ಶ್ರೀಲಕ್ಷ್ಮೀ ಎಚ್

ಶ್ರೀಲಕ್ಷ್ಮೀ ಎಚ್

Author - TV9 Kannada

shreedevhegde@Gmail.com

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕ್ಯಾನ್ಸರ್ ನಂತರ ಮತ್ತೊಂದು ಗಂಭೀರ ಕಾಯಿಲೆಗೆ ಒಳಗಾದ ನಟಿ ಹಿನಾ

ಕ್ಯಾನ್ಸರ್ ನಂತರ ಮತ್ತೊಂದು ಗಂಭೀರ ಕಾಯಿಲೆಗೆ ಒಳಗಾದ ನಟಿ ಹಿನಾ

ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಫೋಟೋವನ್ನು ಪೋಸ್ಟ್ ಮಾಡಿದ ಹಿನಾ ಖಾನ್ ಕ್ಯಾನ್ಸರ್ ನಂತರದ ಅನಾರೋಗ್ಯವನ್ನು ಬಹಿರಂಗಪಡಿಸಿದ್ದಾರೆ. ಕಿಮೋಥೆರಪಿಯ ಅಡ್ಡ ಪರಿಣಾಮಗಳಿಂದ ನಟಿ ಮ್ಯೂಕೋಸಿಟಿಸ್‌ನಿಂದ ಬಳಲುತ್ತಿದ್ದಾರೆ

ಡಾಲಿ ಧನಂಜಯ್ ಮೊದಲ ಸಂಭಾವನೆ ಎಷ್ಟು? ಇಲ್ಲಿದೆ ವಿವರ..

ಡಾಲಿ ಧನಂಜಯ್ ಮೊದಲ ಸಂಭಾವನೆ ಎಷ್ಟು? ಇಲ್ಲಿದೆ ವಿವರ..

2013ರಲ್ಲಿ ರಿಲೀಸ್ ಆದ ‘ಡೈರೆಕ್ಟರ್​ ಸ್ಪೆಷಲ್’ ಚಿತ್ರದ ಮೂಲಕ ಡಾಲಿ ಧನಂಜಯ್ ಅವರು ಹೀರೋ ಆಗಿ ಮಿಂಚಿದರು. ಧನಂಜಯ್ ಯಶಸ್ಸು ಪಡೆಯಲು ನಾಲ್ಕೈದು ವರ್ಷ ಸೈಕಲ್ ಹೊಡೆಯಬೇಕಾದ ಅನಿವಾರ್ಯತೆ ಬಂದೊದಗಿತು.

ಮಾಡಿದ್ದು ಒಂದೇ ಸಿನಿಮಾ ಆದರೂ ಅತಿ ಹೆಚ್ಚು ಟ್ಯಾಕ್ಸ್ ಪೇ ಮಾಡಿದ ನಟಿ ಕರೀನಾ

ಮಾಡಿದ್ದು ಒಂದೇ ಸಿನಿಮಾ ಆದರೂ ಅತಿ ಹೆಚ್ಚು ಟ್ಯಾಕ್ಸ್ ಪೇ ಮಾಡಿದ ನಟಿ ಕರೀನಾ

ಭಾರತದಲ್ಲಿ ವರ್ಷಕ್ಕೆ ಅತಿ ಹೆಚ್ಚು ತೆರಿಗೆ ಪಾವತಿಸುವ ಸಿನಿಮಾ ನಟರ ಪಟ್ಟಿಯಲ್ಲಿ ಶಾರುಖ್ ಖಾನ್ ಮೊದಲ ಸ್ಥಾನದಲ್ಲಿದ್ದಾರೆ. ನಟಿಯರಲ್ಲಿ ಮೊದಲ ಸ್ಥಾನದಲ್ಲಿರುವುದು ಕರೀನಾ ಕಪೂರ್. ವರ್ಷಕ್ಕೆ ಒಂದೋ ಎರಡೋ ಸಿನಿಮಾ ಮಾಡಿದರೂ ಸಹ ಕರೀನಾ ಆದಾಯ ಬಹಳ ಹೆಚ್ಚಿದೆ.

ಇನ್ಮುಂದೆ ಒಟಿಟಿಗೆ ಬರಲ್ಲ ಆಮಿರ್ ಖಾನ್ ಸಿನಿಮಾಗಳು? ಕಾರಣವೇನು?

ಇನ್ಮುಂದೆ ಒಟಿಟಿಗೆ ಬರಲ್ಲ ಆಮಿರ್ ಖಾನ್ ಸಿನಿಮಾಗಳು? ಕಾರಣವೇನು?

Aamir Khan: ಬಾಲಿವುಡ್​ ಖ್ಯಾತ ನಟ, ನಿರ್ಮಾಪಕ ಆಮಿರ್ ಖಾನ್ ಇನ್ನು ಮುಂದೆ ತಮ್ಮ ಸಿನಿಮಾಗಳನ್ನು ಒಟಿಟಿಗೆ ಮಾರದೇ ಇರುವ ಬಗ್ಗೆ ಚಿಂತಿಸುತ್ತಿದ್ದಾರೆ. ಚಿತ್ರಮಂದಿರದ ಅನುಭಕ್ಕೆ ಹೆಚ್ಚು ಒತ್ತು ನೀಡುವ ಕಾರಣ ಈ ನಿರ್ಧಾರ ಮಾಡಿದ್ದಾರೆ.

‘ನನಗೆ ಡ್ರಗ್ಸ್ ಚಟ ಹಿಡಿಸಿದ್ದು ಬಾಲಿವುಡ್​ನ ದೊಡ್ಡ ಸೆಲೆಬ್ರಿಟಿಗಳು’; ಹನಿ ಸಿಂಗ್​ ಶಾಕಿಂಗ್ ವಿಚಾರ ರಿವೀಲ್  

‘ನನಗೆ ಡ್ರಗ್ಸ್ ಚಟ ಹಿಡಿಸಿದ್ದು ಬಾಲಿವುಡ್​ನ ದೊಡ್ಡ ಸೆಲೆಬ್ರಿಟಿಗಳು’; ಹನಿ ಸಿಂಗ್​ ಶಾಕಿಂಗ್ ವಿಚಾರ ರಿವೀಲ್  

ಹನಿ ಸಿಂಗ್ ಅವರು ಬೇಡಿಕೆಯ ಸಿಂಗರ್ ಎನಿಸಿಕೊಂಡಿದ್ದಾರೆ. ಆದರೆ, ಅವರಿಗೆ ಮೊದಲಿದ್ದಷ್ಟು ಬೇಡಿಕೆ ಇಲ್ಲ. ಹನಿ ಸಿಂಗ್ ಇತ್ತೀಚೆಗೆ ಸಂದರ್ಶನ ಒಂದನ್ನು ನೀಡಿದ್ದಾರೆ. ಇದರಲ್ಲಿ ಅವರು ಹಲವಾರು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ತಾವು ಮಾಡಿರೋ ಡ್ರಗ್ಸ್​ ಚಟದ ಬಗ್ಗೆಯೂ ಹೇಳಿದ್ದಾರೆ.

ಹದಗೆಟ್ಟಿದೆ ರಾಕೇಶ್ ರೋಷನ್ ಆರೋಗ್ಯ? ಮೂಡಿದೆ ಅನುಮಾನ

ಹದಗೆಟ್ಟಿದೆ ರಾಕೇಶ್ ರೋಷನ್ ಆರೋಗ್ಯ? ಮೂಡಿದೆ ಅನುಮಾನ

ಈಗ ರಾಕೇಶ್ ರೋಷನ್​ಗೆ 75 ವರ್ಷ ವಯಸ್ಸು. ಅವರಲ್ಲಿ ಈಗ ಮೊದಲಿನಷ್ಟು ಚೈತನ್ಯ ಉಳಿದುಕೊಂಡಿಲ್ಲ. ಅವರು ಕೊನೆಯದಾಗಿ ನಿರ್ದೇಶನ ಮಾಡಿದ್ದು ‘ಕ್ರಿಷ್ 3’ ಚಿತ್ರವನ್ನು. ಈ ಸಿನಿಮಾ ರಿಲೀಸ್ ಆಗಿದ್ದು 2013ರಲ್ಲಿ. ಅಂದರೆ, 11 ವರ್ಷಗಳಿಂದ ಅವರು ಯಾವುದೇ ಸಿನಿಮಾ ನಿರ್ದೇಶನ ಮಾಡಿಲ್ಲ.

ಬಿಗ್ ಬಾಸ್ ಪ್ರೋಮೋ ಶೂಟ್​ಗೆ ನಡೆದಿದೆ ಸಿದ್ಧತೆ

ಬಿಗ್ ಬಾಸ್ ಪ್ರೋಮೋ ಶೂಟ್​ಗೆ ನಡೆದಿದೆ ಸಿದ್ಧತೆ

Bigg Boss: ಬಿಗ್​ಬಾಸ್ ಸೀಸನ್ ಶುರುವಾಗಿದೆ. ಕೆಲವು ದಿನಗಳ ಹಿಂದಷ್ಟೆ ತೆಲುಗು ಬಿಗ್​ಬಾಸ್ ಪ್ರಾರಂಭವಾಗಿದೆ. ತಮಿಳು ಬಿಗ್​ಬಾಸ್ ಸಹ ಪ್ರೋಮೋ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಇದೀಗ ಮತ್ತೊಂದು ಭಾಷೆಯ ಬಿಗ್​ಬಾಸ್ ಪ್ರೋಮೋ ಚಿತ್ರೀಕರಣಕ್ಕೆ ರೆಡಿಯಾಗಿದೆ.

ಸಲ್ಲುಗಾಗಿ ಸಂಪೂರ್ಣ ಜೀವನವನ್ನೇ ಮುಡಿಪಟ್ಟಿದ್ದಾರೆ ಶೇರಾ

ಸಲ್ಲುಗಾಗಿ ಸಂಪೂರ್ಣ ಜೀವನವನ್ನೇ ಮುಡಿಪಟ್ಟಿದ್ದಾರೆ ಶೇರಾ

Salman Khan: ಸಲ್ಮಾನ್ ಖಾನ್​ರ ಖಾಸಗಿ ಅಂಗರಕ್ಷಕ ಶೇರಾ ದಶಕಗಳಿಂದಲೂ ಸಲ್ಮಾನ್ ಖಾನ್​ಗೆ ಭದ್ರತೆ ಒದಗಿಸುತ್ತಿದ್ದಾರೆ. ಶೇರಾ ಸಂಭಾವನೆ ಎಷ್ಟು? ಇತ್ತೀಚೆಗೆ ದುಬಾರಿ ಕಾರನ್ನು ಸಹ ಶೇರಾ ಖರೀದಿ ಮಾಡಿದ್ದಾರೆ.

ಶಿವರಾಜ್​ಕುಮಾರ್ ಜೊತೆ ಸಣ್ಣ ಪಾತ್ರ ಮಾಡಿದ್ದ ಈ ಕಲಾವಿದ ಈಗ ಬಾಲಿವುಡ್​ನ ಸ್ಟಾರ್ ಹೀರೋ

ಶಿವರಾಜ್​ಕುಮಾರ್ ಜೊತೆ ಸಣ್ಣ ಪಾತ್ರ ಮಾಡಿದ್ದ ಈ ಕಲಾವಿದ ಈಗ ಬಾಲಿವುಡ್​ನ ಸ್ಟಾರ್ ಹೀರೋ

ಪಂಕಜ್ ಅವರು ನಟನೆ ಕಲಿತಿದ್ದು ‘ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ’ದಲ್ಲಿ. ಅವರು ಇದರಲ್ಲಿ ನಟನಾ ಶಿಕ್ಷಣ ಪಡೆಯುತ್ತಿರುವಾಗಲ ಕೆಲವು ಸಿನಿಮಾಗಳಲ್ಲಿ ಸಣ್ಣ ಪಾತ್ರ ಮಾಡಿದ್ದರು. ಅದರಲ್ಲಿ ‘ಚಿಗುರಿದ ಕನಸು’ ಕೂಡ ಒಂದು. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಗೆಳೆಯನ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

Pankaj Tripathi: ಆ ಒಂದು ಘಟನೆ ನಡೆದಿದ್ದರೆ ಪಂಕಜ್ ತ್ರಿಪಾಠಿ ರೈತನಾಗಿರುತ್ತಿದ್ದರು

Pankaj Tripathi: ಆ ಒಂದು ಘಟನೆ ನಡೆದಿದ್ದರೆ ಪಂಕಜ್ ತ್ರಿಪಾಠಿ ರೈತನಾಗಿರುತ್ತಿದ್ದರು

ಪಂಕಜ್ ಅವರ ತಂದೆ ರೈತ ವೃತ್ತಿಯವರು. ಈ ಬಗ್ಗೆ ಅವರು ಮಾತನಾಡಿದ್ದರು. ನಟ ಆಗದೇ ಇದ್ದಿದ್ದರೆ ಏನಾಗುತ್ತಿದ್ದಿರಿ ಎಂದು ಅವರಿಗೆ ಕೇಳಲಾಯಿತು. ಆಗ ಅವರು ರೈತ ಎಂದು ಉತ್ತರಿಸಿದ್ದರು. ಈ ಮೊದಲು ಪಂಕಜ್ ತ್ರಿಪಾಠಿ ಈ ಬಗ್ಗೆ ಮಾತನಾಡಿದ್ದರು. ಆ ಒಂದು ಘಟನೆ ನಡೆದಿದ್ದರೆ ಅವರು ರೈತನಾಗಿ ಇರುತ್ತಿದ್ದರು. 

ಬಿಗ್ ಬಾಸ್ ಮನೆಗೆ ತೆರಳಲಿದ್ದಾರೆ ನಾಗ ಚೈತನ್ಯ-ಶೋಭಿತಾ

ಬಿಗ್ ಬಾಸ್ ಮನೆಗೆ ತೆರಳಲಿದ್ದಾರೆ ನಾಗ ಚೈತನ್ಯ-ಶೋಭಿತಾ

ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿರುವ ನಾಗ ಚೈತನ್ಯ ಹಾಗೂ ಹಾಟ್ ನಟಿ ಶೋಭಿತಾ ಧುಲಿಪಾಲ ಬಿಗ್​ಬಾಸ್​ಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಮನೆ ಸದಸ್ಯರಾಗಿ ಅಲ್ಲ ಬದಲಿಗೆ ಅತಿಥಿಗಳಾಗಿ. ಅಂದಹಾಗೆ ನಾಗ ಚೈತನ್ಯ-ಶೋಭಿತಾ ಹೋಗಲಿರುವ ತೆಲುಗು ಬಿಗ್​ಬಾಸ್​ ಅನ್ನು ನಾಗ ಚೈತನ್ಯ ತಂದೆ ನಾಗಾರ್ಜುನ ನಿರೂಪಣೆ ಮಾಡುತ್ತಾರೆ. ಹಿಂದೊಮ್ಮೆ ಸಮಂತಾ ಸಹ ನಿರೂಪಣೆ ಮಾಡಿದ್ದರು.

ಬಿಗ್ ಬಜೆಟ್ ಸಿನಿಮಾದಲ್ಲಿ ನಟಿಸಿದ್ದಾರೆ ಎಂಎಸ್ ಧೋನಿ?

ಬಿಗ್ ಬಜೆಟ್ ಸಿನಿಮಾದಲ್ಲಿ ನಟಿಸಿದ್ದಾರೆ ಎಂಎಸ್ ಧೋನಿ?

MS Dhoni: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ, ತಮಿಳು ಚಿತ್ರರಂಗಕ್ಕೆ ಬಲು ಹತ್ತಿರ. ತಮಿಳಿನಲ್ಲಿ ಸಿನಿಮಾ ನಿರ್ಮಾಣವನ್ನೂ ಸಹ ಧೋನಿ ಮಾಡುತ್ತಿದ್ದಾರೆ. ಇದೀಗ ಬಿಗ್ ಬಜೆಟ್ ತಮಿಳು ಸಿನಿಮಾದಲ್ಲಿಯೂ ಅವರು ನಟಿಸಿದ್ದಾರೆ ಎನ್ನಲಾಗುತ್ತಿದೆ.

ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ