AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ

3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ. ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. […]

ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ
Follow us
Team Veegam
| Updated By: shruti hegde

Updated on:Apr 26, 2019 | 10:48 PM

3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ.

ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 ವರ್ಷ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ. ಕಾಂಗ್ರೆಸ್​ ಪಕ್ಷ ನನ್ನ ಅಮಾನತು ಆದೇಶವನ್ನು ವಾಪಾಸ್ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಎಂತೆಂಥವರೋ ಏನೋ ಮಾಡಿದ್ದಾರೆ. ನಾನು ಮಾಡಿದ್ದೊಂದು ಸಣ್ಣ ತಪ್ಪು. ಆದರೆ, ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Published On - 4:59 pm, Tue, 26 March 19

ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು