AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ

3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ. ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. […]

ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ
Team Veegam
| Edited By: |

Updated on:Apr 26, 2019 | 10:48 PM

Share

3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ.

ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 ವರ್ಷ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ. ಕಾಂಗ್ರೆಸ್​ ಪಕ್ಷ ನನ್ನ ಅಮಾನತು ಆದೇಶವನ್ನು ವಾಪಾಸ್ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಎಂತೆಂಥವರೋ ಏನೋ ಮಾಡಿದ್ದಾರೆ. ನಾನು ಮಾಡಿದ್ದೊಂದು ಸಣ್ಣ ತಪ್ಪು. ಆದರೆ, ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Published On - 4:59 pm, Tue, 26 March 19

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು