AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ

3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ. ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. […]

ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ
Team Veegam
| Edited By: |

Updated on:Apr 26, 2019 | 10:48 PM

Share

3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ.

ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 ವರ್ಷ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ. ಕಾಂಗ್ರೆಸ್​ ಪಕ್ಷ ನನ್ನ ಅಮಾನತು ಆದೇಶವನ್ನು ವಾಪಾಸ್ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಎಂತೆಂಥವರೋ ಏನೋ ಮಾಡಿದ್ದಾರೆ. ನಾನು ಮಾಡಿದ್ದೊಂದು ಸಣ್ಣ ತಪ್ಪು. ಆದರೆ, ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Published On - 4:59 pm, Tue, 26 March 19

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು