AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ

3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ. ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. […]

ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ
Team Veegam
| Edited By: |

Updated on:Apr 26, 2019 | 10:48 PM

Share

3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ.

ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 ವರ್ಷ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ. ಕಾಂಗ್ರೆಸ್​ ಪಕ್ಷ ನನ್ನ ಅಮಾನತು ಆದೇಶವನ್ನು ವಾಪಾಸ್ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಎಂತೆಂಥವರೋ ಏನೋ ಮಾಡಿದ್ದಾರೆ. ನಾನು ಮಾಡಿದ್ದೊಂದು ಸಣ್ಣ ತಪ್ಪು. ಆದರೆ, ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Published On - 4:59 pm, Tue, 26 March 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು