Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan 2022: ನನ್ನೊಲವನು ತಿಳಿಸುವ ಮುನ್ನ ಅಣ್ಣಾ ಎಂದು ರಾಖಿ ಕಟ್ಟಿ ಹರಸೆಂದಳು

ನಾವು ಎಂದಿನಂತೆ ಆ ದಿನವೂ ಟ್ಯೂಷನ್ ಹೋದೆವು. ಆದ್ರೆ ಅವಳು ಟ್ಯೂಷನ್ ಮುಗಿದ ಮೇಲೆ ಗೆಳೆಯನ ಕೈಗೆ ರಾಖಿ ಕಟ್ಟಿದಳು. ಪ್ರೀತಿ ವ್ಯಕ್ತಪಡಿಸಬೇಕೆಂದ ಗೆಳೆಯ ತಂಗಿ ಎಂದು ಕರೆದ. ಪಾಪ ಪ್ರೀತಿ ಚಿಗುರುವ ಮುನ್ನವೇ ಬಾಡಿ ಹೋಯಿತ್ತು.

Raksha Bandhan 2022: ನನ್ನೊಲವನು ತಿಳಿಸುವ ಮುನ್ನ ಅಣ್ಣಾ ಎಂದು ರಾಖಿ ಕಟ್ಟಿ ಹರಸೆಂದಳು
raksha bandhan
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 11, 2022 | 9:00 AM

ರಕ್ಷಾ ಬಂಧನ ಒಂದು ವಿಶೇಷವಾದ ಹಬ್ಬ, ಅನುಬಂಧಗಳು ಗಟ್ಟಿ ಮಾಡಿ, ಪ್ರೀತಿ ವಾತ್ಸಲ್ಯ ಹೆಚ್ಚಿಸುವ ವಿಶೇಷ ಗಳಿಗೆ. ನಮ್ಮ ಕುಟುಂಬದಲ್ಲಿ ನಾವು ಮೂರು ಜನ ಗಂಡು ಮಕ್ಕಳು. ನಮಗೆ ಪ್ರತಿ ವರ್ಷ ರಕ್ಷಾಬಂಧನದಂದು ರಾಖಿ ಕಟ್ಟಲು ಬರುವ ಜೀವ ಎಂದರೆ ಕವಿತಾ, ನಾವು ಅವರನ್ನು ಪ್ರೀತಿಯಿಂದ ದೀದಿ ಎಂದು ಕರೆಯುತ್ತೇವೆ.‌ ನಮಗೆಲ್ಲ ಪ್ರತಿ ವರ್ಷ ತಪ್ಪದೇ ರಾಖಿ ಕಟ್ಟಿದ್ದಾಗ, ಉಡುಗರೆ ಕೊಟ್ಟು, ಆಶೀರ್ವಾದ ಪಡೆಯುತ್ತಿದ್ದೆವು. ಒಂದು ಬಾರಿ ನಾನು ವಿದ್ಯಾಭ್ಯಾಸಕ್ಕಾಗಿ ಬೇರೆಯ ಊರಿಗೆ ಹೋದ ಕಾರಣ ದೀದಿ ರಾಖಿಯನ್ನು ಕೊರಿಯರ್ ಮೂಲಕ ಕಳಿಸಿಕೊಟ್ಟಿದರು.

ಶಾಲೆ ದಿನಗಳಲ್ಲಿ ನಾನು ಮತ್ತು ನನ್ನ ಗೆಳೆಯ ಟ್ಯೂಷನ್​ಗೆ ಹೋಗುತ್ತಿದ್ದೆವು. ಅಲ್ಲಿ ಅವನಿಗೆ ಒಬ್ಬಳು ಮೇಲೆ ಕ್ರಶ್ ಆಗಿತ್ತು. ನಂತರ ಅವಳೊಡನೆ ಮಾತನಾಡಲು ಶುರು ಮಾಡಿದ. ಆದ್ರೆ ಅವನ ಪ್ರೀತಿಗೆ ಒಂದು ವಿಘ್ನ ಕಾದಿತ್ತು. ಅದೇನೆಂದರೆ ಮುಂದಿನ ವಾರ ರಕ್ಷಾ ಬಂಧನದ ದಿನವಾಗಿತ್ತು. ನಾವು ಎಂದಿನಂತೆ ಆ ದಿನವೂ ಟ್ಯೂಷನ್ ಹೋದೆವು. ಆದ್ರೆ ಅವಳು ಟ್ಯೂಷನ್ ಮುಗಿದ ಮೇಲೆ ಗೆಳೆಯನ ಕೈಗೆ ರಾಖಿ ಕಟ್ಟಿದಳು. ಪ್ರೀತಿ ವ್ಯಕ್ತಪಡಿಸಬೇಕೆಂದ ಗೆಳೆಯ ತಂಗಿ ಎಂದು ಕರೆದ. ಪಾಪ ಪ್ರೀತಿ ಚಿಗುರುವ ಮುನ್ನವೇ ಬಾಡಿ ಹೋಯಿತ್ತು.

ಡಿಗ್ರಿಯಲ್ಲಿ ಬಿಎಸ್ಸಿ ಓದುತ್ತಿರಬೇಕಾದರೆ. ನಮ್ಮ ಪ್ರೀತಿಯ ಸೀನಿಯರ್ ಅಕ್ಕಂದಿರ ಜೊತೆಯಲ್ಲಿ ನಾನು ಊಟ ಮಾಡುವುದು, ಮನಸಲ್ಲಿದ್ದ ಭಾವನೆಗಳನ್ನು ಅವರೊಡನೆ ಚರ್ಚೆ ಮಾಡುತ್ತಿದ್ದೆ. ಅವರು ನನಗೆ ಸ್ವಂತ ತಮ್ಮನ ಹಾಗೆ ಸರಿಯಾದ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ಕಾಳಜಿ ಮಾಡುತ್ತಿದ್ದರು. ರಕ್ಷಾಬಂಧನ ಸಮಯದಲ್ಲಿ ರಾಖಿ ಕಟ್ಟಿದ್ದಾಗ, ನನಗೂ ಅಕ್ಕಂದಿರು ಇದ್ದಾರೆ ಎನ್ನುವ ಅನುಬಂಧದ ಹೆಚ್ಚಾಯ್ತು. ಈಗಲೂ ಅವರು ಬೇರೆ ಕ್ಷೇತ್ರದಲ್ಲಿ ಇದ್ದರು. ಅವರ ಜೊತೆಗಿನ ನಂಟು ಗಟ್ಟಿಯಾಗಿ ಇನ್ನೂ ಹಾಗೆ ಇದೆ.

ಇದನ್ನೂ ಓದಿ
Image
Raksha Bandhan 2022: ರಕ್ಷಾ ಬಂಧನದಂದು ಈ ವಿಶೇಷ ಖಾದ್ಯಗಳನ್ನು ಮನೆಯಲ್ಲಿ ತಯಾರಿಸಿ?
Image
Raksha Bandhan 2022: ರಕ್ಷಾ ಬಂಧನಕ್ಕೆ ಆಕರ್ಷಕ ಮೆಹಂದಿ ಡಿಸೈನ್​ಗಳು ಇಲ್ಲಿವೆ
Image
ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಇಲ್ಲಿವೆ ಫೋಟೋಗಳು
Image
Raksha Bandhan Gift Ideas: ರಕ್ಷಾಬಂಧನದ ದಿನ ನಿಮ್ಮ ಸಹೋದರಿಗೆ ಈ ಗಿಫ್ಟ್​ ಕೊಡಬಹುದಾ ನೋಡಿ

ಆನಂದ ಜೇವೂರ್, ಕಲಬುರಗಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ