AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ

3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ. ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. […]

ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ
Team Veegam
| Edited By: |

Updated on:Apr 26, 2019 | 10:48 PM

Share

3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ.

ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 ವರ್ಷ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ. ಕಾಂಗ್ರೆಸ್​ ಪಕ್ಷ ನನ್ನ ಅಮಾನತು ಆದೇಶವನ್ನು ವಾಪಾಸ್ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಎಂತೆಂಥವರೋ ಏನೋ ಮಾಡಿದ್ದಾರೆ. ನಾನು ಮಾಡಿದ್ದೊಂದು ಸಣ್ಣ ತಪ್ಪು. ಆದರೆ, ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Published On - 4:59 pm, Tue, 26 March 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ