದ ಪಡೆಯುತ್ತಿದ್ದೆವು. ಒಂದು ಬಾರಿ ನಾನು ವಿದ್ಯಾಭ್ಯಾಸಕ್ಕಾಗಿ ಬೇರೆಯ ಊರಿಗೆ ಹೋದ ಕಾರಣ ದೀದಿ ರಾಖಿಯನ್ನು ಕೊರಿಯರ್ ಮೂಲಕ ಕಳಿಸಿಕೊಟ್ಟಿದರು.

ಶಾಲೆ ದಿನಗಳಲ್ಲಿ ನಾನು ಮತ್ತು ನನ್ನ ಗೆಳೆಯ ಟ್ಯೂಷನ್​ಗೆ ಹೋಗುತ್ತಿದ್ದೆವು. ಅಲ್ಲಿ ಅವನಿಗೆ ಒಬ್ಬಳು ಮೇಲೆ ಕ್ರಶ್ ಆಗಿತ್ತು. ನಂತರ ಅವಳೊಡನೆ ಮಾತನಾಡಲು ಶುರು ಮಾಡಿದ. ಆದ್ರೆ ಅವನ ಪ್ರೀತಿಗೆ ಒಂದು ವಿಘ್ನ ಕಾದಿತ್ತು. ಅದೇನೆಂದರೆ ಮುಂದಿನ ವಾರ ರಕ್ಷಾ ಬಂಧನದ ದಿನವಾಗಿತ್ತು. ನಾವು ಎಂದಿನಂತೆ ಆ ದಿನವೂ ಟ್ಯೂಷನ್ ಹೋದೆವು. ಆದ್ರೆ ಅವಳು ಟ್ಯೂಷನ್ ಮುಗಿದ ಮೇಲೆ ಗೆಳೆಯನ ಕೈಗೆ ರಾಖಿ ಕಟ್ಟಿದಳು. ಪ್ರೀತಿ ವ್ಯಕ್ತಪಡಿಸಬೇಕೆಂದ ಗೆಳೆಯ ತಂಗಿ ಎಂದು ಕರೆದ. ಪಾಪ ಪ್ರೀತಿ ಚಿಗುರುವ ಮುನ್ನವೇ ಬಾಡಿ ಹೋಯಿತ್ತು.

ಡಿಗ್ರಿಯಲ್ಲಿ ಬಿಎಸ್ಸಿ ಓದುತ್ತಿರಬೇಕಾದರೆ. ನಮ್ಮ ಪ್ರೀತಿಯ ಸೀನಿಯರ್ ಅಕ್ಕಂದಿರ ಜೊತೆಯಲ್ಲಿ ನಾನು ಊಟ ಮಾಡುವುದು, ಮನಸಲ್ಲಿದ್ದ ಭಾವನೆಗಳನ್ನು ಅವರೊಡನೆ ಚರ್ಚೆ ಮಾಡುತ್ತಿದ್ದೆ. ಅವರು ನನಗೆ ಸ್ವಂತ ತಮ್ಮನ ಹಾಗೆ ಸರಿಯಾದ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ಕಾಳಜಿ ಮಾಡುತ್ತಿದ್ದರು. ರಕ್ಷಾಬಂಧನ ಸಮಯದಲ್ಲಿ ರಾಖಿ ಕಟ್ಟಿದ್ದಾಗ, ನನಗೂ ಅಕ್ಕಂದಿರು ಇದ್ದಾರೆ ಎನ್ನುವ ಅನುಬಂಧದ ಹೆಚ್ಚಾಯ್ತು. ಈಗಲೂ ಅವರು ಬೇರೆ ಕ್ಷೇತ್ರದಲ್ಲಿ ಇದ್ದರು. ಅವರ ಜೊತೆಗಿನ ನಂಟು ಗಟ್ಟಿಯಾಗಿ ಇನ್ನೂ ಹಾಗೆ ಇದೆ.

ಇದನ್ನೂ ಓದಿ
Image
Raksha Bandhan 2022: ರಕ್ಷಾ ಬಂಧನದಂದು ಈ ವಿಶೇಷ ಖಾದ್ಯಗಳನ್ನು ಮನೆಯಲ್ಲಿ ತಯಾರಿಸಿ?
Image
Raksha Bandhan 2022: ರಕ್ಷಾ ಬಂಧನಕ್ಕೆ ಆಕರ್ಷಕ ಮೆಹಂದಿ ಡಿಸೈನ್​ಗಳು ಇಲ್ಲಿವೆ
Image
ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಇಲ್ಲಿವೆ ಫೋಟೋಗಳು
Image
Raksha Bandhan Gift Ideas: ರಕ್ಷಾಬಂಧನದ ದಿನ ನಿಮ್ಮ ಸಹೋದರಿಗೆ ಈ ಗಿಫ್ಟ್​ ಕೊಡಬಹುದಾ ನೋಡಿ

ಆನಂದ ಜೇವೂರ್, ಕಲಬುರಗಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!