AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ

3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ. ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. […]

ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ
Team Veegam
| Edited By: |

Updated on:Apr 26, 2019 | 10:48 PM

Share

3 ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ.

ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 ವರ್ಷ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ. ಕಾಂಗ್ರೆಸ್​ ಪಕ್ಷ ನನ್ನ ಅಮಾನತು ಆದೇಶವನ್ನು ವಾಪಾಸ್ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಎಂತೆಂಥವರೋ ಏನೋ ಮಾಡಿದ್ದಾರೆ. ನಾನು ಮಾಡಿದ್ದೊಂದು ಸಣ್ಣ ತಪ್ಪು. ಆದರೆ, ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Published On - 4:59 pm, Tue, 26 March 19

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ